JANANUDI.COM NETWORK     ಕುಡಿದ ಅಮಲಿನಲ್ಲಿ ಹಾವನ್ನು ಕಚ್ಚಿ ಕೊಂದು ತಿಂದ ವಿಕ್ರತ ಕುಮಾರನ ಬಂದನ        ಹಾಸನ, ಮೇ. 7: ಲಾಖ್ ಡೌನ್ ನಲ್ಲಿ ಮದ್ಯದ ಅಂಗಡಿಗಳು ಮುಚ್ಚಲಾಗಿದ್ದು, ಮದ್ಯದ ಅಂಗಡಿಗಳನ್ನು ತೆರೆದ ಕೂಡಲೆ, ಕೊಲೆ, ಹೊಡೆದಾಟ, ದಾರಿ ಮೇಲೆ ಬೀಳುವುದು, ರಸ್ತೆ ಬದಿಯಲ್ಲಿ ಸತ್ತು ಬೀಳುವುದು ಇವೆಲ್ಲಾ ಅವಾಂತರಗಳು ದೇಶದಲ್ಲೆಡೆ ಆಗುತಲೇ ಇವೆ.. ಆದರೆ ಕರ್ನಾಟಕದಲ್ಲಿ ಒಂದು ವಿಕ್ರತ ಘಟನೆ ನಡೆಸಿದೆ. ಮುಳುಬಾಗಿಲನಲೊಬ್ಬ ಮದ್ಯದ ಅಂಗಡಿಗೆ ಹೋಗಿ ಮದ್ಯ ಕುಡಿದು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ  ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಸಂಚಾರ ಪ್ರಾರಂಭಿಸಲಾಯಿತು. ಮೊದಲ ಬಸ್ಸನ್ನು ಕೋಲಾರಕ್ಕೆ ಕಳುಹಿಸಿಕೊಡಲಾಯಿತು.      ಪ್ರಜಾಣಿಕರು ಬಸ್‌ ಹತ್ತುವ ಮುನ್ನ ಅವರ ವಿಳಾಸ ವಿಚಾರಿಸಲಾಯಿತು. ಕೈಗೆ ರೋಗಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಯಿತು. ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಯಿತು.   ಆರಂಭದಲ್ಲಿ ಶ್ರೀನಿವಾಸಪುರದಿಂದ ಕೋಲಾರ ಹಾಗೂ ಮುಳಬಾಗಲಿಗೆ ಬಸ್‌ ಸಂಚಾರ ಪ್ರಾರಂಭಿಸಲಾಗುವುದು. ಪ್ರತಿ ಬಸ್‌ನಲ್ಲಿ 25 ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಇರುತ್ತದೆ. ಆದರೆ ಪ್ರಯಾಣ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಬೆಳೆಗಾರರಿಗೆ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಸಲಹೆ ವಹಿವಾಟು, ಎಚ್ಚರ ವಹಿಸಿ ಶ್ರೀನಿವಾಸಪುರದದಲ್ಲಿ ಮಾವು ಬೆಳೆಗಾರರು ಹಾಗೂ ಮಂಡಿ ಮಾಲೀಕರ ಸಭೆಯಲ್ಲಿ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಮಾತನಾಡಿದರು ಶ್ರೀನಿವಾಸಪುರ: ಎಪಿಎಂಸಿ ಮಾರುಕಟ್ಟೆಯಲ್ಲಿ ಮಾವಿನಕಾಯಿ ವಹಿವಾಟು ನಡೆಯುವಾಗ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು. ಪಟ್ಟಣದ ಎಪಿಎಂಸಿ ಮಾರುಕಟ್ಟೆ ಸಭಾಂಗಣದಲ್ಲಿ  ಏರ್ಪಡಿಸಿದ್ದ ಮಾವು ಬೆಳೆಗಾರರು ಹಾಗೂ ಮಂಡಿ ಮಾಲೀಕರ ಸಭೆಯಲ್ಲಿ ಮಾತನಾಡಿ, ಈ ಬಾರಿ ವಾತಾವರಣ ವೈಪರೀತ್ಯದಿಂದಾಗಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ       ಶ್ರೀನಿವಾಸಪುರ ಹವಮಾನ ವೈಪರಿತ್ಯ ಮಾವಿನ ಫಸಲು ಈ ವರ್ಷ ಶೇ.25ರಷ್ಟು ಮಾತ್ರ, ಹಣ್ಣಿಗೆ ನೊಣ ಕೀಟಭಾದೆ ಕಾಟ ರಕ್ಷಿಸಿಕೊಳ್ಳದಿದ್ದರೆ ಗುಣಮಟ್ಟಕ್ಕೆ ಹಾನಿ ಬೆಲೆಕುಸಿತಕ್ಕೆ ಕಾರಣ     ಶ್ರೀನಿವಾಸಪುರ ಅವಮಾನ ವೈಪರಿತ್ಯದಿಂದ ಈ ವರ್ಷ ಶೇ.25ರಷ್ಟು ಮಾವಿನ ಫಸಲು ಇರುವುದರಿಂದ ಇವರವ ಮಾವಿನ ಹಣ್ಣಿಗೆ ನೊಣದ ಭಾದೆ ಹಾಗೂ ಕೀಟಭಾದೆ ಕಾಡುತ್ತಿದ್ದು ಇದನ್ನು ರಕ್ಷಿಸಿಕೊಳ್ಳದಿದ್ದರೆ ಗುಣಮಟ್ಟಕ್ಕೆ ಹಾನಿಯಾಗಿ ಬೆಲೆಕುಸಿತಕ್ಕೆ ಕಾರಣವಾಗುತ್ತದೆ ಎಂದು ತೋಟಗಾರಿಕೆ ಉಪನಿರ್ದೇಶಕ ಹಾಗೂ […]

Read More

    ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ   ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ.     ಶ್ರೀನಿವಾಸಪುರ ಪತ್ರಕರ್ತರು ಭಿನಾಭಿಪ್ರಾಯಗಳನ್ನು ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂಧಿಸುವಂತಹ ಸುದ್ಧಿಗಳನ್ನು ಮಾಡುವುದು ಮೂಲಕ ಮಾದರಿ ಪತ್ರಕರ್ತರಾಗಬೇಕು ಹಾಗೂ ಸುದ್ಧಿಯಲ್ಲಿ ಒಬ್ಬರಗಿಂತ ಒಬ್ಬರು ಲೇಖನಗಳನ್ನು ಮಾಡುವುದರ ಮೂಲಕ ಸಮಾಜದ ಕಣ್ಣು ತೆರೆಸಬೇಕೆಂದು ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಬಿ.ವಿ. ಗೋಪಿನಾಥ್ ತಿಳಿಸಿದರು. ಶ್ರೀನಿವಾಸಪುರ ಕಾರ್ಯನಿರತ ಪತ್ರಕರ್ತರ ಸಂಘ ನೂತನ ಪದಾಧಿಕಾರಿಗಳನ್ನು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ         ಆಲಿಕಲ್ಲು ಮಳೆಗೆ ನಷ್ಠವಾಗಿರುವ ಮಾವುಗೆ ಬೆಂಬಲ ಬೆಲೆ ಕೊಡಬೇಕೆಂದು ಒತ್ತಾಹಿಸಿ ರೈತ ಸಂಘ ತಹಶೀಲ್ದಾರ್‍ಗೆ ಮನವಿ.     ಶ್ರೀನಿವಾಸಪುರ ಇತ್ತೀಚಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿದ ಅಲಿಕಲ್ಲು ಮಳೆಗೆ ಮಾವು ಬೆಳೆ ಹಾನಿಯಾಗಿದ್ದು, ರೈತರಿಗೆ ನಷ್ಟ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಹಾಗೂ ಮಾವು ಬೆಳೆಗಾರರು ಗುರುವಾರ ತಹಶೀಲ್ದಾರ್ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ದೇಶದಿಂದ ಕೊರೋನಾವನ್ನು ಹೊಡೆದೋಡಿಸಲು ಪ್ರತಿಯೊಬ್ಬರೂ ಅಗತ್ಯ ನಿಯಮಗಳನ್ನು ತಪ್ಪದೆ ಪಾಲಿಸಬೇಕು  :ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ     ಶ್ರೀನಿವಾಸಪುರ: ದೇಶದಿಂದ ಕೊರೋನಾವನ್ನು ಹೊಡೆದೋಡಿಸಲು ಪ್ರತಿಯೊಬ್ಬರೂ ಅಗತ್ಯ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.   ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಬುಧವಾರ ವಿವಿಧ ಸಮುದಾಯಗಳ ಬಡವರಿಗೆ 1000 ಆಹಾರ ಪದಾರ್ಥದ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಕೊರೊನಾ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕುಡಿಯುವ ನೀರಿಗೆ ಹಾಗೂ ಕೃಷಿ ಕ್ಷೇತ್ರಕ್ಕೆ ನರೇಗಾದಲ್ಲಿ ಹೆಚ್ಚಿನ ಅನುದಾನ ನೀಡಲು ಗ್ರಾಮೀಣಾಭಿವೃದ್ದಿ ಸಚಿವರಾದ ಈಶ್ವರಪ್ಪರವರಿ ಮನವಿ ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಗೂ ಕೃಷಿ ಕ್ಷೇತ್ರಕ್ಕೆ ನರೇಗಾದಲ್ಲಿ ಹೆಚ್ಚಿನ ಅನುದಾನವನ್ನು ನೀಡಬೇಕೆಂದು ರೈತ ಸಂಘದಿಂದ ಗ್ರಾಮೀಣಾಭಿವೃದ್ದಿ ಸಚಿವರಾದ ಈಶ್ವರಪ್ಪರವರಿಗೆ ಮನವಿ ನೀಡಿ ಅಗ್ರಹಿಸಲಾಯಿತು. ಮನವಿ ನೀಡಿ ಮತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ವಿಶ್ವಾದ್ಯಂತ ಕಣ್ಣಿಗೆ ಕಾಣಿಸದ ವೈರಸ್ ದಿನೇದಿನೇ ಜನ ಜೀವನವನ್ನು ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿದೆ. ಮತ್ತೊಂದೆಡೆ ಗ್ರಾಮೀಣ ಪ್ರದೇಶಗಳನ್ನು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಕರೋನಾ ಸಂಕಷ್ಟದಲ್ಲಿ ಪತ್ರಕರ್ತರಿಗೆ ಅಕ್ಕಿ-ಕಲ್ಯಾಣನಿಧಿಗೆ 2ಲಕ್ಷ ನೆರವು ಸಂಘಟಿತ ಪ್ರಯತ್ನದಿಂದ ಜಿಲ್ಲೆಯಲ್ಲಿ ಸೋಂಕಿತರಿಲ್ಲ-ಸಿ.ಆರ್.ಮನೋಹರ್          ಕೋಲಾರ:- ಕರೋನಾ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ವೈದ್ಯರು,ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ಪೊಲೀಸರು, ಸರ್ಕಾರಿ ನೌಕರರು, ಪತ್ರಕರ್ತರ ಸಂಘಟಿತ ಪ್ರಯತ್ನದಿಂದಲೇ ಜಿಲ್ಲೆ ಕರೋನಾ ಮುಕ್ತವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಆರ್.ಮನೋಹರ್ ತಿಳಿಸಿದರು. ಶನಿವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘಗಳ ಆಶ್ರಯದಲ್ಲಿ ನಗರದ […]

Read More