ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಮೇ.3: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ 6ನೇ ಪೀಠದ ಆಯುಕ್ತ ಡಾ.ಕೆ.ಇ ಕುಮಾರಸ್ವಾಮಿ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ಅಡಿ ಕ್ರಿಮಿನಲ್ ಪ್ರಕರಣವನ್ನು ವಿಧಾನಸೌಧ ಪೊಲೀಸರು ದಾಖಲೆ ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.ಸುಮಾರು 1000 ಕೋಟಿ ರೂಪಾಯಿಗಳ ಗಂಗಾ ಕಲ್ಯಾಣ ಯೋಜನೆಯಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಬೆಂಗಳೂರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ, ಬೆಂಗಳೂರು, ಡಾ. ದೇವರಾಜ್ ಅರಸು ಅಭಿವೃದ್ಧಿ ನಿಗಮ ಬೆಂಗಳೂರು, […]

Read More

JANANUDI.COM NETWORK ಜೆದ್ದಾ, ಸರಿಸುಮಾರು ಕಳೆದ ಒಂದು ವರ್ಷದಿಂದ ನಿಷೇಧಿಸಲ್ಪಟ್ಟ ಸೌದಿ ಅರೇಬಿಯಾದ ಅಂತರರಾಷ್ಟ್ರೀಯ ರಸ್ತೆ, ಜಲ ಹಾಗೂ ವಿಮಾನ ಪ್ರಯಾಣವು ಮೇ 17ರ ಮುಂಜಾನೆ 1 ಗಂಟೆಯಿಂದ ಸಹಜ ಸ್ಥಿತಿಗೆ ಬರಲಿದ್ದು, ಅಂದು ಮುಚ್ಚಲ್ಪಟ್ಟ ತನ್ನೆಲ್ಲಾ ಅಂತರರಾಷ್ರೀಯ ಗಡಿಗಳನ್ನು ಸೌದಿ ಅರೇಬಿಯಾವು ತೆರವುಗೊಳಿಸಲಿದೆ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ತಿಳಿಸಿದೆ. ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಸೌದಿ ಅರೇಬಿಯಾವು ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಯಾಣಿಕರು ಎರಡು ಡೋಸ್ ಕೊವಿಡ್ ಲಸಿಕೆಯನ್ನು ಪಡೆದಿರಬೇಕು ಅಥವಾ ಒಂದು ಡೋಸ್ ಲಸಿಕೆ […]

Read More

[ಕೆ.ಪಿ.ಸಿ.ಸಿ. ಕಾರ್ಯದರ್ಶಿ ಕಿರಣ್ ಜಿತ್  ರವರು ಬೆಳಗಾವಿಯ  ಪ್ರಭಾವಿ  ನಾಯಕರಲ್ಲಿ  ಒಬ್ಬರಾದ ಸತೀಶ್ ಜಾರಕಿ ಹೋಳಿಯ ಆತ್ಮೀಯ ಮಿತ್ರರು. ಸತೀಶ್ ಜಾರಕಿ ಹೋಳಿಯವರು ಜೀವನದಲ್ಲಿ ತಮ್ಮದೆ ಆದ ಆದರ್ಶ ತತ್ವಗಳನ್ನು ಅಳವಡಿಸಿಕೊಂಡವರು, ಅವರು ಮೌಢ್ಯವನ್ನು ನಂಬುವುದಿಲ್ಲಾ, ಅವರು ಗಳಿಗೆಯನ್ನು ನಂಬುದಿಲ್ಲಾ, ಅವರು ಬೆಳಗಾವಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿ ಪತ್ರವನ್ನು ಸಲ್ಲಿಸುವಾಗ ಬೇಕಂತ್ತಲೇ  ಅತ್ಯಂತ ಕೆಟ್ಟ ಗಳಿಗೆಯಲ್ಲಿ ನೀಡಿದ್ದರು, ಕಾರಣ ಇಂತಹ ಮೌಢ್ಯಗಳನ್ನು ಅವರು ನಂಬುದಿಲ್ಲವೆಂದು, ಇದು ಡಾ|  ಕಿರಣ್ ಜಿತ್ ತಿಳಿಸಿದ ವಿಷಯವಾಗಿದೆ. ಡಾ|ಕಿರಣ್ ಜಿತ್ […]

Read More

JANANUDI.COM NETWORK ಗುಜರಾತ್‌ನ ಭರೂಚ್‌ನ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 18 ಕರೋನ ವೈರಸ್ ರೋಗಿಗಳು ಸಾವನ್ನಪ್ಪಿದ್ದಾರೆ. ದುರಂತದ ಕರುಳು ಹಿಚುಕುವ ದೃಶ್ಯಗಳು ಕಾಣಸಿಗುತ್ತೇವೆ. ಕೆಲವು ರೋಗಿಗಳ ಅವಶೇಷಗಳನ್ನು ಸ್ಟ್ರೆಚರ್‌ಗಳು ಮತ್ತು ಹಾಸಿಗೆಗಳ ಮೇಲೆ ಜೀವಂತವಾಗಿ ಸುಟ್ಟು ಕರಕಲಾಗಿವೆ. ನಾಲ್ಕು ಅಂತಸ್ತಿನ ಕಲ್ಯಾಣ ಆಸ್ಪತ್ರೆಯಲ್ಲಿ ಮುಂಜಾನೆ 1 ಗಂಟೆಗೆ ಸಿಒವಿಐಡಿ -19 ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಸುಮಾರು 50 ಇತರ ರೋಗಿಗಳು ಇದ್ದರು. ಅವರನ್ನು ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ […]

Read More

JANANUDI.COM NETWORK ಬೆಂಗಳೂರು: ಎ.30: ’ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿದಂತೆ ನಾಳೆ ಅಂದರೆ ಮೇ 1ಕ್ಕೆ 18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಸಾಮೂಹಿಕ ಕೊರೋನಾ ಲಸಿಕೆ ಅಭಿಯಾನ ಆರಂಭಿಸಲು ಸಾಧ್ಯವಾಗುತ್ತಿಲ್ಲ, ಅದಕ್ಕಾಗಿ ಈ ವಯೋಮಾನದವರು ಆಸ್ಪತ್ರೆಗಳಿಗಾಗಲಿ, ಲಸಿಕಾ ಕೇಂದ್ರಗಳಿಗಾಗಲಿ ಹೋಗಬೇಡಿ’ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕೇಂದ್ರ ಸರ್ಕಾರ ಘೋಷಿಸಿರುವಂತೆ 18 ವರ್ಷದಿಂದ 44 ವರ್ಷದೊಳಗಿನವರಿಗೆ ಮೇ 1ರಿಂದ ಕೊರೊನಾ ಲಸಿಕೆ ನೀಡುವ ಅಭಿಯಾನ ಆರಂಭವಾಗಬೇಕಿತ್ತು. ಈ ಪ್ರಕಾರ […]

Read More

JANANUDI.COM NETWORK  ಎ. 30 ಇಸ್ರೇಲ್ ನಲ್ಲಿ ತಡರಾತ್ರಿವರೆಗೆ ನಡೆದ ಒಂದು  ಧಾರ್ಮಿಕ ಸಮಾರಂಭದ  ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು, ಈ ದುರಂತದಲ್ಲಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು103 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು  ಶುಕ್ರವಾರ ವರದಿ ಮಾಡಿವೆ. ಲಾಗ್ ಬೋಮರ್ ಆಚರಿಸಲು ಇಸ್ರೇಲ್ ಮೌಂಟ್ ಮೆರೂರ್‌ನಲ್ಲಿ ಸಾಮೂಹಿಕ ಸಭೆ ಸಮಾರಂಭ ಆಯೋಜಿಸಲಾಗಿತ್ತು. ಈ ಸಂಭ್ರಮದ ವೇಳೆ ಮೆಟ್ಟಿಲುಗಳ ಮೇಲಿಂದ ಜನರು ಒಬ್ಬರ ಮೇಲೊಬ್ಬರು ಬಿದ್ದಿರುವುದು ದುರಂತಕ್ಕೆ ಕಾರಣ ಎಂದು  ಪೊಲೀಸ್‌ ಮೂಲಗಳು ತಿಳಿಸಿವೆ.ಆರೋಗ್ಯ […]

Read More

JANANUDI.COM NETWORK ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಮತ್ತೆ ಸಂಕಷ್ಟ ವಿಪರೀತವಾಗಿದ್ದು.ಈ ಸಂಕಷ್ಟದಿಂದ ಕರ್ನಾಟಕವನ್ನು ಪಾರು ಮಾಡಲು ರಾಜ್ಯ ಸರ್ಕಾರ ಮತ್ತೆ ಲಾಕ್ ಡೌನ್ ಮೊರೆ ಹೋಗಿದ್ದು, ಇದರಿಂದ ಆರ್ಥಿಕತೆಗೆ ಹೊಡೆತ ಬೀದಿದ್ದು, ಸರ್ಕಾರದ ಬೊಕ್ಕಸಕ್ಕೆ ಭಾರೀ ಸಂಕಷ್ಟ ಎದುರಾಗಿದೆ.    ಹಾಗಾಗಿ  ಸರಾಕಾರ ಲಾಕ್ ಡೌನ್ ನಷ್ಟವನ್ನು ಸರಿದೂಗಿಸಲು   ಸರಕಾರಿ ನೌಕರರ ಒಂದು ತಿಂಗಳ ಸಂಬಳ ಕಡಿತಗೊಳ್ಳುವುದೆಂದು ಸರಕಾರ ಘೋಶಿಸಿತ್ತು, ಆದರೆ ಈಗ ಎಚ್ಚೆತುಗೊಂಡತ್ತೆ, ಈ ನಿರ್ಣ್ಯವನ್ನು ಕೈಬಿಟ್ಟು ತಮ್ಮ ಸರಕಾರದ ತಮ್ಮದೇ  ಸಚಿವರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಗರ್ಭಿಣಿಯರಿಗೆ ಕೋಲಾರದ ಎಸ್‍ಎಸ್‍ಎನ್ ಆರ್ ಆಸ್ಪತ್ರೆಯಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಒದಗಿಸಲಾಗಿರುವ ಚಿಕಿತ್ಸೆ ಹಾಗು ಸೌಲಭ್ಯಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಸ್ಪತ್ರೆ ಸುಸಜ್ಜಿತವಾಗಿದ್ದು, ಪ್ರಸ್ತುತ ಕೋವಿಡ್ ರೋಗಿಗಳಿಗೆ 40 ಹಾಸಿಗೆಗಳನ್ನು ಮಾತ್ರ ಮೀಸಲಿಡಲಾಗಿದೆ. ಆದರೆ ಎರಡನೇ ಅಲೆ ಗಂಭೀರವಾಗಿದ್ದು, […]

Read More

JANANUDI.COM NETWORK ಕುಂದಾಪುರ,ಎ.27: ರೋಜರಿ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಈ ಸಂಸ್ಥೆಗೆ 8 ಶಾಖೆಗಳಿದ್ದು, ಬಸ್ರೂರಿನಲ್ಲಿ ಈ ಮೊದಲೇ ಶಾಖೆ ಇದ್ದು ಬೇರೆಡೆಯಿಂದ ವ್ಯಹರಿಸುತಿತ್ತು, ಈಗ ಈ ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಗೊಂಡು ಇಲ್ಲಿ ವ್ಯವಹರಿಸಲಿಕ್ಕಾಗಿ ಸುಸಜ್ಜಿತವಾದ ರೋಜರಿ ಕ್ರೌನ್ ಕಡ್ಡಡವನ್ನು ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ|ವಂ| ಸ್ಟ್ಯಾನಿ ತಾವ್ರೊ ಇವರು ಮಂಗಳವಾರದಂದು ಉದ್ಘಾಟಿಸಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಫಾ|ಸ್ಟ್ಯಾನಿ ತಾವ್ರೊ ‘ದೇವರು ಎಲ್ಲರಿಗೂ ತನ್ನದೇ ಆದ ಪ್ರತಿಭೆಯನ್ನು ಕೊಟ್ಟಿದ್ದಾನೆ, ಅದನ್ನು […]

Read More