ಬೆಂಗಳೂರು: ಕೆಪಿಎಸ್ಸಿಯ ಹಿರಿಯ ಅಧಿಕಾರಿಗಳು ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದು ಅವರ ಮೂಲಕಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದುಕೊಂಡು ವಂಚಿಸಿದ್ದ ಸಿಐಡಿ ಕಚೇರಿ ಅಧಿಕಾರಿ ಸೇರಿ ಇಬ್ಬರು.ವಿಜಯನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು ಸಿಐಡಿ ಕಚೇರಿಯಲ್ಲೇ ಡೀಲ್ ನಡೆಸುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಸಿಐಡಿ ಕಚೇರಿಯ ಆರ್ಥಿಕಅಪರಾಧ ವಿಭಾಗದಲ್ಲಿ ಸೆಕ್ಷನ್ ಸೂಪರಿಡೆಂಟ್ ಆಗಿರುವ ಆರ್ಪಿಸಿ ಲೇಔಟ್ನ ನಿವಾಸಿ ಅನಿತಾ (42) ಹಾಗೂ ಆಕೆಯ ಸಹಚರ ರಾಮಚಂದ್ರಭಟ್(56) ಬಂಧಿತರು. […]
Shivamogga, May 14, 2024: Bishop Francis Serrao SJ, Bishop of Diocese of Shimoga celebrated his Decennial Episcopal Consecration at Sacred Heart Cathedral, Shivamogga.plp Clergy, Religious and faithful of the Diocese of Shimoga organised thanksgiving Holy Eucharist on 14th evening at 6pm. Bishop Francis Serrao SJ concelebrated Holy Eucharist with Bishop Duming Dias of Diocese of […]
ಬೆಂಗಳೂರು : ತನ್ನ ಪ್ರಿಯಕರನ ಜತೆ ಮನೆಯಲ್ಲಿದ್ದ ಸುಮಾರು ಒಂದು ಕೋಟಿ ಹಣವನ್ನು ಕದ್ದು ಪರಾರಿಯಾಗಿದ್ದಾಳೆ ಎಂದು ಸ್ವತಃ ತಂದೆ ದೂರು ದಾಖಲಿಸಿದ್ದಾರೆ. ಏಪ್ರಿಲ್ 21ರಂದು ರಾತ್ರಿ ಮಲಗಲು ಎಂದು ರೂಮ್ ಗೆ ಹೋಗಿದ್ದಾಳೆ ಆದರೆ, ಮರುದಿನ ಬೆಳಗ್ಗೆ 5 ಗಂಟೆ ಸುಮಾರಿಗೆ ಮನೆಯವರು ಮಗಳು ಕಾಣೆಯಾಗಿದ್ದಾಳೆ ಎಂದು ಕಾಟನ್ಪೇಟೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ. ತಂದೆ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದು, ಆಕೆ ತನ್ನೊಂದಿಗೆ ಯಾವುದೇ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆಯೇ ಎಂದುವಿಚಾರಿಸಿದ್ದಾರೆ. ಈ […]
ರಾಜ್ಯದಲ್ಲಿ ಮೇ 13 ರಿಂದ ಮೇ 21 ರ ತನಕ ಮಿಂಚು ಬಿರುಗಾಳಿ ಸಹಿತ ಮಳೆಯಾಗುವ ಸೂಚನೆ ಹವಮಾನ ಇಲಾಖೆ ನೀಡಿದೆ. ಕಳೆದ ಎರಡು ದಿನಗಳಿಂದ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಕೆಲವು ಕಡೆ ಸ್ವಲ್ಪ ಮಟ್ಟಿಗೆ ತಂಪಾಗಿದೆ. ಇನ್ನೂ ಕೆಲವು ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗಲಿದೆ.ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ನಿನ್ನೆ ಸಂಜೆಯಿಂದ ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. […]
On 10th May 2024, the students, staffs of Father Muller Homoeopathic Medical College & Hospital (FMHMCH), Father Muller Homoeopathic Pharmaceutical Division (FMHPD) and Father Muller Charitable Institutions (FMCI) bid a heartfelt formal farewell to the Administrator of FMHMC&Hand FMHPD,Rev.Fr Roshan Crastaat Father Muller Auditorium, Deralakatte. The farewell programme was presided by the Director of FMCI, […]
ಕಾರ್ಕಳ ಹಿರ್ಗಾನಿನ ರೀಯೊನ್ ಸಲ್ಡಾನ್ಹಾ ಇವರಿಗೆ 2023-24ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಲ್ಲಿ 621 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 5 ನೇ ರ್ಯಾಂಕ್ ಪಡೆದಿದ್ದಾನೆ. ಇವನು ಹಿರ್ಗಾನ್ ಚರ್ಚಿನವರಾದ ಶ್ರೀಮತಿ ಮೇರಿ ಸಲ್ಡಾನ್ಹಾ ಮತ್ತು ರೊನಾಲ್ಡ್ ಸಲ್ಡಾನ್ಹಾ ದಂಪತಿಯ ಪುತ್ರನಾಗಿದ್ದಾನೆ. ಈತ ಕಾರ್ಕಳದ ಜ್ಞಾನಸುಧಾ ಆಂಗ್ಲಾ ಮಾಧ್ಯಮ ಶಾಲೆಯ ವಿದ್ಯಾರ್ಥಿ. ಮುಂದೆ ಈತ ಪಿಸಿಎಂ ಬಿ ಮಾಡುವ ಇಚ್ಚೆಯನ್ನು ಮಾದ್ಯಮಕ್ಕೆ ತಿಳಿಸಿದ್ದಾನೆ.
ಕೋಲಾರ:- ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಪರೀಕ್ಷೆಗೆ ಕುಳಿತಿದ್ದ 19282 ಮಂದಿ ವಿದ್ಯಾರ್ಥಿಗಳ ಪೈಕಿ 14450 ಮಂದಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಗೆ ಶೇ.74.94 ಫಲಿತಾಂಶದೊಂದಿಗೆ 17ನೇ ಸ್ಥಾನ ಬಂದಿದ್ದು, ಜಿಲ್ಲೆಯ ಕೆಜಿಎಫ್ ನಗರದ ಮಹಾವೀರ್ ಜೈನ್ ಶಾಲೆಯ ವಿದ್ಯಾರ್ಥಿನಿ ಎ.ದರ್ಶಿತಾ 623 ಅಂಕಗಳೊಂದಿಗೆ ಜಿಲ್ಲೆಗೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ ಹಾಗೂ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಈ ಬಾರಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 19282 ಮಂದಿ ಪೈಕಿ […]
ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 7ನೇ ವರ್ಷವೂ ಕೂಡ 100 % ಫಲಿತಾಂಶ ದಾಖಲಿಸಿದ್ದು 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 36 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಮರಿಯಾ ವಿಯೊಲ್ಲಾ ಬರೆಟ್ಟೊ 591 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ರೀಯಾ ಡಿ’ಸೋಜ 581 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ರೋಶನ್ ಡಿ’ಸೋಜ 573 ಅಂಕ ಗಳಿಸಿ ಮೂರನೇ […]
ಉಡುಪಿ : ಉದ್ಯಾವರ ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ ವಿಶೇಷ ಸಾಧನೆ ಮಾಡಿದೆ. 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಸತತ 100 ಪ್ರತಿಶತ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯು, ಕಳೆದ 15 ವರ್ಷಗಳಲ್ಲಿ 13 ಬಾರಿ […]

