ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಎ. ಪಿ. ಇವಳು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರು ಆಯೋಜಿಸಿದ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ – 2025ರ ಒಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನ 15ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಸಂಸ್ಥೆಯ ಪ್ರಾಂಶುಪಾಲರಾದ ಡಾ. […]

Read More

ಕಾರ್ಕಳ : ವಿಶ್ವ ಪ್ರಸಿದ್ದ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಜನವರಿ 26ರಿಂದ 30ರ ವರೆಗೆ ಜಗಲಿದೆ. 2025 ರ ವರ್ಷದ ಮಹೋತ್ಸವದ ಸಂದೇಶ “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುವುದಾಗಿದೆ.ಜನವರಿ 26ರ ಬೆಳಿಗ್ಗೆ 10.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನಡೆಯಲಿದ್ದು, ಉಡುಪಿ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಪ್ರಧಾನ ಯಾಜಕರಾಗಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ ಜನವರಿ 27ರಂದು ಬೆಳಿಗ್ಗೆ 10.00 ಗಂಟೆಗೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆಯನ್ನು, ಉಡುಪಿ […]

Read More

ಶ್ರೀನಿವಾಸಪುರ : ಎಲ್‍ಐಸಿ ಯಿಂದ ಮ್ಯಾಡ್ ಮಿಲಿಯನ್ ಡೇಯನ್ನ ಪ್ರತಿನಿದಿಗಳಿಗಾಗಿ ಹೊಸ ವ್ಯವಹಾರ ಸ್ಪರ್ದೆಯನ್ನು ಏರ್ಪಡಿಸಲಾಗಿ ಜ. 20 ರೊಳಗೆ ದೇಶಾದ್ಯಾಂತ 14 ಲಕ್ಷ ಪಾಲಿಸಿ ಮಾಡಿಸಲು ಗುರಿಯೊಂದಿದೆ, ಶ್ರೀನಿವಾಸಪುರ ಉಪಶಾಖೆಯಿಂದ 500 ಪಾಲಿಸಿ ಮಾಡಿಸಲು ಪ್ರತಿಯೊಬ್ಬ ಪ್ರತಿನಿಧಿಗಳು ಸಂಕಲ್ಪ ಮಾಡಬೇಕು ಎಂದರು. ವಿಶೇಷ ಅಭಿಯಾನದಡಿಯಲ್ಲಿ ಪ್ರತಿ ನಿಧಿ ಮನೆ ಮನೆಗೆ ಬೇಟಿ ನೀಡಿ ಎಲ್‍ಎಐಸಿ ಬಗ್ಗೆ ಅರಿವು ಮೂಡಿಸಬೇಕು ಎಂದು ಎಲ್‍ಐಸಿ ಬೆಂಗಳೂರು – 2 ಮಾರುಕಟ್ಟೆ ವ್ಯವಸ್ಥಾಪಕ ಗುರುಕೃಷ್ಣ ಮಾಹಿತಿ ನೀಡಿದರು.ಪಟ್ಟಣದ ಎಲ್‍ಐಸಿ ಉಪಶಾಖೆಯಲ್ಲಿ […]

Read More

ಕುಂದಾಪುರ; ಟೀಚರ್ ಟ್ರೈನಿಂಗ್  ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ  ವಿದ್ಯಾರ್ಥಿಗಳಿಗೆ “ಗಣಿತ ವಿಷಯ” ಕುರಿತ ವಿಶೇಷ ತರಬೇತಿ (ಜ.16) ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಿರಣ್ ಕೊಠಾರಿ  ಮತ್ತು ಭಾಗ್ಯ ರವರು  ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು.  ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ಗಣಿತ  ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ ಪ್ರಕ್ರಿಯೆ ಆಟದ ಆಧಾರದಲ್ಲಿ ನಡೆಯಬೇಕು” ಎಂಬುದನ್ನು ಒತ್ತಿಹೇಳಿ, […]

Read More

ಮಂಗಳೂರು, ಜನವರಿ 16, 2025 : ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನಲವು ಮೌಲ್ಯಾಧಾರಿತ ಸಮಾಜವನ್ನುಪೋಷಿಸುವ ದೃಢವಾದ ಬದ್ಧತೆಯಿಂದ ಹುಟ್ಟಿಕೊಂಡ ಸಂಸ್ಥೆ. 1989ರಲ್ಲಿ ಸ್ಥಾಪಿಸಲಾದ ಈ ಸಂಸ್ಥೆಯು 1991 ರಲ್ಲಿದತ್ತಿಸಂಸ್ಥೆಯಾಗಿ ನೋಂದಾಯಿತವಾಗಿದೆ. ಕಲೆ, ಸಂಸ್ಕೃತಿ, ಶಿಕ್ಷಣ ಮತ್ತು ಜಾನಪದಕ್ಕೆ ಸಕ್ರಿಯ ಬೆಂಬಲ ನೀಡುವ ಹಾಗೂರಾಜ್ಯದ ಜನರಲ್ಲಿ ಸಾಮರಸ್ಯ ಮತ್ತು ಸರ್ವಾಂಗೀಣ ಗುಣಮಟ್ಟವನ್ನು ಉತ್ತೇಜಿಸುವ ಸೇವೆಗೆ ಬದ್ಧವಾಗಿದೆ. ಇದೀಗಬಹುನಿರೀಕ್ಷಿತ ೨೦೨೫ರ ಸಂದೇಶ ಪ್ರಶಸ್ತಿಗಳನ್ನು ಕೊಡಮಾಡುವ ಕೈಂಕರ್ಯದಲ್ಲಿ ತೊಡಗಿದೆ.ಸಂಗೀತ, ನೃತ್ಯ, ಕಲೆ, ಚಿತ್ರಕಲೆ, ಪತ್ರಿಕೋದ್ಯಮ, ಮಾಧ್ಯಮ ಶಿಕ್ಷಣ, ಸಾರ್ವಜನಿಕ ಭಾಷಣ […]

Read More

ಮಂಗಳೂರು; ಬಾಲ ಯೇಸುವಿನ ಹಬ್ಬದ ಎರಡನೇ ದಿನವು ಎಲ್ಲಾ ಪಾಲ್ಗೊಳ್ಳುವವರಿಗೆ ಸ್ಮರಣೀಯ ಮತ್ತು ಆಧ್ಯಾತ್ಮಿಕವಾಗಿ ಸಮೃದ್ಧಗೊಳಿಸುವ ಅನುಭವವಾಗಿದ್ದು, “ಪ್ರತಿ ಹೆಜ್ಜೆಯಲ್ಲೂ ಪ್ರೀತಿ, ಪ್ರತಿ ಪ್ರಯಾಣದಲ್ಲೂ ಭರವಸೆ” ಎಂಬ ವಿಷಯದ ಅಡಿಯಲ್ಲಿ ರೋಗಿಗಳು ಮತ್ತು ಬಳಲುತ್ತಿರುವವರಿಗೆ ವಿಶೇಷ ಒತ್ತು ನೀಡಲಾಯಿತು. ಇಡೀ ದಿನವನ್ನು ಪ್ರಾರ್ಥನೆಗಳಿಗೆ, ಜನಸಾಮಾನ್ಯರಿಗೆ ಮತ್ತು ಅಗತ್ಯವಿರುವವರಿಗೆ ಸಹಾನುಭೂತಿಯ ಕಾರ್ಯಗಳಿಗೆ ಮೀಸಲಿಡಲಾಗಿತ್ತು. ಬೆಳಿಗ್ಗೆ 6:00 ರ ಸಾಮೂಹಿಕ ಪ್ರಾರ್ಥನೆಯೊಂದಿಗೆ ದಿನವು ಪ್ರಾರಂಭವಾಯಿತು, ಇದನ್ನು ರೆವ್. ಪಂ. ಡಾ. ಪ್ರಾಂತೀಯ ಕೌನ್ಸಿಲರ್ ಆರ್ಚಿಬಾಲ್ಡ್ ಗೊನ್ಸಾಲ್ವೆಸ್, ಆ ದಿನಕ್ಕೆ ಪ್ರಾರ್ಥನೆಯ […]

Read More

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಶೇಖ್ ಎಮ್ ನಿಹಾನ್ (3ನೇ ತರಗತಿ) ಗ್ರೀಷ್ಮಾ (4ನೇ ತರಗತಿ) ಮತ್ತು ಸಿಂಧು ಮಧ್ಯಸ್ತ (6ನೇ ತರಗತಿ) ಮಹಾರಾಷ್ಟ್ರದ ಪುಣೆಯಲ್ಲಿ ಗುರು ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಆಯೋಜಿಸಿದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿರುತ್ತಾರೆ ಹಾಗೂ ಮಾರ್ಗದರ್ಶನ ನೀಡಿದ ರಾಷ್ಟ್ರಮಟ್ಟದ ಸಂಪನ್ಮೂಲ ತರಬೇತುದಾರರು ಹಾಗೂ ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಉಪನ್ಯಾಸಕರಾದ ಗೀತಾ […]

Read More

ಬಾಲ ಯೇಸುವಿನ ಮಹೋತ್ಸವದ ದಿನ, ಕರ್ನಾಟಕ ವಿಧಾನ ಸಭೆಯ ಸಭಾ ಅಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಬಾಲ ಯೇಸುವಿನ ವಾರ್ಷಿಕ ದಿನಾಚರಣೆಯನ್ನು ಆಚರಿಸಲು ಬಾಲ ಯೇಸು ದೇವಾಲಯಕ್ಕೆ ಭೇಟಿ ನೀಡಿದರು. ಅವರ ಉಪಸ್ಥಿತಿ ಈ ಕಾರ್ಯಕ್ರಮಕ್ಕೆ ಗೌರವವನ್ನು ಹೆಚ್ಚಿಸಿತು, ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದರು .ಬಾಲ ಯೇಸು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ಯು.ಟಿ. ಖಾದರ್ ಅವರು ಸ್ಥಳೀಯ ಸಮುದಾಯದೊಂದಿಗೆ ಆತ್ಮೀಯವಾಗಿ ಸಂವಾದ ಮಾಡಿದರು ಮತ್ತು ನಂಬಿಕೆ, ಐಕ್ಯತೆ ಮತ್ತು ಇಂತಹ ಸಂಗ್ರಹಣೆಯ ಸಾಂಸ್ಕೃತಿಕ […]

Read More

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಎಸ್. ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಲಕ್ಷ್ಯ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಸಂಪನ್ಮೂಲ ತರಬೇತುದಾರರಾಗಿ ಆಗಮಿಸಿದ ಕುಂದಾಪುರ ವಲಯದ ಶಿಕ್ಷಣ ಸಂಯೋಜಕರು ಹಾಗೂ ತಾಲೂಕು ಎಸ್. ಎಸ್.ಎಲ್.ಸಿ ನೋಡೆಲ್ ಶ್ರೀ ಶೇಖರ್ ಪಡುಕೋಣೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಬದಲಾಗುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಹೊಂದಿಕೊಂಡು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಗುಣಮಟ್ಟದ ಫಲಿತಾಂಶವನ್ನು ಪಡೆಯಲು ನಿರಂತರ ಅಭ್ಯಾಸ, ಮನನ, ಆಸಕ್ತಿಯುತ ಕಲಿಕೆ ಪ್ರಮುಖ […]

Read More
1 11 12 13 14 15 212