
ಚಿತ್ರಶೀರ್ಷಿಕೆ:(ಫೋಟೊ-2ಕೋಲಾರ1);ಕೋಲಾರ ನಗರದ ಮದರ್ತೆರೇಸಾ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸುತ್ತಿರುವ ಮುಖ್ಯ ಅಧೀಕ್ಷಕ ಮಂಜುನಾಥ್ ಹಾಗೂ ಉಪನ್ಯಾಸಕರು. ಕೋಲಾರ:- ಜಿಲ್ಲೆಯ 28 ಕೇಂದ್ರಗಳಲ್ಲಿ ಸುಗಮವಾಗಿ ಆರಂಭವಾದ ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆಗೆ ಇಂದು ಜಿಲ್ಲೆಯಲ್ಲಿ 11875 ಮಂದಿ ನೋಂದಾಯಿಸಿದ್ದು, 11333 ಮಂದಿ ಪರೀಕ್ಷೆಗೆ ಹಾಜರಾಗಿ. 542 ಮಂದಿ ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ್ಕುಮಾರ್ ಭಾವಗಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ […]

ಕೋಲಾರ, ಫೆಬ್ರವರಿ 27 : ಪ್ರಸಕ್ತ ಸಾಲಿನಲ್ಲಿ ಮೊದಲ ದಿನದಿಂದ ಎಲ್ಲಾ ತಂಡವನ್ನು ಗಮನಿಸಿದ್ದೇವೆ. ಅದರಲ್ಲಿ ಮುಸ್ತಫಾ ರವರು ಒಬ್ಬ ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿರುವ ಮತ್ತು ನಾಯಕತ್ವದ ಗುಣಮಟ್ಟ, ನಡವಳಿಕೆ, ಭಾಗವಹಿಸುವಿಕೆಯ ಮಟ್ಟ ಅತ್ಯುತ್ತಮವಾಗಿದೆ ಎಂದು ಪೂರಿ ನೆಹರು ಯುವ ಕೇಂದ್ರದ ಕಾರ್ಯಕ್ರಮ ಆಯೋಜಕ ಅಶೋಕ್ ಬೆಹ್ರಾ ತಿಳಿಸಿದರು.ಒಡಿಶಾ ರಾಜ್ಯದಲ್ಲಿ ಜಿಲ್ಲಾ ಯುವಜನ ಕೇಂದ್ರ “ಫೆಬ್ರವರಿ 22-26, 2025 ರವರೆಗೆ ಆಯೋಜಿಸಿದ 5-ದಿನದ ಮೈ ಭಾರತ್ (ನೆಹರು ಯುವ ಕೇಂದ್ರ) ಅಂತರ-ರಾಜ್ಯ ಯುವ ವಿನಿಮಯ ಕಾರ್ಯಕ್ರಮದಲ್ಲಿ […]

ಶ್ರೀನಿವಾಸಪುರ ತಾಲ್ಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದರು.ಗ್ರಾಮದಲ್ಲಿ ಸತತವಾಗಿ ಸುಮಾರು ಐದು ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷರಾದ ದಿಂಬಾಲ್ ಅಶೋಕ್ ರವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು .ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ […]

ಕೋಲಾರ : ಜಿಲ್ಲೆಯಲ್ಲಿ ಮಾರ್ಚ್ 01 ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1 ಸಿಸಿಟಿವಿ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಸಿದ್ಧತೆಗಳ ಕುರಿತು ಮಾದ್ಯಮ ಘೋಷಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೇ ಆತಂಕವಿಲ್ಲದೆ. ಪರೀಕ್ಷೆಯನ್ನು ಬರೆಯುವಂತೆ ತಿಳಿಸಿದರು. ಕೋಲಾರ […]

ಕೋಲಾರ,ಫೆ.25: ರಾಜ್ಯ ಸರಕಾರ ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳ ಈಡೇರಿಕೆಗೆ ಹಣವಿಲ್ಲದೆ, ನಾನಾ ಅಭಿವೃದ್ಧಿ ನಿಗಮಗಳಿಗೆ ಮೀಸಲಿಟ್ಟ ಅನುದಾನಗಳ ಹಣದ ಲೂಟಿಯಲ್ಲಿ ತೊಡಗಿದೆ ಎಂದು ಜೆಡಿಎಸ್ ಮುಖಂಡ ಹಾಗೂ ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ದೂರಿದ್ದಾರೆ.ನಗರದ ಪಿ.ಸಿ. ಬಡಾವಣೆಯ ಜೆಡಿಎಸ್ ಕಚೇರಿಯಲ್ಲಿ ಬೆಗ್ಲಿಹೊಸಹಳ್ಳಿ ಗ್ರಾಪಂನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಅಭಿನಂಧಿಸಿ ಮಾತನಾಡಿ, ರಾಜ್ಯ ಸರಕಾರದ ಐದು ಯೋಜನೆಗಳು ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಮಾರಕವಾಗಿದೆ. ಅಭಿವೃದ್ಧಿಯಲ್ಲಿ ಕುಂಠಿತವಾಗಿದ್ದು, ಇನ್ನೂ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನವಿಲ್ಲ, ಕಾಂಗ್ರೆಸ್ ಪಕ್ಷದ ಶಾಸಕರಿಂದ […]

ಶ್ರೀನಿವಾಸಪುರ : ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಜೀವನದ ಗುರಿಯನ್ನು ಮುಟ್ಟುವಂತೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆ ನೀಡಿದರು.ಪಟ್ಟಣದ ತ್ಯಾಗರಾಜ ಬಡವಾಣೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀನಿವಾಸಪುರ ಕ್ಲಸ್ಟರ್ ಕಲಿಕಾ ಹಬ್ಬವನ್ನು ಉದ್ಗಾಟಿಸಿ ಮಾತನಾಡಿದರು.ಸರ್ಕಾರವು ಪ್ರತಿಯೊಬ್ಬ ಮಗುವು ಶಿಕ್ಷಣವನ್ನು ಪಡೆಯಲೇ ಬೇಕೆಂಬ ನಿಟ್ಟಿನಲ್ಲಿ ಅನೇಕ ಯೋಜನೆಗಳ ಮುಖಾಂತರ ಶಿಕ್ಷಣ ಪಡೆಯಲು ಪ್ರೋತ್ಸಾಹ ಮಾಡುತ್ತಿದೆ. ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು. ಶಿಸ್ತು, ಗುರಿಯೊಂದಿಗೆ ತಮ್ಮ ಜೀವನದ ಗುರಿಯನ್ನು ಮುಟ್ಟುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕಲಿಕೆ […]

ಶ್ರೀನಿವಾಸಪುರ ಫೆ-23, ಮಾರ್ಚ್-7 ರ ರಾಜ್ಯ ಬಜೆಟ್ನಲ್ಲಿ ಮಾವು ಬೆಳೆಗಾರರ ಸಮಸ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಮಾವಿನ ಹಣ್ಣಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ಮಾವು ಸಂಸ್ಕರಣ ಘಟಕ ಸ್ಥಾಪಿಸಲು 300 ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದರು.ನಗರದ ಪುರಸಭೆ ಆವರಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ರವರು ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಬಜೆಟ್ನಲ್ಲೂ ನಿರ್ಲಕ್ಷೆ […]

ಶ್ರೀನಿವಾಸಪುರ : ವಿದ್ಯಾರ್ಥಿಗಳು ತಾವು ಶಿಕ್ಷಣವನ್ನು ಪಡೆದುಕೊಳ್ಳುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪರರಿಗೆ ಸಹಾಯ ಮಾಡುವ ಯಾವುದೇ ರೀತಿಯ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಪ್ರೊಫೆಷನಲ್ ಎಸ್ ಪಿ ಯಶ್ ಕುಮಾರ್ ಶರ್ಮಾ ಕರೆ ನೀಡಿದರು.ಪಟ್ಟಣದ ಸಪ್ತಗಿರಿ ಕಾಲೇಜಿನಲ್ಲಿ ಮಂಗಳವಾರ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಬೀಳ್ಕೋಡಿಗೆ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಗಾಟಿಸಿ ಮಾತನಾಡಿದರು.ಮಕ್ಕಳು ತಮ್ಮ ಪೋಷಕರ ಆಶಯದಂತೆ ತಮ್ಮ ನಿರ್ದಿಷ್ಟ ಗುರಿ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಕಠಿಣ ಪರಿಶ್ರಮ ಪಡಬೇಕು. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಗಳಲ್ಲೂ […]

ಶ್ರೀನಿವಾಸಪುರ : ತಾಯಿ ಮೊದಲ ಗುರು ಮನೆಗಳಲ್ಲಿ ತಾಯಿಯು ಮಕ್ಕಳಿಗೆ ಮಾನವೀಯ ಮೌಲ್ಯಗಳ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷಮ್ಯ ತಿಳಿಸಿಕೊಟ್ಟರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ದ ಸರ್ಕಾರಿ ಉರ್ದು, ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ವಾರ್ಷಿಕೋತ್ಸವ ಹಾಗು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಕರು ಭೋದಿಸುವಂತಹ ಪಠ್ಯವನ್ನು ಆಲಿಸಬೇಕು. ವಿದ್ಯಾರ್ಥಿಗಳು ನಿರ್ಧಿಷ್ಟಗುರಿಯೊಂದಿಗೆ ಓದಬೇಕು . ಪೋಷಕರು ತಮ್ಮ ಮಕ್ಕಳ ಓದಿನ ಬಗ್ಗೆ ನಿರಂತರವಾದ ಪ್ರೋತ್ಸಾಹ ನೀಡಬೇಕು […]