
ಚಿತ್ರ ಸಾಂದರ್ಭಿಕ ಥಾಣೆ : ಮಹಾರಾಷ್ಟ್ರದ ಥಾಣೆ ನಗರದಲ್ಲಿ ಬುಧವಾರ ಮುಂಜಾನೆ ವಸತಿ ಸಂಕೀರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂರು ಕಾರುಗಳು ಸೇರಿದಂತೆ ಒಟ್ಟು 16 ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಪಂಚಪಖಾಡಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಮಧ್ಯರಾತ್ರಿಯ ನಂತರ ನಡೆದ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಥಾಣೆ ನಾಗರಿಕ ಸಂಸ್ಥೆಯ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಷನ್ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಟ್ಟಡದ […]

ಅಕ್ಟೋಬರ್ 27, 2023: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ತನ್ನ “ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್” ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ – ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನುನೀಡುತ್ತದೆ. ಇದಲ್ಲದೆ, ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು ಪೂರೈಸಲು, ಖಾತೆಯಲ್ಲಿ ನಾಮಮಾತ್ರ ತ್ರೈಮಾಸಿಕಸರಾಸರಿ ಬ್ಯಾಲೆನ್ಸನ್ನು ನಿರ್ವಹಿಸುವ ಮೂಲಕ ಬಾಬ್ ಲೈಟ್ […]

ಕೇರಳ: ಎರ್ನಾಕುಲಂನಲ್ಲಿ ಯೋಹಾನ ಸಾಕ್ಷಿಗಳ ಪ್ರಾರ್ಥನ ಸಮಾವೇಶದಲ್ಲಿ ಬಾಂಬ್ ಸ್ಪೋಟಗೊಂಡು 2 ಸಾವು ಸಂಭವಿಸಿದ ಭಯಾನಕ ಘಟನೆ ನಡೆದಿದೆ. ಈ ಕ್ರತ್ಯಕ್ಕೆ ಭಯೋತ್ಪಾದಕರು ಎಂಬ ಸುಳಿವು ಎಂದು ಸುದ್ದಿ ಹರಡಿದ್ದಾರೂ, ಈಗ ಈ ಕ್ರತ್ಯವನ್ನು ತಾನೇ ಮಾಡಿದ್ದೆಂದು ಒರ್ವ ಪೊಲೀಸರಿಗೆ ಶರಣಾಗಿದ್ದಾನೆ. ಡೊಮಿನಿಕ್ ಮಾರ್ಟಿನ್ ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಪ್ರಾರ್ಥನಾ ಸಮಾವೇಶ ಕೇಂದ್ರದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಬಾಂಬ್ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಕುರಿತು ಗೃಹ […]

ಬೆಂಗಳೂರು; ಹುಲಿ ಉಗುರಿನ ಲಾಕೆಟ್ ಧರಿಸಿದ್ದು ಅಪರಾಧ ಎನ್ನುವ ಸುದ್ದಿಯ ಬೆನ್ನಲ್ಲೇ ಇದೀಗ ಹಲವರಿಗೆ ಕಂಟಕ ಶುರುವಾಗಿದೆ. ಪ್ರಕರಣದ ಬೆನ್ನಲ್ಲೇ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಕೂಡ ಜನರಿಗೆ ಅರಣ್ಯ ಕಾಯಿದೆ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು.ಹೇಳಿದ್ದಾರೆ. ಈ ನಡುವೆ ಹುಲಿ ಉಗುರು ಅಲ್ಲದೆ ಮನೆಯಲ್ಲಿ ನವಿಲು ಗರಿ ಇಟ್ಟುಕೊಳ್ಳುವುದು ಕೂಡ ಅರಣ್ಯ ಸಂರಕ್ಷಣಾ ಕಾಯಿದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ಮನವರಿಕೆ ಮಾಡಿದ್ದಾರೆ. ಹಾಗೆಯೇ ವನ್ಯಜೀವಿ ನವಿಲು ಸಾಕುವುದೂ ಅಪರಾಧ. […]

ಡೆಹ್ರಾಡೂನ್: ಆದಿ ಕೈಲಾಸನ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಸಂಭವಿಸಿದ ದುರಂತದಲ್ಲಿ, ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಲಖನ್ಪುರ ಕಾಳಿ ನದಿಗೆ ಬಿದ್ದು ಆರು ಮಂದಿ ದುರ್ಮರಣ ಹೊಂದಿದ್ದಾರೆ. ಆದಿ ಕೈಲಾಸನ ದರ್ಶನಕ್ಕೆ ತೆರಳಿದ್ದ 6 ಯಾತ್ರಿಕರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದರೆ, ಇಬ್ಬರು ತೆಲಂಗಾಣದವರು ಮತ್ತು ಇಬ್ಬರು ಉತ್ತರಾಖಂಡದವರು ಎಂದು ತಿಳಿದು ಬಂದಿದೆ. ಘಟನೆಗೆ ಸ್ಪಂದಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ […]

ಕೋಲ್ಕತ್ತ: ದೇಶದ ಪೂರ್ವ ಸಾಗರ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತ ತೀವ್ರ ಸ್ವರೂಪ ತಾಳಿದ್ದು, ಮುಂದಿನ 6 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಭಾರತೀಯ ಕರಾವಳಿ ಪ್ರದೇಶದಲ್ಲಿ ಪರಿಣಾಮ ಬೀರುವ ಸಾಧ್ಯತೆ ವಿರಳವಾಗಿದ್ದು, ಗಂಟೆಗೆ 21 ಕಿ.ಮೀ. ವೇಗ ಪಡೆದಿರುವ ಹಮೂನ್ ಚಂಡಮಾರುತ ಬಂಗಾಳಕೊಲ್ಲಿಯ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಈಶಾನ್ಯದತ್ತ ಚಲಿಸುವಾಗ ಕ್ರಮೇಣ ದುರ್ಬಗೊಳ್ಳಲಿದೆ. ಈ ವೇಳೆ ಗಂಟೆಗೆ 65ರಿಂದ 75 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು […]

ನೆಲ್ಲೂರು: ತಮ್ಮ ತವರೂರು ಕುಂದಾಪುರ ಪಡುಕೋಣೆಯಲ್ಲಿ ಕಲಿತು MA, Bed ಪದವಿ ಪಡೆದು, ದೈವಿಕ ಗುರುವಿನ ಧರ್ಮನಿಷ್ಠ ಶಿಷ್ಯರ ಸಭೆಯಿಂದ (Pious Disciples of the Divine Master) ಭಗಿನಿಯ ದೀಕ್ಷೆ ಪಡೆದು, ಆಂದ್ರದ ನೆಲ್ಲೂರಿನಲ್ಲಿ ಸೇಂಟ್ ಜಾನ್ಸ್ ಆಂಗ್ಲ (Play School to High school) ಮಾಧ್ಯಮ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತೀರುವ ಶಿಕ್ಷಕಿ ಭಗಿನಿ ಶಾಂತಿ ಪ್ರಿಯಾ ಲೂಯಿಸ್ ಇವರು ಅನುದಾನ ರಹಿತ ಶಾಲಾ ನಿರ್ವಹಣ ಸಂಘದಿಂದ (APPUSMA) (Andhra Pradesh Private Unaided […]

ಉತ್ತರಪ್ರದೇಶ: ದೆವ್ವ ಬಿಡಿಸುವುದಾಗಿ ಹೇಳಿ ದುಷ್ಕರ್ಮಿಯೊಬ್ಬ ಯುಪತಿ(18) ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಮಿರ್ಜಾಪುರದಿಂದ ಸೀತಾಮರ್ಹಿಗೆ ಬಂದಿದ್ದ ಕುಟುಂಬವೊಂದಕ್ಕೆ ಮೋತಿಲಾಲ್ (52) ಎಂಬಾತ ತನ್ನನ್ನು ತಾಂತ್ರಿಕ ಎಂದು ಷರಿಚಯಿಸಿಕೊಂಡಿದ್ದಾನೆ. ನಿಮ್ಮ ಮಗಳಿಗೆ ದೆವ್ವ ಹಿಡಿದಿದೆ. ಭೂತೋಚ್ಚಾಟನೆಯ ಮೂಲಕ ಆಕೆಯ ದೇಹದಿಂದ ಪ್ರೇತವನ್ನು ಓಡಿಸಬಹುದೆಂದು ಯುವತಿಯ ಪೋಷಕರನ್ನು ನಂಬಿಸಿದ್ದಾನೆ. ಅವರಿಂದ 4,000 ರೂ. ಪಡೆದು ಮೋತಿಲಾಲ್ ಆಕೆಯನ್ನು ಬೈಕಿನಲ್ಲಿ ದರ್ವಸಿ ಗ್ರಾಮದ ದೇವಸ್ಥಾನದ ಹಿಂದಿನ ಕೋಣೆಗೆ ಕರೆದೊಯ್ದು ಅಲ್ಲಿ ಅವಳ ಮೇಲೆ ಅತ್ಯಾಚಾರ […]

ಚೆನ್ನೈ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಓಟ್ಟು ಎಂಟು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಮರಳುತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆರು ಜನ ಮೃತಪಟ್ಟಿದ್ದರೆ, ಇನ್ನಿಬ್ಬರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ ಅಪಘಾತದ ತೀವ್ರತೆಗೆ […]