ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನಿವಾಸಪುರದಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ನಂದಿನಿ ಮಿಲ್ಕ್‌ ಪಾರ್ಲರ್‌ ಅನ್ನು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ಉದ್ಘಾಟಿಸಿದರು. ಶ್ರೀನಿವಾಸಪುರ: ರೈತರ ಹಿತದೃಷ್ಟಿಯಿಂದ ಗ್ರಾಹಕರು ನಂದಿನಿ ಉತ್ಪನ್ನಗಳನ್ನು ಖರೀದಿಸಬೇಕು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಮನವಿ ಮಾಡಿದರು.   ಪಟ್ಟಣದ ಎಂಜಿ ರಸ್ತೆಯ ವಾಸವಿ ಕಲ್ಯಾಣ ಮಂಟಪದ ಸಮೀಪ ಹೊಸದಾಗಿ ತೆರೆಯಲಾಗಿರುವ ನಂದಿನಿ ಮಿಲ್ಕ್‌ ಪಾರ್ಲರ್‌ ಉದ್ಘಾಟಿಸಿ ಮಾತನಾಡಿ, ಮಳೆ ಹಾಗೂ ಅಂತರ್ಜಲ ಕೊರತೆಯಿಂದ ಬಳಲಿರುವ ರೈತರ ಪಾಲಿಗೆ ಕ್ಷೀರೋತ್ಪಾದನೆ ಭರವಸೆಯ ಬೆಳಕಾಗಿದೆ. ಬೇರೆ ಬೇರೆ ಕಾರಣಗಳಿಂದ […]

Read More