JANANUDI.COM NETWORK ಬೆಂಗಳೂರು,ಮೇ.29: ರಾಜ್ಯದ ಹಲವೆಡೆ ಜೂನ್‌ ಎರಡವರೆಗೂ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ’ ಎಂದು ಹವಮಾನ ಇಲಾಖೆ ತಿಳಿಸಿದೆ.      ಯಾಸ್ ಚಂಡ ಮಾರುತದಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಮಾನ್ಸೂನ್ ಗಾಳಿಯ ತೀವ್ರತೆ ಹೆಚ್ಚಾಗಿದ್ದು.  ಕೇರಳದಲ್ಲಿ ಜುನ್ 31 ರ ಹಾಗೆ ಮಾನ್ಸೂನ್ ಪ್ರವೇಶಿಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಕರ್ನಾಟಕ ಕರಾವಳಿಯಲ್ಲಿ ಜೂನ್ 7 ರ ಹಾಗೆ ಮಳೆಗಾಲವು ಆರಂಭವಾಗಬಹುದೆಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್‍ನಿಂದಾಗಿ ಸಂಕಷ್ಟಕ್ಕೀಡಾಗಿರುವ ಖಾಸಗಿ ಅನುದಾನ ರಹಿತ ಶಾಲೆ,ಕಾಲೇಜುಗಳ ಬೋಧಕ,ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸುರೇಶ್‍ಕುಮಾರ್ ನೇತೃತ್ವದ ಎಂಎಲ್‍ಸಿಗಳ ನಿಯೋಗಕ್ಕೆ ಭರವಸೆ ನೀಡಿದ್ದು, ತಲಾ 10 ಸಾವಿರ ಪ್ಯಾಕೇಜ್ ನೀಡುವ ಸಾಧ್ಯತೆ ಇದೆ ಎಂದು ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ತಿಳಿಸಿದ್ದಾರೆ.ಈ ಸಂಬಂಧ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‍ಕುಮಾರ್ ನೇತೃತ್ವದಲ್ಲಿ ಶಿಕ್ಷಕ,ಪದವೀಧರ ಕ್ಷೇತ್ರಗಳ ಎಂಎಲ್‍ಸಿಗಳು ಸಂಕಷ್ಟದಲ್ಲಿರುವ ಶಿಕ್ಷಕರ,ಸಿಬ್ಬಂದಿ ನೆರವಿಗೆ ಬರಲು ಮಾಡಿದ ಮನವಿಗೆ ಸಿಎಂ ಸ್ಪಂದಿಸಿದ್ದು ಪ್ಯಾಕೇಜ್ […]

Read More

JANANUDI.COM NETWORK ಬೆಂಗಳೂರು,ಮೇ.27: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ತೊಂದರೆಗೀಡಾಗಿರುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ಸರ್ಕಾರ ನಿರ್ಧರಿಸಿತ್ತು, ಅದರಂತೆ ಸಾರಿಗೆ ಇಲಾಖೆಯಿಂದ ಪರಿಹಾರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ.”ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು’ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ […]

Read More

JANANUDI.COM NETWORK ನವದೆಹಲಿ,ಮೇ. 27: ಯೋಗ ಬಾಬಾ ರಾಮ್ ದೇವ್ ಗುರುವಿನ ಮತ್ತೊಂದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡ ಹತ್ತಿದೆ, ಅದರಲ್ಲಿ ಅವರು ತನ್ನನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸವಾಲು ಹಾಕಿ. ನನ್ನನ್ನು ಅವರಪ್ಪನನ್ನು ಬಂದಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ರಾಮ್ ದೇವ್ ತಮ್ಮ ವಿವಾದಾತ್ಮಕ ಹೇಳಿಕೆ ನೀಡಿದ ಕೆಲವು ದಿನಗಳ ನಂತರ ಈ ವಿಡಿಯೋ ವೈರಲ್ ಆಗಿದೆ. ‘ಖೈರ್, ಬಂಧನ್ ತೋ ಉನ್ಕಾ ಬಾಪ್ ಭೀ ನಹಿ ಕರ್ ಸಕ್ತಾ ಹೈ, […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ : ಉಡುಪಿಯಲ್ಲಿ ಜೆ ಎಮ್ ಜೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿದಜಾರ್ಜ್ ಡಿ. ಅಲ್ಮೇಡಾ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (26.05.2021) ಬುಧವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಾದರು.  ಮೂಲತಃ ಕುಂದಾಪುರ ಪಡುಕೋಣೆಯವರಾಗಿದ್ದ ಇವರು ತ್ರಾಸಿಯಲ್ಲಿ ನೆಲೆಸಿ  30 ವರ್ಷಗಳ ಕಾಲ ಕುವೈಟಿನ ದರ್ ಅಲ್ ಸಫಿ ಆಸ್ಪತ್ರೆಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ದುಡಿದಿದ್ದರು. ಈ ಸಂದರ್ಭದಲ್ಲಿ   ನೂರಾರು ಯುವಕರನ್ನು ವಿದೇಶಕ್ಕೆ ಕರೆದೊಯ್ದು ಉದ್ಯೋಗ ನೀಡಿದ್ದರು. ಜಾರ್ಜ್ ಡಿ.ಅಲ್ಮೇಡಾ […]

Read More

JANANUDI.COM NETWORK ನವದೆಹಲಿ, 26: ಕೋವಿಡ್ ಲಸಿಕೆ ಪ್ರಮಾಣಪತ್ರವನ್ನು ಹಂಚಿಕೋಳ್ಳುವುದು ಪ್ರತಿಶ್ಠೆಯಾಗಿ ಮಾರ್ಪಟ್ಟಿದೆ ಎಂದು ಜನ ಅಂದು ಕೊಂಡಿದ್ದಾರೆ, ಆದರೆ ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ, ಹಂಚಿಕೊಳ್ಳ ಬಾರದೆಂದು, ಭಾರತ ಸರ್ಕಾರ ಹೇಳುತ್ತದೆ. ಕೋವಿಡ್ ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಟ್ವಿಟರ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಅಥವಾ ವಾಟ್ಸಾಪ್‌ನಲ್ಲಿ ಸಾರ್ವಜನಿಕವಾಗಿ ಹಂಚಿಕೊಳ್ಳಬಾರದು, ಏಕೆಂದರೆ ನಾಗರಿಕರು ಸೈಬರ್ ದಾಳಿಕೋರರಿಗೆ ಬಲಿಯಾಗ ಬಹುದುದೆಂದು ಅಭಿಪ್ರಾಯ ಪಟ್ಟಿದೆ ಮತ್ತುತಮ್ಮ ಮಾಹಿತಿಯನ್ನು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳಬಹುದೆಂದು ಹೇಳಿಕೊಂಡಿದೆ.“ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ […]

Read More

JANANUDI.COM NETWORK ಬೆಂಗಳೂರು,ಮೇ.26.  ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿ ವಾದಿ,ಕರ್ನಾಟಕ ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ(104) ಅವರು    ಇಂದು   ಬುಧವಾರ ವಿಧಿವಶವಾದರು. ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಸ್ವಲ್ಪ ಸಮಯದ ಹಿಂದೆ  ಕೊರೊನಾ ಸೋಕಿತರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಅವರು ದೈಹಿಕ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ವಿಫಲವಾಗಿ, ನಿಧನ ಹೊಂದಿದರು. ದೊರೆಸ್ವಾಮಿ ನಿಧನಕ್ಕೆ ಹಲವು ರಾಜಕೀಯ, ಸಾಮಾಜಿಕ ಗಣ್ಯರು ಕಂಬನಿ ಮಿಡಿದಿದ್ದಾರೆ. 

Read More

JANANUDI.COM NETWORK ಬೆಂಗಳೂರು: ನಿಮಗೆ ರಾಜ್ಯದ ಜನರಿಗೆ ಲಸಿಕೆ ನೀಡಲು ಸಾಧ್ಯವಾಗದಿದ್ದರೆ, ಅವೈಜ್ಞಾನಿಕ ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿಗೆ ಕಾಂಗ್ರೆಸ್ ಹೇಳಿದೆ.    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು   ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯ ನಾಯಕರು ಲಸಿಕೆಯ ಕುರಿತಂತೆ ತಪ್ಪುಸಂದೇಶಗಳನ್ನು  ಹರಡುತ್ತಿರುವ ಮಾಹಿತಿಗಳು ಬರುತ್ತಿವೆ.‌ ಈ ನಡೆ ಅಪಾಯಕಾರಿಯಾಗಿದೆ.  ಲಸಿಕೆ ಪ್ರಕರಣದಲ್ಲಿ ಬಿಜೆಪಿಯು ತನ್ನ ವೈಫಲ್ಯವನ್ನು ಜನರು ಪ್ರಶ್ನಿಸದಂತೆ ಮಾಡಲಾಗುತ್ತಿದೆ. […]

Read More

JANANUDI.COM NETWORK ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣ ಕಳೆದ ದಿನಗಳಲ್ಲಿ ಬಹಳ ಸದ್ದು ಮಾಡಿತ್ತು, ಇತರರು ತಪ್ಪಿದಸ್ತರಂತೆ ಕಾಣಿಸುವ ಯತ್ನನಡೆದು ಇದೀಗ ಯಾರು ಹಗರಣ ಬಯಲು ಮಾಡಲು ಹೊರಟಿದ್ದರೊ, ಅವರಲ್ಲೆ ಪಾತಕ ಕ್ರತ್ಯ ಇದೆಯೆಂದು ಪ್ರಕರಣ ತಿರುಗು ಬಾಣವಾಗಿ, ಬಿಜೆಪಿಯ ಶಾಸಕ ಸತೀಶ್ ರೆಡ್ಡಿ ಆಪ್ತ ಎನ್ನಲಾದ ಬಾಬು ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬೆಡ್ ಬ್ಲಾಕಿಂಗ್ ಹಗರಣದಲ್ಲಿ ಈ ಹಿಂದೆ ಬಾಬುರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊರೊನಾ ಕಾರಣ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ […]

Read More