
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ , ಜನಸ್ನೇಹಿ ಬಜೆಟ್ , ಮಧ್ಯಮ ವರ್ಗದವರು ಉಸಿರಾಡುವಂತಾಗಿದೆ . ತೆರಿಗೆ ಪಾವತಿಗೆ ೨ ವರ್ಷ ಅವಧಿ ವಿಸ್ತರಣೆ ಶುಭ ಸುದ್ದಿ , ಜನ ತಮ್ಮ ಸಂಪಾದನೆಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಸಹಕಾರಿಯಾಗಲಿದೆ . ಇದೊಂದು ಜನಪರವಾದ ಬಜೆಟ್ ಆಗಿದೆ ಎಂದು ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ .

JANANUDI.COM NETWORK ಶಿರ್ವ:ಪ್ರಸ್ತುತ ದಿನದಿಂದ ದಿನಕ್ಕೆ ಉದ್ಯೋಗಕ್ಕಾಗಿ ಪೈಪೋಟಿ ಹೆಚ್ಚುತ್ತಿದ್ದು, ನಿವೇಶನ ನೀಡುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಜೊತೆಗೆ ಹಳೆದು ಉನ್ನತ ಉದ್ಯೋಗಗಳಿಗೆ ಸಜ್ಜುಗೊಳಿಸುವುದುರಲ್ಲಿ ತರಬೇತಿ ಮತ್ತು ಜೀವನದ ವಿವಿಧ ಕೌಶಲ್ಯಗಳ ಸರಿಯಾದ ಮಾಹಿತಿ,ಮಾರ್ಗದರ್ಶನ ನೀಡುವುದರಲ್ಲಿ ಸಂಸ್ಥೆಯ ಜೊತೆಗೆ ಹೆತ್ತವರು ಹಾಗೂ ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಮಿಜಾರು ಮೈಟ್ ಕಾಲೇಜಿನ ಒಡಂಬಡಿಕೆ ಅನ್ವಯ ಏರ್ಪಡಿಸಿದ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ […]

ಶ್ರೀನಿವಾಸಪುರ: ಜನರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ದೀಪ ಹೇಳಿದರು.ತಾಲ್ಲೂಕಿನ ಹೊದಲಿ ಗ್ರಾಮದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮದಡಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಜನರು ಆರೋಗ್ಯವೇ ಭಾಗ್ಯ ಎಂಬ ಮಾತಿನಲ್ಲಿ ನಂಬಿಕೆ ಇಡಬೇಕು. ಆರೋಗ್ಯ ಕೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟ. ಹಾಗಾಗಿ ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ […]

JANANUDI.COM NETWORK ಉಳ್ಳಾಲ, ಸಮುದ್ರಕ್ಕೆ ಜಿಗಿದ ಪ್ರಿಯತಮೆಯನ್ನು ರಕ್ಷಿಸಲು ಸಮುದ್ರಕ್ಕೆ ಜಿಗಿದ ಪ್ರಿಯತಮ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ (28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.ಕೋಟೆಕಾರು ಪಾಣೀರು ನಿವಾಸಿ ಅಶ್ವಿತಾ ಫೆರಾವೊ (22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇವಳನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ ಲಾಯ್ಡ್ ಮ್ರತಪಟ್ಟಿದ್ದಾರೆ.ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದು […]

JANANUDI.COM NETWORK ಬೆ0ಗಳೂರು: ಕೊರೋನಾ ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕಫ್ರ್ಯೂವನ್ನು ಹಿ0ತೆಗೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅದರಂತೆ ಜನವರಿ 31ರಿ0ದ ನೈಟ್ ಕಫ್ರ್ಯೂ ರದ್ದಾಗಲಿದೆ ಎ0ದು ಕ0ದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.ಅದೇ ರೀತಿ 50-50 ನಿಯಮ ಕೂಡ ರದ್ದು ಪಡಿಸಲು ತೀರ್ಮಾನಿಸಲಾಗಿದೆ ಎ0ದು ಅವರು ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಕೆಲವು ವಲಯಗಳಿಗೆ ಮಾತ್ರ ಈ ನಿಟ್ಟಿನಲ್ಲಿ ವಿನಾಯಿತಿ.ನೀಡಲಾಗಿದೆ.ಹಾಗೇ ರಾಜ್ಯದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದಕ್ಕೆ ಯಾವುದೇ ನಿಬರ್ಂಧ ವಿಧಿಸಲಾಗಿಲ್ಲ ಎ0ದು ಸರ್ಕಾರ ಸೃಷ್ಟಪಡಿಸಿದೆ. […]

ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಯಡಿಯೂರಪ್ಪನವರ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ (30) ಅವರು ನೇಣು ಬಿಗಿದುಕೊಂಡು ಇಂದು ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಸೌಂದರ್ಯ ತಾವು ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತದೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ […]

ಹರಿಹರ ಭಲಾಯ್ಕೆ ಮಾಯೆಚಿ ಬಸಿಲಿಕಾ ಹಾಚ್ಯಾ ವಾರ್ಷಿಕ್ ಮಹಾ ಪರಬ್ -2023 – ಶುಭಾಶಯ್ ಪಾಠಯ್ತಾತ್ ರೋಯ್, ರಾಮೋನಾ, ರೊವಿನ್ ಆನಿ ರೀಯೊನಾ ಡೊಲ್ಪಿ ಪಿಂಟೊ ಆನಿ ಕುಟಾಮ್

Report : Walter Monteiro ಉಡುಪಿ ಮಲ್ಲಿಗೆ ಹೂವಿನ ಇವತ್ತಿನ ದರ. ₹ 1300 Udupi jasmine flower today’s rate ₹ 1300

JANANUDI.COM NETWORK ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿ ದರು. ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.