
ಕೋಲಾರ,ಏ.24: 8 ಮೇ ತಿಂಗಳಿನಲ್ಲಿ ಮಲೇಷ್ಯಾದ ಓಕಿನೋವಾ ಗೊಜೋ ರಿಯೋ ಇಫೊ ಕ್ರೀಡಾಂಗಣದಲ್ಲಿ ನಡೆಯುವ 20ನೇ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಫ್ಗೆ ಅಂತರಾಷ್ಟ್ರೀಯ ಕ್ರೀಡಾಪಟು ಕೋಲಾರದ ನಿವಾಸಿ ರುಮಾನಾ ಕೌಸರ್ ಬೇಗ್ ಆಯ್ಕೆಯಾಗಿದ್ದಾರೆ.ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2024ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗೆ “ಕ್ರೀಡಾ ಕ್ಷೇತ್ರದಲ್ಲಿನ” ಸಾಧನೆಗಾಗಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು 2023-24ನೇ ಸಾಲಿಗೆ ಶ್ರೀಮತಿ ರುಮಾನ ಕೌಸರ್ ಕೋಲಾರ […]

ತಾಲೂಕಿನ ಪುಂಗನೂರು ಕ್ರಾಸ್ನ ಶ್ರೀಕಂಠೇಶ್ವರ ಸ್ವಾಮಿ 48 ನೇ ಬ್ರಹ್ಮರಥೋತ್ಸವವನ್ನು ಮಂಗಳವಾರ ಅದ್ದೂರಿಯಾಗಿ ನಡೆಯಿತು. ಪೂಜಾ ಕಾರ್ಯಕ್ರಮಗಖನ್ನು ಶಿವಶಂಕರ್ ರವರು ನಡೆಸಿದರು. ದೇವಸ್ಥಾನದ ಆಡಳಿತ ಮಂಡಲಿ ಅಧ್ಯಕ್ಷ ಶಿವಪ್ರಕಾಶ್, ಕಾರ್ಯದರ್ಶಿ ಎನ್.ವಿ.ಶ್ರೀರಾಮರೆಡ್ಡಿ, ಖಜಾಂಚಿ ರಘುನಾಥರೆಡ್ಡಿ, ರಥೋತ್ಸವಕ್ಕೆ ಬ್ರಹ್ಮರಥೋತ್ಸವಕ್ಕೆ ಕಳಶವನ್ನು ಕೆ.ಮೋಹನಚಾರಿ ಇಟ್ಟರು.

ಶ್ರೀನಿವಾಸಪುರ : ನಿಮ್ಮ ಪಾದಗಳಿಗೆ ನಮಸ್ಕಾರ ಮಾಡುತ್ತೇನೆ ಗೌತಮ್ ರವರನ್ನ ಗೆಲ್ಲಿಸಿ. ನಾನು ನನ್ನ ಜೀವ ಇರುವವರೆಗೂ ರಾಜಕೀಯ ನಿವೃತ್ತಿ ಹೊಂದುವುದಿಲ್ಲ. ನೀವು ನಿಮ್ಮ ತಪ್ಪುತಿದ್ದಿಕೊಳ್ಳಲು ಇದು ಒಂದು ಅವಕಾಶ ಆದರಿಂದ ಗೌತಮ್ರವರನ್ನ ಗೆಲ್ಲಿಸಿ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ಹೇಳಿದರು. ತಾಲೂಕಿನ ರೋಣೂರು ಗ್ರಾಮದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನಾ ಸಭೆಯಲ್ಲಿ ಮಾತನಾಡಿದರು.ನಮ್ಮ ತಂದೆ ತಾಯಿ ವಿದ್ಯಾವಂತರಲ್ಲ. ನಾನು ಪ್ರತಿಫಲಕ್ಕೆ ಕೆಲಸ ಮಾಡಿದವನು ಅಲ್ಲ. ಸರ್ಕಾರಿ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ ಅಷ್ಟೆ. ನಮಗೆ ನೂರಾರು […]

ಶ್ರೀನಿವಾಸಪುರ: ಶ್ರೀನಿವಾಸಪುರ ಕೋಲಾರ ರಸ್ತೆ ಪಾಳ್ಯ ಗ್ರಾಮದ ಸಮೀಪ ಸ್ಟೇಟ್ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿಯಾಗಿ ಸುಮಾರು ೨೦ ಎಕರೆ ಜಮೀನಿನಲ್ಲಿ ವಿವಿಧ ಜಾತಿಯ ೫೦೦೦ ಮರಗಳು ಸುಟ್ಟು ಕರಕಳಾಗುತ್ತಾ ಸಮಯದಲ್ಲಿ ಅಗ್ನಿಶಾಮಕದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಅನಾಹುತ ಆಗದಂತೆ ತಡೆದರುಈ ಸಂದರ್ಭದಲ್ಲಿ ಅಗ್ನಿಶಾಮಕದ ಎಫ್ ಎಸ್ ಓ . ಎಲ್ ಎಮ್. ಅಮ್ಜದ್ , ಫೈರ್ ಮ್ಯಾನ್ ಗಳಾದ ಜೆಸಿ ಜೆಬೀ ಉಲ್ಲಾಖಾನ್, ಹೆಚ್.ಶಶಿಧರ್, ಅಭಿಷೇಕ್, ದೇವರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು “

ಶ್ರೀನಿವಾಸಪುರ : ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಮಾಡುತ್ತಿದ್ದು ಈದೇಶವು ಜ್ಯಾತೀತ ರಾಷ್ಟ್ರ ನೂರಾರು ಜಾತಿಗಳು ದೇಶದಲ್ಲಿ ಬದುಕುತ್ತಿದ್ದಾರೆ. ಬದುಕು ಬೇರೆ ಬಾವನೆಗಳು ಬೇರೆ. ಬಾವನೆ ಎಂದರೆ ನನ್ನ ಧರ್ಮ, ನನ್ನ ಅಣ್ಣ ತಮ್ಮಂದಿರುಗಳು ಇಂತಹದು. ಬದುಕು ಎಂದರೆ ಪ್ರತಿಯೊಬ್ಬ ಪ್ರಜೆಯು ಬದಕಬೇಕು. ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ದಳಸನೂರು ಗೋಪಾಲಕೃಷ್ಣ ಹೇಳಿದರು.ತಾಲೂಕಿನ ದಳಸನೂರು ಗ್ರಾಮದ ದಳಸನೂರು ಗೋಪಾಲಕೃಷ್ಣ ನಿವಾಸದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.ಕೆಳೆದ ೧೪ ನೇ ಮಾವಿನ ಕಾಯಿ ಮಂಡಿಯಲ್ಲಿ ಶ್ರೀನಿವಾಸಪು ವಿಧಾನಸಭಾ ಕ್ಷೇತ್ರದ […]

ಶ್ರೀನಿವಾಸಪುರ : ಈ ಹಿಂದೆ ವಿಧಾನಸಭೆ ಚುನಾವಣೆ ಸಮಯದಲ್ಲಿ ಯಾವ ಸಭೆಯಲ್ಲಿ ನೋಡಿದರು ಜನಸಾಗರವೇ ತುಂಬಿ ತುಳುಕುತ್ತಿತ್ತು . ಅಂದು ಜನಸಾಗರವನ್ನು ನೋಡಿ ನಾನು ಗೆದ್ದೆ ಗಲ್ಲುತ್ತೇನೆ ಎಂದು ಆಶಭಾವನೆಯನ್ನು ಹೊತ್ತಿದ್ದೆ ಆದರೆ ಫಲಿತಾಂಶವು ಬಂದ ನಂತರ ನನ್ನ ಆಶಭಾವನೆ ಭಗ್ನಗೊಂಡಿತು ಎಂದು ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ರಾಯಲ್ಪಾಡು ಹೋಬಳಿಯ ಗೌನಿಪಲ್ಲಿ ಗ್ರಾಮದ ಬಸ್ನಿಲ್ದಾಣದ ಬಳಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿಪರ ಮತಯಾಚನೆ ಸಭೆಯಲ್ಲಿ ಮಾತನಾಡಿದರು. ೯೧ ವರ್ಷ ವಯಸ್ಸಿನ ಮಾಜಿ ಪ್ರಧಾನಿಗಳಾದ ದೇವೆಗೌಡರು […]

ಶ್ರೀನಿವಾಸಪುರ : ಸಭೆಯಲ್ಲಿ ಇಷ್ಟು ಜನ ಸೇರಿದ್ದೀರಿ, ನಾನು ಯಾರನ್ನು ನಂಬುವುದು ಯಾರನ್ನ ಬಿಡುವುದು ಎಂದು ಹೇಳುತ್ತಾ, ಇಷ್ಟು ಜನ ಬಂದು ಅನೇಕ ವಿಧಗಳಲ್ಲಿ ಪ್ರಯೋಜನೆಗಳನ್ನು ಪಡೆದು, ನನ್ನ ಸೋಲಿಸಿದ್ದೀರಿ ಎನ್ನುತ್ತಾ,ಎಂದು ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ರಾಯಲ್ಪಾಡು ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಪರ ಮತಯಾಚನ ಸಭೆಯಲ್ಲಿ ಮಾತನಾಡಿದರು. ಕಳೆದ ೧೧ ತಿಂಗಳಿನಿAದ ನಾನು ತೋಟದಲ್ಲಿ ಕುರಿಗಳ ಜೊತೆ ಹಾಗೂ ತೋಟವನ್ನು ಸುತ್ತಾಡುತ್ತಾ ಕಾಲಕಳೆದಿದ್ದೇನೆ. ಅನೇಕ ಬಾರಿ ಯೋಚನೆ […]

ಶ್ರೀನಿವಾಸಪುರ : ಕುಡಿಯುವ ನೀರಿನ ಹಭಾವದಿಂದ ಕಂಗಾಲಾಗುತ್ತಿದ್ದ ಗ್ರಾಮಸ್ಥರ ದಾಹ ತೀರಿಸಲು ಮುಂದಾಗಿ ಬೋರ್ ವೆಲ್ ಕೊರಿಸುವ ವೇಳೆ ಪಕ್ಕದ ಜಮೀನಿನ ವಾಸಿಗಳು ಹಲ್ಲೆ ನಡೆಸಿರುವ ಘಟನೆ ಸಂಬಂಧ ರಾಯಲ್ಪಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯ ಮೂಲಗೊಲ್ಲಪಲ್ಲಿ ಗ್ರಾಮದಲ್ಲಿ ಸುಮಾರು 10-15 ದಿನಗಳಿಂದ ನೀರಿನ ಹಭಾವ ಹೆಚ್ಚಾಗಿತ್ತು. ಈ ಸಂಬಂಧ ಗ್ರಾಮಸ್ತರು ಹಲವು ಭಾರಿ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಇನ್ನು ಈ ಸಂಬಂಧ ಗ್ರಾಮದ ಮುಖ್ಯ ರಸ್ತೆ ಹಾಗೂ ಕಾಲುವೆ ಮದ್ಯೆ […]

ಕೋಲಾರ:- ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ನಿಯೋಜಿತ ಸಮಿತಿ ಯೂಟೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಂ, ಟ್ವಿಟ್ಟರ್ ಹಾಗೂ ವ್ಯಾಟ್ಸ್ ಆ್ಯಪ್ಗಳ ಮೇಲೆ ತೀವ್ರ ನಿಗಾ ಇಡಬೇಕು. ಜಾಹೀರಾತು ವೆಚ್ಚ ಕುರಿತು ಸಮಿತಿ ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲಾ ಮಾಧ್ಯಮ ಪರಿಶೀಲನಾ ಕೋಶ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮನವರಿಕೆ ಮಾಡಿಕೊಂಡ ನಂತರವೇ ಸರ್ಟಿಫಿಕೇಟ್ ನೀಡಬೇಕು. ದೃಶ್ಯ ಮಾಧ್ಯಮ, […]