ಮಂಡ್ಯ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ  ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. […]

Read More

ಗಲ್ಫ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ದುಬಾಯ್ ನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ  ಜಲಾವೃತಗೊಂಡಿದೆ. ಹತ್ತಾರು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡವು ಮತ್ತು ದುಬೈನಾದ್ಯಂತ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (DXB) ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿದ್ದವು.ಭಾರೀ ಮಳೆಯಿಂದಾಗಿ, ಯುಎಇ ಆಡಳಿತವು ಮಂಗಳವಾರ ಜನರನ್ನು ತಮ್ಮ […]

Read More

ಬೆಂಗಳೂರು: ಬೆಂಗಳೂರು,ಏ.೧೭-ಹೃದಯಾಘಾತದಿಂದ ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ,ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು ಬ್ರಾಹ್ಮಣ ವಿಧಿ ವಿಧಾನದ ಮೂಲಕ ನೆರವೇರಿದ್ದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.ಚಾಮರಾಜಪೇಟೆಯ ಟಿಆರ್ ಮಿಲ್ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ ೧೨ ಗಂಟೆಯ ಸುಮಾರಿಗೆ ಚಿತ್ರರಂಗದ ಗಣ್ಯರು ಕುಟುಂಬದ ಸದಸ್ಯರು ಸೇರಿದಂತೆ ಅಪ್ತರು ದ್ವಾರಕೀಶ್ ಪಾರ್ಥೀವ ಶರೀರಕ್ಕೆ ಸಕಲ ಸರ್ಕಾರಿ ಗೌರವ ಮತ್ತು ಬ್ರಾಹ್ಮಣ ಸಂಪ್ರದಾಯದ ವಿಧಿ ವಿಧಾನದೊಂದಿಗೆ ಪುತ್ರ ಯೋಗೇಶ್ […]

Read More

ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಈಶಾನ್ಯ ಭಾರತ ಮತ್ತು ಟಿಬೆಟಿಯನ್ ವಿದ್ಯಾರ್ಥಿಗಳ ವೇದಿಕೆ (ಓಇಖಿSಈ) ಏಪ್ರಿಲ್ 13, 2024 ರಂದು ಭಾರತದ ಈಶಾನ್ಯ ಪ್ರದೇಶ ಮತ್ತು ಟಿಬೆಟ್ನ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಗಳನ್ನು ಆಚರಿಸಲು ತನ್ನ ವಾರ್ಷಿಕ ಕಾರ್ಯಕ್ರಮವಾದ ಫೂಟ್ಪ್ರಿಂಟ್ಸ್ 2024 ಆಯೋಜಿಸಿತ್ತು.ಕಾರ್ಯಕ್ರಮವು ಬ್ಯಾಂಡ್ ಬಾಯ್ಸ್ ಓವರ್ ಫ್ಲವರ್ಸ್ ಅವರ ಪ್ರದರ್ಶನದೊಂದಿಗೆ ಪ್ರಾರಂಭವಾಯಿತು, ನಂತರ ನಾಗಾಲ್ಯಾಂಡ್ನ ಮಿನೋಲಿ ಅವರ ಸೋಲೋ; ಕಿಕ್ಯೊ ಇರೋ ಬ್ಯಾಂಡ್ನ ಪ್ರದರ್ಶನ; ಸಿಕ್ಕಿಂ ಮತ್ತು ಡಾರ್ಜಿಲಿಂಗ್ನ ವಿದ್ಯಾರ್ಥಿಗಳ ಝ್ಯಾವ್ರೆ; ಟಿಬೆಟ್, ಲಡಾಖ್ ಮತ್ತು […]

Read More

ಕುಂದಾಪುರ,ಮಾ.13; ಜನನುಡಿ ಸುದ್ದಿ ಸಂಸ್ಥೆ ಆಶ್ರಯದಲ್ಲಿ ನಡೆದ 23-24 ರ ಮುದ್ದು ಯೇಸು ಸ್ಫರ್ಧೆಯಲ್ಲಿ ಒಂದು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಗಂಗೊಳ್ಳಿಯ ಎಮಿಲಿಯಾ ರೂತ್ ಲೋಬೊ ಪ್ರಥಮ ಸ್ಥಾನ ಪಡೆದಿದ್ದಾಳೆ, ದ್ವಿತೀಯ ಸ್ಥಾನವನ್ನು ಕುಂದಾಪುರದ ವೈರಾ ರಿಯೊನಾ ರೊಡ್ರಿಗಸ್ ಪಡೆದರೆ ತ್ರತೀಯ ಸ್ಥಾನವನ್ನು ಕುಂದಾಪುರ ಕೋಣಿಯ ಮಾನಸ ಡಾಗುರ್ ಪಡೆದುಕೊಂಡಿದ್ದಾಳೆ.2 ರಿಂದ 5 ವರ್ಷದ ಮಕ್ಕಳ ವಿಭಾಗದಲ್ಲಿ ಬಸ್ರೂರಿನ ವೆನೋರಾ ಡಿಸೋಜಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ದ್ವಿತೀಯ ಸ್ಥಾನವನ್ನು ಬಸ್ರೂರಿನ ಜೆವಿನ್ ಮೆಂಡೊನ್ಸಾ ಪಡೆದುಕೊಂಡರೆ, ತ್ರತೀಯ […]

Read More

Mangalore: St. Agnes PU College Karnataka Board of School Examination and Evaluation 2024 is delighted to announce the best performance of its students. Anjali R Rai, topping the science stream with exceptional performance, demonstrated her academic prowess perfectly with a commendable total of 592 marks. Scores in Computer Science and Kannada. He has made us […]

Read More

ಉದ್ಯಾವರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉದ್ಯಾವರದಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಮೂವರು ಕಾಂಗ್ರೆಸ್ ಸೇರ್ಪಡೆಗೊoಡರು. ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಫ್ರೀಡಾ ಡಿಸೋಜಾ ಸಹಿತ ಐವನ್ ಡಿಸೋಜಾ, ರಿಚರ್ಡ್ ಡಿಸೋಜಾ ರವರನ್ನು ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಕಾರ್ಯಾಧ್ಯಕ್ಷ ಚರಣ್ ವಿಠ್ಠಲ್ ಪಕ್ಷದ ಶಾಲು […]

Read More
1 17 18 19 20 21 180