ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್‌ ಪ್ರೌಢ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಉದ್ಘಾಟಿಸಿದರು. ಶ್ರೀನಿವಾಸಪುರ: ರೈತರು  ಕೃಷಿ ಹಾಗೂ ತೋಟಗಾರಿಕೆಯಲ್ಲಿ ವೈಜ್ಞಾನಿಕ ಪದ್ಧತಿ ಅನುಸರಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್‌ಕುಮಾರ್‌ಹೇಳಿದರು.  ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್‌ ಪ್ರೌಢ ಶಾಲೆ ಆವರಣದಲ್ಲಿ ಕೃಷಿ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ  ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪಿಂಚಣಿದಾರರ ಅನುಕೂಲಕ್ಕಾಗಿ ಬ್ಯಾಂಕ್‍ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಿರಿ -ಜೆ. ಮಂಜುನಾಥ್  ಕೋಲಾರ: ಪಿಂಚಣಿದಾರರಿಗೆ ಬ್ಯಾಂಕ್‍ಗಳಲ್ಲಿ ಪ್ರತ್ಯೇಕ ಕೌಂಟರ್‍ಗಳನ್ನು ತೆರೆದು ಅಲ್ಲಿ ಉತ್ತಮವಾಗಿ ಹಿರಿಯರೊಂದಿಗೆ ಸ್ಪಂದಿಸುವ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಗರದ ತಾಲ್ಲೂಕು ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ನಿವೃತ್ತ ನೌಕರರ ಪಿಂಚಣಿ ಅದಾಲತ್ ಆಂದೋಲನದ ಅಧ್ಯಕ್ಷತೆ ವಹಿಸಿದ್ದ ಅವರು, ಪಿಂಚಣಿದಾರರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಬ್ಯಾಂಕ್‍ಗಳಿಗೆ ಬರುವ ಹಿರಿಯ ನಾಗರೀಕರು ಮತ್ತು ನಿವೃತ್ತಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಿಲ್ಲೆಯ ಅಂಗನವಾಡಿ, ಶಾಲೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ – ಎನ್. ಕೃಷ್ಣಮೂರ್ತಿ ಕೋಲಾರ : 3 ದಿನಗಳ ಕಾಲ ಜಿಲ್ಲೆಯ ಅಂಗನವಾಡಿ, ಶಾಲೆ, ನ್ಯಾಯಬೆಲೆ ಅಂಗಡಿಗಳು, ಗೋಡನ್‍ಗಳು ಹಾಗೂ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗಿದ್ದು, ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಎನ್. ಕೃಷ್ಣಮೂರ್ತಿ ಅವರು ತಿಳಿಸಿದರು.   ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಆಲ್-ಅಮೀನ್ ಡಾ.ಎಂ.ಎ.ಕೆ ಪದವಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ 2019ರ ಅಂಗವಾಗಿ ರಕ್ತದಾನ ಶಿಬಿರ ಕೋಲಾರ.ಆ.23: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕೋಲಾರ, ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕ, ಆಲ್-ಅಮೀನ್ ಡಾ.ಎಂ.ಎ.ಕೆ ಪದವಿ ಕಾಲೇಜು ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ 2019ರ ಅಂಗವಾಗಿ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ವೈದ್ಯಾಧಿಕಾರಿ ಜಗದೀಶ್ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹಳ ಮುಖ್ಯ – ತಾಲ್ಲೂಕು ದಂಡಾಧಿಕಾರಿ ಬಿ.ಎಸ್.ರಾಜೀವ್  ಶ್ರೀನಿವಾಸಪುರ: ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಏಪರ್ಡಿಸಿದ್ದ ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ವಿದ್ಯಾರ್ಥಿ ನಿಲಯಗಳ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಗಾಟಿಸಿ ಮಾತನಾಡಿದ ರಾಜೀವ್ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ ರೂಪುಗೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಫಲಾನುಭವಿಗಳು ಕೂಡಲೇ ಸಾಲ ಮರುಪಾವತಿ ಮಾಡಿ: ಗಣೇಶ್ ಕೋಲಾರ: ಜಿಲ್ಲೆಯಲ್ಲಿ 2013 ಮೇ 13 ರಿಂದ ಇಲ್ಲಿಯವರೆಗೆ 6 ಸಾವಿರ ಫಲಾನುಭವಿಗಳಿಗೆ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಸಾಲಸೌಲಭ್ಯ ನೀಡಲಾಗಿದ್ದು ಇದನ್ನು ಕೂಡಲೇ ಮರುಪಾವತಿ ಮಾಡಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಗಣೇಶ್ ಅವರು ತಿಳಿಸಿದರು.  ಮುಳಬಾಗಿಲು ಮತ್ತು ಕೋಲಾರ ತಾಲ್ಲೂಕಿನಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾಗಿದ್ದ ಸಾಲ ಮರುಪಾವತಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಆರೋಗ್ಯ, ನೈರ್ಮಲ್ಯ ಕುರಿತ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ – ಜೆ.ಮಂಜುನಾಥ್  ಕೋಲಾರ: ಆರೋಗ್ಯ, ನೈರ್ಮಲ್ಯೀಕರಣ ಹಾಗೂ ಜಲ ಸಂರಕ್ಷಣೆ ಕುರಿತು ಸಾರ್ವಜನಿಕರಿಗೆ ತಿಳಿಯಬೇಕಾದ ಸಂಗತಿಗಳ ಬಗ್ಗೆ 2 ದಿನಗಳ ಕಾಲ ವಸ್ತು ಪ್ರದರ್ಶನವನ್ನು ಆಯೋಜಿಸಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದರು.  ನಗರದ ಟಿ.ಚನ್ನಯ್ಯರಂಗಮಂದಿರದ ಆವರಣದಲ್ಲಿರುವ ಮಾಸ್ತಿ ಮತ್ತು ಡಿ.ವಿ.ಜಿ ಪ್ರತಿಷ್ಠಾನ ಸಭಾಂಗಣದಲ್ಲಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ […]

Read More

JANANUDI.COM NETWORK ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯದಿಂದ ನಗದು ಮತ್ತು ಅಗತ್ಯ ವಸ್ತುಗಳ ಕೊಡುಗೆ ಕುಂದಾಪುರ, ಆ.22: ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು ಪ್ರದೇಶಗಳಲ್ಲಿ ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯವು , ವಲಯದ ಚರ್ಚಗಳ ಸಹಾಯದಿಂದ  4,28,947.00 ರೂಪಾಯಿ ಮೌಲ್ಯದ ಅಗತ್ಯ ವಸ್ತುಗಳು ಹಾಗೂ 50,500   ರೂಪಾಯಿಗಳನ್ನು ಸಂತ್ರಸ್ತರಿಗೆ ವಿತರಿಸಲು ಉಡುಪಿ ಧರ್ಮ ಪ್ರಾಂತ್ಯಕ್ಕೆ ಕಳುಹಿಸಿ ಕೊಡಲಾಯಿತು. […]

Read More

JANANUDI.COM NETWORK  ತ್ರಾಸಿಯಲ್ಲಿ ಕುಂದಾಪುರ ವಲಯದ ವೈ.ಸಿಎಸ್. ಸಮಾವೇಷ – ವ್ಯಕ್ತಿತ್ವ ವಿಕಸನ ಸಾಂಸ್ಕ್ರತಿಕ ಸ್ಪರ್ಧೆಗಳು ಕುಂದಾಪುರ, ಆ.22: ಕುಂದಾಪುರ ವಲಯ ಮಟ್ಟದ ಸಮಾವೇಷ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳು ತ್ರಾಸಿ ಚರ್ಚಿನ ಮಿಲೇನಿಯಮ್ ಸಭಾ ಭವನದಲ್ಲಿ ಆ. 18 ರಂದು ನಡೆಯಿತು. ತ್ರಾಸಿ ಚರ್ಚಿನ ಧರ್ಮಗುರು ವಂ|ಫಾ|ಚಾಲ್ರ್ಸ್ ಲುವಿಸ್ ಅಧ್ಯಕ್ಷತೆ ವಹಿಸಿ ಸಮಾರಂಭದ ಉದ್ಘಾಟನೆಯನ್ನು ಮಾಡಿ ಶುಭ ಕೋರಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಂ|ಫಾ|ಕಿರಣ್ ಸಲ್ಡಾನ್ಹಾ ಸ್ವಂತ ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು. ಉಡುಪಿ […]

Read More