JANANUDI.COM NETWORK ಪ್ಯಾಲೆಸ್ತೀನ್‌ನ ರಮಲ್ಲಾದಲ್ಲಿರುವ ಭಾರತದ ರಾಯಭಾರಿ ಮುಕುಲ್ ಆರ್ಯ ಅವರು ತಮ್ಮ ಕಚೇರಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.ಈ ಸುದ್ದಿಯನ್ನು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಮುಕುಲ್ ಆರ್ಯ ಅವರ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ “ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿ ಶ್ರೀ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಯಿತು. ಅವರೊಬ್ಬ ಪ್ರತಿಭಾವಂತ ಅಧಿಕಾರಿಯಾಗಿದ್ದರು. ಅವರ ಕುಟುಂಬ […]

Read More

JANANUDI.COM NETWORK ಉಕ್ರೇನ್‌ ಮೇಲೆ ದಾಳಿ ಆರಂಭಿಸಿದ 10 ದಿನಗಳ ನಂತರ ಉಕ್ರೇನ್ ನಗರಗಳಾದ ಮರಿಯುಪೋಲ್ ಮತ್ತು ವೊಲ್ನೋವಾಖಾ ಗಳಲ್ಲಿ ರಷ್ಯಾ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದೆ. ಎಂದು ತಿಳಿದು ಬಂದಿದೆ./ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 11.30 ರಿಂದ ರಷ್ಯಾ ದಾಳಿಯನ್ನು ನಿಲ್ಲಿಸಿದೆ. ಆದರೆ ಈ ಕದನ ವಿರಾಮ ಕೆಲ ಗಂಟೆಗಳು ಜಾರಿಯಲ್ಲಿ ಇರುವುದೆಂದು ಸ್ಪಷ್ಟವಾಗಿ ತಿಳಿದು ಬಂದಿಲ್ಲ, ಸಂಜೆ ಮತ್ತೆ ಶುರುವಾಗುವ ಸಾಧ್ಯತೆಗಳಿವೆ. ಉಕ್ರೇನ್‌ನಲ್ಲಿರುವ ವಿದೇಶಿಯರನ್ನು ಸ್ಥಳಾಂತರ ಮಾಡಲು ಅನುಕೂಲವಾಗುವಂತೆ ಈ ಕದನ ವಿರಾಮ ಘೋಷಿಸಿರುವುದಾಗಿ […]

Read More

JANANUDI.COM NETWORK ಇಸ್ಲಾಮಾಬಾದ್‌, ಮಾ. 4: ಇಂದು ಬೆಳಿಗ್ಗೆ ಶುಕ್ರವಾರ ಮಸೀದಿಯೊಂದರಲ್ಲಿ ನಡೆದ ಮಾನವ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 30 ಮಂದಿ ಸಾವನ್ನಪ್ಪಿದ್ದು ,80 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರ ನಗರದಲ್ಲಿ ನಡೆದಿದೆ‌. ಇಸ್ಲಾಮಾಬಾದಿನ ಪಶ್ಚಿಮಕ್ಕೆ ಸುಮಾರು 190 ಕಿಲೋಮೀಟರ್ ದೂರದಲ್ಲಿರುವ ಪೇಶಾವರದ ಕೊಚಾ ರಿಸಾಲ್ದಾರ್ ಪ್ರದೇಶದಲ್ಲಿ ಶುಕ್ರವಾರದ ಪ್ರಾರ್ಥನೆಯ ಕೆಲವೇ ಕ್ಷಣಗಳ ಮೊದಲು ಅತ್ಮಾಹುತಿ ಬಾಂಬ್ ದಾಳಿ ನಡೆದಿದೆ‌. ಶಿಯಾ ಪಂಗಡಕ್ಕೆ ಸೇರಿದ ಮಸೀದಿಗೆ ಇಬ್ಬರು ಶಸ್ತ್ರಾಸ್ತ್ರ ದಾರಿಗಳು ಪ್ರವೇಶಿಸಿ ಗುಂಡಿನ‌ […]

Read More

. ಎಲ್ಲ ವಿದ್ಯಾಮಾನಗಳನ್ನು ಮತ ಬ್ಯಾಂಕಿಗೆ ಬಳ್ಸಿಕೊಳ್ಳುವ ಕೇಂದ್ರ ಸರಕಾರದ ನೀತಿ ರೊಮೇನಿಯದಲ್ಲಿ ತರಾಟೆ. JANANUDI.COM NETWORK ರೊಮೇನಿಯಾ,4: ಭಾರತೀಯ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಗಾಗಿ ವ್ಯವಸ್ಥೆ ನಾವು ಮಾಡಿದ್ದು, ನೀವಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ರೊಮೇನಿಯಾ ಮೇಯರ್ ಹೇಳುವ ವಿಡಿಯೋ ವೈರಲ್ ಆಗಿದ್ದು, ಭಾರೀ ಸುದಿಯಾಗಿದೆ ಎಲ್ಲ ವಿದ್ಯಾಮಾನಗಳನ್ನು ಮತ ಬ್ಯಾಂಕಿಗೆ ಬಳ್ಸಿಕೊಳ್ಳುವ ಕೇಂದ್ರ ಸರಕಾರದ ನೀತಿ ರೂಮಾನೀಯಾದಿಂದ ಕೂಡ ವಿರೋಧ ವ್ಯಕ್ತವಾಗಿದೆ. ಆದರೆ ನಮ್ಮ ಕೆಲವು ಭಾರತೀಯರಿಗೆ ಇದು […]

Read More

JANANUDI.COM NETWORK ರಷ್ಯಾ ಸೈವಿಕರೊ೦ದಿಗೆ ಹೋರಾಡಲು ನಾಗರಿಕರು ಸಹ ಯುದ್ಧದಲ್ಲಿ ಭಾಗಿಯಾಗಬಹುದು ಎ೦ದು ಉಕ್ರೇನ್‌ ದೇಶದ ಅಧ್ಯಕ್ಷರು ಕರೆ ನೀಡಿದ್ದು ನಾಗರಿಕರ ಕೈಯಲ್ಲಿ ಶಸ್ತಾಸ್ತಗಳು ಸಿಕ್ಕಿವೆ, ಇದೀಗ ಎಲ್ಲಾ ನಾಗರಿಕರು ಯುದ್ಧದಲ್ಲಿಭಾಗಿಯಾಗಲು ಶಸ್ತಾಸ್ತಗಳನ್ನು ಕೈಗೆ ತೆಗೆದು ಕೊ೦ಡಿದ್ದಾರೆ, ಆದರೆ ಇದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಕೆಲವರು ಕಿಡಿಗೇಡಿಗಳು ಶಸ್ತಾಸ್ತವನ್ನು ಕೈಯಲ್ಲಿ ಹಿಡಿದು ಉಕ್ರೇನ್‌ ನಲ್ಲಿ ಸಿಕ್ಕಸಿಕ್ಕ ಅಂಗಡಿಗಳಿಗೆ ನುಗ್ಗಿ ದರೋಡೆ ಮಾಡುವುದಲ್ಲದೇ ಕೊಲೆ-ಸುಲಿಗೆ ಮಾಡುತ್ತಿದ್ದಾರೆ. ಇದಿಷ್ಟು ಸಾಲದು ಎ೦ಬ೦ತೆ ಉಕ್ರೇನ್‌ ನಲ್ಲಿ ಇರುವ ಅಮಾಯಕ ಮಹಿಳೆಯರನ್ನು ಅಪಹರಿಸಿ […]

Read More

JANANUDI.COM NETWORK ಕೀವ್‌: ಉಕ್ರೇನ್‌ನ ದೊಡ್ಡ ನಗರಗಳಲ್ಲಿ ಒಂದಾದ ಖೆರ್ಸನ್‌ ನಗರವನ್ನು ರಷ್ಯಾ ಪಡೆ ವಶಪಡಿಸಿಕೊಂಡಿದೆ. ರಷ್ಯಾ ಪಡೆ ಉಕ್ರೇನ್‌ ಮೇಲೆ ಆಕ್ರಮಣ ನಡೆಸಲು ಆರಂಭಿಸಿ.ವಾರವಾಗಿದ್ದು, ವಶಕ್ಕೆ ಪಡೆದ ಮೊದಲ ನಗರ ಇದಾಗಿದೆ ಎಂದು ತಿಳಿದು ಬಂದಿದೆ.. ಖೆರ್ಸನ್‌ ನಗರವನ್ನು ರಷ್ಯಾ ವಶಕ್ಕೆ ಪಡೆದಿರುವ ಬಗ್ಗೆ ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.‘ನಗರದ ಎಲ್ಲ ಭಾಗಗಳ ಸುತ್ತಲೂ ರಷ್ಯಾ ಸೇನೆ ಸುತ್ತುವರಿದಿದ್ದು, ಭಾರಿ ಅಪಾಯಕಾರಿ ಸ್ಥಿತಿ ಉಂಟಾಗಿದೆ ಎಂದು ಸ್ಥಳೀಯ ಆಡಳಿತದ ಮುಖ್ಯಸ್ಥ ಗೆನ್ನೆಡಿ ಲಖುತ ಬುಧವಾರ ರಾತ್ರಿ ಟೆಲಿಗ್ರಾಮ್‌ನಲ್ಲಿ […]

Read More

JANANUDI.COM NETWORK ನವದೆಹಲಿ: ಯುದ್ಧಪೀಡಿತ ಉಕ್ರೇನ್‌ ದೇಶದಿಂದ ಭಾರತಕ್ಕೆ ವಿಶೇಷ ವಿಮಾನಗಳ ಮೂಲಕ ವಾಪಸ್ಸಾದ ವಿದ್ಯಾರ್ಥಿಗಳಿಗೆ ಕೇಂದ್ರದ ಮಂತ್ರಿಗಳು ಗುಲಾಬಿ ಹೂ ಕೊಟ್ಟು ಸ್ವಾಗತಿಸಲಾಗುತ್ತಿದ್ದು, ಈ ಕುರಿತು ಕೇಂದ್ರ ಸರ್ಕಾರದ ನೆಡೆಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರ್‌ ಮೂಲದ ದಿವ್ಯಂಶು ಸಿಂಗ್‌ ಎಂಬ ವಿದ್ಯಾರ್ಥಿ ಉಕ್ರೇನ್‌ ನಿಂದ ಹಂಗೇರಿ ಗಡಿ ತಲುಪಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಭಾರತದ ದೆಹಲಿಗೆ ಮರಳಿದ್ದಾರೆ. ಈ ವೇಳೆ ಗುಲಾಬಿ ಹೂ ಕೊಟ್ಟು ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

Read More

JANANUDI.COM NETWORK ನವದೆಹಲಿ: ರಷ್ಯಾ – ಉಕ್ರೇನ್‌ ಯುದ್ಧ ಭೀಕರತೆ ಹೆಚ್ಚಾಗುತಿದು. ಬಾ೦ಬ್‌, ಶೆಲ್‌ ದಾಳಿನಿರಂತರ ನಡೆಯುತ್ತಿದೆ. ರಷ್ಯಾದ ದಾಳಿಯಿ೦ದಾಗಿ ಉಕ್ರೇನ್‌ ನಲ್ಲಿದ್ದಂತಕರ್ನಾಟಕದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ ಎ೦ದು ತಿಳಿದು ಬಂದಿದೆ.ಈ ಕುರಿತಂತೆ ಭಾರತೀಯ ರಾಯಭಾರ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆಮಾಡಲಾಗಿದೆ.ರಷ್ಯಾ ಸೇನೆಯ ರಾಕೆಟ್‌ ದಾಳಿಯಿ೦ದಾಗಿ ಉಕ್ರೇನ್‌ ನಲ್ಲಿದ್ದ ಕರ್ನಾಟಕದವನಾಗಿದ್ದು, ಅವನ ಹೆಸರು ನವೀನ್‌ಎಂದು ತಿಳಿದು ಬಂದಿದೆ. ವಿದ್ಯಾರ್ಥಿ ನವೀನ್ ಸಾವನ್ನಪ್ಪಿರುವ ಬಗ್ಗೆ ಭಾರತೀಯ ರಾಯಭಾರಿ ಕಛೇರಿ ಖಚಿತ ಪಡಿಸಿದೆ. ವಿದ್ಯಾರ್ಥಿ ನವೀನ್ ಹಾವೇರಿ ಜಿಲ್ಲೆ ರಾಣಿ ಬೆನ್ನೂರು […]

Read More

JANANUDI.COM NETWORK ಉಕ್ರೇನ್‌: ಉಕ್ರೇನ್‌ ದೇಶದ ಎರಡನೇ ಅತಿ ದೊಡ್ಡ ನಗರ ಕರ್ಕಿವ್‌ನಲ್ಲಿರುವ ಗ್ಯಾಸ್ ಪೈಪ್‌ಲೈನ್‌ನ್ನು ರಷ್ಯಾ ಸೇನೆ ಸ್ಫೋಟಿಸಿದೆ ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಈ ಸ್ಫೋಟದ ಪರಿಣಾಮದಿಂದ ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಲಿದೆ ಎಂದು ಉಕ್ರೇನ್ ಸರ್ಕಾರವು ತೀವ್ರ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ, ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ, ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸಬೇಕೆಂದು ಸೂಚಿಸಿದೆ.

Read More
1 8 9 10 11 12 14