ತೆಲಂಗಾಣ: ರಾಜ್ಕುಮಾರ್ (28) ಎಂಬಾತನೇ 6 ಮಂದಿಯನ್ನು ಹತ್ಯೆ ಮಾಡಿರುವ ವ್ಯಕ್ತಿ. ಪೋಕ್ಸೋ ಪ್ರಕರಣದ 17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿ ರಾಜ್ ಕುಮಾರ್ ಕೊಂದಿದ್ದಾನೆ. ಪೋಕ್ಸೋ ಪ್ರಕರಣದ ಆರೋಪಿ ರಾಜ್ಕುಮಾರ್ ತನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ಸಂತ್ರಸ್ತೆ ಸೇರಿದಂತೆ 6 ಮಂದಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ಮುಂಜಾನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ ನಡೆದಿದೆ. ರಾಜ್ಕುಮಾರ್ (28) ಎಂಬಾತನೇ 6 ಮಂದಿಯನ್ನು ಹತ್ಯೆ ಮಾಡಿರುವ ವ್ಯಕ್ತಿ. ಪೋಕ್ಸೋ […]
ಮಂಗಳೂರು; ನಾವು ಪ್ರಕೃತಿಗೆ ಮರಳಿ ಕೊಡುವ ತಲೆಮಾರಾಗಬೇಕು. ಭೂಮಿಗೆ ಸೂಪರ್ ಹೀರೋಗಳು ಬೇಕಾಗಿಲ್ಲ; ಜವಾಬ್ದಾರಿಯುತ ಹಸಿರು ಯೋಧರು ಬೇಕಾಗಿದ್ದಾರೆ” ಎಂದು ಪರಿಸರವಾದಿ ಶ್ರೀ ಜೀತ್ ಮಿಲನ್ ರೋಚೆ ಅವರು ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 2026ರ ಜುಲೈ 6ರಂದು ನಡೆದ ‘ಪ್ರಕೃತಿ’ ಗೋ ಗ್ರೀನ್ ಸಪ್ತಾಹದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮರಗಳನ್ನು ನೆಡುವುದು, ನೀರನ್ನು ಸಂರಕ್ಷಿಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ತ್ಯಾಜ್ಯ ವಿಂಗಡಣೆ ಮಾಡುವುದು ಮತ್ತು ಕುಟುಂಬದ ಸದಸ್ಯರನ್ನು ಭೂಮಿತಾಯಿಯ ಬಗ್ಗೆ […]
ಕಾರವಾರ : ಅಂಕೋಲಾ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗಿನ ಜಾವ ಅರತಿ ಬೈಲ್ ಬಳಗಾರ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಧಾರವಾಡ ಮೂಲದ ಪ್ರವಾಸಿಗರು ಕ್ರೂಶರ್ ವಾಹನದಲ್ಲಿ ಗೋಕರ್ಣಕ್ಕೆ ತೆರಳುತ್ತಿದ್ದರು. ಕ್ರೂಶರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ಅಪಘಾತದ ರಭಸಕ್ಕೆ ಕ್ರೂಷರ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿ, ರಸ್ತೆ ಪಕ್ಕದ ಗಟಾರಕ್ಕೆ ಬಿದ್ದಿದೆ. ಸ್ಥಳದಲ್ಲಿ ಆರು ಜನ ಪ್ರವಾಸಿಗರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಅವರನ್ನು […]
ಬೆಂಗಳೂರು, ಜು. 8: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಪಿ. ತ್ಯಾಗರಾಜ್, ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕವು ಸರ್ಕಾರ ಮತ್ತು ಮಾಧ್ಯಮಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದು, ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ […]
ಶ್ರೀನಿವಾಸಪುರ: ಪಟ್ಟಣದ ಪುರಸಭೆ ಕಚೇರಿ ಮುಂಭಾಗದಲ್ಲಿ ಬುಧವಾರ ಪೌರ ಕಾರ್ಮಿಕರು ತಮ್ಮ ಬೇಡಿಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ತಹಶೀಲ್ದಾರ್ ಸುಧೀಂದ್ರ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಮಾತನಾಡಿ, ಪೌರ ಕಾರ್ಮಿಕರಿಗೆ ಸಂಭಾವನೆ ನೀಡುವ ಬಗ್ಗೆ ನೀಡಲಾಗಿರುವ ಮನವಿ ಪತ್ರವನ್ನು ಸಮುಚಿತ ಮಾರ್ಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು. ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಲು ಆಶ್ರಯ ಬಡಾವಣೆಯ ಗಡಿ ಗುರುತಿಸಿಕೊಡಲು ಹೇಳಲಾಗಿದೆ. ಸರ್ವೆ ನಂಬರ್ 17 ರಲ್ಲಿ ವಸತಿ ಸೌಲಭ್ಯ ನೀಡಲು ಪೂರಕವಾಗಿ […]
ಕುಂದಾಪುರ,ಜುಲಾಯ್, 7; ರಾಷ್ಟ್ರೀಯ ಹೆದ್ದಾರಿ-66ರ ತ್ರಾಸಿ ಬೀಚ್ ಸಮೀಪದ ಅರಮ ದೇವಸ್ಮಾನದ ಎದುರು ಸೋಮವಾರ ಮಧ್ಯಾಹ್ನ ಸ೦ಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಓರ್ವ ಯುವಕ ಚಿಕಿತ್ಸೆ ಮೃತರನ್ನು ಭಟ್ಕಳ ತಾಲೂಕಿನ ಸಣ್ಣಬಾವಿ ಸಾತುಮನೆ ನಿವಾಸಿ ನಾಗಪ್ಪ ನಾಯ್ಕ ಅವರ ಪುತ್ರ ದೀಪಕ್ ನಾಗಪ್ಪ ನಾಯ್ಕ (23) ನಿನ್ನೆಯೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತೀವ್ರವಾಗಿ ಗಾಯಗೊಂಡ ಪಡುಕೋಣೆ ಹಡವು ನಿವಾಸಿಯಾದ ಪ್ಯಾಟ್ರಿಕ್ ವಾಜ್ (63) ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಅವರೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದು […]
ಬೆಂಗಳೂರು; ರಾಜ್ಯ ಸರ್ಕಾರದ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1, 2026 ರಿ೦ದ ಆರ೦ಭಗೊಂ೦ಡಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್ಡೇಟ್ ಕುರಿತು ಗೊ೦ದಲ ಪಡಬೇಕಾಗಿಲ್ಲ ಎ೦ದು ಬೆಸ್ಕಾ೦ ಸ್ಪಷ್ಟಪಡಿಸಿದೆ. ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬ೦ದಿ ಫಲಾನುಭವಿಗಳ ಮನೆ ಮನೆ ಸಮೀಕ್ಸೆ ಕಾರ್ಯ ನಡೆಸುವ ವೇಳೆ ಹಳೆ ಬಾಡಿಗೆದರರ ಆಧಾರ್ ವಿವರ ತೆಗೆದು ಹಾಕಿ ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುವುದು, ಹಾಗಾಗಿ ಯೋಜನೆ ಸ್ಮಗಿತಗೊಳ್ಳಲಿದೆ […]
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮು೦ದಿನ ಕೆಲವು ದಿನಗಳ ಕಾಲ ವ್ಯಾಪಕ ಹಾಗೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿ೦ದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಮರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿ೦ದ ಸ್ಥಳೀಯಆಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮಲೆನಾಡು ಜಿಲ್ಲೆಗಳಲ್ಲೂ ಭಾರೀ ಮಳೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಜುಲೈ […]
ಬರಹ; ವಿಶ್ವ ಕುಂದಾಪುರ ಕರ್ನಾಟಕದ ರಂಗಭೂಮಿ ಪ್ರಿಯರಿಗೆ ಒಂದು ರಸಗವಳ ಸಿಗುತ್ತಿದೆ. ಈಗಾಗಲೇ ಸಾವಿರಾರು ಪ್ರೇಕ್ಷಕರ ಮನಗೆದ್ದಿರುವ ನಾಟಕವೊಂದರ ಪ್ರಯೋಗ ರಾಜ್ಯದ ನಾನಾ ಭಾಗಗಳಲ್ಲಿ ಜನರನ್ನು ರಂಜಿಸುತ್ತ ಮುನ್ನಡೆದಿದೆ.ಬೃಹತ್ ಕಾದಂಬರಿಯೊಂದನ್ನು ಮೂರು-ಮೂರುವರೆ ತಾಸಿನ ನಾಟಕ ರೂಪದಲ್ಲಿ ರಂಗದ ಮೇಲೆ ತರುವುದೆಂದರೆ ಒಂದು ರೀತಿಯಲ್ಲಿ ಸಾಗರದ ನೀರನ್ನು ಬೊಗಸೆಯಲ್ಲಿ ಹಿಡಿಯುವ ಸಾಹಸದಂತೆಯೇ ಸರಿ. ಶಿವಮೊಗ್ಗ ರಂಗಾಯಣ, ಅಂಥದ್ದೊಂದು ಸಾಹಸಕ್ಕೆ ಕೈ ಹಾಕಿ ಯಶಸ್ವಿಯಾಗಿ ಸಾಗುತ್ತಿದೆ. ಕನ್ನಡದ ಖ್ಯಾತ ಕಥೆಗಾರ ಬೊಳುವಾರು ಮಹಮದ್ ಕುಂಞ ಅವರ ಬೃಹತ್ ಕಾದಂಬರಿ `ಸ್ವಾತಂತ್ರ್ಯದ […]

