
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡನೆ ಕೋಲಾರ,ಅ.30: ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿ ಈ ಕೂಡಲೇ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು. ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ 20 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ್ರೋಹ ಸೇರಿದಂತೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಲಸಂಪನ್ಮೂಲವನ್ನು ಕಾಯ್ದುಕೊಳ್ಳುವುದು ನಮ್ಮೆಲರ ಹೊಣೆ: ಶಾಸಕ ಕೆ.ಆರ್.ರಮೇಶ್ಕುಮಾರ್ ರಾಯಲ್ಪಾಡು 1 : ಭೂಮಿಯ ಮೇಲೆ ಮಾನವ ಜೀವನ ಅವಲಬಂತಿವಾಗಿರುವುದು ನೀರಿನ ಲಭ್ಯತೆಯ ಮೇಲೆಯೇ , ಈ ಅತ್ಯಮೂಲ್ಯವಾದ ಜಲಸಂಪನ್ಮೂಲವನ್ನು ಕಾಯ್ದುಕೊಳ್ಳುವುದು ನಮ್ಮೆಲರ ಹೊಣೆ ಎಂದು ಶಾಸಕರಾದ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು. ನೆಲವಂಕಿ ಪಂಚಾಯಿತಿಯ ಮಂಚಿನೀಳ್ಳಕೋಟೆ ಗ್ರಾಮದಲ್ಲಿ ಸರ್ಕಾರದವತಿಯಿಂದ ನೂತನವಾಗಿ ನಿರ್ಮಿಸಲಾದ ಶುದ್ದ ನೀರಿನ ಘಟಕವನ್ನು ಸೋಮವಾರ ಉದ್ಗಾಟಿಸಿ ಮಾತನಾಡಿದರು. ಜಿಲ್ಲೆಯಾದ್ಯಾಂತ ಇತ್ತೀಚಿನ ದಿನಗಳಲ್ಲಿ ಅಂತರ್ಜಲವು ಮಟ್ಟವು ಹೆಚ್ಚುತ್ತಿದ್ದು , ಅಂತರ್ಮಟ್ಟದಿಂದ ಬರುವ ಪ್ಲೋರೈಡ್ ಅಂಶದ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಮುಂದಿನ ಆದೇಶದ ವರೆಗೆ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಣೆ ಶ್ರೀನಿವಾಸಪುರ: ತಾಲ್ಲೂಕನ್ನು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಿದೆ ಎಂದು ತಹಶೀಲ್ದಾರ್ ಕೆ ಎನ್ ಸುಜಾತಾ ತಿಳಿಸಿದ್ದಾರೆ. ಬರದ ತೀವ್ರತೆಯನ್ನು ಅಂದಾಜಿಸಲು ಜಿಲ್ಲಾಧಿಕಾರಿಗಳು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ತಾಲ್ಲೂಕುಗಳಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಬರ ನಿರ್ವಹಣೆ ಕೈಪಿಡಿಯಲ್ಲಿರುವಂತೆ ಬೆಳೆ ಹಾನಿಯ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಕೋಚಿಮುಲ್ ಕ್ಯಾಂಪ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಶ್ರೀನಿವಾಸಪುರ: ಹಾಲು ಉತ್ಪಾದಕರು ರಾಸುಗಳಿಗೆ ತಪ್ಪದೆ ವಿಮೆ ಮಾಡಿಸಬೇಕು. ಗುಣಾತ್ಮಕ ಹಾಲು ಉತ್ಪಾದಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ಪಟ್ಟಣದ ಕೋಚಿಮುಲ್ ಕ್ಯಾಂಪ್ ಕಚೇರಿ ಸಭಾಂಗಣದಲ್ಲಿ ಕೋಚಿಮುಲ್, ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಸ್ಥಳೀಯ ಶಿಬಿರ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಸು ವಿಮೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮುಬಾರಕ್ ಕಾಂಗ್ರೆಸ್ಗೆ ಸೇರ್ಪಡೆ-ಜೆಡಿಎಸ್ಗೆ ಭಾರಿ ಹಿನ್ನಡೆ: ಕೋಲಾರ ನಗರಸಭೆ ವಶಕ್ಕೆ ಸಂಸದ ಕೆ.ಎಚ್.ಮುನಿಯಪ್ಪ ಗಾಳ ಕೋಲಾರ:- ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳದ ಅನೇಕ ಮುಖಂಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ಗುಂಡೂರಾವ್ ಹಾಗೂ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಬರಮಾಡಿಕೊಂಡರು. ಕೋಲಾರ ನಗರಸಭೆ ಅಧ್ಯಕ್ಷರಾಗಿ ಕಸ ವಿಲೇವಾರಿ,ನೀರು ವಿತರಣೆಯಲ್ಲಿ ಉತ್ತಮ ಹೆಸರು ಪಡೆದಿದ್ದ ಮುಬಾರಕ್, ಕಸ ವಿಲೇವಾರಿಗೆ ಮಾಡಿದ ಕೆಲಸ ಹಾಗೂ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ರೈತ ಸಂಘದಿಂದ ಪಶು ಸಂಗೋಪನೆ ಇಲಾಖೆ ಮುಂದೆ ಹೋರಾಟ : ಸಿಬ್ಬಂದಿ ಭರ್ತಿ ಮಾಡಿ, ಹಣ ಕೇಳುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ ಕೋಲಾರ-ಅ,23, ಜಿಲ್ಲಾದ್ಯಂತ ಪಶು ಇಲಾಖೆ ಖಾಲಿ ಇರುವ ಸಿಬ್ಬಂದಿಯನ್ನು ಕೂಡಲೇ ಭರ್ತಿ ಮಾಡಿ ಗ್ರಾಮೀಣ ಪ್ರದೇಶದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿ, ಚಿಕಿತ್ಸೆ ನೀಡಲು ಹಣ ಕೇಳುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಪಶು ಸಂಗೋಪನೆ ಇಲಾಖೆ ಮುಂದೆ ಹೋರಾಟ ಮಾಡಿ ಸಹಾಯಕ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ:- ಪ್ರವಾಹ,ನೆರೆಸಂತ್ರಸ್ಥರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ, ಉಸ್ತುವಾರಿ ಸಚಿವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ : ಅಬಕಾರಿ ಸಚಿವ ಹೆಚ್.ನಾಗೇಶ್ ಕೋಲಾರ:- ಪ್ರವಾಹ,ನೆರೆಸಂತ್ರಸ್ಥರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ, ಉಸ್ತುವಾರಿ ಸಚಿವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ರಾಜ್ಯ ಅಬಕಾರಿ ಸಚಿವ ಹೆಚ್.ನಾಗೇಶ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ವಿರೋಧ ಪಕ್ಷಗಳ ಮುಖಂಡರು ನೆರೆಸಂತ್ರಸ್ಥರಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿ `ಅವರು ವಿರೋಧ ಪಕ್ಷಗಳವರಲ್ಲವೇ ಅವರು ವಿರೋಧ ಮಾಡುವುದೇ ಕೆಲಸ ತಾನೆ ಮಾಡಲಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ವರ್ಧೆಗಳಿಗೆ ಸಚಿವ ಹೆಚ್.ನಾಗೇಶ್ ಚಾಲನೆ ವರ್ಗಾವಣೆಯಿಂದ ಶಿಕ್ಷಕರ ಕೊರತೆ ಎದುರಾಗದಂತೆ ಎಚ್ಚರವಹಿಸಿ-ಸೂಚನೆ ಕೋಲಾರ:- ಹೆಚ್ಚಿನ ಶಿಕ್ಷಕರು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ವರ್ಗಾವಣೆ ಬಯಸಿ ಹೋಗಿರುವುದರಿಂದ ಜಿಲ್ಲೆಯಲ್ಲಿ ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತಕ್ಕೆ ಶಿಕ್ಷಕರ ಕೊರತೆ ಕಾಡುವ ಸಾಧ್ಯತೆ ಇದ್ದು, ಹುದ್ದೆಗಳು ಖಾಲಿ ಇಲ್ಲದಂತೆ ಅಗತ್ಯ ಕ್ರಮವಹಿಸಿ ಎಂದು ರಾಜ್ಯ ಅಬಕಾರಿ,ಉದ್ಯಮಶೀಲ,ಕೌಶಲ್ಯಾಭಿವೃದ್ದಿ ಸಚಿವ ಹೆಚ್.ನಾಗೇಶ್ ಸೂಚನೆ ನೀಡಿದರು. ಬುಧವಾರ ನಗರದ ಅಲಮಿನ್ ಶಾಲೆ ಆವರಣದಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ,ಕಲೋತ್ಸವ ಸ್ವರ್ಧೆಗಳಿಗೆ ಚಾಲನೆ ನೀಡಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಅಂಗನವಾಡಿ ಮಕ್ಕಳನ್ನು ತಮ್ಮ ಮಕ್ಕಳೆಂದು ಬಾವಿಸಿ ರುಚಿ-ಶುಚಿಕರವಾಗಿ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಬೇಕು: ಪತ್ರಕರ್ತ ಆರ್. ಬಾಬು ಶ್ರೀನಿವಾಸಪುರ: ಅಂಗನವಾಡಿ ಸಿಬ್ಬಂದಿ ಕೇಂದ್ರಗಳನ್ನು ಶುಚಿತ್ವಗಳಿಸಿಕೊಂಡು ಬರುವ ಮಕ್ಕಳನ್ನು ತಮ್ಮ ಮಕ್ಕಳೆಂದು ಬಾವಿಸಿ ರುಚಿ-ಶುಚಿಕರವಾಗಿ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಬೇಕೆಂದು ಪತ್ರಕರ್ತ ಆರ್. ಬಾಬು ತಿಳಿಸಿದರು. ಪಟ್ಟಣದ ಸಂತೇ ಮೈದಾನದಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಕ ಸಪ್ತಾಹ ಅಭಿಯಾನದ ಜಾತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್. ಬಾಬು, ಸರ್ಕಾರದಿಂದ ಬರುವ ಪೌಷ್ಟಿಕ ಆಹಾರ […]