ಜೇಸಿಐ ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರ ಅಧಿಕೃತ ಭೇಟಿಯ ಈ ಶುಭಸಂದರ್ಭದಲ್ಲಿ ಕೋಣಿ ಜಗನಾಥ್ ರಾವ್ ಸರಕಾರಿ ಪ್ರೌಢಶಾಲೆಗೆ ಅವಶ್ಯವಿರುವ ಕುರ್ಚಿಗಳ ವಿತರಣಾ ಕಾರ್ಯಕ್ರಮನೆರೆವೇರಿಸಿ ವಿದ್ಯಾ ಸಂಸ್ಥೆಗೆ ಅಗತ್ಯ ವಿರುವ ಪಿಟೋಪಿಕರಣ ನೀಡುವುದ ರಿಂದ ಶಾಖೆಯ ಅಭಿವೃದ್ಧಿ ಯಾ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗುವಂತಾಗುತ್ತೆ ಜೇಸಿ ಯುವಕರಿಗೆ ನಾಯಕತ್ವ ಮೂಲಕ ಸಮಾಜ ದ ಜನರೊಂದಿಗೆ ಹೇಗೆ ನಡೆಯ ಬೇಕು ಎನ್ನುದನ್ನು ಕಲಿಸುತ್ತೆ, ಯುವಕರು ಈ ಸಂಸ್ಥೆ ಗೆ ಬರಬೇಕು’ ಎಂದು ಅವರು ನುಡಿದರು ಸಮಾರಂಭ […]

Read More

ಶ್ರೀನಿವಾಸಪುರ, ಮಾ.19: ತಾಲ್ಲೂಕಿನಾದ್ಯಂತ ಒತ್ತುವರಿ ಆಗಿರುವ ಕೆರೆ ರಾಜಕಾಲುವೆಗಳನ್ನು ತೆರೆವುಗೊಳಿಸಲು ಹಾಗೂ ಮುಂಗಾರು ಅಕಾಲಿಕ ಆಲಿಕಲ್ಲು ಮಳೆಯಿಂದ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ಪ್ರತಿ ಎಕರೆ ಮಾವಿಗೆ 5 ಲಕ್ಷ ವಾಣಿಜ್ಯ ಬೆಳೆಗಳಿಗೆ 2 ಲಕ್ಷ ಪರಿಹಾರಕ್ಕಾಗಿ ತಾಲ್ಲೂಕಾಡಳಿತವನ್ನು ಒತ್ತಾಯಿಸಿ ಮಾ.21 ರಂದು ನಷ್ಟ ಬೆಳೆ ಸಮೇತ ತಾಲ್ಲೂಕು ಕಚೇರಿ ಮುತ್ತಿಗೆ ಹಾಕಲು ರೈತ ಸಂಘಧ ಸಭೆಯಲ್ಲಿ ತಿರ್ಮಾನಿಸಲಾಯಿತು.ಅಕಾಲಿಕ ಮುಂಗಾರು ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಬದುಕು ಕಟ್ಟಿಕೊಳ್ಳುತ್ತಿದ್ದ ರೈತರ ಸಾವಿರಾರು ಹೆಕ್ಟೆರ್ […]

Read More

ಶ್ರೀನಿವಾಸಪುರ 5: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳು ಮುಖ್ಯ ಎಲ್ಲರೂ ಒಬ್ಬರಿಗೊಬ್ಬರು ಸಹಕಾರದೊಂದಿಗೆ ಸಮಿತಿಯನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿಸ ಬೇಕು ಎಂದು ನೌಕರರ ಸಂಘದ ತಾಲೂಕು ಅಧ್ಯಕ್ಷ ಬಂಗವಾದಿ ನಾಗರಾಜ್ ಸಲಹೆ ನೀಡಿ, ನೂತನ ಸಮಿತಿಗೆ ಶುಭಹಾರೈಸಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಮಾತನಾಡಿದರು.ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್, ಜಿಲ್ಲಾ ಸಂಚಾಲಕ ಡಿ.ಎನ್.ಮುಕುಂದ, ಜಿಲ್ಲಾ ಸಂಘನಾ ಕಾರ್ಯದರ್ಶಿ ಸಿ.ವಿ.ನಾಗರಾಜ್, ಜಿಲ್ಲಾ ಖಜಾಂಚಿ ಕೆ.ವಿ.ಜಗನ್ನಾಥ್, ಕಸಾಪ ತಾಲೂಕು ಅಧ್ಯಕ್ಷೆ […]

Read More

ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯನ್ನು ಕೇವಲ ಸಾಲ ನೀಡುವ  ಅಥವಾ ಲಾಭ ಮಾಡುವ ಉದ್ದೇಶದಿಂದ ಪ್ರಾರಂಭಿಸಿದ್ದಲ್ಲ. ಸಮುದಾಯದ ಜನರ ಸರ್ವಾಂಗೀಣ ಬೆಳವಣಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ಪರಿಚಯಿಸಲು ಮತ್ತು ಆ ಮೂಲಕ ಗ್ರಾಮೀಣ ಜನರನ್ನು ಸ್ವಾವಲಂಬಿಗಳು ಮತ್ತು ಸಶಕ್ತರಾಗಿಸುವ ಉದ್ದೇಶದಿಂದ ಯೋಜನೆ ರೂಪುಗೊಂಡಿದೆ. ಈ ಎಲ್ಲಾ ಅನುಷ್ಠಾನಗಳಿಗೆ ಸಾಲದ ಬೆಂಬಲವೂ ಅಗತ್ಯವಿರುವುದರಿಂದ ಸಾಲ ಯೋಜನೆ ಪರಿಚಯಿಸಲಾಗಿದೆ. ಆದರೆ, ಕ್ಷೇತ್ರದ ವತಿಯಿಂದ ಸಾಲ ನೀಡುವುದಿಲ್ಲ. ಬ್ಯಾಂಕ್ ಒದಗಿಸುವ ಸಾಲಗಳಿಗೆ ಕ್ಷೇತ್ರದ ದೃಢೀಕರಣವಿರುತ್ತದಷ್ಟೇ ಎಂದು ಶ್ರೀ ಕ್ಷೇತ್ರ […]

Read More

ಕೋಲಾರ:- ತಾಲ್ಲೂಕಿನಾದ್ಯಂತ ಬಿದ್ದ ಆಲಿಕಲ್ಲು ಮಳೆಯಿಂದ ಸತತ ಎರಡು ತಿಂಗಳಿಂದ ಬೆಂಕಿಯ ಕಾವಲಿಯಾಗಿದ್ದ ಇಳೆ ತಂಪಾದರೂ, ಅನೇಕ ಕಡೆ ಟಮೋಟೋ,ಮಾವುಮತ್ತಿತರ ಬೆಳೆಗಳಿಗೆ ಹಾನಿಯಾದ ವರದಿಯಾಗಿದೆ.ಸಂಜೆ ಸುಮಾರು 5-30ರ ಸುಮಾರಿಗೆ ಆರಂಭಗೊಂಡ ಮಳೆ ಕೇವಲ 20 ನಿಮಿಷ ಸುರಿಯಿತಾದರೂ ಮಳೆಯ ರಭಸ ಹಾಗೂ ಆಲಿಕಲ್ಲಿಗೆ ಜನಜೀವನ ಅಸ್ತವ್ಯಸ್ತಗೊಂಡಿತು.ಮಳೆ ಜತೆಗೆ ಬಿರುಗಾಳಿ ಬೀಸಿದ್ದರಿಂದಾಗಿ ಗಾಳಿಯ ಹೊಡೆತಕ್ಕೆ ಅನೇಕ ಕಡೆ ತೋಟಗಾರಿಕಾ ಬೆಳೆಗಳು ನಾಶವಾಗಿದೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಕಷ್ಟಕ್ಕೀಡಾಯಿತು.

Read More

ಕುಂದಾಪುರ: ಜೆಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗು ಮಾಹಿತಿ ಕಾರ್ಯಕ್ರಮ ಕುಂದಾಪುರ ದ ಚೈತನ್ಯ ವ್ರಶಾಶ್ರಮ ಸಭಾಗಂಣದಲ್ಲಿ ಜರುಗಿತುಕೌಶಲ್ಯ ಅಭಿವೃದ್ಧಿ ತರಬೇತಿ ಹಾಗು ಮಾಹಿತಿ ಕಾರ್ಯಕ್ರಮ ವನ್ನು ಕುಂದಾಪುರ ದ ಪುರಸಭೆ ಮಾಜಿ ಸದ್ಯಸೆ ಸಿಸಿಲಿ ಕೋಟ್ಯಾನ್ ಉದ್ಘಾಟನೆ ನೆರೆವೇರಿಸಿದರು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ಅಧ್ಯಕ್ಷತೆ ವಹಿಸಿದರು ಈ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ಗಿರೀಶ್ ಹೆಬ್ಬಾರ್ […]

Read More

ಕೋಲಾರ : ಪತ್ರಕರ್ತರು ಸ್ವಾಭಿಮಾನ ಮತ್ತು ನಿರ್ದಾಕ್ಷಿಣ್ಯ ಮನೋಭಾವ ಉಳಿಸಿ ಕೊಂಡು ವೃತ್ತಿ ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಆದರೆ , ಇಂದಿನ ಬಹುತೇಕ ಪತ್ರಕರ್ತರಲ್ಲಿ ಈ ಎರಡೂ ಗುಣಗಳ ಕೊರತೆ ಕಂಡುಬರುತ್ತಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ವಿಷಾದಿಸಿದರು. ಕೆ ಯು ಡಬ್ಲ್ಯೂ ಜೆ ವಾರ್ಷಿಕ ದತ್ತಿ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಎಂ.ಜಿ. ಪ್ರಭಾಕರ್ ಅವರನ್ನು ಪತ್ರಕರ್ತರ ಭವನದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳವಾರ ಅಭಿನಂದಿಸಿ ಅವರು […]

Read More