ಕೋಲಾರ,ಏ.29: ನಗರದ ಬಂಗಾರಪೇಟೆ ಸರ್ಕಲ್ನಲ್ಲಿರುವ ಸಾಮ್ರಾಟ್ ಅಶೋಕ ಬಾರ್ನ ಕ್ಯಾಶಿಯರ್ ಶೇಷಗಿರಿ ನಾಯಕ್ ಹಾಗೂ ಸಿಬ್ಬಂದಿ ಮೇಲೆ ಹಣದ ವಿಚಾರಕ್ಕೆ ಕೊಲೆ ಮಾಡಲು ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಮದ್ಯದ ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ರಕ್ಷಣೆ ನೀಡುವಂತೆ ಕೋಲಾರ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಎಸ್ಪಿ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.ಈ ವೇಳೆ ಮಾತನಾಡಿದ ಮದ್ಯ ಮಾರಾಟಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಚಲಪತಿ, ಇತ್ತೀಚೆಗೆ ಕೋಲಾರ ನಗರದ ಮದ್ಯದ ಅಂಗಡಿಗಳಲ್ಲಿ ಪುಂಡಪೆÇೀಕರಿಗಳು, ಪುಡಿ ರೌಡಿಗಳ […]
ಕೋಲಾರ:- ನಗರದ ಕಾರಂಜಿಕಟ್ಟೆಯ ಶ್ರೀ ಧರ್ಮರಾಯಸ್ವಾಮಿ ಹೂವಿನ ಕರಗ ಕಳೆದ ರಾತ್ರಿ ಅಪಾರ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ನೆರವೇರಿತು.ನೂರಾರು ವರ್ಷಗಳಿಂದ ಅಪಾರ ಜನಮನ್ನಣೆ ಗಳಿಸಿರುವ ಕಾರಂಜಿಕಟ್ಟೆಯ ಹೂವಿನ ಕರಗ ಮಹೋತ್ಸವದಲ್ಲಿ ಕಳೆದ ಹಲವಾರು ವರ್ಷಗಳಿಂದ ಕರಗ ಹೊರುತ್ತಿರುವ ಬೇತಮಂಗಲದ ಖ್ಯಾತ ಕರಗದ ಪೂಜಾರಿ ನಾಗರಾಜ್ರಿಗೆ ವಯಸ್ಸಾದ ಹಿನ್ನೆಲೆ ಅವರ ಪುತ್ರ ಮುನಿರಾಜು ಎರಡನೇ ಬಾರಿ ದೇವಾಲಯದ ಮುಂಭಾಗದ ಆವರಣದಲ್ಲಿ ನಿರ್ಮಿಸಿದ್ದ ಪುಷ್ಪಾಲಂಕೃತ ಸುಂದರ ವೇದಿಕೆಯಲ್ಲಿ ಮಂಗಳ ವಾದ್ಯ, ಹಲಗೆಗಳ ಲಯಬದ್ದ ತಾಳಕ್ಕೆ ತಕ್ಕಂತೆ ನರ್ತಿಸುವ ಮೂಲಕ […]
ಶ್ರೀನಿವಾಸಪುರ : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿರವರು ಸ್ವಾಗ್ರಾಮವಾದ ಗುಡಿಸಿವಾರಿಪಲ್ಲಿ ಗ್ರಾಮದ ಮತಗಟ್ಟೆಯಲ್ಲಿ ಮತಚಲಾಯಿಸಿದರು
ಶ್ರೀನಿವಾಸಪುರ: ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ರವರು ಸ್ವಗ್ರಾಮವಾದ ಅಡ್ಡಗಲ್ ಮತಗಟ್ಟೆಯಲ್ಲಿ ತಮ್ಮ ಓಟಿನ ಹಕ್ಕನ್ನು ಚಲಾಯಿಸಿದರು. ಮಗ ಹರ್ಷರವರು ಸಾಥ್ ನೀಡಿದರು.
ಶ್ರೀನಿವಾಸಪುರ : ರಾಜ್ಯದಲ್ಲಿನ ಮೊದಲ ಹಂತದ 2024 ರ ಲೋಕಸಭಾ ಚುನಾವಣೆಗೆ ಕರ್ತವ್ಯಕ್ಕೆ ಹಾಜರಾಗಲು ತಾಲೂಕಿನ ಹಾಗು ಜಿಲ್ಲೆಯ ವಿವಿಧ ತಾಲೂಕಿನಿಂದ ಬಂದ ಸಿಬ್ಬಂದಿಯವರು ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೆಳ್ಳಂಬೆಳ್ಳಗೆ ಸೇರಿದ್ದರು.ಇದೇ ಸಮಯದಲ್ಲಿ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಪತ್ರಿಕೆಯೊಂದಿಗೆ ಮಾತನಾಡಿ ವಿಧಾನಸಭಾ ಕ್ಷೇತ್ರಾದ್ಯಂತ ಒಟ್ಟು 284 ಮತಗಟ್ಟೆಗಳು ಇದ್ದು, ಅವುಗಳಲ್ಲಿ ಸೂಕ್ಷ್ಮ 77, ಅತಿಸೂಕ್ಷ್ಮ 09, ಉಳಿದವು ಸಾಮಾನ್ಯ ಮತಗಟ್ಟೆಗಳು ಆಗಿರುತ್ತವೆ ಎಂದು ಮಾಹಿತಿ ನೀಡಿದರು.ಒಟ್ಟು ಮತದಾರರು 2ಲಕ್ಷ 20 ಸಾವಿರ, ಪುರಷರು […]
ಶ್ರೀನಿವಾಸಪುರ : ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿದ್ದು ಈ ದೇಶವು ಜ್ಯಾತೀತ ರಾಷ್ಟ್ರ ನೂರಾರು ಜಾತಿಗಳು ದೇಶದಲ್ಲಿ ಬದುಕುತ್ತಿದ್ದಾರೆ. ಬದುಕು ಬೇರೆ ಬಾವನೆಗಳು ಬೇರೆ. ಬಾವನೆ ಎಂದರೆ ನನ್ನ ಧರ್ಮ, ನನ್ನ ಅಣ್ಣ ತಮ್ಮಂದಿರುಗಳು ಇಂತಹದು. ಬದುಕು ಎಂದರೆ ಪ್ರತಿಯೊಬ್ಬ ಪ್ರಜೆಯು ಬದಕಬೇಕು. ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ದಳಸನೂರು ಗೋಪಾಲಕೃಷ್ಣ ಹೇಳಿದರು. ತಾಲೂಕಿನ ದಳಸನೂರು ಗ್ರಾಮದ ದಳಸನೂರು ಗೋಪಾಲಕೃಷ್ಣ ನಿವಾಸದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಕೆಳೆದ ೧೪ ನೇ ಮಾವಿನ ಕಾಯಿ […]
ಕೋಲಾರ,ಏ.24: 8 ಮೇ ತಿಂಗಳಿನಲ್ಲಿ ಮಲೇಷ್ಯಾದ ಓಕಿನೋವಾ ಗೊಜೋ ರಿಯೋ ಇಫೊ ಕ್ರೀಡಾಂಗಣದಲ್ಲಿ ನಡೆಯುವ 20ನೇ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಫ್ಗೆ ಅಂತರಾಷ್ಟ್ರೀಯ ಕ್ರೀಡಾಪಟು ಕೋಲಾರದ ನಿವಾಸಿ ರುಮಾನಾ ಕೌಸರ್ ಬೇಗ್ ಆಯ್ಕೆಯಾಗಿದ್ದಾರೆ.ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2024ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗೆ “ಕ್ರೀಡಾ ಕ್ಷೇತ್ರದಲ್ಲಿನ” ಸಾಧನೆಗಾಗಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು 2023-24ನೇ ಸಾಲಿಗೆ ಶ್ರೀಮತಿ ರುಮಾನ ಕೌಸರ್ ಕೋಲಾರ […]
ತಾಲೂಕಿನ ಪುಂಗನೂರು ಕ್ರಾಸ್ನ ಶ್ರೀಕಂಠೇಶ್ವರ ಸ್ವಾಮಿ 48 ನೇ ಬ್ರಹ್ಮರಥೋತ್ಸವವನ್ನು ಮಂಗಳವಾರ ಅದ್ದೂರಿಯಾಗಿ ನಡೆಯಿತು. ಪೂಜಾ ಕಾರ್ಯಕ್ರಮಗಖನ್ನು ಶಿವಶಂಕರ್ ರವರು ನಡೆಸಿದರು. ದೇವಸ್ಥಾನದ ಆಡಳಿತ ಮಂಡಲಿ ಅಧ್ಯಕ್ಷ ಶಿವಪ್ರಕಾಶ್, ಕಾರ್ಯದರ್ಶಿ ಎನ್.ವಿ.ಶ್ರೀರಾಮರೆಡ್ಡಿ, ಖಜಾಂಚಿ ರಘುನಾಥರೆಡ್ಡಿ, ರಥೋತ್ಸವಕ್ಕೆ ಬ್ರಹ್ಮರಥೋತ್ಸವಕ್ಕೆ ಕಳಶವನ್ನು ಕೆ.ಮೋಹನಚಾರಿ ಇಟ್ಟರು.
ಶ್ರೀನಿವಾಸಪುರ : ನಿಮ್ಮ ಪಾದಗಳಿಗೆ ನಮಸ್ಕಾರ ಮಾಡುತ್ತೇನೆ ಗೌತಮ್ ರವರನ್ನ ಗೆಲ್ಲಿಸಿ. ನಾನು ನನ್ನ ಜೀವ ಇರುವವರೆಗೂ ರಾಜಕೀಯ ನಿವೃತ್ತಿ ಹೊಂದುವುದಿಲ್ಲ. ನೀವು ನಿಮ್ಮ ತಪ್ಪುತಿದ್ದಿಕೊಳ್ಳಲು ಇದು ಒಂದು ಅವಕಾಶ ಆದರಿಂದ ಗೌತಮ್ರವರನ್ನ ಗೆಲ್ಲಿಸಿ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ಹೇಳಿದರು. ತಾಲೂಕಿನ ರೋಣೂರು ಗ್ರಾಮದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನಾ ಸಭೆಯಲ್ಲಿ ಮಾತನಾಡಿದರು.ನಮ್ಮ ತಂದೆ ತಾಯಿ ವಿದ್ಯಾವಂತರಲ್ಲ. ನಾನು ಪ್ರತಿಫಲಕ್ಕೆ ಕೆಲಸ ಮಾಡಿದವನು ಅಲ್ಲ. ಸರ್ಕಾರಿ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ ಅಷ್ಟೆ. ನಮಗೆ ನೂರಾರು […]

