ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಶಾಲಾ ಹಂತದಲ್ಲಿ ಮಕ್ಕಳಿಗೆ ದೇಶ ಭಕ್ತಿ ಮತ್ತು ಶಿಸ್ತು ಮೂಡಿಸುವಲ್ಲಿ ಭಾರತ ಸೇವಾದಳದ ಪಾತ್ರ ದೊಡ್ಡದು – ಮದರ್ ಥೆರೆಸಾ ಶಾಲೆ ಸಂಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ  ಕೋಲಾರ: ಶಾಲಾ ಹಂತದಲ್ಲಿ ಮಕ್ಕಳಿಗೆ ದೇಶ ಭಕ್ತಿ ಮತ್ತು ಶಿಸ್ತು ಮೂಡಿಸುವಲ್ಲಿ ಭಾರತ ಸೇವಾದಳದ ಪಾತ್ರ ದೊಡ್ಡದು ಎಂದು ಮದರ್ ಥೆರೆಸಾ ಶಾಲೆ ಸಂಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಹೇಳಿದರು. ನಗರದ ಮದರ್ ಥೆರೆಸಾ ಶಾಲೆಯಲ್ಲಿ ಭಾರತ ಸೇವಾದಳವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರ ಧ್ವಜ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಉಚಿತ ಕಾನೂನು ನೆರವಿಗಾಗಿ ಕಕ್ಷಿದಾರರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಲಯದ ಆವರಣದಲ್ಲಿ `ಪ್ರೆಂಟ್ ಆಫೀಸ್’ ಆರಂಭ ಕೋಲಾರ: ಉಚಿತ ಕಾನೂನು ನೆರವು ಬಯಸಿ ಬರುವ ಕಕ್ಷಿದಾರರಿಗೆ ನೆರವಾಗಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಲಯದ ಆವರಣದಲ್ಲಿ `ಪ್ರೆಂಟ್ ಆಫೀಸ್’ ವಿಭಾಗವನ್ನು ಆರಂಭಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಕರೆ ನೀಡಿದರು. ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ […]

Read More

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಕೋಲಾರ – ರಾಜ್ಯದ ಜನರ ಜಲ್ವಂತ ಸಮಸ್ಯೆಗಳನ್ನು ಮರೆತು ರೆಸಾರ್ಟ್ ರಾಜಕೀಯ ಮಾಡುತ್ತಿರುವ 224 ಶಾಸಕರನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ – ರೈತ ಸಂಘ ಕೋಲಾರ: ಪವಿತ್ರವಾದ ವಿಧಾನಸೌಧದಲ್ಲಿ ಅಧಿಕಾರಕ್ಕಾಗಿ ಅಸಭ್ಯ, ಅವ್ಯಾಚ್ಯ ಶಬ್ದಗಳನ್ನು ಬಳಸಿ ಸಂವಿದಾನಕ್ಕೆ ದಕ್ಕೆ ತರುತ್ತಿರುವ ಹಾಗೂ ಬರ ಹಾಗೂ ರಾಜ್ಯದ ಜನರ ಜಲ್ವಂತ ಸಮಸ್ಯೆಗಳನ್ನು ಮರೆತು ರೆಸಾರ್ಟ್ ರಾಜಕೀಯ ಮಾಡುತ್ತಿರುವ 224 ಶಾಸಕರು ಶಾಸಕ ಸ್ಥಾನವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ರೈತ ಸಂಘದಿಂದ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು – ರೈತ ಸಂಘ ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಪರವಾನಗಿ ಇಲ್ಲದ ನರ್ಸರಿಗಳು ವಿರುದ್ದ ಕ್ರಮ ಕೈಗೊಂಡು ಕಡ್ಡಾಯವಾಗಿ ರೈತರು ಕೊಂಡುಕೊಳ್ಳುವ ಸಸಿಗಳಿಗೆ ಕಡ್ಡಾಯವಾಗಿ ರಸೀದಿ ನೀಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಸಭೆಯಲ್ಲಿ ಹಾಜರಿದ್ದ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದರು.ಅಧ್ಯಕ್ಷರಾಗಿ ಕೆ.ಎಸ್ ಗಣೇಶ್ (ಅಧಿನಾಯಕ) ಗೌರವಾಧ್ಯಕ್ಷರಾಗಿ ಸಂಚಿಕೆ ಸಂಪಾದಕರಾದ ಸಿ.ಎಂ.ಮುನಿಯಪ್ಪ (ಸಂಚಿಕೆ) ಉಪಾಧ್ಯಕ್ಷರುಗಳಾಗಿ ತೇ.ಸೀ ಬದರೀನಾಥ್ (ಕೋಲಾರಸೊಬಗು) ಎಂ.ಎಸ್.ನಾಗೇಂದ್ರಪ್ರಸಾದ್ (ಕೋಲಾರವಾಹಿನಿ), ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎನ್ ಮುರಳೀಧರ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ಹಾಗೂ ಉಪಾಧ್ಯರಾಗಿ ಮಂಜುನಾಥ ಆರಾಧ್ಯ ಚುನಾಯಿತರಾಗಿದ್ದಾರೆ. ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ಹಾಗೂ ಉಪಾಧ್ಯರಾಗಿ ಮಂಜುನಾಥ ಆರಾಧ್ಯ ಚುನಾಯಿತರಾಗಿದ್ದಾರೆ.   ಈ ಹಿಂದೆ ಅಧ್ಯಕ್ಷರಾಗಿದ್ದ ನಾರಾಯಣಮ್ಮ ಹಾಗೂ ಉಪಾಧ್ಯಕ್ಷರಾಗಿದ್ದ ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.   ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಶಂಕರಮ್ಮ ಹಾಗೂ ಜೆಡಿಎಸ್‌ನ ಶಿವಮ್ಮ  ಹಾಗೂ ಉಪಾಧ್ಯಕ್ಷ […]

Read More

  ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ಯುವ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದುದಾಗಿ ವರದಿಯಾಗಿದೆ.   ಅರಿಕೆರೆ ಗ್ರಾಮದ ರೈತ ರಾಜೇಶ್‌ (24) ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವ ರೈತ. ರಾಜೇಶ್‌ ನಾಲ್ಕು ದಿನಗಳ ಹಿಂದೆ ತೋಟದ ಸಮೀಪ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಚಿಕಿತ್ಸೆಗಾಗಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.   ರಾಜೇಶ್‌ ತನ್ನ ತಾಯಿ […]

Read More

JANANUDI NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಕಲಾಸ್ಪರ್ಧೆ ಮಂಗಳೂರು ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮಂಗಳೂರು ಇವರ ಆಶ್ರಯದಲ್ಲಿ ಕುಂದಾಪುರ, ಜು.18: ‘ಮಂಗಳೂರು ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮಂಗಳೂರು ಇವರ ಆಶ್ರಯದಲ್ಲಿ ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು ಸಾಯನ್ಸ್ ಕಾಲೇಜಿನಲ್ಲಿ ಅಗೋಸ್ತ್ 19 ರಿಂದ 20 ರ ತನಕ 2019 -20ನೇ ಸಾಲಿನ ಅಂತರ್ ಕಾಲೇಜು ರಂಗಭೂಮಿ ಕಲಾ ಸ್ಪರ್ಧೆ ನಡೆಯಲಿದೆ’ ಎಂದು ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಮಹಿಳೆಯರು ವಿಶೇಷ ಪೂಜೆ ನೆರವೇರಿಸಿದರು. ಗುರು ಪೂರ್ಣಿಮೆ ಪ್ರಯುಕ್ತ ಬಾಬಾ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಾಬಾ ದೇಗುಲದಲ್ಲಿ ಗುರುಪೂರ್ಣಿಮೆ ಆಚರಣೆ ಶ್ರೀನಿವಾಸಪುರ: ಪಟ್ಟಣದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಬಾಬಾ ವಿಗ್ರಹಕ್ಕೆ ಕ್ಷೀರಾಭಿಷೇಕ ಮಾಡಲಾಯಿತು. ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಬಾಬಾ ವಿಗ್ರಹಕ್ಕೆ ತೊಟ್ಟಿಲು […]

Read More