ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ   ಕೋಲಾರ ಸಾಕ್ಷರತಾ ಕಾರ್ಯಕ್ರಮದ ಯೋಜನೆಯಡಿ ಬೋಧಕರಿಗೆ ತರಭೇತಿ ಕಾರ್ಯಕ್ರಮ     ಕೋಲಾರ,ಡಿ.10: ಜಿಲ್ಲಾ ಮತ್ತು ತಾಲ್ಲೂಕು ಲೋಕ ಶಿಕ್ಷಣ ಸಮಿತಿ ಕೋಲಾರ ಮತ್ತು ಶ್ರೀ ಸರಸ್ವತಿ ಮಹಿಳಾ ಮಂಡಳಿ ಕೋಲಾರ ಸಂಸ್ಥೆಯ ಸಹಯೋಗದೊಂದಿಗೆ ಸಾಕ್ಷರತಾ ಕಾರ್ಯಕ್ರಮದ ಯೋಜನೆಯಡಿ ಬೋಧಕರಿಗೆ ತರಭೇತಿ ಕಾರ್ಯಕ್ರಮವನ್ನು ದಿನಾಂಕ: 02/12/2019 ರಂದು ಬೆಳಗ್ಗೆ 10.30 ಗಂಟೆಗೆ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಎನ್.ವಿ.ಬಾಬು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಾ […]

Read More

JANANUDI.COM NETWORK   ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ 2019ರ ಏಪ್ರಿಲ್‍ನಲ್ಲಿ ನಡೆಸಿದ ಅ0ತಿಮ ಪದವಿ ಪರೀಕ್ಷೆಯಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿಗೆ ಏಳು ರ್ಯಾಂಕ್‍ಗಳು ಬಂದಿವೆ. SAHANA – BSC 3RD RANK A AMBIKA RAO, BA 7TH RANK  PRATHWIK S BANGERA – BCA 4TH RANK  SHETTY PRIYANKA – BBA 6TH RANK  SWATHI – BCA 8TH RANK RAMYA – BCA 9TH RANK SUJAN – BCA […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಮುಂದೆ, ಅರಣ್ಯ ಇಲಾಖೆ ಅಧಿಕಾರಿಗಳು ಅಕ್ರಮವಗಿ ರೈತರ ಜಮೀನು ವಶ: ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ರೈತರು ಪ್ರತಿಭಟನೆ. ಶ್ರೀನಿವಾಸಪುರ: ಅರಣ್ಯ ಇಲಾಖೆ ಅಧಿಕಾರಿಗಳು ಅಕ್ರಮವಗಿ ರೈತರ ಜಮೀನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.   ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ       ಕೋಲಾರದಲ್ಲಿ ಮರಕ್ಕೆ ವಿಷವಿಟ್ಟುಕೊಲ್ಲುವ ಪ್ರಯತ್ನದ ಪ್ರಕರಣ ವರ್ಷವಾಗಿದ್ದರೂ, ಎಫ್.ಐ.ಆರ್ ದಾಖಲಿಸುವ ಶಾಸ್ತ್ರ ಮಾತ್ರ ಇನ್ನಾವುದೇ ಕ್ರಮಗೊಳ್ಳದಿರುವುದು ಅರಣ್ಯ ಇಲಾಖೆಯ ನಿರ್ಲಕ್ಷ್ಯ     ಕೋಲಾರ:ನಗರದಲ್ಲಿ ನಡೆದಿದ್ದ ಮರಕ್ಕೆ ವಿಷವಿಟ್ಟುಕೊಲ್ಲುವ ಪ್ರಯತ್ನದ ಪ್ರಕರಣಕ್ಕೆ ಇದೀಗ ಒಂದು ವರ್ಷವಾಗಿದ್ದರೂ, ಎಫ್.ಐ.ಆರ್ ದಾಖಲಿಸುವ ಶಾಸ್ತ್ರಆಗಿದ್ದು ಬಿಟ್ಟರೆ, ಬೇರೆ ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಕಾರ್ಯ ಆಗದಿರುವುದು ಅರಣ್ಯ ಇಲಾಖೆಯ ನಿರ್ಲಕ್ಷ್ಯಎದ್ದುಕಾಣುತ್ತಿದೆ. ನಗರದ ಗೌರಿಪೇಟೆಯ 5 ನೇ ರಸ್ತೆಯಲ್ಲಿರುವ ಗುಲ್‍ಮೋಹೋರ್ ಮರದ ಬುಡಕ್ಕೆ ರಾಸಾಯನಿಕ-ವಿಷ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ     ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಕರೆ     ಕೋಲಾರ ಡಿ.10 : ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟವು ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಡಿಸೆಂಬರ್ 20 ಮತ್ತು 21 ರಂದು ನಡೆಯಲಿದ್ದು, ಕ್ರೀಡಾ ಸ್ಪರ್ಧೆಗಳಲ್ಲಿ ಸ್ಪರ್ಧಾ ಮನೋಭಾವದಿಂದ ಸರ್ಕಾರಿ ನೌಕರರು ಭಾಗವಹಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ. ಅಶೋಕ್ ತಿಳಿಸಿದರು. ನೌಕರರ ಭವನದಲ್ಲಿಂದು ನಡೆದ ಸಭೆಯಲ್ಲಿ ಅರಣ್ಯ ಇಲಾಖೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ. ಮಂಜುನಾಥ್ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭವನ್ನು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಉದ್ಘಾಟಿಸಿದರು.   ಶ್ರೀನಿವಾಸಪುರ: ಫಲಾನುಭವಿಗಳು, ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವುದರ ಮೂಲಕ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.   ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಲೇವಾದೇವಿಗಾರರ ಶೋಷಣೆಯಿಂದ ಮಹಿಳೆಯರನ್ನು ಮುಕ್ತಗೊಳಿಸುವ ಉದ್ದೇಶದಿಂದ ಬಡ್ಡಿ ರಹಿತ ಸಾಲ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭವನ್ನು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಉದ್ಘಾಟಿಸಿದರು.  ಶ್ರೀನಿವಾಸಪುರ: ಫಲಾನುಭವಿಗಳು, ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವುದರ ಮೂಲಕ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.   ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ  ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಲೇವಾದೇವಿಗಾರರ ಶೋಷಣೆಯಿಂದ ಮಹಿಳೆಯರನ್ನು ಮುಕ್ತಗೊಳಿಸುವ ಉದ್ದೇಶದಿಂದ ಬಡ್ಡಿ ರಹಿತ ಸಾಲ ನೀಡುವ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ     ರಾಯಲ್ಪಾಡು : ಧಾರ್ಮಿಕ ಕಾರ್ಯಗಳು ಮಾನಸಿಕ ನೆಮ್ಮದಿ ನೀಡುವುದಲ್ಲದೆ ಮನೋಬಲವನ್ನು ಹೆಚ್ಚಿಸಲು ಪ್ರೇರಣೆಯಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.   ರಾಯಲ್ಪಾಡು ಹೋಬಳಿಯ ಬೈರಗಾನಪಲ್ಲಿ ಗ್ರಾಮದಲ್ಲಿನ ಕೋದಂಡರಾಮಸ್ವಾಮಿ ಪುನರ್ ಪ್ರತಿಷ್ಠಾಪನಾ ಮತ್ತು ನೂತನ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗುಂಡು ಮಾತನಾಡಿದರು. ಜೀವನ ಜಂಜಾಟದ ನಡುವೆ ಮನುಷ್ಯ ಧಾರ್ಮಿಕ ಕಾರ್ಯಗಳತ್ತ ವಿಮುಖನಾಗುತ್ತಿದ್ದು, ನಡೆ ನುಡಿಗಳಲ್ಲಿ ಮನುಷ್ಯ ಎಲ್ಲಿಯ ತನಕ ಶುದ್ದನಾಗಿರುತ್ತಾನೆ,ಅಲ್ಲಿಯ ತನಕ ಮನುಷ್ಯ ಶ್ರೇಷ್ಠನಾಗಿರುತ್ತಾನೆ.ಜನರು ಆಧ್ಯಾತ್ಮಿಕತೆಯನ್ನು ಕೇವಲ ಆಡಂಬರಕ್ಕೆ ಸೀಮಿತಗೊಳಿಸದೆ,ನಿರ್ಮಲ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಸಮಾವೇಶ ಉದ್ಘಾಟಿಸಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬೈಯ್ಯಾರೆಡ್ಡಿ ಮಾತನಾಡಿದರು. ಶ್ರೀನಿವಾಸಪುರ: ಕೃಷಿಕರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಕೋಳಿ ಸಾಕಾಣಿಕೆದಾರರಿಗೂ ವಿಸ್ತರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬೈಯ್ಯಾರೆಡ್ಡಿ ಒತ್ತಾಯಿಸಿದರು.   ಇಲ್ಲಿ ಏರ್ಪಡಿಸಿದ್ದ ತಾಲ್ಲೂಕು ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಈಗ ಕೋಳಿ ಸಾಕಾಣಿಕೆ ನಷ್ಟದ ಕಸುಬಾಗಿ ಪರಿಣಮಿಸಿದೆ. ಕಂಪನಿಗಳು ಲಾಭ […]

Read More