ಮಲಯಾಳ ಸಾಹಿತ್ಯದಲ್ಲಿ ಬಗೆ ಬಗೆಯ ಪ್ರಯೋಗಗಳು ನಡೆಯುತ್ತವೆ ಎನ್ನುವುದಕ್ಕೆ ಸಾಕ್ಷಿಯಾಗಿ ಇಲ್ಲೊಂದು ವಿಮರ್ಶಾ ಕೃತಿಯಿದೆ. ಇದರ ಮೂಲ ಲೇಖಕರಾದ ಇ.ಎಂ. ಅಶ್ರಫ್ ಇದನ್ನು ಒಂದು ಸಾಹಿತ್ಯ ಸಂಚಾರ ಎಂದಿದ್ದಾರೆ. ಮಲಯಾಳದ ಪ್ರಸಿದ್ದ ಕತೆ, ಕಾದಂಬರಿಕಾರ, ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಪುರಸ್ಕೃತರಾದ ಎಂ. ಮುಕುಂದನ್ ಅವರ ಜೊತೆ ಅಶ್ರಫ್ ದೆಹಲಿಯಲ್ಲಿದ್ದುಕೊಂಡು ಒಂದು ಸಾಹಿತ್ಯ ಸಂಚಾರ ನಡೆಸುತ್ತಾರೆ. ಇದು ದೆಹಲಿಯಲ್ಲಿದ್ದ ‘ಸಾಹಿತಿ’ಯ ಒಡನೆ ನಡೆಸಿದ ಸಂಚಾರವಾಗಿದ್ದರೂ ಅವರಿಬ್ಬರ ನಡುವಿನ ಮುಖ್ಯ ವಿಚಾರ ‘ಸಾಹಿತ್ಯ’ವೇ ಆಗಿತ್ತು. ಆದ್ದರಿಂದಲೇ ಇದೊಂದು ‘ಸಾಹಿತ್ಯ […]

Read More

ಹೊಸದಿಲ್ಲಿ: ಹವಮಾನ ಇಲಾಖೆ ಶುಭಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ನಡುವೆಯೇ ‘ಹವಾಮಾನ ಇಲಾಖೆ. ಪ್ರಸಕ್ತ ಸಾಲಿನ ಮುಂಗಾರು ಮಾರುತ ಜೂನ್‌ 3 ರಂದು ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆಯೆಂದು ತಿಳಿಸಿದೆ ಜೂನ್‌ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ ಜೂ. 1ರಂದೇ ಕೇರಳ ಪ್ರವೇಶಿಸಲಿದೆ ಎಂದು ಹೇಳಿದೆ. ಮೇ 19ರಂದು. ನೈಖುತ್ಯ ಮುಂಗಾರು ಮಾರುತವು ದಕ್ಷಿಣ ಅಂಡಮಾನ್‌, ಸಮುದ್ರ, ಬಂಗಾಳ ಕೊಲ್ಲಿಯ. ಆಗೋಯ ಭಾಗ ಹಾಗೂ ನಿಕೋಬಾರ್‌ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್‌ 1ರ […]

Read More

ಮುಂಬೈ: ನೆರೆಯ ವಾಣಿಜ್ಯ ನಗರಿಯಲ್ಲಿ ಅಬ್ಬರಿಸುತ್ತಿರುವ ಬಿರುಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಮಾನ, ಮೆಟ್ರೋ ಹಾಗೂ ಸ್ಥಳೀಯ ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ತೆಂಗಿನ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೇಘವಾಡಿ ನಾಕಾದಲ್ಲಿ ನಡೆದಿದೆ. ಕೂಡಲೇ ಸ್ಥಳೀಯರು ಆಟೋ ಚಾಲಕ ಹಯಾತ್ ಖಾನ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ದಾದರ್, ಕುರ್ಲಾ, ಮಾಹಿಮ್, ಘಾಟ್‌ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ ಬಿರುಗಾಳಿ […]

Read More

ಮುಂಬೈ: ಮುಂಬೈನಲ್ಲಿ ಮುಂಬೈನಲ್ಲಿ ಧೂಳು ಸಹಿತ ಬಿರುಗಾಳಿಯದ್ದಿದ್ದು, ಗಾಳಿಯ ರಭಸಕ್ಕೆ ಇಂದು ಸಂಜೆ 4.30ರ ಸುಮಾರಿಗೆ ಬೃಹತ್‌ ಹೋರ್ಡಿಂಗ್‌ ಕುಸಿದಿದ್ದರಿಂದ ಸುಮಾರು 100 ಜನರು ಅದರಡಿ ಸಿಕ್ಕಿಬಿದ್ದಿದ್ದಾರೆ. ಪಂತ್‌ ನಗರದ ಪೂರ್ವ ಎಕ್ಸ್‌ಪ್ರೆಸ್‌ ಹೆದ್ದಾರಿ ಬಳಿ ಇರುವ ಜಾಹೀರಾತು ಫಲಕವು ಪೆಟ್ರೋಲ್‌ ಪಂಪ್‌ ಮೇಲೆ ಕುಸಿದಿದೆ. ಇದರಿಂದ ನಾಲ್ವರು ಮೃತಪಟ್ಟಿದ್ದು, 59 ಜನರು ಗಾಯಗೊಂಡಿದ್ದಾರೆ. ಹೋರ್ಡಿಂಗ್‌ ಪೆಟ್ರೋಲ್‌ ಪಂಪ್‌’ನ ಸ್ಟ್ಯಾಫೋಲ್ಡಿಂಗ್‌ ಮತ್ತು ಪಂಪ್‌ ನಲ್ಲಿ ನಿಲ್ಲಿಸಿದ್ದ ಕೆಲವು ವಾಹನಗಳನ್ನು ಹಾನಿಗೊಳಿಸಿದೆ. ಸದ್ಯ 12 ಅಗ್ನಿಶಾಮಕ ವಾಹನಗಳು. ಮತ್ತು […]

Read More

ಕನ್ಯಾಕುಮಾರಿಯಲ್ಲಿನ ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮದುವೆ ಸಮಾರಂಭಕ್ಕೆ ಬಂದತ್ತಹ ಸಮುದ್ರ ತೀರಕ್ಕೆ ಐವರು ವಿದ್ಯಾರ್ಥಿಗಳು ತೆರಳಿದ್ದರು. ಇದೇ ವೇಳೆ, ಲೆಮುರ್‌ ಬೀಚ್‌ನಲ್ಲಿ ಈಜಾಡುವಾಗ ಐವರೂ ನೀರುಪಾಲಾಗಿದ್ದಾರೆ. ಐವರಲ್ಲಿ ಇಬ್ಬರು ಯುವತಿಯರಿದ್ದರು ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಐವರೂ ತಿರುಚಿರಪಳ್ಳಿಯಲ್ಲಿರುವ ಎಸ್‌ ಆರ್‌ ಎಂ ಮೆಡಿಕಲ್‌ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ. ಮೃತರನ್ನು ತಂಜಾವೂರಿನ ಚಾರುಕವಿ, ನೇಯ್‌ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್‌, ದಿಂಡಿಗಲ್‌ನ ಪ್ರವೀಣ್‌ ಸ್ಯಾಮ್‌ ಹಾಗೂ ಆಂಧ್ರಪ್ರದೇಶದ ವೆಂಕಟೇಶ್‌ ಎಂಬುದಾಗಿ ಗುರುತಿಸಲಾಗಿದೆ. ಒಟ್ಟು […]

Read More
1 6 7 8 9 10 36