ಖಾಸಗಿ ಬಾಡಿಗೆ ವಾಹನಗಳಲ್ಲಿ (ಖಾಸಗಿ ಸೇವೆಯ ವಾಹನಗಳಲ್ಲಿ) ಒಬ್ಬೊಬ್ಬರೇ ಪ್ರಯಾಣಿಸುವುದೆಂದರೆ ಇತ್ತೀಚಿನ ದಿನಗಳಲ್ಲಿಭಯವಾಗಿದೆ. ಮಹಿಳೆ, ಮಕ್ಕಳು, ಗಂಡಸರೆನ್ನದೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳು ಸಂಭವಿಸುತ್ತಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆ ರಾತ್ರಿ ವೇಳೆ ಇಲ್ಲವೇ ಅಪರಿಚಿತ ಸ್ಥಳಕ್ಕೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್‌ ಲೊಕೇಷನ್‌ ಟ್ರ್ಯಾಕಿಂಗ್‌ ಡಿವೈಸ್‌ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳವಡಿಕೆಯನ್ನು ಕಡ್ಡಾಯ ಮಾಡಿ ಆದೇಶಿಸಲಾಗಿದೆ. ವಿಎಲ್‌ಟಿ ಹಾಗೂ ಪ್ಯಾನಿಕ್‌ ಬಟನ್‌ […]

Read More

ಬೆಂಗಳೂರು: ರಾಜ್ಯದ ರಾಜಧಾನಿಯ ಹಲವು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿ ಗಳಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆ ಶಾಲೆಗಳಿಗೆ ಬೆದರಿಕೆ ಹಾಕುವ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಸಿದ್ದಾರೆ.ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಪೋಷಕರು ಶಾಲೆಯತ್ತ ಧಾವಿಸುತ್ತಿದ್ದು, ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ. 15 ಶಾಲೆಗಳ ಪೈಕಿ 13 […]

Read More

ಹುಲಿ ದಾಳಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಸುಮಾರು 10 ವರ್ಷ […]

Read More

ಶ್ರೀನಿವಾಸಪುರ: ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ ಹೇಳಿದರು.ಪಟ್ಟಣದ ಜಗದ್ಗುರು ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿಯಿಂದ ಭಾನುವಾರ ಏರ್ಪಡಿಸಿದ್ದ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.ಬ್ರಾಹ್ಮಣ ಸಮುದಾಯ ತಮ್ಮೊಳಗೆ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಹ ಬದಿಗೊತ್ತಿ ಒಗ್ಗೂಡಬೇಕು. ಸಮಾಜದ ಎಲ್ಲ ರಂಗಗಳಲ್ಲೂ ಮುಂದೆ ಬರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಸಾಂಸ್ಕøತಿಕ ಪರಂಪರೆಗೆ ಬೆಲೆ ನೀಡಬೇಕು. […]

Read More

ಚಿತ್ರದುರ್ಗ, ಹಿರಿಯೂರು, ನವೆಂಬರ್ 26, 2023: ಹಿರಿಯೂರಿನ ಅಸಂಪ್ಷನ್ ಶಾಲೆಗಳು, ಚಿತ್ರದುರ್ಗ ಜಿಲ್ಲೆ, ಶಿವಮೊಗ್ಗ ಧರ್ಮಪ್ರಾಂತ್ಯವು ತನ್ನ ವಾರ್ಷಿಕ ದಿನ 2023 ಅನ್ನು ನವೆಂಬರ್ 25 ರಂದು ಸಂಜೆ 5 ರಿಂದ 9:30 ರವರೆಗೆ ಆಚರಿಸಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಬೆಂಗಳೂರು ಆರ್ಚ್ ಡಯಾಸಿಸ್ ನ ವಿಕಾರ್ ಜನರಲ್ ಮಾನ್ಸಿಂಜರ್ ಸಿ ಫ್ರಾನ್ಸಿಸ್ ವಹಿಸಿದ್ದರು. ಮೌಂಟ್ ಕಾರ್ಮೆಲ್ ಎಜುಕೇಶನ್ ಸೊಸೈಟಿ(ಆರ್) ಕಾರ್ಯದರ್ಶಿ ರೆ.ಫಾ.ವೀರೇಶ್ ಮೊರಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯೂರಿನ ಪುರಸಭಾ ಸದಸ್ಯೆ ಶ್ರೀಮತಿ ಮಗ್ದಲಾ ಮರಿಯಾ, ಚಿತ್ರದುರ್ಗದ […]

Read More

ಹಾಸನ: ಎಸ್‌ ಡಿಎ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ.. 31 ವರ್ಷದ ಸುಚಿತ್ರಾ ಮೃತ ಮಹಿಳೆ ಅಧಿಕಾರಿ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ್‌ ಒನ್‌ ಕೇಂದ್ರದಲ್ಲಿ ಎಸ್‌ ಡಿಎ ಅಧಿಕಾರಿಯಾಗಿಕಾರ್ಯನಿರ್ವಹಿಸುತ್ತಿದ್ದರು. ಸುಚಿತ್ರಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಆದರೆ ಈಗ ಏಕಾಏಕಿರಕ್ಷಣಾಪುರಂ ಬಡಾವಣೆಯ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಎಸ್‌ ಡಿಎ ಅಧಿಕಾರಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ […]

Read More

ಬೆಂಗಳೂರು,ನ.25:ಭ್ರೂಣ ಪತ್ತೆ ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಭ್ರೂಣಗಳನ್ನು ಪತ್ತೆ ಮಾಡಿ ಅಬಾರ್ಷನ್ ಮಾಡಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 900 ಭ್ರೂಣ ಹತ್ಯೆ ಮಾಡಿರೋದು ತಿಳಿದು ಬಂದಿದೆ. ಕಳೆದ ಅಕ್ಟೋಬರ್​ ತಿಂಗಳಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ನಾಲ್ವರು ಗರ್ಭಿಣಿಯರನ್ನು ಸ್ಕ್ಯಾನ್ ಮಾಡಿಸುತ್ತಿದ್ದರು.ಇದು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದಾಗ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹೆಸರಿನವರನ್ನು ಬಂಧಿಸಲಾಗಿತ್ತು. ಆರೋಪಿಗಳ […]

Read More

ಬೆಂಗಳೂರು, ನ.೨೫: ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನವೆಂಬರ್‌ 25 ರಂದು ಹಾಗೂ 26 ರಂದು ಕರಾವಳಿ ಶ್ರೀಮಂತ ಕ್ರೀಡೆ ಕಂಬಳ ಆಯೋಜಿಸಲಾಗಿದ್ದು,  ʼಬೆಂಗಳೂರು ಕಂಬಳʼಕ್ಕೆ ಮೊದಲ ಕೆರೆ ಉದ್ಘಾಟನೆ ನಡೆದಿದೆ. ಇಂದು ಈ ಸಮಾರಂಭದಲ್ಲಿ ಪಾಲುಗೊಂಡ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ವಿಶೇಷ ದೀಪ ಬೆಳಗಿಸಿ, ಗಂಗಾರಾತಿ ಮಾಡುವುದರ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು […]

Read More