ಮುಳಬಾಗಿಲು, ಫೆ-5, ರಾಷ್ಟ್ರೀಯ, ರಾಜ್ಯ ಹಾಗೂ ಗ್ರಾಮೀಣ ರಸ್ತೆಗಳಲ್ಲಿ ಹುರಳಿ, ರಾಗಿ, ಒಕ್ಕಣಿ ಮಾಡುವುದರಿಂದ ಆಗುವ ಅನಾಹುತಗಳ ಬಗ್ಗೆ ರೈತರಲ್ಲಿ ಕರ ಪತ್ರದ ಮುಖಾಂತರ ಜಾಗೃತಿ ಮೂಡಿಸಿ, ಆಗುವ ಅನಾಹುತಗಳನ್ನು ತಪ್ಪಿಸಬೇಕೆಂದು ರೈತ ಸಂಘದಿಂದ ಲೋಕೋಪಯೋಗಿ ಇಲಾಖೆ ಮುಂದೆ ಹುರಳಿ ಸಮೇತ ಹೋರಾಟ ಮಾಡಿ, ಮನವಿ ನೀಡಿ, ಒತ್ತಾಯಿಸಲಾಯಿತು.ಕೋಟ್ಯಾಂತರ ರೂಪಾಯಿ ಅನುದಾನಗಳಲ್ಲಿ ಅಭಿವೃದ್ದಿ ಪಡಿಸಿರುವ ರಸ್ತೆಗಳಲ್ಲಿ ಮಾಡುತ್ತಿರುವ ಹುರಳಿ, ರಾಗಿ, ಒಕ್ಕಣಿಯಿಂದ ಆಗುತ್ತಿರುವ ಅನಾಹುತಗಳಿಗೆ ಜವಾಬ್ದಾರಿ ಯಾರು?. ಕೃಷಿ ಅಧಿಕಾರಿಗಳ ಬೇಜವಾಬ್ದಾರಿಯೇ ಇಲ್ಲವೆ, ಕಣ್ಮರೆಯಾಗಿರುವ ಹಳ್ಳಿಗಳಲ್ಲಿನ ಕಣಗಳ […]

Read More

ಶ್ರೀನಿವಾಸಪುರ :ವಕೀಲರ ಸಂಘದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ವಕೀಲ ರಮೇಶ್‌ಬಾಬು ಮಾತನಾಡಿ ತಾಲೂಕಿನಲ್ಲಿ ಒಟ್ಟು ೬೪ ಮತಗಳಿದ್ದು ಅದರಲ್ಲಿ ೬೩ ಮತಗಳು ಚಲಾವಣೆಯಾಗಿದೆ ಅಧ್ಯಕ್ಷ ಸ್ಥಾನಕ್ಕೆ ಎನ್.ವಿ.ಜಯರಾಮೇಗೌಡ ಪ್ರತಿ ಸ್ಪರ್ಧಿಯಾಗಿ ಟಿ. ವೆಂಕಟೇಶ್   ನಾಮಪತ್ರ ಸಲ್ಲಿಸಿದ್ದರು. ಎನ್.ವಿ.ಜಯರಾಮೇಗೌಡ ೩೮ ಪ್ರತಿ ಸ್ಪರ್ಧಿ ಟಿ.ವೆಂಕಟೇಶ್ ೨೫ ಮತಗಳನ್ನು ಪಡೆದಿದ್ದು , ಎನ್.ವಿ.ಜಯರಾಮೇಗೌಡ ಜಯ ಶೀಲರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಆರ್.ಗೆಂಗಿರೆಡ್ಡಿ ೨೫ ಪ್ರತಿಸ್ಪರ್ಧಿ ಸಿ.ಸೌಭಾಗ್ಯ ೩೭ ಮತಗಳು ಪಡೆದಿದ್ದು, ಸಿ.ಸೌಭಾಗ್ಯ ಜಯಶೀಲರಾಗಿದ್ದಾರೆ.  ಕಾರ್ಯದರ್ಶಿ ಸ್ಥಾನಕ್ಕೆ ವಿ.ಅರ್ಜುನ್ ೩೦ ಮತಗಳು, ಪ್ರತಿ ಸ್ಫರ್ಧಿ […]

Read More

ಕೋಲಾರ,ಫೆ.05: ಕೋಲಾರ ಪ್ರಾದೇಶಿಕ ಮತ್ತು ಜಿಲ್ಲಾ ಮಟ್ಟದ ಪತ್ರಿಕೆಗಳ ಸಂಪಾದಕರ ಸಭೆಯನ್ನು ಫೆಬ್ರವರಿ 23 ರಂದು ಬೆಂಗಳೂರಿನ ಕಸಾಪ ಕೇಂದ್ರ ಕಚೇರಿಯಲ್ಲಿ ಕರೆದು, ಸಂಪಾದಕರ ಸಮಸ್ಯೆಗಳ ಸಾಧಕ ಬಾದಕಗಳನ್ನು ಚರ್ಚಿಸಿ, ಸರ್ಕಾರದ ಗಮನಕ್ಕೆ ತರುವ ಮೂಲಕ ಮುಂದಿನ ದಿನಗಳಲ್ಲಿ ಬಗೆಹರಿಸುವ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಪ್ರಾದೇಶಿಕ ಮತ್ತು ಜಿಲ್ಲಾಮಟ್ಟದ ಪತ್ರಿಕೆಗಳ ಸಂಪಾದಕರ ಸಭೆಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಕಾರ್ಯನಿರತ ಸಂಪಾದಕರ ಸಂಘಕ್ಕೆ […]

Read More

ಶ್ರೀನಿವಾಸಪುರ : ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ವಿಮಾ ಗ್ರಾಮ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಶ್ರೀನಿವಾಸಪುರ, ಹಾಗೂ ಭಾರತೀಯ ಜೀವ ವಿಮಾ ನಿಗಮ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಗೌನಿಪಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮವನ್ನು ಟಿ ಎ ಪಿ ಎಂ ಸಿ ನಿರ್ದೇಶಕರಾದ ಭಕ್ಷು ಸಾಬ್ ರವರು ನೆರವೇರಿಸಿ ಮಾತನಾಡುತ್ತಾ ಧರ್ಮಸ್ಥಳ ಸಂಸ್ಥೆಯ ಪ್ರತಿಯೊಂದು ಕಾರ್ಯಕ್ರಮಗಳು ಸಮಾಜಮುಖಿ ಕಾಳಜಿಯಿಂದ ಕೂಡಿದ್ದು […]

Read More

ಶ್ರೀನಿವಾಸಪುರ : ತಾಲೂಕಿನ ಕೊಳತೂರು ಗ್ರಾಮಪಂಚಾಯಿತಿಯಲ್ಲಿ ಗುರುವಾರ ನಡೆದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಲ್.ವಿ.ನಾಗಮಣಿ ವೆಂಕಟರಾಜು ಆಯ್ಕೆಯಾಗಿದ್ದಾರೆ.  ಕೊಳತೂರು ಗ್ರಾಮಪಂಚಾಯತಿಯಲ್ಲಿ ಒಟ್ಟು ೧೫ ಸದಸ್ಯರು, ಅದರಲ್ಲಿ ಒಬ್ಬರು ಗೈರುಹಾಜರಾಗಿದ್ದರು. ಕಾಂಗ್ರೆಸ್ ಬೆಂಬಲಿತ ಎಲ್.ವಿ.ನಾಗಮಣಿ ವೆಂಕಟರಾಜು ೭ ಮತ ಪಡೆದರೆ,  ,ಜೆಡಿಎಸ್ ಬೆಂಬಲಿತ  ವರಲಕ್ಷಮಿ ರವರಿಗೆ ೬ ಮತಗಳನ್ನು ಪಡೆದಿದ್ದು, ಒಂದು ಮತ ಅಮಾನ್ಯವಾಗಿದ್ದು,  ಎಲ್.ವಿ.ನಾಗಮಣಿ ವೆಂಕಟರಾಜು ೭ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ ಎಂದು ಚುನಾವಣಾಧಿಕಾರಿ ಎನ್.ನಾರಾಯಣಸ್ವಾಮಿ ಮಾಹಿತಿ ನೀಡಿದರು.  ತಾಲೂಕು ಪಂಚಾಯಿತಿ […]

Read More

ಶ್ರೀನಿವಾಸಪುರ : ಗ್ರಾಮಪಂಚಾಯಿತಿಯಲ್ಲಿ ಒಟ್ಟು 19 ಸದಸ್ಯರಿದ್ದು, ಅದರಲ್ಲಿ 13 ಸದಸ್ಯರು ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಗೀತಾಶ್ರೀನಿವಾಸ್ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಿದೇವಮ್ಮ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದರು .ಇದರ ಹಿನ್ನೆಯಲ್ಲಿ ಗೀತಾಶ್ರೀನಿವಾಸ್, ಲಕ್ಷ್ಮಿದೇವಮ್ಮ ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆಂದು ಚುನಾವಣಾಧಿಕಾರಿ ಸುಬಾನ್ ಘೋಷಿಸಿದರು.ನೂತನ ಅಧ್ಯಕ್ಷೆ ಗೀತಾ ಶ್ರೀನಿವಾಸ್ ಮಾತನಾಡಿ ನಮ್ಮ ಪಕ್ಷದ ಹಿರಿಯರ ಗ್ರಾ.ಪಂ ಸದಸ್ಯರ ಸಲಹೆ, ಸಹಕಾರವನ್ನು ಪಡೆದು ಕಾಲ ಕಾಲಕ್ಕೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಿ, ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆ […]

Read More

ಶ್ರೀನಿವಾಸಪುರ : ಸಭೆಯ ನಿರ್ಧಾರದಂತೆ ಈಗಿರುವ ಮೂರು ಪುತ್ಥಳಿಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಬೇಕಾಗಿದ್ದು, ಆಯಾ ಸಮುದಾಯದ ಮುಖಂಡರ ಸಮ್ಮುಖದಲ್ಲಿ , ಸಹಕಾರದೊಂದಿಗೆ ಪುತ್ಥಳಿಗಳನ್ನ ಸೂಕ್ತ ಸರ್ಕಾರಿ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತದೆ. ಸಭೆ ನಿರ್ಧಾರದಂತೆ ಎಲ್ಲಾ ಸಮುದಾಯಗಳ ಮುಖಂಡರು ಸಹಿ ಮಾಡಬೇಕು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮಹನೀಯರ ಪುತ್ಥಳಿಗಳನ್ನು ಸೂಕ್ತ ಪ್ರದೇಶಕ್ಕೆ ಸ್ಥಳಾಂತರಿಸುವ ಕುರಿತು ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.ಸ್ಥಳೀಯ ಗ್ರಾಮಪಂಚಾಯಿತಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಅವರ ಸೂಚನೆ ಮೇರೆಗೆ […]

Read More

ಶ್ರೀನಿವಾಸಪುರ : ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರೆ ಅಕ್ರಮ ಸಕ್ರಮಕ್ಕಾಗಿ ಸರ್ಕಾರ ಅರ್ಜಿ ಬಿಡುಗಡೆ ಮಾಡಿದ್ದರು ಆದರೆ ತಾಲೂಕಿನಲ್ಲಿ ಬಹುತೇಕರು ಅರ್ಜಿ ಸಲ್ಲಿಸಿವೆಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ನೌಕರರ ಭವನದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಅಕ್ರಮವನ್ನು ಸಕ್ರಮ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿರುವ ಶೇ 80 ರಷ್ಟು ಜನರಿಗೆ ಸಕ್ರಮ ಮಾಡಿಕೊಟ್ಟಿದೆ. ಯಾರು ಯಾರು ಅಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡಿದ್ದೀರೋ ಅವರು ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದರು. ಸ್ವಂತ ನಿವೇಶಗಳು ಇಲ್ಲದವರೂ […]

Read More

ಶ್ರೀನಿವಾಸಪುರ : ಶಿಕ್ಷಕರ ಅನೇಕ ಬೇಡಿಕೆಗಳು ಇದ್ದು, ನೌಕರರ ಸಂಘವು ಶಿಕ್ಷಕರ ಬೇಡಿಕೆಗಳಿಗೆ ಸಹಮತ ನೀಡಿ ಹೋರಾಟ ಮಾಡಲಾಗುವುದು ಎಂದರು. ಇಂದು ಅನೇಕ ಹೋರಾಟಗಳ ಮೂಲಕ ನೌಕರರ ಬೇಡಿಕೆಗಳನ್ನು ಈಡೇರಿಸಲಾಗುತ್ತಿದೆ ಎಂದು ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಭರವಸೆ ನೀಡಿದರು.ಪಟ್ಟಣದ ನೌಕರರ ಭವನದಲ್ಲಿ ಸೋಮವಾರ ಅಕ್ಷರದವ್ವ ಸಾವಿತ್ರಿ ಭಾಯಿಪುಲೆ ಸ್ಮರಣೆ, ಹಾಗು ನಮ್ಮಭಿಮಾನದ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ಸರ್ಕಾರದ ನೌಕರರಿಗೆ 7 ನೇ ವೇತನವನ್ನು ನೀಡುತ್ತದೊ ಅದೇ ರೀತಿಯಲ್ಲಿ ರಾಜ್ಯ ಸರ್ಕಾರವು ನೀಡಲು ಎಲ್ಲಾ […]

Read More
1 6 7 8 9 10 342