ಕುಂದಾಪುರ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ. ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 3 ಮಂದಿ ವಿಶಿಷ್ಟ ಶ್ರೇಣಿ 25 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆ 7 ಮಂದಿ ವಿದ್ಯಾಥಿಗಳು ದ್ವಿತೀಯ ದರ್ಜೆ ಹಾಗೂ ಇಬ್ಬರು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ರಕ್ಷಾ ಪೂಜಾರಿ 561 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಪಲ್ಲವಿ 555 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ತನ್ವಿ 540 ಅಂಕ ಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು […]
ಕುಂದಾಪುರ: ವಜ್ರ ಮಹೋತ್ಸವದ ಸಂಭ್ರಮದಲ್ಲಿ ಇರುವ ಕುಂದಾಪುರ ಹೃದಯ ಭಾಗದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ.ಪರೀಕ್ಷೆ ಬರೆದ 29 ವಿದ್ಯಾರ್ಥಿಗಳಲ್ಲಿ 4 ಮಂದಿ ಉನ್ನತ ಶ್ರೇಣಿಯ ಜೊತೆಗೆ 19 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಶಾಲೆಯ ಫಲಿತಾಂಶದ ಗುಣಮಟ್ಟ ಎ ಶ್ರೇಣಿ ಹೊಂದಿದ್ದು, ಶಾಲೆಗೆ ಶ್ರೇಯಸ್ 566 ಅಂಕದೊಂದಿಗೆ ಪ್ರಥಮ ಸ್ಥಾನ, ವೈಷ್ಣವಿ 559 ಅಂಕ ಪಡೆದು ದ್ವಿತೀಯ ಹಾಗೂ ಸಾನ್ವಿ 550 […]
ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸತತ 9ನೇ ವರ್ಷವೂ 100 % ಫಲಿತಾಂಶ ದಾಖಲಿಸಿದೆ. ಒಟ್ಟು 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದು, 17 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಸಾನ್ವಿ ಎಸ್ 593 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಸುಜನ್ 582 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ಸಾತ್ವಿಕ್ ಎಸ್ ಪೂಜಾರಿ […]
ಮಂಗಳೂರು, ಏಪ್ರಿಲ್ 22, 2026: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳ ಲಾಭಗಳು ಹಾಗೂ ಉಚಿತ ಮನೆ ಬಾಗಿಲಿನ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ‘bob Senior Citizen Vishesh Samman’ ಎಂಬ ಪ್ರೀಮಿಯಂ ಸೇವಿಂಗ್ಸ್ ಖಾತೆಯನ್ನು ಪರಿಚಯಿಸಿದೆ. ಈ ಖಾತೆಯನ್ನು 60 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಗ್ರಾಹಕರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಅವರ ಆರೋಗ್ಯ ಮತ್ತು ಆರ್ಥಿಕ ಸುಖಸಮೃದ್ಧಿಯನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ.ಈ ಖಾತೆಯ ಮೂಲಕ ಗರಿಷ್ಠ […]
ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ ಮೊಬೈಲ್ ಸಾಧನಗಳೊಂದಿಗೆ ಸುಗಮವಾಗಿ ಸಂಯೋಜನೆಗೊಳ್ಳುವ ಮೂಲಕ, ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ನೈಜ ಸಮಯದಲ್ಲಿ ನೀಡುತ್ತದೆ. ಸಾಂಪ್ರದಾಯಿಕ ಬೋಧನಾ ಮಾದರಿಗಳಿಗಿಂತ ಭಿನ್ನವಾಗಿರುವ ಈ ವ್ಯವಸ್ಥೆಯು ಕ್ರಿಯಾತ್ಮಕ ಸಂವಹನದ ಮೂಲಕ ವಿದ್ಯಾರ್ಥಿಗಳನ್ನು […]
ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನಲ್ಲಿ ಶೇ.100 ಫಲಿತಾಂಶ. 625ಕ್ಕೆ 625 ಅಂಕಗಳನ್ನುಗಳಿಸುವುದರೊಂದಿಗೆ ರಾಜ್ಯ ಮಟ್ಟದ ಮೊದಲ ರ್ಯಾಂಕ್ನೊAದಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ನ 83 ವಿದ್ಯರ್ಥಿಗಳು ಈ ರ್ಷದ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಯಶಸ್ವಿಯಾಗಿ ಉತ್ತರ್ಣರಾಗಿದ್ದಾರೆ. ಇವರಲ್ಲಿ 50 ವಿದ್ಯರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32ವಿದ್ಯರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತರ್ಣರಾಗಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತರ್ಣರಾಗಿ ಶಾಲೆಯ ಗರಿಮೆಯನ್ನು ಉತ್ತುಂಗಕ್ಕೇರಿಸಿದ್ದಾರೆ.ಪ್ರೀತಮ್ ಜಿ ಪೂಜಾರಿ 625 ಅಂಕಗಳೊಂದಿಗೆ ಶಾಲೆಗೆ […]
ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಪಡೆದು ಉತ್ತಮ ಸಾಧನೆಗೈದಿದ್ದಾರೆ. ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ ಹದಿನಾರು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೆರ್ಗಡೆಗೊಂಡಿದ್ದಾರೆ. ಚೇತನ್ ಯೆರಬೋವಿ 610 (97.60%) ಅಂಕಗಳಿಸುವುದರ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಉಳಿದಂತೆ ವಿದ್ಯಾರ್ಥಿಗಳಾದ ರಾಕೇಶ್ ಚಂದ್ರ ನಾಯಕ್- 598 (95.68) ಅಂಕ ಪಡೆದು […]
ಉಡುಪಿ; ಸೋಲಾಗಿರುವುದು ಮಹಿಳಾ ಮೀಸಲಾತಿಗಲ್ಲ , ಮಹಿಳಾ ಮೀಸಲಾತಿ ಮುಸುಕಿನಲ್ಲಿ ಡಿಲಿಮಿಟೇಷನ್ ಮಾಡುವ ಕೇಂದ್ರ ಸರಕಾರದ ಕುತಂತ್ರಕ್ಕೆ ಅನಿತಾ ಡಿ’ಸೋಜಾ, ಬೆಳ್ಮಣ್. ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂದು ಹೇಳಿದ್ದಾರೆ2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧ ಪಕ್ಷದವರು ಸರ್ವನುಮತದಿಂದ ಅಂಗಿಕರಿಸಿದ್ದರು ಕೂಡ, ಇಷ್ಟರವರೆಗೆ ಅದನ್ನು ಜಾರಿಮಾಡದೆ ಈಗ ಕೆಲವು ರಾಜ್ಯಗಲ್ಲಿ ಚುನಾವಣೆ ಇರುವುದರಿಂದ ಮಹಿಳಾ ಕಾಳಜಿ ತೋರಿಸಿ ಕಾಂಗ್ರೆಸ್ ಪಕ್ಷವನ್ನು ಮಹಿಳಾ ವಿರೋಧಿ ಎಂದು ಬಿಂಬಿಸುವ ಹಿಡನ್ ಪ್ರೊಪೋಗಾಂಡದಿಂದ ಹೊರಗೆ ಬಂದು ಆದಷ್ಟು ಬೇಗ ಈಗಿರುವ […]
ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇವರ ಸಹಯೋಗದೊಂದಿಗೆ ಮಾಂಡ್ ಸೊಭಾಣ್ ಸಂಸ್ಥೆಯ ಸಹಕಾರದೊಂದಿಗೆ ನಡೆಸುವ ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 20-4-2026 ರಂದು ಇನ್ಫೆಂಟ್ ಮೇರಿ ಸಭಾಭವನ ಬಜ್ಜೋಡಿ ಇಲ್ಲಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿದ್ದರು.ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಕೊಂಕಣಿ ಮಕ್ಕಳು ಕೊಂಕಣಿ ಭಾಷೆಯನ್ನು ಕಲಿಯುವ ಅವಶ್ಯಕತೆ ಇದೆ. ಅಕಾಡೆಮಿಯು ಇಂತಹ ಶಿಬಿರಗಳಿಗೆ […]

