ಕೋಲಾರ:- ಪುಸ್ತಕಗಳು ಜೀವನ ಸಂಗಾತಿಗಳಾದರೆ ಜೀವನದಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಮಹಿಳಾ ಸರಕಾರಿ ಕಾಲೇಜಿನ ಪ್ರಾಂಶುಪಾಲ ಸಿ.ಗಂಗಾಧರರಾವ್ ಹೇಳಿದರು.ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು.ಮೊಬೈಲ್ ಬಳಕೆಯಿಂದ ಉಪಯೋಗವೂ ಇದೆ, ಅಪಾಯವೂ ಇದೆ, ಆದರೆ, ಪುಸ್ತಕಗಳ ಓದು ಜ್ಞಾನಾರ್ಜನೆಯನ್ನು ಹೆಚ್ಚಿಸುತ್ತದೆ, ವಿಷಯ ಪರಿಣಿತಿಗಳಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ನೈತಿಕ ಶಿಕ್ಷಣ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ ವಿದ್ಯಾರ್ಥಿಗಳು ತಂದೆ ತಾಯಿ ಗುರು […]

Read More

ಶ್ರೀನಿವಾಸಪುರ : ವಿದ್ಯಾರ್ಥಿಗಳಿಗೆ ಕೆಲವರಿಗೆ ಬಹುಮಾನ ಬರುತ್ತದೆ ಕೆಲವರಿಗೆ ಬರುವುದಿಲ್ಲ ಆದರೆ ಬಹುಮಾನ ಬರುವುದಕ್ಕಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಡಿ . ನಿಮ್ಮಲ್ಲಿನ ಪ್ರತಿಭೆಯನ್ನು ಹೊರಹೊಮ್ಮಸುವುದಕ್ಕಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ. ಎಂದು ವಿದ್ಯಾರ್ಥಿಗಳಿಗೆ ಶುಭಕೋರಿದರು. ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪ್ರತಿದಿನ ಯೋಗ, ದ್ಯಾನ ಮಾಡಿಸುವಂತೆ ದೈನಂದಿನ ಚಟುವಟಿಕೆಯಂತೆ ಪ್ರತಿ ಮಾಡಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಶಿಕ್ಷಕರಿಗೆ ತಿಳಿಸಿದರು.ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಸರ್ಕಾರಿ ಪದವಿ ಪೂರ್ವ ಕಾಲೇಜುವರಣದಲ್ಲಿ ಗುರುವಾರ ತಾಲೂಕು ಮಟ್ಟದ ಕಿರಿಯ/ ಹಿರಿಯ/ ಪ್ರೌಡಶಾಲೆಗಳ ಪ್ರತಿಭಾ ಕಾರಂಜಿ ಮತ್ತು […]

Read More

ಶ್ರೀನಿವಾಸಪುರ : ಜೆ.ತಿಮ್ಮಸಂದ್ರ ಗ್ರಾಮಪಂಚಾಯಿತಿಯಲ್ಲಿ ಒಟ್ಟು 17 ಸದಸ್ಯರಿದ್ದು, ಒಬ್ಬರು ಗೈರುಹಾಜರಾಗಿ, 16 ಸದಸ್ಯರು ಹಾಜರಾಗಿದ್ದರು. ಜೆ ತಿಮ್ಮಸಂದ್ರ ಗ್ರಾಮ ಪಂಚಾಯತಿಯಲ್ಲಿ ಜೆಡಿಎಸ್ ಬೆಂಬಲಿತ 13 ಸದಸ್ಯರು . ಕಾಂಗ್ರೆಸ್ ಬೆಂಬಲಿತ ಸದಸ್ಯರು 4 ಸದಸ್ಯರಿದ್ದು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶಂಕರರೆಡ್ಡಿ, ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಕೆ.ರತ್ನಮ್ಮ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಮಂಗಲ ನಾಮಪತ್ರ ಸಲ್ಲಿಕೆ ಮಾಡಿದ್ದರು. ಮೂರು ನಾಮಪತ್ರಗಳು ಅಂಗೀಕಾರವಾಗಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಸುಮಂಗಲ ರವರು […]

Read More

ಶ್ರೀನಿವಾಸಪುರ : ಸಹಕಾರ ಸಂಘದಲ್ಲಿ ಒಟ್ಟು 13 ನಿದೇರ್ಶಕರು ಇದ್ದು ಅದರಲ್ಲಿ ಯಲವಕುಂಟೆ ಬೈರಾರೆಡ್ಡಿ, ಪ್ರತಿಸ್ಪರ್ಧಿಯಾಗಿ ಶೆಟ್ಟಿಹಳ್ಳಿ ರಾಮಚಂದ್ರಪ್ಪ ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಯಲವಕುಂಟೆ ಬೈರಾರೆಡ್ಡಿ ರವರು 8 ಮತಗಳನ್ನು ಪಡೆದು , ಶೆಟ್ಟಿಹಳ್ಳಿ ರಾಮಚಂದ್ರಪ್ಪ 5 ಮತಗಳನ್ನು ಪಡೆದು ಪರಾಭವಗೊಂಡಿದ್ದು, ಯಲವಕುಂಟೆ ಬೈರಾರೆಡ್ಡಿ ಜಯಶೀಲರಾಗಿದ್ದಾರೆ ಎಂದು ಚುನಾವಾಣಾಧಿಕಾರಿ ಎಂ.ಐ.ಅಬೀಬ್‍ಹುಸೇನ್ ಮಾಹಿತಿ ನೀಡಿದರು.ಶ್ರೀನಿವಾಸಪುರ ಕಸಬಾ ರೇಷ್ಮೇ ಬೆಳಗಾರರ ಹಾಗು ರೈತಸೇವಾ ಸಹಕಾರ ಸಂಘ ನಿಯಮಿತ ಹಿಂದಿನ ಅಧ್ಯಕ್ಷ ಅಯ್ಯಪ್ಪ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ […]

Read More

ಶ್ರೀನಿವಾಸಪುರ  :  ಕನಕದಾಸರು ಮಾನವರ ಹಿತಕ್ಕಾಗಿ ಜೀವನವನ್ನೆ ಮುಡುಪಾಗಿಟ್ಟವರು ನಾನಾ ಅಪಮಾನಗಳಿಗೆ ಗುರಿಯಾಗಿ ಜೀವನ ಸವಿಸಿದವರು. ಅಂತಹವರು ಕೊಟ್ಟಿಗೊಬ್ಬರು ಅವರಲ್ಲಿ, ಸಂತ ಶ್ರೇಷ್ಠ ಕನಕದಾಸರೊಬ್ಬರು. ದಾಸ ಶ್ರೇಷ್ಠ ಗುರುಗಳು ಹೊಂದಿರುವ ಈ ಸಮಾಜವೆ ಶ್ರೇಷ್ಠವಾಗಿದೆ. ವಿದ್ಯಾರ್ಥಿಗಳು ದಾಸರ ಬಗ್ಗೆ ಆಧ್ಯಾಯನ ಮಾಡಿ ಜೀವನ ವಿಧಾನ, ಬದ್ದತೆ, ಲಕ್ಷೆö್ಯ ಬೆಳೆಸಿಕೊಂಡು ಜ್ಞಾನವಂತರಾಗಿ.   ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ನುಡಿದರು.    ಪಟ್ಟಣದ ಹೊರವಲಯದ ಕನಕ ಸಮುಧಾಯ ಭವನದಲ್ಲಿ ಸೋಮವಾರ ರಾಷ್ಟಿಯ ಹಬ್ಬಗಳ ಆಚರಣ ಸಮಿತಿ ಮತ್ತು ತಾಲೂಕು ಆಡಳಿತ ಹಾಗೂ ಕುರುಬ […]

Read More

ಕೋಲಾರ.ನ-17, ಸ್ಥಗಿತಗೊಂಡಿರುವ ಜಿಲ್ಲೆಯ ರೈಲ್ವೆ ಕೋಚ್ ಕಾರ್ಖಾನೆಗೆ ಮರುಜೀವ ಕೊಟ್ಟು, ಸ್ಥಳೀಯ ಕಾರ್ಖಾನೆಗಳನ್ನು ರೈತ ಮಕ್ಕಗಳಿಗೆ ಉದ್ಯೋಗ ನೀಡುವ ಕಾನೂನು ಪ್ರಭಲಗೊಳಿಸಬೇಕೆಂದು ರೈತ ಸಂಘದಿಂದ ಮಾಜಿ ಮುಖ್ಯ ಮಂತ್ರಿಗಳು ಕೇಂದ್ರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.15 ವರ್ಷಗಳ ಹಿಂದೆ ಕೇಂದ್ರ ಸಚಿವರಾಗಿದ್ದ ಕೆ.ಹೆಚ್.ಮುನಿಯಪ್ಪ ರವರ ಅವಧಿಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ಶಂಕುಸ್ಥಾಪನೆಗೊಂಡಿರುವ ರೈಲ್ವೆ ಕೋಚ್ ಕಾರ್ಖಾನೆಗೆ ಪೂಜೆಗೆ ಮಾತ್ರ ಸೀಮಿತವಾಗಿ ಇದುವರೆವಿಗೂ ಯಾವುದೇ ಕಾಮಗಾರಿ ಮಾಡದೆ ನಿರ್ಲಕ್ಷೆ ಮಾಡುತ್ತಿರುವ ಕಾರ್ಖಾನೆಗೆ ಕೇಂದ್ರ ಸಚಿವರಾದ ತಾವುಗಳು ಮರು ಜೀವ ಕೊಟ್ಟು […]

Read More

ಕೋಲಾರ,ನ.16: ವಿದ್ಯಾರ್ಥಿಗಳು ಸಾಧನೆಯ ಮೂಲಕ ಸಾಕಾರಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಂಗಳ ಅವರು ತಿಳಿಸಿದರು.ತಾಲೂಕಿನ ಕ್ಯಾಲನೂರು ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೀಡುವ ಹೃದಯ ಪೌಂಡೇಶನ್ ಬೆಂಗಳೂರು ವತಿಯಿಂದ ಪಿಂಕ್ ರೂಂ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಹೆಣ್ಣುಮಕ್ಕಳು ಋತುಮತಿ ಆದ ಸಂದರ್ಭದಲ್ಲಿ ಮುಜುಗರ ಆಗುವುದು ಬೇಡ ಅದೊಂದು ಸಹಜ ಜೈವಿಕ ಕ್ರಿಯೆ ಆಗಿದ್ದು ಅದನ್ನು ಸಮರ್ಥವಾಗಿ ಎದುರಿಸಬೇಕೆಂದ ಅವರು, ಈ ಬಗ್ಗೆ ಆತಂಕ ಪಡುವುದು ಬೇಡ ಎಂದರು.ನೀಡುವ ಹೃದಯ ಪೌಂಡೇಶನ್‍ನ ಸಂಸ್ಥಾಪಕ ಆಂಟೋನಿ ಸುಜಿತ್ […]

Read More

ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು. “ದಿನನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಸಿ” ಗಡಿನಾಡಿನ ಜನರು ತಮ್ಮ ದಿನನಿತ್ಯದ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸುವುದರ ಮೂಲಕ ಭಾಷಾಭಿವೃದ್ಧಿಗೆ ಸಹಕರಿಸಬೇಕು. ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಟೊಂಕಕಟ್ಟಿ ನಿಲ್ಲಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಯಲ್ದೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ […]

Read More

ಕೋಲಾರ,ನ.14: ಡಿ.ಸಿ.ಸಿ ಬ್ಯಾಂಕ್ ಗೆ ಚುನಾವಣೆ ದಿನಾಂಕ ನಿಗದಿ ಮಾಡಿ ಸ್ಥಗಿತವಾಗಿರುವ ಸಾಲ ವಿತರಣೆ ಮಾಡಿ ಖಾಸಗಿ ಪೈನಾನ್ಸ್ ಹಾವಳಿಯಿಂದ ಗ್ರಾಮೀಣ ಪ್ರದೇಶದ ರೈತ ಕೂಲಿಕಾರ್ಮಿಕ ಹಾಗೂ ಮಹಿಳೆಯರನ್ನು ರಕ್ಷಣೆ ಮಾಡುವಂತೆ ರೈತ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಕೋಳಿಗಳು ಹಾಗೂ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ನಡೆಸದೆ ಇರಲು ಕಾರಣವೇನು? ಯಾರು ಬ್ಯಾಂಕಿನ ಅಭಿವೃದ್ದಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಹತ್ತು […]

Read More
1 59 60 61 62 63 384