ಶ್ರೀನಿವಾಸಪುರ : ಮಹಿಳೆಯರನ್ನು ಆರ್ಥಿಕ ಜ್ಞಾನದಿಂದ ಸಬಲೀಕರಣಗೊಳಿಸಲು ಆರ್ಥಿಕವಾಗಿ ಸಬಲರಾಗಬಹುದು ಎಂದು ಜಿಲ್ಲಾ ಲೀಡ್ ಬ್ಯಾಂಕಿನ ವ್ಯವಸ್ಥಾಪಕ ಸುಬ್ಬಾನಾಯಕ್ ಹೇಳಿದರು .  ಪಟ್ಟಣದ ಪುರಸಭೆ ಕಚೇರಿಯಲ್ಲಿ ಭಾನುವಾರ ಲೀಡ್ ಬ್ಯಾಂಕ್‌ಗಳ ವತಿಯಿಂದ ನಡೆದ ಹಣಕಾಸು ಸಾಕ್ಷರತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಡಿಮೆ ಮತ್ತು ಮಧ್ಯಮವರ್ಗದ ಕುಟುಂಬಗಳು ಆರ್ಥಿಕವಾಗಿ ಸಭಲರಾಗಲು ವಿಶೇಷವಾಗಿ ಮಹಿಳೆಯರು ಮುಖ್ಯ ಕಾರಣರಾಗುತ್ತಾರೆ . ಮಹಿಳೆಯರು ಬ್ಯಾಂಕ್‌ಗಳಲ್ಲಿ ಖಾತೆ ತೆರದು , ಬರುವ ಸಂಪಾದನೆಯ ಸ್ವಲ್ಪ ಹಣವನ್ನು  ಬ್ಯಾಂಕಿನಲ್ಲಿ ಉಳಿತಾಯ ಮಾಡಿದಾಗ ತಮ್ಮ […]

Read More

ಕೋಲಾರ: ಎಲ್ಲ ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಒನ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಈ ಕೇಂದ್ರದಲ್ಲಿ ವಿವಿಧ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಪಡೆಯಬಹುದಾಗಿದೆ ಎಂದು ಕೋಲಾರ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ ರಮೇಶ್ ಹೇಳಿದರು.ನಗರದ ಕುರುಬರಪೇಟೆಯ 3ನೇ ಮುಖ್ಯರಸ್ತೆಯಲ್ಲಿರುವ ಕರ್ನಾಟಕ ಒನ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಸಮಗ್ರ ನಾಗರಿಕ ಸೇವೆ ನೀಡಲು ಈ ಸೇವಾ ಕೇಂದ್ರ ಸನ್ನದ್ಧವಾಗಿರುತ್ತವೆ. ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿದ್ಯುತ್ ಬಿಲ್‍ಗಳ ಪಾವತಿ, ನೀರಿನ ಬಿಲ್ ಪಾವತಿ, […]

Read More

ಕೋಲಾರ,ಮಾ.01: ಹಿರಿಯ ಪತ್ರಕರ್ತರ ಕೆ.ಬಿ ಜಗದೀಶ್ ಅವರ ಪತ್ರಿಕೋದ್ಯಮದಲ್ಲಿನ ಸೇವೆ ಹಾಗೂ ಶ್ರಮಕ್ಕೆ ಇವತ್ತು ಪ್ರಶಸ್ತಿ ಬಂದಿದೆ ಅವರ ಮಾರ್ಗದರ್ಶನ ಕಿರಿಯ ಪತ್ರಕರ್ತರಿಗೆ ಪ್ರಸ್ತುತ ಸಂದರ್ಭದಲ್ಲಿ ಅತ್ಯವಶ್ಯಕವಾಗಿದೆ ಎಂದು ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್. ಗಣೇಶ್ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಸಂಘದಿಂದ ಎಂ.ನಾಗೇಂದ್ರ ರಾವ್ ಹೆಸರಿನಲ್ಲಿ ಕೊಡುಮಾಡುವ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಕೆ.ಬಿ ಜಗದೀಶ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚೆಗೆ […]

Read More

ಶ್ರೀನಿವಾಸಪುರ : ಜಗತ್ತಿನಲ್ಲಿ ಯಾರು ಪರಿಪೂರ್ಣರಲ್ಲ, ಎಲ್ಲರಲ್ಲೂ ಒಂದಲ್ಲ-ಒಂದು ನ್ಯೂನತೆ ಇರುತ್ತದೆ. ವಿಶೇಷ ಚೇತನರಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪೋಷಿಸಿದರೆ ಸಾದನೆ ಮಾಡಬಹುದು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಬೈರೇಗೌಡ ಹೇಳಿದರು.ಪಟ್ಟಣದ ನೌಕರರ ಭವನದಲ್ಲಿ ಸಾಂತ್ವನ ಟ್ರಸ್ಟ್ ವತಿಯಿಂದ ಶನಿವಾರ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಕಲಚೇತನರು ತಮ್ಮ ನ್ಯೂನತೆ ಮರೆತು ನೆಮ್ಮದಿಯಿಂದ ಬದಕು ಸಾಗಿಸುತ್ತಿದ್ದಾರೆ. ಅಂತಹವರಿಗೆ ಅನುಕಂಪ ತೋರದೆ ಅವರ ಕೆಲಸಗಳಿಗೆ ಪ್ರೋತ್ಸಾಹವನ್ನು ನೀಡಿ ಅತ್ಮಶಕ್ತಿಯನ್ನು ಹೆಚ್ಚಿಸುವ […]

Read More

ಚಿತ್ರಶೀರ್ಷಿಕೆ:(ಫೋಟೊ-2ಕೋಲಾರ1);ಕೋಲಾರ ನಗರದ ಮದರ್‍ತೆರೇಸಾ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸುತ್ತಿರುವ ಮುಖ್ಯ ಅಧೀಕ್ಷಕ ಮಂಜುನಾಥ್ ಹಾಗೂ ಉಪನ್ಯಾಸಕರು. ಕೋಲಾರ:- ಜಿಲ್ಲೆಯ 28 ಕೇಂದ್ರಗಳಲ್ಲಿ ಸುಗಮವಾಗಿ ಆರಂಭವಾದ ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆಗೆ ಇಂದು ಜಿಲ್ಲೆಯಲ್ಲಿ 11875 ಮಂದಿ ನೋಂದಾಯಿಸಿದ್ದು, 11333 ಮಂದಿ ಪರೀಕ್ಷೆಗೆ ಹಾಜರಾಗಿ. 542 ಮಂದಿ ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ್‍ಕುಮಾರ್ ಭಾವಗಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ […]

Read More

ಕೋಲಾರ, ಫೆಬ್ರವರಿ 27 : ಪ್ರಸಕ್ತ ಸಾಲಿನಲ್ಲಿ ಮೊದಲ ದಿನದಿಂದ ಎಲ್ಲಾ ತಂಡವನ್ನು ಗಮನಿಸಿದ್ದೇವೆ. ಅದರಲ್ಲಿ ಮುಸ್ತಫಾ ರವರು ಒಬ್ಬ ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿರುವ ಮತ್ತು ನಾಯಕತ್ವದ ಗುಣಮಟ್ಟ, ನಡವಳಿಕೆ, ಭಾಗವಹಿಸುವಿಕೆಯ ಮಟ್ಟ ಅತ್ಯುತ್ತಮವಾಗಿದೆ ಎಂದು ಪೂರಿ ನೆಹರು ಯುವ ಕೇಂದ್ರದ ಕಾರ್ಯಕ್ರಮ ಆಯೋಜಕ ಅಶೋಕ್ ಬೆಹ್ರಾ ತಿಳಿಸಿದರು.ಒಡಿಶಾ ರಾಜ್ಯದಲ್ಲಿ ಜಿಲ್ಲಾ ಯುವಜನ ಕೇಂದ್ರ “ಫೆಬ್ರವರಿ 22-26, 2025 ರವರೆಗೆ ಆಯೋಜಿಸಿದ 5-ದಿನದ ಮೈ ಭಾರತ್ (ನೆಹರು ಯುವ ಕೇಂದ್ರ) ಅಂತರ-ರಾಜ್ಯ ಯುವ ವಿನಿಮಯ ಕಾರ್ಯಕ್ರಮದಲ್ಲಿ […]

Read More

ಶ್ರೀನಿವಾಸಪುರ ತಾಲ್ಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದರು.ಗ್ರಾಮದಲ್ಲಿ ಸತತವಾಗಿ ಸುಮಾರು ಐದು ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷರಾದ ದಿಂಬಾಲ್ ಅಶೋಕ್ ರವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು .ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ‌ […]

Read More

ಕೋಲಾರ : ಜಿಲ್ಲೆಯಲ್ಲಿ ಮಾರ್ಚ್ 01 ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1 ಸಿಸಿಟಿವಿ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಸಿದ್ಧತೆಗಳ ಕುರಿತು ಮಾದ್ಯಮ ಘೋಷಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೇ ಆತಂಕವಿಲ್ಲದೆ. ಪರೀಕ್ಷೆಯನ್ನು ಬರೆಯುವಂತೆ ತಿಳಿಸಿದರು. ಕೋಲಾರ […]

Read More

ಕೋಲಾರ,ಫೆ.25: ರಾಜ್ಯ ಸರಕಾರ ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳ ಈಡೇರಿಕೆಗೆ ಹಣವಿಲ್ಲದೆ, ನಾನಾ ಅಭಿವೃದ್ಧಿ ನಿಗಮಗಳಿಗೆ ಮೀಸಲಿಟ್ಟ ಅನುದಾನಗಳ ಹಣದ ಲೂಟಿಯಲ್ಲಿ ತೊಡಗಿದೆ ಎಂದು ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ದೂರಿದ್ದಾರೆ.ನಗರದ ಪಿ.ಸಿ. ಬಡಾವಣೆಯ ಜೆಡಿಎಸ್ ಕಚೇರಿಯಲ್ಲಿ ಬೆಗ್ಲಿಹೊಸಹಳ್ಳಿ ಗ್ರಾಪಂನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಅಭಿನಂಧಿಸಿ ಮಾತನಾಡಿ, ರಾಜ್ಯ ಸರಕಾರದ ಐದು ಯೋಜನೆಗಳು ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಮಾರಕವಾಗಿದೆ. ಅಭಿವೃದ್ಧಿಯಲ್ಲಿ ಕುಂಠಿತವಾಗಿದ್ದು, ಇನ್ನೂ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನವಿಲ್ಲ, ಕಾಂಗ್ರೆಸ್ ಪಕ್ಷದ ಶಾಸಕರಿಂದ […]

Read More