
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ರಾಮನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ದಿನಪತ್ರಿಕೆ- ಗೆ ಶಾಲಾ ಬ್ಯಾಗ್ ಕಿಟ್ಗಳ ವಿತರಣೆ ರಾಮನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇರುಳಿಗರ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಹಾಗೂ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಕೋಲಾರ ಪ್ರಭ ಪ್ರಾದೇಶಿಕ ಕನ್ನಡ ದಿನಪತ್ರಿಕೆ ಇವರಿಂದ ಒಂದನೇ ತರಗತಿಯಿಂದ ಪಿಯುಸಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಕಿಟ್ ಗಳನ್ನು ಕೋಲಾರ ಧ್ವನಿ ಸಂಪಾದಕರಾದ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜನರ ಸುಭೀಕ್ಷತೆಗಾಗಿ ಪ್ರಗತಿ ಪರ ಆಡಳಿತ – ಸಚಿವ ಹೆಚ್.ನಾಗೇಶ್. ಕೋಲಾರ: ಜನರು ಸುಭಿಕ್ಷವಾಗಿ ಇರುವಂತೆ ಪ್ರಗತಿಪರ ಹಾಗೂ ಜನಪರ ಆಡಳಿತವನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಅಬಕಾರಿ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ನಾಗೇಶ್ ಅವರು ತಿಳಿಸಿದರು. ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶವನ್ನು […]

jananudi.com network ಪೇಜಾವರ ವಿಶ್ವೇಶ ಶ್ರೀ ಅಗಲಿಕೆಗೆ ಅಪ್ಪಣ್ಣ ಹೆಗ್ಡೆ ಸಂತಾಪ ಐದು ಪರ್ಯಾಯಅವಧಿಯಲ್ಲೂ ಹೊರೆಕಾಣಿಕೆ ಅರ್ಪಣೆ ಸಹಿತ ವಿವಿಧ ಸೇವೆ ಮಾಡಲು ಅವಕಾಶ ನೀಡಿದ ಪೂಜ್ಯ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಶ್ರೀಪಾದರು ನಮ್ಮನ್ನಗಲಿರುವುದು ಸವಾಜ ದೊಡ್ಡ ಮಾರ್ಗದರ್ಶಕರನ್ನು ಕಳೆದು ಕೊಂಡಂತಾಗಿದೆ ಎಂದು ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಸಂತಾಪ ವ್ಯಕ್ತಪಡಿಸಿದ್ದಾರೆ. Inbox x

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪ್ರಾಧ್ಯಾಪಕ ಡಾ.ಶರತ್ ಅನಂತಮೂರ್ತಿರಿಂದ ವಿಶೇಷ ಉಪನ್ಯಾಸ ಕ್ವಾಂಟಂ ಭೌತಶಾಸ್ತ್ರ ಕಲಿಕೆಯಿಂದ ಹೆಚ್ಚಿನ ಉದ್ಯೋಗಾವಕಾಶ ಲಭ್ಯ ಕೋಲಾರ:- ಕ್ವಾಂಟಂ ಭೌತಶಾಸ್ತ್ರ ವ್ಯಾಸಂಗದಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸಿಗಲಿದೆ ಎಂದು ಖ್ಯಾತ ಸಾಹಿತಿ ಯು.ಆರ್.ಆನಂತಮೂರ್ತಿ ಅವರ ಪುತ್ರ ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಡಾ.ಶರತ್ ಅನಂತಮೂರ್ತಿ ತಿಳಿಸಿದರು. ನಗರ ಹೊರವಲಯದ ಬೆಂಗಳೂರು ಉತ್ತರ ವಿವಿ ಭೌತಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ಕ್ವಾಂಟಂ ಮೆಕಾನಿಕ್ಸ್ನ ಮೂಲಭೂತ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ದಲಿತ ನಾರಾಯಣಪ್ಪರ ಮನೆಯ ಮೇಲೆ ಬೃಹದಾಕಾರವಾಗಿ ಹರಡಿಕೊಂಡಿರುವ ಅರಳಿ ಮರ ಕಡಿಯುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹ ಶ್ರೀನಿವಾಸಪುರ: ತಾಲ್ಲೂಕಿನ ಕೊಡಿಚೆರುವು ಗ್ರಾಮದ ದಲಿತ ನಾರಾಯಣಪ್ಪ ಅವರ ಮನೆಯ ಮೇಲೆ ಬೃಹದಾಕಾರವಾಗಿ ಹರಡಿಕೊಂಡಿರುವ ಅರಳಿ ಮರ ಕಡಿಯುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ನಾರಾಯಣಪ್ಪ ಅವರ ಕುಟುಂಬದ ಸದಸ್ಯರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಮಂಗಳವಾರ ಧರಣಿ ನಡೆಸಿದರು. ಈ ಹಿಂದೆ ಮಳೆಗಾಲದಲ್ಲಿ ಮರಕ್ಕೆ ಸಿಡಿಲು ಬಡಿದ ಪರಿಣಾಮವಾಗಿ, ಮನೆಯಲ್ಲಿದ್ದ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಾಲಾವತಿ ಆಯ್ಕೆಯಾಗಿದ್ದಾರೆ. ಶ್ರೀನಿವಾಸಪುರ: ಈ ಹಿಂದೆ ಉಪಾಧ್ಯಕ್ಷೆಯಾಗಿದ್ದ ಮಂಜುಳ ರಾಮಚಂದ್ರಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಹಾಜರಿದ್ದ ಸದಸ್ಯರು ಕೈ ಎತ್ತುವುದರ ಮೂಲಕ ಬಾಲಾವತಿ ಅವರನ್ನು ಆಯ್ಕೆ ಮಾಡಿದರು. ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಇದ್ದರು. ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಸಿಎಎ, ಎನ್ಆರ್ಸಿ ಕಾಯಿದೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳ ಜತೆ ಕಾಂಗ್ರೆಸ್, ಜೆಡಿಎಸ್, ದಲಿತಪರ, ಕೆಪಿಆರ್ಎಸ್, ಸಿಪಿಎಂ, ಭೀಮಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಸಾಥ್ ಕೋಲಾರ:ನಗರದ ಅಮ್ಮವಾರಿ ಪೇಟೆ ವೃತ್ತದಲ್ಲಿ ಸಿಎಎ, ಎನ್ಆರ್ಸಿ ಕಾಯಿದೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳ ಜತೆ ಕಾಂಗ್ರೆಸ್, ಜೆಡಿಎಸ್, ದಲಿತಪರ, ಕೆಪಿಆರ್ಎಸ್, ಸಿಪಿಎಂ, ಭೀಮಸೇನೆ ಸೇರಿದಂತೆ ವಿವಿಧ ಸಂಘಟನೆಗಳು,ಜನಪ್ರತಿನಿಧಿಗಳು ಸಾಥ್ ನೀಡಿದರು. ಸೋಮವಾರ ಪೌರತ್ವ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಭಾರತ ಫೌರತ್ವ ಕಾಯಿದೆ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ. ಭಾರತ ಪೌರತ್ವ ಕಾಯಿದೆಯ ಮೂಲ ಸ್ವರೂಪವನ್ನು ಅರ್ಥಮಾಡಿಕೊಳ್ಳದೆ ದಿವಾಳಿ ಅಂಚಿನಲ್ಲಿರುವ ಕಾಂಗ್ರೆಸ್ಸಿಗರು ಹಾಗೂ ಸ್ವಯಂ ಘೋಷಿತ ಬುದ್ದಿಜೀವಿಗಳು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೆ ಪ್ರಚೋಧನೆ ನೀಡಿ ದೇಶದಲ್ಲಿ ಅಶಾಂತಿಯನ್ನುಂಟುಮಡುತ್ತಿದ್ದಾರೆ, ಇದಕ್ಕೆ ಕಾರಣಕರ್ತರಾದವರ ಮೇಲೆ ಕಾನೂನು ರೀತಿ ಕ್ರಮಜರುಗಿಸಬೇಕೆಂದು ವಿಧಾನಪರಿಷತ್ತಿನ ಸದಸ್ಯ ವೈ.ಎ.ನಾರಾಯಣಸ್ವಾಮಿ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿ ಭಾರತ ಪೌರತ್ವ ಖಾಯಿದೆಯಿಂದ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ವಿಷನ್ ಇಂಡಿಯಾ ಪಬ್ಲಿಕ್ ಶಾಲೆಯಲ್ಲಿ ಗಿಡ ನೆಡುವ ಮೂಲಕ ಶಾಲಾ ವಾರ್ಷಿಕೋತ್ಸವವ ಗಣ್ಯರಿಂದ ಉದ್ಘಾಟನೆ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನೀರಿಗೆ ಕೊರತೆ ಇರಬಹುದು ಆದರೆ ಶಿಕ್ಷಣಕ್ಕೆ ಕೊರತೆ ಇಲ್ಲ. ಈ ಎರಡೂ ಜಿಲ್ಲೆಗಳ ರೈತರ ಮಕ್ಕಳಿಗೆ ಜೀವನಾಡಿ ಶಿಕ್ಷಣವೇ ಆಗಿರುವುದರಿಂದ ಶಿಕ್ಷಣ ಸಂಸ್ಥೆಗಳು ಉತ್ತಮ ಕಾರ್ಯನಿರ್ವಹಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಿ.ಫೌಜಿಯಾ ತರನಮ್ ರವರು ತಿಳಿಸಿದರು. ಶನಿವಾರ ಸಂಜೆ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಶಲಾ ವಾಷಿಕೋತ್ಸವ […]