ಕೋಲಾರ : ರಾಜ್ಯ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ಪ್ರಧಾನ ಮಂತ್ರಿಯ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ (DLC) ಸದಸ್ಯ ಶಬ್ಬೀರ್ ಅಹ್ಮದ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಜೆಟ್‌ ಸರ್ವರ ಸಬಲೀಕರಣ ಅವಕಾಶಗಳ ಅನಾವರಣ ಹಾಗೂ ನವ ಕರ್ನಾಟಕದ ನಿರ್ಮಾಣ ಎಂಬ ಉದ್ದೇಶದೊಂದಿಗೆ ರೂಪುಗೊಂಡಿದ್ದು, ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಪ್ರಗತಿಗೆ […]

Read More

Mother Teresa Vichara Vedike to Hold Souharda Iftar Gathering on March 10 ಮಂಗಳೂರು; ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ,ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ,ರಂಜಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ತಾ.10-03-2026ರಂದು ಸಂಜೆ 5.15ಕ್ಕೆ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ._   *ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]

Read More

Bengaluru; Jamaat-e-Islami Hind holds Iftar with media personalities ಬೆಂಗಳೂರು; ಉಪವಾಸ, ಸುಳ್ಳು ನಿರೂಪಣೆಗಳು ಮತ್ತು ವಿಭಜಿತ ಮಾಧ್ಯಮ: ಪರದೆಯ ಮೇಲೆ ಮತ್ತು ಹೊರಗಿನ ದ್ವೇಷವನ್ನು ಎದುರಿಸಲು ಜಮಾತ್-ಎ-ಇಸ್ಲಾಮಿ ಹಿಂದ್ ಆಯೋಜಿಸಿದ ಇಫ್ತಾರ್ ಕೂಟಬೆಂಗಳೂರಿನಲ್ಲಿ ಫೆಬ್ರವರಿ 27 ರಂದು ಪತ್ರಕರ್ತರೊಂದಿಗೆ ಜಮಾತ್-ಎ-ಇಸ್ಲಾಮಿ ಹಿಂದ್ ಹಮ್ಮಿಕೊಂಡಿದ್ದ ಇಫ್ತಾರ್ ಸೌಹಾರ್ದ ಕೂಟವು, ಹೆಚ್ಚುತ್ತಿರುವ ಧ್ರುವೀಕೃತ ಮಾಧ್ಯಮ ವಾತಾವರಣದ ನಡುವೆ ಒಂದು ಪ್ರಮುಖ ಹಸ್ತಕ್ಷೇಪವಾಗಿ ಗಮನ ಸೆಳೆಯಿತು. ಮುಸ್ಲಿಮರು ಪರದೆಯ ಮೇಲೆ ಮತ್ತು ಪ್ರಸಾರ ಮಾಧ್ಯಮಗಳಲ್ಲಿ ವಿಲನ್ಗಳಂತೆ ಬಿಂಬಿತವಾಗುತ್ತಿದ್ದಾರೆ ಎಂಬ […]

Read More

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಗೆ ಸೇರುವ ಕನಸು ಕಾಣುತ್ತಿರುವ ಯುವಕರಿಗೆ ಮಹತ್ವದ ಸುದ್ದಿ ಲಭ್ಯವಾಗಿದೆ. ಒಟ್ಟು 8,176 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು Karnataka Police ಮುಖ್ಯ ಕಚೇರಿಯಿಂದ ಮಾರ್ಚ್ 4, 2026ರಂದು ಅನುಮತಿ ಜಾರಿಗೊಂಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲು ದಾರಿ ತೆರೆಯಲಾಗಿದೆ.ಯಾವ ಹುದ್ದೆಗಳಿಗೆ ಅವಕಾಶ? ಈ ನೇಮಕಾತಿಯಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್, ಕೆಎಸ್‌ಆರ್‌ಪಿ ಕಾನ್ಸ್ಟೇಬಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್, ಕೆಎಸ್‌ಐಎಸ್‌ಎಫ್ ಕಾನ್ಸ್ಟೇಬಲ್ ಹಾಗೂ ಡಿಟೆಕ್ಟಿವ್ ಸಬ್‌ […]

Read More

ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2025ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಮೂರು ರ‍್ಯಾಂಕ್ ಗಳು ದೊರಕಿವೆ.ಬಿ.ಬಿ.ಎ ಪದವಿ ವಿಭಾಗದಲ್ಲಿ ಕೋಟೇಶ್ವರದ ಸೂರ್ಯನಾರಾಯಣ ಅಡಿಗ ಅವರ ಪುತ್ರಿ ಶ್ರಾವ್ಯ ಎಸ್.ಅಡಿಗ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ.ಬಿ.ಸಿ.ಎ. ವಿಭಾಗದಲ್ಲಿ ಮರವಂತೆಯ ಮೋಹನದಾಸ ಶೆಣೈ ಅವರ ಪುತ್ರಿ ಶ್ರಾವ್ಯ ಶೆಣೈ ಅವರಿಗೆ ಎಂಟನೇ ರ‍್ಯಾಂಕ್ ಮತ್ತು ತೆಕ್ಕಟ್ಟೆಯ ರಾಘು ಅವರು ಪುತ್ರಿ ರಕ್ಷಿತಾ ಅವರಿಗೆ ಒಂಬತ್ತನೇ ರ‍್ಯಾಂಕ್ ದೊರೆತಿದೆ.ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ವಿಶ್ವಸ್ಥ […]

Read More

FIRST RANK in B.Sc. (Food, Nutrition & Dietetics) to Student of P.A. First Grade College ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್‌ಗಳ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳೂರು ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್‌ಫಾ ನಜಾ ಕೆ.ಎ. (ನೋಂದಣಿ ಸಂಖ್ಯೆ: U05PA22S0023) ರವರು ಬಿ.ಎಸ್‌.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು […]

Read More

Catechism Day Celebrated at St. Francis Assisi Church, Tallur ತಲ್ಲೂರು; ದಿನಾಂಕ 1/3/2026 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಕ್ರೈಸ್ತ ಶಿಕ್ಷಣ ಆಯೋಗದ ನೇತೃತ್ವದಲ್ಲಿ ದಿವ್ಯ ಬಲಿ ಪೂಜೆಯ ಮೂಲಕ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಮಂಗಳೂರು ಧರ್ಮಪ್ರಾಂತ್ಯದ ವೈಸಿಎಸ್ ನಿರ್ದೇಶಕರಾದ ವಂದನೀಯ ಫಾ. ರೋಷನ್ ಡಿಸೋಜಾ ಅವರು ಪ್ರಧಾನ ಯಾಜಕರಾಗಿ ಆಗಮಿಸಿ ದಿವ್ಯ ಬಲಿ ಪೂಜೆಯನ್ನು ನೆರವೇರಿಸಿದರು. ತಮ್ಮ ಪ್ರವಚನದಲ್ಲಿ ಅವರು, “ಕ್ರೈಸ್ತ ಶಿಕ್ಷಣವು ಯೇಸುಕ್ರಿಸ್ತರ ರೂಪಾಂತರದ ಅರ್ಥವನ್ನು ನಮಗೆ […]

Read More

Reported and photography by Ganesh Nayak ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಮತ್ತು ಪರಿಸರ ಕ್ಲಬ್, ಐಕ್ಯೂಎಸಿ ಸಹಯೋಗದೊಂದಿಗೆ, ಫೆಬ್ರವರಿ 28, 2026 ರಂದು ಕಾಲೇಜು ಆವರಣದ ಮಿಯಾವಾಕಿ ಅರಣ್ಯ ಪ್ರದೇಶದಲ್ಲಿ “ಸಾಲುಮರದ ತಿಮ್ಮಕ್ಕ ಗ್ರೀನ್ ಡ್ರೈವ್ – ಎ ಪ್ಲಾಂಟೇಶನ್ ಪ್ರೋಗ್ರಾಂ” ಅನ್ನು ಯಶಸ್ವಿಯಾಗಿ ಆಯೋಜಿಸಿದವು. ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ವಿದ್ಯಾರ್ಥಿಗಳು ಅರಣ್ಯೀಕರಣ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಮರಗಳನ್ನು ನೆಡುವುದು ಮತ್ತು […]

Read More

ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನೆ ಕೋಶವು, ಐಕ್ಯೂಎಸಿ ಸಹಯೋಗದೊಂದಿಗೆ, ಫೆಬ್ರವರಿ 26, 2026 ರಂದು ಮಧ್ಯಾಹ್ನ 2:30 ಕ್ಕೆ ಕಾಲೇಜಿನ ಆಡಿಯೋ-ವಿಶುವಲ್ ಹಾಲ್‌ನಲ್ಲಿ QAT 2026 – QUAD AI ವಿದ್ಯಾರ್ಥಿವೇತನ ಪರೀಕ್ಷೆಯನ್ನು ಯಶಸ್ವಿಯಾಗಿ ಆಯೋಜಿಸಿತು. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ನಿರ್ಣಯಿಸಲು, ಅವರ ಶೈಕ್ಷಣಿಕ ಸಾಮರ್ಥ್ಯವನ್ನು ಅನ್ಲಾಕ್ ಮಾಡಲು ಮತ್ತು ರಚನಾತ್ಮಕ ಮತ್ತು ಸ್ಪರ್ಧಾತ್ಮಕ ಮೌಲ್ಯಮಾಪನ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿವೇತನ ಅವಕಾಶಗಳನ್ನು ಅನ್ವೇಷಿಸಲು ಒಂದು ಅಮೂಲ್ಯವಾದ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಈ […]

Read More
1 13 14 15 16 17 278