ಮಂಗಳೂರು: ಬೆಥುಲಿಯಾ ನಗರದ ಇಸ್ರೇಲ್‌ನ ಯುವ ವಿಧವೆ ಜುಡಿತ್, ತನ್ನ ದೇಶದ ನಾಯಕರು ದೇವರಲ್ಲಿ ನಂಬಿಕೆ ಇಡಲು ವಿಫಲವಾದಾಗ ಮತ್ತು ಅಸಿರಿಯಾದವರಿಗೆ ಶರಣಾಗಲು ಬಯಸಿದಾಗ ಅಸಿರಿಯಾದ ಜನರಲ್ ಹೋಲೋಫೋರ್ನ್ಸ್‌ನನ್ನು ಕೊಲ್ಲಲು ತನ್ನ ಸೌಂದರ್ಯ ಮತ್ತು ಆಕರ್ಷಣೆಯನ್ನು ಬಳಸಿದಳು. ಹೋಲೋಫರ್ನೆಸ್ ಇಸ್ರೇಲೀಯರ ವಿರುದ್ಧ ಯುದ್ಧವನ್ನು ಯೋಜಿಸಲು ಬೆಥುಲಿಯಾ ನಗರದ ಬಳಿ ಬಿಡಾರ ಹೂಡಿದಾಗ, ಜುಡಿತ್ ತನ್ನ ಶಿಬಿರದಲ್ಲಿ ಹೋಲೋಫರ್ನೆಸ್ ಅನ್ನು ಭೇಟಿಯಾಗಲು ಧೈರ್ಯಮಾಡಿ, ಇಸ್ರೇಲೀಯರ ಬಗ್ಗೆ ಮಾಹಿತಿ ನೀಡುವಂತೆ ನಟಿಸಿದನು. ಅವಳು ಅವನ ನಂಬಿಕೆಯನ್ನು ಗೆದ್ದಾಗ, ಅವಳು ಅವನನ್ನು […]

Read More

ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ಸುರೇಶ್ ಪೂಜಾರಿ ಕಾಸ್ರಬೈಲು, ಕಾರ್ಯದರ್ಶಿ ವೀಣಾ ಪೂಜಾರಿ, ಸದಸ್ಯರಾದ ಸುನೀತಾ ಪಿಂಟೋ, ವೀಣಾ ಆಚಾರ್ಯ, ಬೆಳ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಹಾಗೂ ಹೊಸಮಾರು, ಪೆರಲ್‍ಪಾದೆ, ಇಟ್ಟಮೇರಿ ಅಂಗನವಾಡಿ ಕೇಂದ್ರದ ಶಿಕ್ಷಕಿಯರು ಮೊದಲಾದವರು ಉಪಸ್ಥಿತಿತರಿದ್ದರು.

Read More

ಮಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಮಣೆಲ, ಪೆರಿಯಾಲ್ತಡ್ಕ. ಕ್ರೈಸ್ಟ್ ಕಿಂಗ್ ಧರ್ಮಕೇಂದ್ರದ ವ್ಯಾಪ್ತಿಯಲ್ಲಿ ನಡೆದ ಒರ್ವ ಧರ್ಮಗುರು ವ್ರದ್ದ ದಂಪತಿಗಳ ಮೇಲೆ ನೆಡೆಸಿದ ಹಲ್ಲೆಯಿಂದ ಮಂಗಳೂರು ಧರ್ಮಪ್ರಾಂತ್ಯವು ತೀವ್ರ ದುಃಖಿತವಾಗಿದೆ. ಅದಕ್ಕಾಗಿ ನಾವು ಪ್ರಮಾಣಿಕವಾಗಿ ವಿಷಾದಿಸುತ್ತೇವೆ29ನೇ ಫೆಬ್ರವರಿ 2024 ರಂದು ಸಂಭವಿಸಿದೆ, ಇದು ಒಳಗೊಂಡಿರುವವರಿಗೆ ಮತ್ತು ದೊಡ್ಡ ಪ್ರಮಾಣದಲ್ಲಿ ಜನರಿಗೆ ನೋವುಂಟು ಮಾಡಿದೆ.ದೇಶದ ಕಾನೂನು ಮತ್ತು ಸುವ್ಯವಸ್ಥೆಯ ವ್ಯಾಪ್ತಿಗೆ ಒಳಪಟ್ಟಂತೆ, ಡಯಾಸಿಸ್ ಕಾನೂನು ಜಾರಿಗೊಳಿಸುವ ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸಿ. ಆರಂಭಿಸಿದ ವಿಚಾರಣೆಯ ಹೊರತಾಗಿ ಸರ್ಕಾರಿ ಇಲಾಖೆಗಳು, ಡಯಾಸಿಸ್ ಸಹ […]

Read More

ಬೆಂಗಳೂರು: ಕುಂದಲಹಳ್ಳ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಇಂಟೆಲಿಜೆನ್ಸ್‌ ತಂಡ ವಶಕ್ಕೆಪಡೆದಿದೆ. ಈ ಶಂಕಿತ ಸೇರಿ ಇನ್ನು ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ದೃಶ್ಯದಲ್ಲಿ ಸೆರೆಯಾದಂತೆ ಮುಖಕ್ಕೆ ಮಾಸ್ಕ್‌ ಹಾಗೂ ತಲೆಗೆ ಟೋಪಿ ಹಾಕಿ ಕೊಂಡಿದ್ದ ವ್ಯಕ್ತಿಯೇ ಶಂಕಿತನೆಂದು ಪತ್ತೆ ಹಚ್ಚಲಾಗಿದೆ. ಘಟನೆಗೆಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಇಂಟೆಲಿಜೆನ್ಸ್‌ ತಂಡ ವಶಕ್ಕೆ ಪಡೆದುಕೊಂಡಿದೆ. ಶಂಕಿತ ಆರೋಪಿಗಳು ಇದನ್ನೆಲ್ಲ ಏಕೆ ಮಾಡಿದ್ದಾರೆ ಎಂದು. ವಿಚಾರಣೆ ನಂತರ ತಿಳಿದು […]

Read More

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಆಸಕ್ತಿಗೆ ಕಾರಣವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ತೀವ್ರ ವಿರೋಧದ ನಡುವೆಯೂ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ಸಿದ್ದಪಡಿಸಿದ ವರದಿಯನ್ನು ಅಧಿಕೃತವಾಗಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು ಮಧ್ಯಾಹ್ನ ವಿಧಾನಸೌಧಕ್ಕೆ ಎರಡು ಬಾಕ್ಸ್ ವರದಿ ಪ್ರತಿಗಳ ಜೊತೆಗೆ ಆಗಮಿಸಿದ ಕೆ […]

Read More

ಬೆಂಗಳೂರು : ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದೆ. 100 ಯೂನಿಟ್‌ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ […]

Read More

ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿ ಮಾದ್ಯಮದ ಮುಖಾಂತರ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಪ್ರಚಾರಗಳನ್ನು ಮಾಡುತ್ತಿರುವ ಬೆನ್ನಲ್ಲೇ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ “ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ” ಎಂದು ರಾಜ್ಯದ ಜನತೆಗೆ ಸ್ಪಷ್ಟನೆಯನ್ನು ಕೊಟ್ಟಿದೆ ಸ್ಪಷ್ಟನೆಯನ್ನು ನೀಡಿದೆ.     ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ […]

Read More

Mangaluru, Feb 24: Sr Dr Sadhana BS nee Alice DSouza DM of the Congregation of the Sisters of the Little Flower of Bethany, Mangalore having successfully defended her thesis titled Contribution of Konkani Phonemes Towards the Expression of Emotions was awarded PhD in Computer Science and Engineering by St Joseph Engineering College (SJEC), Mangalore during its […]

Read More

ಚಿಕ್ಕಮಗಳೂರು: ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ಹನುಮಂತ ನಗರದ ನಿವಾಸಿ ಅರ್ಪಿತಾ(29) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಅರ್ಪಿತಾ ಕಳೆದ 6 ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು, ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡದ ಕಾರಣದಿಂದ ಸಂಘದ ಸದಸ್ಯರು ಶುಕ್ರವಾರ […]

Read More
1 21 22 23 24 25 181