ಬೆಳ್ತಂಗಡಿ, ಫೆ.9: ದ.ಕ.ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಷೇತ್ರ. ನಮ್ಮಲ್ಲಿ ಅನೇಕರು ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅದರಲ್ಲೂ ವಿದ್ವತ್ ಶಿಕ್ಷಣ ಸಂಸ್ಥೆ ಸಮಾಜಮುಖಿಯಾಗಿ ಚಿಂತಿಸಿ, ಸಮಾಜದ ವಿದ್ಯಾರ್ಥಿಗಳಿಗಾಗಿ 54 ಕ್ಕೂ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗಳಿವೆ, ಅದಕ್ಕೆ ಹೇಗೆ ತಯಾರಿ ನಡೆಸಬೇಕೆಂಬ ನೆಲೆಯಲ್ಲಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಉಚಿತವಾಗಿ ಮಾರ್ಗದರ್ಶನ ನೀಡಲು ಮುಂದಾಗಿರುವ ಏಕೈಕ ಕಾಲೇಜೆಂದರೆ ಅದು ವಿದ್ವತ್ ಕಾಲೇಜು ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ […]

Read More

ದಿನಾಂಕ 07-02-2026ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಐ.ಸಿ.ವೈ.ಎಂ. ಚರ್ಚಿನಲ್ಲಿ ಪೋಷಕರಾದ ಸಂತ ಗೊನ್ಜಾಲೊ ಗರ‍್ಸಿಯವರ ದಿನವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಸಂಜೆ ಚರ್ಚಿನ ಧರ್ಮಗುರುಗಳಾದ ವಂ। ಫಾ. ಎಡ್ವಿನ್ ಡಿಸೋಜಾ ರವರು ಯುವಜನರಿಗಾಗಿ ದಿವ್ಯ ಬಲಿ ಪೂಜೆಯನ್ನು ನೆರವೇರಿಸಿದರು. ಐ.ಸಿ.ವೈ.ಎಂ ಸದಸ್ಯರು ಪ್ರಾರ್ಥನಾ ವಿಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಬಲಿ ಪೂಜೆಯ ನಂತರ ಯುವಜನರಿಗಾಗಿ ಧರ್ಮಗುರುಗಳು ವಿಶೇಷ ಪ್ರಾಥನೆಯನ್ನು ಸಲ್ಲಿಸಿದರು.ನಂತರ ಚರ್ಚಿನ ಸಭಾಭವನದಲ್ಲಿ ಯುವಜನರಿಗಾಗಿ ಸ್ನೇಹಕೂಟವನ್ನು ಎರ‍್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜಯರಾಣಿ ಕಾನ್ವೆಂಟಿನ ಧರ್ಮಭಗಿನಿಯರು ಹಾಜರಿದ್ದು, ಯುವಜನರಿಗಾಗಿ ವಿವಿಧ […]

Read More

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ಫೆಬ್ರವರಿ 07, 2026 ರಂದು ʼಕಾವ್ಯಾಂ ವ್ಹಾಳೊ-11ʼ ಶೀರ್ಷಿಕೆಯಡಿ ಕವಿಗೋಷ್ಟಿ ನಡೆಯಿತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು  ಪ್ರಾಸ್ತಾವಿಕವಾಗಿ ಮಾತಾನಾಡಿ, “ಕಾವ್ಯಾಂ ವ್ಹಾಳೊ” ಎಂಬ ಕಾರ್ಯಕ್ರಮವು ಕಳೆದ ವರ್ಷ ಮಾರ್ಚ್‌ 8 ರಂದು ಅಂತರಾಷ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ ಮಹಿಳೆಯರಿಗಾಗಿ ಪ್ರಾರಂಭಿಸಿ, ಇಂದು ಕಾವ್ಯಾಂ – ವ್ಹಾಳೊ ಇದರ 11ನೇ  ಆವೃತ್ತಿಗೆ ತಲುಪಿದೆ ಎಂದು ಹರುಷ ವ್ಯಕ್ತಪಡಿಸಿದರು. ಕರ್ನಾಟಕ ಸರ್ಕಾರವು […]

Read More

ಉಡುಪಿ (ಫೆ.07): ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ಇಂದು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರು ತಮ್ಮ 91 ವರ್ಷನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೈಂದೂರು ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ  ಅಪ್ಪಣ್ಣ ಹೆಗ್ಡೆಯವರು 1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ […]

Read More

ಉಡುಪಿ : ನಿರಂತರ್ ಉದ್ಯಾವರ ಸಂಘಟನೆಯ ಎಂಟನೇ ವರ್ಷದ ನಾಲ್ಕು ದಿನದ ಬಹುಭಾಷಾ ನಾಟಕೋತ್ಸವಕ್ಕೆ ನಿನ್ನೆ ಚಾಲನೆ ದೊರಕಿತು. ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫೆಬ್ರವರಿ 5ರಿಂದ 8ರವರೆಗೆ ನಾಲ್ಕು ಭಾಷೆಯಲ್ಲಿ ನಾಲ್ಕು ನಾಟಕಗಳು ಪ್ರದರ್ಶನವಾಗಲಿದೆ. ಕುಂಟಲನಗರ ಸಂತ ಅಂತೋನಿಯವರ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಸ್ಟ್ಯಾನಿ ಬಿ. ಲೋಬೋ ರವರು, ವೇದಿಕೆಯಲ್ಲಿರುವ ಎಲ್ಲಾ ಅತಿಥಿಗಳ ಜೊತೆ ತಮಟೆ (ದುಡಿ) ಬಾರಿಸುವ ಮೂಲಕ ನಾಟಕೋತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಂಗಭೂಮಿಯ […]

Read More

ಮಂಗಳೂರು ನಂತೂರ್ ನಲ್ಲಿ  ಕರ್ನಾಟಕ ವಿಧಾನ ಪರಿಷತ್ ಶಾಸಕಶ್ರೀ ಐವನ್ ಡಿಸೋಜಾ ರವರು ಆಗಾಗ ಆಗುವ ಅಪಘಾತ ಬಗ್ಗೆ ಸಂಚಾರಿ ಪೊಲೀಸ್ ಅಧಿಕಾರ ಗಳು ಮತ್ತು ಮಂಗಳೂರು ನಗರ ಪಾಲಿಕೆ ಅಧಿಕಾರಿಗಳನ್ನು ಕರೆದುಕೊಂಡು ಇಲ್ಲಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದರು ಸಂಚಾರಿ ಪೊಲೀಸ್ ಅಧಿಕಾರಿಗಳು ಇಲ್ಲಿ ಸರಿಯಾದ ದಾರಿದೀಪಗಳು ಇಲ್ಲಾ ಜಿಬ್ರಾ ಕ್ರಾಸ್ ಮತ್ತು ಯಾವುದೇ ರಸ್ತೆ ಸುರಕ್ಷಾ ಸೂಚನಾ ಫಲಕ ಗಳು ಇಲ್ಲಾ ರಸ್ತೆ ಅಗಲ ಮಾಡಲು ತಡೆ ಗೋಡೆ ಕೆಲಸ ಅರ್ಧ ದಲ್ಲಿ ನಿಂತಿದ್ದುತಂಗು […]

Read More

Milagres College, Kallianpur Holds NSS Camp Valedictory Ceremony Reported and photography by Ganesh Nayak ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಶಿಬಿರದ ಸಮಾರೋಪ ಸಮಾರಂಭವು ಅರ್ಥಪೂರ್ಣ ಮತ್ತು ಗೌರವಯುತ ರೀತಿಯಲ್ಲಿ ನಡೆಯಿತು, ಇದು ಶಿಬಿರದ ಯಶಸ್ವಿ ಸಮಾರೋಪವನ್ನು ಸೂಚಿಸುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವಾ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಎನ್ಎಸ್ಎಸ್ ಶಿಬಿರದ ಎಲ್ಲಾ ನಿಯಮಗಳು ಮತ್ತು ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸುವ […]

Read More

ರಾಜ್ಯದಲ್ಲಿನ ಅಲ್ಪಸಂಖ್ಯಾತ ಸಮುದಾಯಗಳ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಲವು ಜನಪರ ಹಾಗೂ ಕಲ್ಯಾಣಕಾರಿ ಯೋಜನೆಗಳನ್ನು ಜಾರಿಗೊಳಿಸಿದೆ. ಶಿಕ್ಷಣ, ಆರ್ಥಿಕ ಸಬಲೀಕರಣ, ಸಾಮಾಜಿಕ ಉನ್ನತಿ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವ ಸರ್ಕಾರ, ಅಲ್ಪಸಂಖ್ಯಾತರ ಜೀವನಮಟ್ಟ ಸುಧಾರಣೆಗೆ ಉದ್ದೇಶಿತ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಯೋಜನೆಗಳು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದ್ದರೂ, ಅವುಗಳ ನೈಜ ಫಲಾನುಭವ ಅರ್ಹರಿಗೆ ತಲುಪಬೇಕಾದರೆ ಅನುಷ್ಠಾನ ಹಂತದಲ್ಲಿ ಸರ್ಕಾರಿ ಅಧಿಕಾರಿಗಳ ಪ್ರಾಮಾಣಿಕತೆ ಅತ್ಯಂತ ಅಗತ್ಯವಾಗಿದೆ. ಸರ್ಕಾರ ರೂಪಿಸುವ […]

Read More

St Aloysius Gonzaga School Organises ‘Jyothi Pradaan’ ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿ, ಆತ್ಮೀಯ ವಿದಾಯವನ್ನು ನೀಡುವ ಉದ್ದೇಶದಿಂದ ‘ಜ್ಯೋತಿ ಪ್ರದಾನ’ ಕಾರ್ಯಕ್ರಮವು “ನಂಬಿಕೆಯ ದೀಪ” ಎಂಬ ವಿಷಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂ.ಫಾ. ಡಾ. ಪ್ರವೀಣ್ ಮಾರ್ಟಿಸ್ ಎಸ್ ಜೆ ಅವರು ಮಾತನಾಡಿ ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಜೆಸ್ಯೂಟ್ […]

Read More
1 18 19 20 21 22 278