
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿಗೆ ಕಾರ್ತಿಕ ಲಕ್ಷದೀಪೋತ್ಸವ ಕೋಲಾರ:- ತಾಲ್ಲೂಕಿನ ವಕ್ಕಲೇರಿಯ ಮಾರ್ಕಂಡೇಶ್ವರಸ್ವಾಮಿ ಬೆಟ್ಟದಲ್ಲಿ ಕಡೆ ಕಾರ್ತಿಕ ಸೋಮವಾರದಂದು ವಿಶೇಷ ಪೂಜೆ ಹಾಗೂ ಮಂಗಳವಾರ ರಾತ್ರಿ ಲಕ್ಷದೀಪೋತ್ಸವ, ಭಜನೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಕಾರ್ತಿಕ ಕಡೆ ಸೋಮವಾರದ ವಿಶೇಷವಾಗಿ ಬೆಟ್ಟದಲ್ಲಿನ ಮಾರ್ಕಂಡೇಶ್ವರ ಸ್ವಾಮಿಗೆ ಇಡೀ ಎರಡೂ ದಿನ ಪೂಜಾ ಕಾರ್ಯಗಳು ನಡೆಯಲಿದ್ದು, ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ. ಕಾರ್ಯಕ್ರಮದ ಉಸ್ತುವಾರಿಯನ್ನು ಕನ್ವಿನರ್ ವೇಣುಗೋಪಾಲಗೌಡ, ಖಜಾಂಚಿ ಸಿ.ಎಂ.ವೆAಕಟೇಶಪ್ಪ, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿರಾಮು, ವಕ್ಕಲಿಗರ ಸಂಘದ ನಿರ್ದೇಶಕ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಜೀವ ಉಳಿಸುವ ಸಲುವಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು ಶ್ರೀನಿವಾಸಪುರ: ಜೀವ ಉಳಿಸುವ ಸಲುವಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು. ರಕ್ತದಾನ ಅತ್ಯಂತ ಶ್ರೇಷ್ಠ ದಾನ ಎಂಬುದನ್ನು ಅರಿಯಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು. ಪಟ್ಟಣದ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಸಮೀಪ ಕಸ್ತೂರಿ ಕನ್ನಡ ಜನಪರ ವೇದಿಕೆ ಹಾಗೂ ಆರ್.ಎಲ್.ಜಾಲಪ್ಪ ಆಸ್ಪತ್ರೆ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಗಡಿ ಪ್ರದೇಶದಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡುವುದರ ಮೂಲಕ, ಕನ್ನಡ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಶ್ರೀನಿವಾಸಪುರ: ಅನ್ಯ ಭಾಷೆಗಳ ಪ್ರಭಾವ ಹೊಂದಿರುವ ನಾಡಿನ ಗಡಿ ಪ್ರದೇಶದಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡುವುದರ ಮೂಲಕ, ಕನ್ನಡ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು. ಪಟ್ಟಣದಲ್ಲಿ ಬುಧವಾರ ರಾತ್ರಿ ಕರ್ನಾಟಕ ವಿಜಯ ಸೇನೆ ತಾಲ್ಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ : ಗಾಂಧಿನಗರಕ್ಕೆ ಪೌರಾಯುಕ್ತ ಶ್ರೀಕಾಂತರ ಭೇಟಿ ಕೋಲಾರ : ನಗರದ ೨ನೇ ವಾರ್ಡ್ ಗಾಂಧಿನಗರದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಸುಮಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಮೊದಲಿಗೆ ನೀರಿನ ಸೌಲಭ್ಯ ಮತ್ತು ಕಸ ವಿಲೇವಾರಿ ಮಾಡಿಕೊಡಬೇಕೆಂದು ನೂತನ ನಗರಸಭಾ ಸದಸ್ಯ ಎನ್.ಎಸ್. ಪ್ರವೀಣ್ ಪೌರಾಯುಕ್ತರಲ್ಲಿ ಮನವಿಸಲ್ಲಸಿದರು. ಮನವಿಗೆ ಸ್ಪಂಧಿಸಿ ಇಂದು ಗಾಂಧಿನಗರಕ್ಕೆ ಭೇಟಿ ನೀಡಿದ ಪೌರಾಯುಕ್ತ ಶ್ರೀಕಾಂತ್ ರವರು ಈ ಹಿಂದೆ ಮೂರು ತಿಂಗಳ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಘನತ್ಯಾಜ್ಯ ವಿಂಗಡಿಸಿ ಪುನರ್ಬಳಕೆ ಮಾಡುವುದನ್ನು ಕಲಿಯಿರಿ ಕೋಲಾರ : ನಾವು ದಿನ ನಿತ್ಯ ಬಳಕೆ ಮಾಡಿ ಬೇಡವಾದ ವಸ್ತುಗಳ ವಿಂಗಡಿಸಿ ಘನತ್ಯಾಜ್ಯ ವಸ್ತುಗಳನ್ನು ಇ-ವೇಸ್ಟ್ ಅನ್ನು ಪುನರ್ಬಳಕೆಯಾಗುವ ಕೇಂದ್ರಗಳಿಗೆ ಮಾರಾಟ ಮಾಡಬಹುದು ಎಂದು ತೇಜಶ್ವಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಬಿ.ಕೆ. ರೇಣುಕಾ ತಿಳಿಸಿದರು. ಬುಧವಾರ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ, ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವರದ್ಧಿ ಸಂಸ್ಥೆ ಜಕ್ಕೂರು ಬೆಂಗಳೂರು ಹಾಗೂ ತೇಜಶ್ವಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಬಂಗಾರಪೇಟೆ ವತಿಯಿಂದ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ಭಾರತ-ಎ.ವಿ. ಶ್ರೀನಿವಾಸ್ ಕೋಲಾರ: ಭಾರತದಲ್ಲಿ 2 ಸಾವಿರಕ್ಕೂ ಹೆಚ್ಚು ಜಾತಿಗಳಿದ್ದು, ದೇಶದಲ್ಲಿ ವಿವಿಧತೆ ಇದ್ದರೂ ಏಕತೆಯನ್ನು ಹೊಂದಿರುವ ದೇಶ ಭಾರತವಾಗಿದೆ ಎಂದು ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎ.ವಿ ಶ್ರೀನಿವಾಸ್ ಅವರು ತಿಳಿಸಿದರು. ಇಂದು ಮುಳಬಾಗಿಲು ತಾಲ್ಲೂಕಿನ ಆವನಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಮೈಸೂರು, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ವಿನೋದ್ ಕುಮಾರ್ ಆಯ್ಕೆ ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ವಿನೋದ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಜಮೀರ್ ಪಾಷ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಒಟ್ಟು 17 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಎಸ್.ವಿನೋದ್ ಕುಮಾರ್ 11 ಮತ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೆಜಿಎಫ್ ತಾಲ್ಲೂಕಿನ ಪ್ರತಿಕುಟುಂಬಕ್ಕೂ ಶೂನ್ಯಬಡ್ಡಿ ಸಾಲ ತಾಯಂದಿರನ್ನು ಶೋಷಣೆ ಮುಕ್ತಗೊಳಿಸಲು ಸಂಕಲ್ಪ-ರೂಪಕಲಾ ಕೆಜಿಎಫ್:- ಬಡಜನರೇ ಹೆಚ್ಚಿರುವ ಕೆಜಿಎಫ್ ತಾಲ್ಲೂಕಿನ ಪ್ರತಿಕುಟುಂಬಕ್ಕೂ ಶೂನ್ಯ ಬಡ್ಡಿ ಸಾಲ ಸಿಗುವಂತೆ ಮಾಡಿ ಶೋಷಣೆಯಿಂದ ಮುಕ್ತಗೊಳಿಸಲು ಸಂಕಲ್ಪ ಮಾಡಿರುವುದಾಗಿ ಶಾಸಕರೂ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರೂಪಕಲಾ ಶಶಿಧರ್ ತಿಳಿಸಿದರು. ಮಂಗಳವಾರ ಕೆಜಿಎಫ್ ಡಿಸಿಸಿ ಬ್ಯಾಂಕ್ ಶಾಖೆಯ ಆವರಣದಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ 48 ಲಕ್ಷರೂಗಳ ಶೂನ್ಯಬಡ್ಡಿ ಸಾಲವನ್ನು ಹರಿಸಿನ,ಕುಂಕುಮ,ಹೂ,ತಾಂಬೂಲದೊಂದಿಗೆ ವಿತರಿಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ ರಾಷ್ಟ್ರೀಯ ಐಕ್ಯತಾ ದಿನಾಚರಣೆಯನ್ನು ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಕಛೇರಿಯ ಡಿಎಸ್ಬಿ ಪೊಲೀಸ್ ಇನ್ಸ್ಪೆಕ್ಟರ್ ಶಿವರಾಜ್ ಮುಧೋಳ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಜಾತಿ, ಧರ್ಮ, ಪ್ರದೇಶ, […]