ಕೋಲಾರ : ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ಶಾಶ್ವತ ಜ್ಞಾಪಿಕೆಗಳು ಅವುಗಳನ್ನು ಜತನದಿಂದ ಮುಂದಿನ ಪೀಳಿಗೆಗೆ ತಲುಪಿಸಿ ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ರವರು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರವು ಅಂಗನವಾಡಿ ಹಾಗೂ ಶಾಲಾ ಕೊಠಡಿಗಳನ್ನು ಕಟ್ಟಿಸಿ ಕೊಡುತ್ತದೆ. ಆದರೆ ಆ ಕಟ್ಟಡಗಳ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದಿಲ್ಲ. ಜಿಲ್ಲೆಯ ಬಹುಪಾಲು ಶಾಲಾ ಕಟ್ಟಡಗಳಿಗೆ ಖಾತೆ […]

Read More

ಕುಂದಾಪುರ‌ (ಜ. 17) :  ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್‌ ಸೊಸೈಟಿ ಪ್ರವರ್ತಿತ ಎಚ್‌ ಎಮ್‌ ಎಮ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್‌  ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವು  ಕುಂದಾಪುರದ ಗಾಂಧಿ ಮೈದಾನದಲ್ಲಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ, ಸಂಸ್ಥೆಯ ಸಂಚಾಲಕರಾದ  ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರು ಕ್ರೀಡಾರ್ಥಿಗಳಿಗೆ ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್‌ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ ಬಲೂನನ್ನು ನಭದೆಡೆಗೆ […]

Read More

ಕಾರವಾರ, ಜನವರಿ 13: ಪ್ರಸ್ತುತ ಶಿವಮೊಗ್ಗದ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ, ಸನ್ನಿಧಿಯ ಸಂಚಾಲಕರಾಗಿರುವ ಶಿವಮೊಗ್ಗ ಧರ್ಮಪ್ರಾಂತ್ಯದ ಪಾದ್ರಿಗಳ ಎಮ್‌ಎಸ್‌ಜಿಆರ್ ಡುಮಿಂಗ್ ಡಯಾಸ್ ಅವರನ್ನು ಕಾರವಾರದ ಬಿಷಪ್ ಆಗಿ ಪೋಪ್ ಫ್ರಾನ್ಸಿಸ್ ನೇಮಕ ಮಾಡಿದ್ದಾರೆ. ಈ ನಿಬಂಧನೆಯನ್ನು ರೋಮ್‌ನಲ್ಲಿ ಶನಿವಾರ, ಜನವರಿ 13 ರಂದು ಮಧ್ಯಾಹ್ನ ಸಾರ್ವಜನಿಕಗೊಳಿಸಲಾಯಿತು. ಬಿಷಪ್-ಚುನಾಯಿತ, Msgr ಡುಮಿಂಗ್ ಡಯಾಸ್ ಅವರು ಸೆಪ್ಟೆಂಬರ್ 3, 1969 ರಂದು ಹೊನಾವರ್‌ನಲ್ಲಿ ಅಂಬ್ರೋಜ್ ಮತ್ತು ಮಾರ್ಸೆಲಿನ್ ಡಯಾಸ್‌ಗೆ ಜನಿಸಿದರು. ಅವರು ಬೆಂಗಳೂರಿನ ಸೇಂಟ್ ಪೀಟರ್ಸ್ ಪಾಂಟಿಫಿಕಲ್ ಸೆಮಿನರಿಯಲ್ಲಿ ತತ್ವಶಾಸ್ತ್ರದ ಸ್ನಾತಕೋತ್ತರ […]

Read More

ಕಾರ್ಕಳ ಅತ್ತೂರು ಬಸಿಲಿಕಾ ವಾರ್ಷಿಕ ಸಂತ ಲೊರೆನ್ಸ್ ಹಬ್ಬದ ಬಗ್ಗೆ ಬಸಿಲಿಕಾದ ನಿರ್ದೇಶಕ ವಂ|ಧರ್ಮಗುರು ಆಲ್ಬನ್ ಡಿಸೋಜಾ ಪತ್ರಿಕಾಗೋಷ್ಟಿಯ ಮೂಲಕ ವಿವರಣೆಯನ್ನುನೀಡಿದ್ದಾರೆ.

Read More

ಶ್ರೀನಿವಾಸಪುರ: ಕರ್ನಾಟಕ ವಾಸವಿ ಕನ್ಯಕಾಪರಮೇಶ್ವರಿ  ದೇವಾಲಯದ ಒಕ್ಕೂಟದ ರಾಜ್ಯ ನೆರ್ದೇಶಕ ಎಂ.ಆರ್. ಅನಂದ್ ರವರನ್ನು  ದಾವಣಗರೆಯಲ್ಲಿ ನಡೆದ ಕರ್ನಾಟಕ ರಾಜ್ಯ ವಾಸವಿಕನ್ಯಕಾಪರಮೇಶ್ವರಿ ದೇವಾಲಯಗಳ ಒಕ್ಕೂಟ ಪ್ರಥಮ ಸಮಾವೇಶದಲ್ಲಿ ಮೆಡಲ್ ನೀಡುವುದರ ಮೂಲಕ ಗೌರವಿಸಲಾಯಿತು.  ಈ ಸಂದರ್ಭದಲ್ಲಿ ಕರ್ನಾಟಕ ವಾಸವಿಕನ್ಯಕಾಪರಮೇಶ್ವರಿ ದೇವಾಲಯದ ಒಕ್ಕೂಟದ ಅಧ್ಯಕ್ಷ ಆರ್.ಎಲ್. ಪ್ರಭಾಕರ್,ಇದ್ದರು.

Read More

ಬೆಂಗಳೂರು: ಕಾಂಗ್ರಸ್‌ ಸರ್ಕಾರದ ಮಕತ್ವಾಕಾಂಕ್ಷೆಯ ಪಂಚಖಾತ್ರಿ ಯೋಜನಗಳ ಪೃಕಿ ಕೂನೆಯದಾದ ಯುವನಿಧಿಗೆ ಇಂದಿನಿಂದ ಚಾಲನೆನೀಡಲಾಗಿದೆ. ಸ್ವಾಮಿ ವಿವೇಕಾನಂದರ 161 ನೇ ಜಯಂತಿ ಪ್ರಯುಕ್ತ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಬೃಹತ್‌ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ ನಿರುದ್ಯೋಗಿಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಈ ಯೋಜನೆ ಜಾರಿಗೊಳಿಸಲಾಗಿದೆ. ದೇಶದಲ್ಲಿ ದಿನಬಳಕೆ, ಪೆಟ್ರೋಲ್‌, ಡಿಸೇಲ್‌ ದರಏರಿಕೆಯಾಗಿದೆ. ಜನಸಮಾನ್ಯರಿಗೆ […]

Read More

ಕುಂದಾಪುರ (ಜನವರಿ 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅವನಿ ಎ ಶೆಟ್ಟಿಗಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2023-24 ವೈಯಕ್ತಿಕ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅಶೋಕ್ ಜಿ ಶೆಟ್ಟಿಗಾರ್ ಮತ್ತು […]

Read More

ಕೋಲಾರ,ಜ.10: ಇಂದಿನ ಅಧುನಿಕತೆಯ ಸಂಶೋಧನೆಗಳಲ್ಲಿ ಎಷ್ಟೇ ಅವಿಷ್ಕಾರಗಳು ಕಂಡು ಬಂದರೂ ಸಹ ಟೆಕ್ನಲಾಜಿಗಳು ಬದಲಾಗದು. ಇಂದು ರೊಬೊಟಿಕ್ಸ್ ತಂತ್ರಜ್ಞಾನ ಮತ್ತು ಕೃತಕ ಬುದ್ದಿವಂತಿಕೆ ಪರಿಚಯದೊಂದಿಗೆ ಶಸ್ತ್ರ ಚಿಕಿತ್ಸೆ ವಿಧಾನವು ಬದಲಾಗುತ್ತಿದೆ ಇದರಿಂದ ರೋಗಿಗಳಿಗೆ ಮತ್ತು ಶಸ್ತ್ರ ಚಿಕಿತ್ಸಕರಿಗೆ ಹೆಚ್ಚಿನ ಅನುವುಂಟಾಗುತ್ತಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಸ್ಪೈನ್ ಸರ್ಜರಿ ಮತ್ತು ಕನ್ಸಲ್ಟೆಂಟ್-ರೋಬೋಟಿಕ್ ಸ್ಪೈನ್ ಸರ್ಜರಿ ವಿಭಾಗದ ಅಧ್ಯಕ್ಷರು ಹಾಗೂ ಎಚ್.ಓ.ಡಿ. ಡಾ. ಎಸ್. ವಿದ್ಯಾಧರ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಮಣಿಪಾಲ್ ಆಸ್ಪತ್ರೆಯ ವಿವಿಧ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥರು […]

Read More

ಉಡುಪಿ ಜಿಲ್ಲಾ ಬರಹಗಾರರ ಕೋಶ’ ಬಿಡುಗಡೆಕಾರ್ಯಕ್ರಮದಲ್ಲಿಉಪನ್ಯಾಸ ಕೋಲಾರ: ಜಗತ್ತಿಗೆ ಅಪಾರ ಪ್ರಮಾಣದಲ್ಲಿ ಚಿನ್ನ ಕೊಟ್ಟ; ನಾಡಿಗೆ ಹಾಲು, ತರಕಾರಿ, ಟೊಮಾಟೋ, ಮಾವು ಕೊಡುತ್ತಿರುವ ಅವಿಭಜಿತ ಕೋಲಾರ ಜಿಲ್ಲೆಯ ಶ್ರಮಜೀವಿಗಳ ಹೋರಾಟಗಳೊಂದಿಗೆ ಜಿಲ್ಲಾ ಪತ್ರಿಕೆಗಳು ಹಾಸುಹೊಕ್ಕಾಗಿವೆ. ಪತ್ರಿಕೆಗಳ ಜೊತೆ ಚಳವಳಿಗಳು ಬೆಳೆದಿವೆ, ಆಂದೋಲನಗಳ ಜೊತೆ ಪತ್ರಿಕೆಗಳು ಬೆಳೆದಿವೆ ಎನ್ನುವಷ್ಟರ ಮಟ್ಟಿಗೆ ಅವು ಒಂದಕ್ಕೊಂದು ಬೆಸೆದುಕೊಂಡಿವೆಎಂದು ಹಿರಿಯ ಪತ್ರಕರ್ತ, ಲೇಖಕ ವಿಶ್ವಕುಂದಾಪುರಅಭಿಪ್ರಾಯ ಪಟ್ಟಿದ್ದಾರೆ. ಭಾಷಾ ಅಸ್ಮಿತೆಯ ಹೋರಾಟಕ್ಕೂ ಭಾಷಾ ಸೌಹಾರ್ದತೆಗೂ ಬಯಲುಸೀಮೆಯ ಈ ನೆಲ ಉದಾಹರಣೆಯಾಗಿದೆಎಂದುಉಡುಪಿಯಎಂಜಿಎಂಕಾಲೇಜಿನಅಮೃತ ಮಹೋತ್ಸವದ ಸುಸಂದರ್ಭದಲ್ಲಿಕಾಲೇಜಿನರವೀಂದ್ರ ಭವನದಲ್ಲಿಜನವರಿ […]

Read More