IEEE COMPUTER SOCIETY INVESTITURE CEREMONY St Joseph’s University, BengaluruThe Computer Science Society, a vital part of the IEEE student chapter at St. Joseph’s University. ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಇಇಇ (IEEE) ವಿದ್ಯಾರ್ಥಿ ಘಟಕದ ಅತ್ಯಂತ ಪ್ರಮುಖ ವಿಭಾಗವಾದ ಕಂಪ್ಯೂಟರ್ ಸೈನ್ಸ್ ಸೊಸೈಟಿಯು, 2026ರ ಜನವರಿ 19ರಂದು ತನ್ನ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಚರಿಸುವ ಮೂಲಕ ಒಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿತು. ಸ್ಫೂರ್ತಿ, […]
ಉಡುಪಿ: ನಮ್ಮ ವೈಯುಕ್ತಿಕ ಸಿದ್ದಾಂತಗಳನ್ನು ಬದಿಗಿರಿಸಿ ಪ್ರತಿಯೊಬ್ಬ ವ್ಯಕ್ತಿ ನಮ್ಮವರು ಎಂಬ ಭಾವನೆಯಲ್ಲಿ ಕಂಡಾಗ ದೇಶದಲ್ಲಿ ಐಕ್ಯತೆಯನ್ನು ಕಾಣಲು ಸಾಧ್ಯ ಎಂದು ತೀರ್ಥಹಳ್ಳಿ ಚರ್ಚಿನ ಧರ್ಮಗುರು ವಂ|ವಿರೇಶ್ ಮೋರಾಸ್ ಅಭಿಪ್ರಾಯಪಟ್ಟರು. ಅವರು ಸೋಮವಾರ ಸಂಜೆ ಉಡುಪಿ ವಲಯ ಮಟ್ಟದ ಕ್ರೈಸ್ತ ಐಕ್ಯತಾ ಸಪ್ತಾಹದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ ಸಂದೇಶ ನೀಡಿದರು.ಭಾರತ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎಂದು ಕವಿಗಳು ಹಾಡಿ ಹೊಗಳಿದ್ದು ಅದರಂತೆ ಬಾಳಲು ಪ್ರತಿಯೊಬ್ಬರು ಒಗ್ಗಟ್ಟಿನಿಂದ ಬದುಕಿದಾಗ ಮಾತ್ರ ಸಾಧ್ಯವಾಗುತ್ತದೆ. ವಿವಿಧ ಕ್ರೈಸ್ತ ಸಭೆಗಳು […]
ಮಂಗಳೂರು: ತಂಡದ ಕೆಲಸ ಮತ್ತು ಸಾಮಾಜಿಕ ಏಕೀಕರಣವನ್ನು ಪ್ರದರ್ಶಿಸುವ ವಿಶಿಷ್ಟ ಕಾರ್ಯಕ್ರಮವೊಂದರಲ್ಲಿ, ಸೈಂಟ್ ಅಲೋಶಿಯಸ್ ಹಿರಿಯ ಪ್ರಾಥಮಿಕ ಶಾಲಾ ಹಳೆಯ ವಿದ್ಯಾರ್ಥಿ ಸಂಘವು, ಸೈಂಟ್ ಅಲೋಶಿಯಸ್ ಕಾಲೇಜು ಹಳೆಯ ವಿದ್ಯಾರ್ಥಿ ಸಂಘದ (SACAA) ಸಹಯೋಗದೊಂದಿಗೆ ಭಾನುವಾರ, ಜನವರಿ 18 ರಂದು ‘ಅಲೋಯ್ ಕ್ವಿಜ್-ವಿಜ್ 2026’ ಅನ್ನು ಯಶಸ್ವಿಯಾಗಿ ಆಯೋಜಿಸಿತು. ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿರುವ ಶಾಲಾ ಆವರಣದಲ್ಲಿ ನಡೆದ ಈ ಕಾರ್ಯಕ್ರಮವು, ವಿವಿಧ ಹಿನ್ನೆಲೆಯ ಮತ್ತು ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಾಂಪ್ರದಾಯಿಕ ರಸಪ್ರಶ್ನೆ […]
ಕುಂದಾಪುರ; ಜ.19; ಕುಂದಾಪುರ; ಸಿ.ಎಸ್. ಐ. ಕ್ರಪಾ ಚರ್ಚಿನಲ್ಲಿ ವಲಯ ಮಟ್ಟದ ಕ್ರೈಸ್ತ ಐಕ್ಯತ ಪ್ರಾರ್ಥನಾ ಕೂಟ ಜನವರಿ 18 ರಂದು ನಡೆಯಿತು. ಈ ಪ್ರಾರ್ಥನ ಕೂಟದಲ್ಲಿ, ರೋಮನ್ ಕ್ಯಾಥೊಲಿಕ್, ಸಿ.ಎಸ್. ಐ. ಮಲಬಾರ್ ವಿಧಿ, ಹೀಗೆ ವಿವಿಧ ಪಂಗಡದ ಕ್ರೈಸ್ತರೆಲ್ಲರು ಸೇರಿ ಈ ಪ್ರಾರ್ಥನ ಕೂಟ ನೆಡೆಸಲಾಯಿತು ಇದರ ಮುಂದಾಳತ್ವವನ್ನು ಸಿ.ಎಸ್. ಐ. ಕ್ರಪಾ ಚರ್ಚಿನ ಧರ್ಮಗುರು ವಂ।ಇಮಾನ್ಯುವೆಲ್ ಜಯಕರ್ ವಹಿಸಿಕೊಂಡಿದ್ದು ಉಡುಪಿ ಧರ್ಮಪ್ರಾಂತ್ಯದ ಹಿರಿಯ ಚರ್ಚ್ ಆದ ಭಾಗ್ಯವಂತೆ ರೋಜರಿ ಮಾತಾ ಚರ್ಚಿನ, ಹಾಗೇ ಕುಂದಾಪುರ […]
ಕಾರ್ಕಳ, ಅತ್ತೂರು; ಸಂತ ಸೆಬಾಸ್ಟಿಯನ್ ಹಬ್ಬದ ಜೊತೆಗೆ ಸಂತ ಲೋರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡುತ್ತಾ, ಉಡುಪಿ ಧರ್ಮಪ್ರಾಂತ್ಯದ ಐಸಿವೈಎಂ–ವೈಸಿಎಸ್ ಯುವ ನಿರ್ದೇಶಕರಾದ ವಂದನೀಯ ಫಾದರ್ ಸ್ಟೀವನ್ ಫರ್ನಾಂಡಿಸ್ ಅವರು ದೀಪ ಬೆಳಗಿಸುವ ಮೂಲಕ ನವದಿನಗಳ ಪ್ರಾರ್ಥನಾ ಮಹೋತ್ಸವವನ್ನು ಉದ್ಘಾಟಿಸಿದರು. ಈ ಮೂಲಕ ಸಂತ ಲೋರೆನ್ಸರ ವಾರ್ಷಿಕ ಮಹೋತ್ಸವ 2026ರ ಅಂಗವಾಗಿ ನಡೆಯುವ ಪ್ರಾರ್ಥನಾ ಮಹೋತ್ಸವವು ಇವತ್ತು ಅತ್ತೂರು ಸಂತ ಲೋರೆನ್ಸರ ಬಸಿಲಿಕೆಯಲ್ಲಿ ಪೂಜೆ ವಿಧಾನದೊಂದಿಗೆ ಭಕ್ತಿಪೂರ್ವಕವಾಗಿ ಆರಂಭವಾಯಿತು. ಈ ಕಾರ್ಯಕ್ರಮದಲ್ಲಿ ಸಂತ ಲೋರೆನ್ಸರ ಪುಣ್ಯಕ್ಷೇತ್ರದ ಅನೇಕ […]
ಸಂತ ಜೋಸೆಫ್ ವಾಜ್ ರವರಿಗೆ ಸಮರ್ಪಿತ ಉಡುಪಿ ಧರ್ಮ ಪ್ರಾಂತ್ಯದ ಏಕೈಕ ಪ್ರಾರ್ಥನಾಲಯ ವಾಗಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ವಿನಲ್ಲಿರುವ ಸಂತ ಜೋಸೆಫ್ ವಾಜ್ ಪ್ರಾರ್ಥನಾಲಯದಲ್ಲಿ ಜನವರಿ 16 ರಂದು ಸಂತ ಜೋಸೆಫ್ ವಾಜ್ ರವರ ವಾರ್ಷಿಕ ಮಹೋತ್ಸವ ಸಂಭ್ರಮ ಸಡಗರದಿಂದ ಜರುಗಿತು. ಗಂಗೊಳ್ಳಿ ಕೊಸೆಸಾಂವ್ ಮಾತೆಯ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜರವರ ಮುಂದಾಳತ್ವದಲ್ಲಿ ಜರುಗಿದ ವಾರ್ಷಿಕ ಮಹೋತ್ಸವದ ಪ್ರಧಾನ ಧರ್ಮಗುರುಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಹಾಗೂ ಸಂತ […]
ಬೆಂಗಳೂರು: ಜನವರಿ 13ರಂದು ಯಲಹಂಕ ಸಮೀಪದ ಅಗ್ರಹಾರ ಲೇಔಟ್ನಲ್ಲಿರುವ ಆಟೋ ಚಾಲಕ ಸಂಗಮೇಶ್ ಮನೆಗೆ ನುಗ್ಗಿದ್ದ ಕಳ್ಳಿಯರು, ಹಾಡಹಗಲೇ ಕನ್ನ ಹಾಕಿದ್ದರು. ಮನೆಯವರು ಹೊರಗೆ ಹೋಗಿದ್ದನ್ನೇ ಕಾದು, ನಂತರ ಮನೆಯಲ್ಲಿದ್ದ ನಗದು ಹಾಗೂ ಮೌಲ್ಯವಸ್ತುಗಳನ್ನು ದೋಚಿದ್ದರು. ಮನೆಗೆ ವಾಪಸ್ ಬಂದ ಸಂಗಮೇಶ್, ಕಳ್ಳತನವಾಗಿರುವುದು ತಿಳಿದು ದಂಗಾಗಿದ್ದರು. ಬಳಿಕ ಸಂಪಿಗೆಹಳ್ಳಿ ಪೊಲೀಸರಿಗೆ ಚಾಲಕ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಈ ವೇಳೆ ಕಳ್ಳತನದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಳ್ಳರು ಬಳಸಿದ್ದ ಸ್ಕೂಟಿಯ ನಂಬರ್ […]
ಕಾರ್ಕಳ ಅತ್ತೂರು ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2026 ಬಗ್ಗೆ ಕಾರ್ಕಳ ಅತ್ತೂರು ಸಂತ ಲೋರೆನ್ಸ್ ಬಸಿಲಿಕದ ಪತ್ರಿಕಾ ಗೋಷ್ಟಿ ನಡೆಯಿತು. ಅದರಂತೆ ಭಕ್ತರಿಗೆ ಕೆಳಕಂಡತ್ತೆ ಮಾರ್ಪಾಡುಗಳನ್ನು ತಿಳಿಸಿದ್ದಾರೆ. ಅತೀ ವಂದನೀಯ ಆಲ್ಬನ್ ಡಿಸೋಜನಿರ್ದೇಶಕರು, ಸಂತ ಲೋರೆನ್ಸ್ ಬಾಸಿಲಿಕ, ಅತ್ತೂರು, ಕಾರ್ಕಳ. ಉಪಸ್ಥಿತರು : ಅತೀ ವಂದನೀಯ ಆಲ್ಬನ್ ಡಿಸೋಜ-ರೆಕ್ಟರ್/ನಿರ್ದೇಶಕರು,ವಂದನೀಯ ರೊಬಿನ್ ಸಾಂತುಮಾಯೆರ್- ಸಹಾಯಕ ಗುರುಗಳು, ಸಂತೋಷ್ ಡಿಸಿಲ್ವ – ಉಪಾಧ್ಯಕ್ಷರು,ರೊನಾಲ್ಡ್ ನೊರೊನ್ಹ-ಕಾರ್ಯದರ್ಶಿ, ಸದಸ್ಯರು – ವಂದೀಶ್ ಮತಾಯಸ್, ವಲೇರಿಯನ್ ಪಾಯ್ಸ್, ಮೆಲ್ವಿನ್ ಕ್ಯಾಸ್ತಲಿನೊ.
ಬೀದರ್: ಜಿಲ್ಲೆಯ ಚಿಟಗುಪ್ಪ (ತಾಲೂಕು) ವ್ಯಾಪ್ತಿಯಲ್ಲಿ ನಿಷೇಧಿತ ಚೈನಾ ನೈಲಾನ್ ಮಾಂಜ ಗಾಳಿಪಟದ ದಾರ ಮತ್ತೊಂದು ಅಮಾಯಕ ಜೀವವನ್ನು ಬಲಿ ತೆಗೆದುಕೊಂಡಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೇಲೆ ಬುಧವಾರ ಬೆಳಗ್ಗೆ ನಡೆದ ಭೀಕರ ಘಟನೆಯಲ್ಲಿ, ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ನೈಲಾನ್ ದಾರ ಸಿಲುಕಿ ತೀವ್ರ ರಕ್ತಸ್ರಾವವಾಗಿದ್ದು, ವ್ಯಕ್ತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಈ ದುರ್ಘಟನೆಯಲ್ಲಿ ಮೃತಪಟ್ಟವರು ಬಂಬುಳಾಗಿ ಗ್ರಾಮದ ಸಂಜಕುಮಾರ್ ಗುಂಡಪ್ಪ ಹೊಸಮನಿ (43) ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ, ಹುಮನಾಬಾದ್ನಲ್ಲಿ ವಾಸವಾಗಿರುವ ತಮ್ಮ ಮಗಳನ್ನು ಕರೆದುಕೊಂಡು […]

