ಕುಂಬಕೋಣಂ, ಮೇ 17, 2025: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಶ್ರೀ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ ಶ್ರೀ ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ […]

Read More

ಫತೇಪುರ: ಮದುವೆಯಾದ ಕೆಲವೇ ಕೆಲವು ಕ್ಷಣಗಳಲ್ಲಿ ವರ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಫತೇಪುರಲ್ಲಿ ನಡೆದಿದೆ.ಮದುವೆ ಸಮಾರಂಭ ಎಲ್ಲ ಯಾವುದೇ ಅಡೆತಡೆ ಇಲ್ಲದೇ ಸಡಗರದಿಂದ, ಅದ್ಧೂರಿಯಾಗಿ ನೆರವೇರಿತ್ತು. ರಾತ್ರಿಯ ವೇಳೆಗೆ ವಿವಾಹದ ಬಹುತೇಕ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡಿದ್ದರಿಂದ ಮದುವೆ ಊಟ ಕೂಡ ಭರ್ಜರಿಯಾಗಿ ಸಾಗಿತ್ತು. ಇತ್ತ ವಧುವನ್ನು ಅವರ ತವರು ಮನೆಗೆ ಕಳುಹಿಸಿ ಕೊಡುವ ಶಾಸ್ತ್ರ ನಡೆಯುತ್ತಿತ್ತು. ಆದರೆ ಈ ವೇಳೆ ಇದ್ದಕ್ಕೆ ಇದ್ದಾಗೆ ಮೋನು ಗೌತಮ್ ಪ್ರಜ್ಞೆ ತಪ್ಪಿ ಕುಸಿದು […]

Read More

ಉಡುಪಿ: ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಭಾನುವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಪ್ರತಿಯೊಂದು ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆಯನ್ನು ಸಲ್ಲಿಸಿದರು.ತಮ್ಮ ಅಧಿಕೃತ ವಾರ್ಷಿಕ ಭೇಟಿಯಲ್ಲಿರುವ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರು ಕಾರ್ಕಳ ತಾಲೂಕಿನ ಬೆಳ್ಮಣ್ ಸಂತ ಜೋಸೆಫರ ಚರ್ಚಿನಲ್ಲಿ ವಿಶೇಷ […]

Read More

ಶ್ರೀನಗರ: ಮೇ 10ರಂದು ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಬಿಎಸ್‌ಎಫ್ ಯೋಧ ಹುತಾತ್ಮರಾಗಿದ್ದಾರೆ.ಬಿಎಸ್‌ಎಫ್ ಸಬ್-ಇನ್ಸ್ಪೆಕ್ಟರ್ ಮೊಹಮ್ಮದ್ ಇಮ್ತೆಯಾಜ್ ಹುತಾತ್ಮರಾದ ಯೋಧ. ಶೆಲ್ ದಾಳಿಯಲ್ಲಿ ಇನ್ನೂ 7 ಮಂದಿ ಯೋಧರು ಗಾಯಗೊಂಡಿದ್ದಾರೆ. ಆರ್‌ಎಸ್ ಪುರ ವಲಯದಲ್ಲಿ ಈ ದಾಳಿ ನಡೆದಿದೆ. ಇಮ್ತೆಯಾಜ್ ಗಂಭೀರ ಗಾಯಗೊಂಡು ಸಾವನ್ನಪ್ಪಿದರೆ, ಇತರೆ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮೇ 10ರಂದು ಜಮ್ಮು ಜಿಲ್ಲೆಯ ಆರ್‌ಎಸ್ ಪುರ ಪ್ರದೇಶದಲ್ಲಿ ಶೆಲ್ ದಾಳಿಯ ಸಮಯದಲ್ಲಿ, ರಾಷ್ಟ್ರದ ಸೇವೆಗಾಗಿ ಬಿಎಸ್‌ಎಫ್ […]

Read More

ನವದೆಹಲಿ: ಕೇಂದ್ರ ಹವಾಮಾನ ಇಲಾಖೆಯು ಈ ಬಾರಿಯ ನೈಋತ್ಯ ಮುಂಗಾರು ಮಳೆ ಕೊಂಚ ಮುಂಚಿತವಾಗಿಯೇ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ. ಈ ಕೇಂದ್ರ ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದ್ದು, ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ ಮೇ 27 ರಂದು ನೈಋತ್ಯ ಮಾನ್ಸೂನ್ ಕೇರಳವನ್ನು ತಲುಪುವ […]

Read More

ಜಮ್ಮುವಿನ ಬಿಷಪ್ ವರದಿ ಪ್ರಕಾರ,ಸಿಂಧೂರ ಕಾರ್ಯಾಚರಣೆಗೆ ವಿರೋಧವಾಗಿ ಪಾಕಿಸ್ಥಾನ ನೆಡೆಸಿದ ದಾಳಿಯಲ್ಲಿ ಪೂಂಚ್‌ನಲ್ಲಿರುವ ಕಾನ್ವೆಂಟ್‌ಗೆ ಸಾವುನೋವುಗಳು ಮತ್ತು ಹಾನಿ ಪೂಂಚ್, ಮೇ 7, 2025: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸಂಘಟಿತ ದಾಳಿಯಾದ ಆಪರೇಷನ್ ಸಿಂದೂರವನ್ನು ಬುಧವಾರ ಮುಂಜಾನೆ ಆರಂಭಿಸಿದ ಸಂದರ್ಭದಲ್ಲಿ, ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭಾರೀ ಶೆಲ್ ದಾಳಿ ನಡೆಯಿತು. ಪ್ರತೀಕಾರವಾಗಿ, ಪಾಕಿಸ್ತಾನ ಸೇನೆಯು ಎಲ್‌ಒಸಿಯಾದ್ಯಂತ ತೀವ್ರವಾದ ಮೋರ್ಟಾರ್ […]

Read More

ನವದೆಹಲಿ: ಭಾರತದ ದಾಳಿಯಿಂದ ಕ್ರುದ್ದಗೊಂಡಿರುವ ಪಾಕಿಸ್ತಾನವು, ಜಮ್ಮು ಮತ್ತು ಕಾಶ್ಮೀರದ ಪೂಂಜ್‌ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10 ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಪಹಲ್ಲಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಷನ್‌ ಸಿಂಧೂರ್‌ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು. ಈ ದಾಳಿಯಿಂದ ಕೋಪಗೊಂಡಿರುವ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಮನಬಂದಂತೆ ಜನರ […]

Read More

ರೋಹನ್ ಕಾರ್ಪೊರೇಷನ್ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಮರುವ್ಯಾಖ್ಯಾನಿಸಲು ಶಾರುಖ್ ಖಾನ್ ರ ಬಲವನ್ನು ಹೊಂದಿದೆಕರ್ನಾಟಕಕ್ಕೆ ಬ್ರ್ಯಾಂಡ್ ರಾಯಭಾರಿಯಾಗಿ ಜಾಗತಿಕ ಸೂಪರ್‌ಸ್ಟಾರ್ ಶಾರುಖ್ ಖಾನ್‌ರವರು ಸಹಿ ಮಾಡಿದ್ದಾರೆ ಬೆಂಗಳೂರು, ಮೇ 1, 2025 – ಕರ್ನಾಟಕದ ರಿಯಲ್ ಎಸ್ಟೇಟ್ ವಲಯಕ್ಕೆ ಅವಿಸ್ಮರಣೀಯ ಕ್ಷಣದಲ್ಲಿ, ಮಂಗಳೂರಿನ ಪ್ರಮುಖ ಬಿಲ್ಡರ್‌ಗಳು ಹಾಗೂ ಡೆವಲಪರ್‌ಗಳಾದ ರೋಹನ್ ಕಾರ್ಪೊರೇಷನ್, ಕರ್ನಾಟಕಕ್ಕೆ ತನ್ನ ಅಧಿಕೃತ ಬ್ರ್ಯಾಂಡ್ ರಾಯಭಾರಿಯಾಗಿ ಬಾಲಿವುಡ್ ದಂತಕಥೆ ಶಾರುಖ್ ಖಾನ್‌ರನ್ನು ಹೆಮ್ಮೆಯಿಂದ ಘೋಷಿಸುತ್ತಿದೆ. ಕರ್ನಾಟಕದ ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರಕಚೇರಿ ಹೊಂದಿರುವ, ರೋಹನ್ […]

Read More

ನವದೆಹಲಿ: ಪಹಲ್ಲಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು “ಆಪರೇಷನ್‌ ಸಿಂಧೂರ್‌’ ಆರಂಭಿಸಿ ಒಟ್ಟು9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್‌ ಮಾಡಿ ಹೊಡೆದುರುಳಿಸಿದೆ. ಆಪರೇಷನ್‌ ಸಿಂಧೂರ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಕರ್ನಲ್‌ ಸೋಫಿಯಾ ಖುರೇಷಿ, ವಿಂಗ್‌ ಕಮ್ಯಾಂಡರ್‌ವ್ಯೋಮಿರಾ ಸಿಂಗ್‌ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಆಪರೇಷನ್ ಸಿಂದೂರ್ ಬ್ರೀಫಿಂಗ್‌ನಲ್ಲಿ ಅಧಿಕಾರ ವಹಿಸಿಕೊಂಡ ಅಲಂಕೃತ ಸೇನಾ ಅಧಿಕಾರಿಕರ್ನಲ್ ಸೋಫಿಯಾ ಖುರೇಷಿ ಮುಂದೇ ಪಾಕ್‌ ಬಾಲಬಿಚ್ಚಿದ್ದರೆ ನಾವು ಎಲ್ಲ ರೀತಿಯಲ್ಲೂ ಸಿದ್ಧವಾಗಿದ್ದೇವೆ ಎಂದು ಖಡಕ್‌ ವಾರ್ನಿಂಗ್‌ […]

Read More
1 6 7 8 9 10 44