ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ (ರಿ.) ವತಿಯಿಂದ 2025-26ನೇ ಸಾಲಿನ ಪದವಿ, ಪದವಿ ಪೂರ್ವ ಹಾಗೂ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ವಿಶ್ವ ವಿದ್ಯಾಲಯ ಹಾಗೂ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಗಳಿಸಿದ ಕುಂದಾಪುರ-ಬೈಂದೂರು ತಾಲೂಕಿನ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮ ನಡೆಯಲಿದೆ.ಮಂಗಳೂರು ವಿಶ್ವ ವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಕುಂದಾಪುರ-ಬೈಂದೂರು ತಾಲೂಕಿನ ಕಾಲೇಜುಗಳ ಅಂತಿಮ ಪದವಿ ಶಿಕ್ಷಣದಲ್ಲಿ 10 ರ್ಯಾಂಕ್ ಒಳಗೆ ಸ್ಥಾನ ಪಡೆದವರು ಮಾಹಿತಿ ಕಳುಹಿಸಬಹುದು.ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 10ನೇ […]
ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ […]
ಶ್ರೀನಿವಾಸಪುರ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ ಶುಕ್ರವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ತಹಶೀಲ್ದಾರ್ ರವರ ಮೂಲಕ ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಕಚೇರಿಯ ಮುಜರಾಯಿ ಗುಮಾಸ್ತೆ ಶೈಲಜ ಮನವಿ ಸ್ವೀಕರಿಸಿದರು.ಮನವಿ ಸಲ್ಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಾಧ್ಯಕ್ಷ ಹಬ್ಬನಿ ಶಿವಪ್ಪ ಮಾತನಾಡಿ ರಾಜ್ಯದಲ್ಲಿ ಲೈಸೆನ್ಸ್ ಸರ್ವೇಯರ್ ಗಳು ಕೆಲಸ ಮಾಡದೆ ಚಳುವಳಿ ಮಾಡುತ್ತಿರುವುದರಿಂದ ರೈತರಿಗೆ ತುಂಬಾ ತೊಂದರೆ ಆಗುತ್ತಿರುತ್ತದೆ, […]
ಬಾರ್ಕೂರ್ ಎಜುಕೇಶನಲ್ ಸೊಸೈಟಿಯ ಅಡಿಯಲ್ಲಿ ಬರುವ ಬಾರ್ಕೂರ್ನ ನ್ಯಾಷನಲ್ ಹೈಸ್ಕೂಲ್ ಮತ್ತು ಹೆರಾಡಿ–ಬಾರ್ಕೂರ್ನ ಎಸ್ವಿವಿಎನ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ 2026 ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ಸಾಧಿಸಿವೆ. ಅತ್ಯುತ್ತಮ ಅಂಕಗಳಿಸಿದವರು: ಗಾಯತ್ರಿ ಶೆಟ್ಟಿಗಾರ್ (ಎನ್ಎಚ್ಎಸ್) – 605/625 ಶ್ರೀಲಕ್ಷ್ಮಿ ಎನ್. ಭಟ್ (ಎಸ್ವಿವಿಎನ್) – 608/625 ಕಾರ್ಯಕ್ಷಮತೆಯ ಮುಖ್ಯಾಂಶಗಳು: ಎನ್ಎಚ್ಎಸ್: 8 ಡಿಸ್ಟಿಂಕ್ಷನ್ಗಳು, 6 ಪ್ರಥಮ ದರ್ಜೆ, 3 ದ್ವಿತೀಯ, 1 ತೇರ್ಗಡೆ | ಗುಣಮಟ್ಟ ಸೂಚ್ಯಂಕ: 86.73% (ಗ್ರೇಡ್ ‘ಎ’) ಎಸ್ವಿವಿಎನ್: 18 ಡಿಸ್ಟಿಂಕ್ಷನ್ಗಳು, […]
ಕುಂದಾಪುರ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ. ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 3 ಮಂದಿ ವಿಶಿಷ್ಟ ಶ್ರೇಣಿ 25 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆ 7 ಮಂದಿ ವಿದ್ಯಾಥಿಗಳು ದ್ವಿತೀಯ ದರ್ಜೆ ಹಾಗೂ ಇಬ್ಬರು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ರಕ್ಷಾ ಪೂಜಾರಿ 561 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಪಲ್ಲವಿ 555 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ತನ್ವಿ 540 ಅಂಕ ಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು […]
ಕುಂದಾಪುರ: ವಜ್ರ ಮಹೋತ್ಸವದ ಸಂಭ್ರಮದಲ್ಲಿ ಇರುವ ಕುಂದಾಪುರ ಹೃದಯ ಭಾಗದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ.ಪರೀಕ್ಷೆ ಬರೆದ 29 ವಿದ್ಯಾರ್ಥಿಗಳಲ್ಲಿ 4 ಮಂದಿ ಉನ್ನತ ಶ್ರೇಣಿಯ ಜೊತೆಗೆ 19 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಶಾಲೆಯ ಫಲಿತಾಂಶದ ಗುಣಮಟ್ಟ ಎ ಶ್ರೇಣಿ ಹೊಂದಿದ್ದು, ಶಾಲೆಗೆ ಶ್ರೇಯಸ್ 566 ಅಂಕದೊಂದಿಗೆ ಪ್ರಥಮ ಸ್ಥಾನ, ವೈಷ್ಣವಿ 559 ಅಂಕ ಪಡೆದು ದ್ವಿತೀಯ ಹಾಗೂ ಸಾನ್ವಿ 550 […]
ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸತತ 9ನೇ ವರ್ಷವೂ 100 % ಫಲಿತಾಂಶ ದಾಖಲಿಸಿದೆ. ಒಟ್ಟು 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದು, 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಸಾನ್ವಿ ಎಸ್ 593 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಸುಜನ್ 582 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ಸಾತ್ವಿಕ್ ಎಸ್ ಪೂಜಾರಿ […]
ಮಂಗಳೂರು, ಏಪ್ರಿಲ್ 22, 2026: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳ ಲಾಭಗಳು ಹಾಗೂ ಉಚಿತ ಮನೆ ಬಾಗಿಲಿನ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ‘bob Senior Citizen Vishesh Samman’ ಎಂಬ ಪ್ರೀಮಿಯಂ ಸೇವಿಂಗ್ಸ್ ಖಾತೆಯನ್ನು ಪರಿಚಯಿಸಿದೆ. ಈ ಖಾತೆಯನ್ನು 60 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಗ್ರಾಹಕರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಅವರ ಆರೋಗ್ಯ ಮತ್ತು ಆರ್ಥಿಕ ಸುಖಸಮೃದ್ಧಿಯನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ.ಈ ಖಾತೆಯ ಮೂಲಕ ಗರಿಷ್ಠ […]
ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ ಮೊಬೈಲ್ ಸಾಧನಗಳೊಂದಿಗೆ ಸುಗಮವಾಗಿ ಸಂಯೋಜನೆಗೊಳ್ಳುವ ಮೂಲಕ, ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ನೈಜ ಸಮಯದಲ್ಲಿ ನೀಡುತ್ತದೆ. ಸಾಂಪ್ರದಾಯಿಕ ಬೋಧನಾ ಮಾದರಿಗಳಿಗಿಂತ ಭಿನ್ನವಾಗಿರುವ ಈ ವ್ಯವಸ್ಥೆಯು ಕ್ರಿಯಾತ್ಮಕ ಸಂವಹನದ ಮೂಲಕ ವಿದ್ಯಾರ್ಥಿಗಳನ್ನು […]

