
JANANUDI.COM NETWORK ರಷ್ಯಾ ಸೈವಿಕರೊ೦ದಿಗೆ ಹೋರಾಡಲು ನಾಗರಿಕರು ಸಹ ಯುದ್ಧದಲ್ಲಿ ಭಾಗಿಯಾಗಬಹುದು ಎ೦ದು ಉಕ್ರೇನ್ ದೇಶದ ಅಧ್ಯಕ್ಷರು ಕರೆ ನೀಡಿದ್ದು ನಾಗರಿಕರ ಕೈಯಲ್ಲಿ ಶಸ್ತಾಸ್ತಗಳು ಸಿಕ್ಕಿವೆ, ಇದೀಗ ಎಲ್ಲಾ ನಾಗರಿಕರು ಯುದ್ಧದಲ್ಲಿಭಾಗಿಯಾಗಲು ಶಸ್ತಾಸ್ತಗಳನ್ನು ಕೈಗೆ ತೆಗೆದು ಕೊ೦ಡಿದ್ದಾರೆ, ಆದರೆ ಇದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಕೆಲವರು ಕಿಡಿಗೇಡಿಗಳು ಶಸ್ತಾಸ್ತವನ್ನು ಕೈಯಲ್ಲಿ ಹಿಡಿದು ಉಕ್ರೇನ್ ನಲ್ಲಿ ಸಿಕ್ಕಸಿಕ್ಕ ಅಂಗಡಿಗಳಿಗೆ ನುಗ್ಗಿ ದರೋಡೆ ಮಾಡುವುದಲ್ಲದೇ ಕೊಲೆ-ಸುಲಿಗೆ ಮಾಡುತ್ತಿದ್ದಾರೆ. ಇದಿಷ್ಟು ಸಾಲದು ಎ೦ಬ೦ತೆ ಉಕ್ರೇನ್ ನಲ್ಲಿ ಇರುವ ಅಮಾಯಕ ಮಹಿಳೆಯರನ್ನು ಅಪಹರಿಸಿ […]

JANANUDI.COM NETWORK ಕೀವ್: ಉಕ್ರೇನ್ನ ದೊಡ್ಡ ನಗರಗಳಲ್ಲಿ ಒಂದಾದ ಖೆರ್ಸನ್ ನಗರವನ್ನು ರಷ್ಯಾ ಪಡೆ ವಶಪಡಿಸಿಕೊಂಡಿದೆ. ರಷ್ಯಾ ಪಡೆ ಉಕ್ರೇನ್ ಮೇಲೆ ಆಕ್ರಮಣ ನಡೆಸಲು ಆರಂಭಿಸಿ.ವಾರವಾಗಿದ್ದು, ವಶಕ್ಕೆ ಪಡೆದ ಮೊದಲ ನಗರ ಇದಾಗಿದೆ ಎಂದು ತಿಳಿದು ಬಂದಿದೆ.. ಖೆರ್ಸನ್ ನಗರವನ್ನು ರಷ್ಯಾ ವಶಕ್ಕೆ ಪಡೆದಿರುವ ಬಗ್ಗೆ ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.‘ನಗರದ ಎಲ್ಲ ಭಾಗಗಳ ಸುತ್ತಲೂ ರಷ್ಯಾ ಸೇನೆ ಸುತ್ತುವರಿದಿದ್ದು, ಭಾರಿ ಅಪಾಯಕಾರಿ ಸ್ಥಿತಿ ಉಂಟಾಗಿದೆ ಎಂದು ಸ್ಥಳೀಯ ಆಡಳಿತದ ಮುಖ್ಯಸ್ಥ ಗೆನ್ನೆಡಿ ಲಖುತ ಬುಧವಾರ ರಾತ್ರಿ ಟೆಲಿಗ್ರಾಮ್ನಲ್ಲಿ […]

JANANUDI.COM NETWORK ನವದೆಹಲಿ: ಯುದ್ಧಪೀಡಿತ ಉಕ್ರೇನ್ ದೇಶದಿಂದ ಭಾರತಕ್ಕೆ ವಿಶೇಷ ವಿಮಾನಗಳ ಮೂಲಕ ವಾಪಸ್ಸಾದ ವಿದ್ಯಾರ್ಥಿಗಳಿಗೆ ಕೇಂದ್ರದ ಮಂತ್ರಿಗಳು ಗುಲಾಬಿ ಹೂ ಕೊಟ್ಟು ಸ್ವಾಗತಿಸಲಾಗುತ್ತಿದ್ದು, ಈ ಕುರಿತು ಕೇಂದ್ರ ಸರ್ಕಾರದ ನೆಡೆಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರ್ ಮೂಲದ ದಿವ್ಯಂಶು ಸಿಂಗ್ ಎಂಬ ವಿದ್ಯಾರ್ಥಿ ಉಕ್ರೇನ್ ನಿಂದ ಹಂಗೇರಿ ಗಡಿ ತಲುಪಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಭಾರತದ ದೆಹಲಿಗೆ ಮರಳಿದ್ದಾರೆ. ಈ ವೇಳೆ ಗುಲಾಬಿ ಹೂ ಕೊಟ್ಟು ಎಲ್ಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

JANANUDI.COM NETWORK ನವದೆಹಲಿ: ರಷ್ಯಾ – ಉಕ್ರೇನ್ ಯುದ್ಧ ಭೀಕರತೆ ಹೆಚ್ಚಾಗುತಿದು. ಬಾ೦ಬ್, ಶೆಲ್ ದಾಳಿನಿರಂತರ ನಡೆಯುತ್ತಿದೆ. ರಷ್ಯಾದ ದಾಳಿಯಿ೦ದಾಗಿ ಉಕ್ರೇನ್ ನಲ್ಲಿದ್ದಂತಕರ್ನಾಟಕದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ ಎ೦ದು ತಿಳಿದು ಬಂದಿದೆ.ಈ ಕುರಿತಂತೆ ಭಾರತೀಯ ರಾಯಭಾರ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆಮಾಡಲಾಗಿದೆ.ರಷ್ಯಾ ಸೇನೆಯ ರಾಕೆಟ್ ದಾಳಿಯಿ೦ದಾಗಿ ಉಕ್ರೇನ್ ನಲ್ಲಿದ್ದ ಕರ್ನಾಟಕದವನಾಗಿದ್ದು, ಅವನ ಹೆಸರು ನವೀನ್ಎಂದು ತಿಳಿದು ಬಂದಿದೆ. ವಿದ್ಯಾರ್ಥಿ ನವೀನ್ ಸಾವನ್ನಪ್ಪಿರುವ ಬಗ್ಗೆ ಭಾರತೀಯ ರಾಯಭಾರಿ ಕಛೇರಿ ಖಚಿತ ಪಡಿಸಿದೆ. ವಿದ್ಯಾರ್ಥಿ ನವೀನ್ ಹಾವೇರಿ ಜಿಲ್ಲೆ ರಾಣಿ ಬೆನ್ನೂರು […]

JANANUDI.COM NETWORK ಉಕ್ರೇನ್: ಉಕ್ರೇನ್ ದೇಶದ ಎರಡನೇ ಅತಿ ದೊಡ್ಡ ನಗರ ಕರ್ಕಿವ್ನಲ್ಲಿರುವ ಗ್ಯಾಸ್ ಪೈಪ್ಲೈನ್ನ್ನು ರಷ್ಯಾ ಸೇನೆ ಸ್ಫೋಟಿಸಿದೆ ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಈ ಸ್ಫೋಟದ ಪರಿಣಾಮದಿಂದ ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಲಿದೆ ಎಂದು ಉಕ್ರೇನ್ ಸರ್ಕಾರವು ತೀವ್ರ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ, ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ, ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸಬೇಕೆಂದು ಸೂಚಿಸಿದೆ.

JANANUDI.COM NETWOR ಮಾಸ್ಕೋ: ಉಕ್ರೇನ್ ಜೊತೆ ಮಾತುಕತೆ ನಡೆಸಲು ಬೆಲಾರಸ್ ನ ರಾಜಧಾನಿ ಮಿನ್ಸ್ಕ್ಗೆ ನಿಯೋಗವನ್ನು ಕಳುಹಿಸಲು ಉಕ್ರೇನ್ ವಶಪಡಿಸಿಕೊಳ್ಳುವ ಯಾವುದೇ ಯೋಜನೆಯನ್ನು ತಮ್ಮ ದೇಶ ಹೊಂದಿಲ್ಲ. ಉಕ್ರೇನ್ ಪಡೆಗಳು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರೆ ನೇರವಾಗಿ ಮಾತುಕತೆ ನಡೆಸಲು ಮಾಸ್ಕೋ ಸಿದ್ದವಾಗಿದೆ ಎ೦ದು ರಷ್ಯಾದ ವಿದೇಶಾ೦ಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದರು.ಅದಕ್ಕೆ ಉತ್ತರವಾಗಿ ಉಕ್ರೇನ್ ನಲ್ಲಿ ಪ್ರಜಾತಂತ್ರವನ್ನು ರಕ್ಷಿಸುವುದು ರಷ್ಯಾ ಆಕ್ರಮಣದ ಉದ್ದೇಶ ಎ೦ದಿರುವ ಪೆಸ್ಕೋವ್, ರಕ್ಷಣಾ ಸಚಿವಾಲಯ, ವಿದೇಶಾ೦ಗ ಸಚಿವಾಲಯ ಮತ್ತು ಸರ್ಕಾರದ ಪ್ರತಿನಿಧಿಗಳು ನಿಯೋಗದಲ್ಲಿ ಇರಲಿದ್ದಾರೆ೦ದು […]

JANANUDI.COM NETWORK ಕೀವ್: ರಷ್ಯಾ ಉಕ್ರೇನ್ ಸೇನಾ ನೆಲೆ ಹಾಗೂ ಪ್ರಮುಖ ನಗರಗಳ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಯುದ್ಧ ತೀವ್ರವಾದ ಹಿನ್ನೆಲೆಯಲ್ಲಿ ತನ್ನ ನಾಗರಿಕರಿಗೆ ತಮ್ಮ ರಕ್ಷಣೇ ಮಾಡಿಕೊಳ್ಳಲು ಶಸ್ತ್ರಾಗಳನ್ನು ಒದಗಿಸಲು ತಯಾರಾಗಿದ್ದಾರೆ. ಅವರು ಯುದ್ಧದ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು […]

JANANUDI.COM NETWORK ಮಾಸ್ಕೊ: ಉಕ್ರೇನ್ ವಿರುದ್ದ ಯುದ್ಧ ಘೋಷಿಸಿರುವ ರಷ್ಯಾ, ಇದೀಗ 11 ನಗರಗಳ ಮೇಲೆ ಕ್ಲಿಷಣಿ ದಾಳಿ ನಡೆಸಿದೆ. ಉಕ್ರೇನ್ ವಿಮಾನ ನಿಲ್ದಾಣದ ಮೇಲೆ ಕೂಡ ಕ್ಲಿಷಣಿ ದಾಳಿ ನಡೆಸಲಾಗಿದೆ.ಯುದ್ಧದ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ 30 ದಿನಗಳ ಕಾಲ ತುರ್ತು ಪರಿಸ್ಥಿತಿ ಘೋಷಿಸಿದ ಬೆನ್ನಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ವಿರುದ್ಧ ಸೇನಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.ಈ ವಿಷಯದಲ್ಲಿ ಬೇರೆ ಯಾವುದೇ ದೇಶಗಳು ಹಸ್ತಕ್ಷೇಪ ಮಾಡಿದರೆ ಹಿಂದೆಂದೂ ಕಂಡಿರದ ಪರಿಣಾಮ ಎದುರಿಸಬೇಕಾಗುತ್ತದೆ ಎಂದೂ ಉಕ್ರೇನ್ ಬೆಂಬಲಕ್ಕೆ […]

JANANUDI.COM NETWORK ಮುಂಬರುವ ಮಾರ್ಚ್ ತಿಂಗಳ 2 ರಿಂದ ಸೌದಿ ಅರೇಬಿಯಾದ ಜೆದ್ದಾದಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಜೆದ್ದಾಕ್ಕೆ ನೇರ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಪ್ರಕಟಣೆ ತಿಳಿಸಿದೆ.ಅದರಂತೆ ಮಾರ್ಚ್ 2, 9, 16 ಮತ್ತು 23 ದಿನಾಂಕಗಳಲ್ಲಿ ಜಿದ್ದಾದಿಂದ ಮಂಗಳೂರಿಗೂ, ಅದೇ ದಿನ ಮಂಗಳೂರಿನಿಂದ ಜೆದ್ದಾಕ್ಕೂ ನೇರ ವಿಮಾನ ಲಭ್ಯವಿದೆ.ಮಂಗಳೂರಿನಿಂದ ಬೆಳಿಗ್ಗೆ 08-55 ಕ್ಕೆ ಹೊರಟು ಸೌದಿ ಸಮಯ ಮಧ್ಯಾಹ್ನ 12-45 ಕ್ಕೆ ಜಿದ್ದಾ ತಲುಪಲಿದೆ. ಜಿದ್ದಾದಿಂದ ಮಧ್ಯಾಹ್ನ 1-45 […]