ಹೊ ವಿಶ್ವ್ ದಾಖ್ಲೊ ಖಂಡಿತ್ ಘಡ್ತಲೊ – ಲಾಂಛನ್ ಮೆಕ್ಳಿಕ್ ಕರ್ನ್ ಭಲಾಯ್ಕೆ ಮಂತ್ರಿ ದಿನೇಶ್ ಗುಂಡೂರಾವ್ “This Record Will Definitely Happen” – Dinesh Gundu Rao Upon Unveiling the Logo ಮಂಗಳೂರು ; ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು […]

Read More

ಕೋಲಾರ : ಜಿಲ್ಲೆಯಲ್ಲಿ ಆನ್‌ಲೈನ್ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೋಲಾರ ಜಿಲ್ಲಾ ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಂಚಿರುವ ವಿಶೇಷ ಸಂದೇಶ ಇದೀಗ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಬಾಲ್ ಕಳೆದು ಹೋದರೆ ಸಿಗುತ್ತದೆ, ಆದರೆ ಬಾಳೇ ಕಳೆದು ಹೋದರೆ ಮರಳಿ ಸಿಗುವುದಿಲ್ಲ ಎಂಬ ತೀವ್ರ ಎಚ್ಚರಿಕೆಯ ಮಾತುಗಳನ್ನು ಒಳಗೊಂಡಿರುವ ಈ ಜಾಗೃತಿ ಪೋಸ್ಟರ್, ವಿಶೇಷವಾಗಿ ಯುವಜನರಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ. ಕ್ರಿಕೆಟ್ ಆಟವನ್ನು ಆಧಾರವಾಗಿ […]

Read More

2025 26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಬೈಂದೂರು ರಾವತನ್ಕಟ್ಟೆ ನಿವಾಸಿ ಜಿನಲ್ ಫೆರ್ನಾಂಡಿಸ್ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಕುಂದಾಪುರದ ಹೆಮ್ಮಾಡಿಯ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಯಾಗಿರುವ ಇವಳು ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 576 ಅಂಕಗಳನ್ನು ಗಳಿಸುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ 96 ಶೇಕಡ ಪ್ರತಿಶತದೊಂದಿಗೆ ತೆರ್ಗೆಗಡೆಯಾಗಿರುತ್ತಾರೆ. ಇವಳು ಬೈಂದೂರು ರಾಹುತಿನ ಕಟ್ಟೆ ನಿವಾಸಿ ಸ್ಟೇಫನ್ ರಾಜ್ ಮತ್ತು ಜ್ಯೋತಿ ಫೆರ್ನಾಂಡಿಸ್ ದಂಪತಿಯ ಸುಪುತ್ರಿಯಾಗಿದ್ದಾಳೆ.   ಝೀನಲ್ ಫೆರ್ನಾಂಡಿಸ್ ಇವಳಿಗೆ ಹಿಂದೆ […]

Read More

ಕೋಲಾರ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಲಾರ ನಗರದ ಮಹಿಳಾ ಸಮಾಜ ಕಾಲೇಜಿನ ವಿದ್ಯಾರ್ಥಿನಿ ಕು. ಎಂ. ಚಿರಂತನ ಅವರು 596 ಅಂಕಗಳನ್ನು ಗಳಿಸಿ ಕೋಲಾರ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ನಿರಂತರ ಪರಿಶ್ರಮ, ದೃಢ ನಿಷ್ಠೆ ಮತ್ತು ಶಿಸ್ತಿನ ಅಧ್ಯಯನದ ಫಲವಾಗಿ ಚಿರಂತನ ಅವರು ಈ ಉನ್ನತ ಸಾಧನೆ ಮಾಡಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರ ಸಾಧನೆಗೆ ತಂದೆ ಮಾರುತಿ ತಾಯಿ ಕೆಂಪಮ್ಮ ಮತ್ತು […]

Read More

ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ವಿದ್ಯಾಶ್ರೀ  600 ರಲ್ಲಿ 591 ಅಂಕ ಪಡೆದು ರಾಜ್ಯದಲ್ಲಿ 10ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ, ಪ್ರಥ್ವಿರಾಜ್ ಗಾಣಿಗ 600ರಲ್ಲಿ 590 ಅಂಕ ಪಡೆದು ರಾಜ್ಯಕ್ಕೆ 11ನೇ ರ‍್ಯಾಂಕ್ ಪಡೆದು, ವೈಷ್ಣವಿ 600ರಲ್ಲಿ 588 ಅಂಕ ಪಡೆದು ಕಾಲೇಜಿಗೆ ಹೆಸರು ತಂದಿದ್ದಾರೆ.   ವಾಣಿಜ್ಯ ವಿಭಾಗ ಶೇಕಡಾ 97.14% ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ […]

Read More

ಉಡುಪಿ, 31 ಜನವರಿ 2026: ಪೋಪ್ ಲಿಯೋ XIV ಅವರು ರೆವರೆಂಡ್ ಡಾ. ಲೆಸ್ಲೀ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಉಡುಪಿಯ ಹೊಸ ಬಿಷಪ್ ಆಗಿ ನೇಮಿಸಿದ್ದಾರೆ. ಅವರು ಪ್ರಸ್ತುತ ಶಿರ್ವದ ಅವರ್ ಲೇಡಿ ಆಫ್ ಹೆಲ್ತ್ ಚರ್ಚ್‌ನ ಪ್ಯಾರಿಷ್ ಧರ್ಮಗುರುಗಳಾಗಿ ಸೇವೆ ಸಲ್ಲಿಸುತಿದ್ದಾರೆ . ಈ ನೇಮಕಾತಿಯನ್ನು ರೋಮ್‌ನಲ್ಲಿ ಶನಿವಾರ, 31 ಜನವರಿ 2026 ರಂದು ಮಧ್ಯಾಹ್ನ 12:00 ಗಂಟೆಗೆ, ಭಾರತೀಯ ಪ್ರಮಾಣಿತ ಸಮಯಕ್ಕೆ ಅನುಗುಣವಾಗಿ ಸಾರ್ವಜನಿಕಗೊಳಿಸಲಾಯಿತು ಮತ್ತು ಉಡುಪಿಯ ಕಲ್ಯಾಣಪುರದ ಅವರ್ ಲೇಡಿ ಆಫ್ ಮಿಲಾಗ್ರೆಸ್ […]

Read More

ಶ್ರೀನಿವಾಸಪುರ : ಸ್ಥಳೀಯ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿ, ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಪಾತಪಳ್ಳಿ ಪಿ.ಎನ್. ಮಂಜುನಾಥ ರೆಡ್ಡಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಶಬ್ಬೀರ್ ಅಹ್ಮದ್ ಪಾಷಾ ಅಧಿಕಾರ ಸ್ವೀಕರಿಸಿದ್ದಾರೆ. ಈ ಆಯ್ಕೆಯಲ್ಲಿ ವಿಶೇಷವೆಂದರೆ, ಸಂಘದ ಇತಿಹಾಸದಲ್ಲಿ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಶಬ್ಬೀರ್ ಅಹ್ಮದ್ ಪಾಷಾ ಉಪಾಧ್ಯಕ್ಷ ಸ್ಥಾನಕ್ಕೇರಿರುವುದು ಗಮನಾರ್ಹ ಮೈಲಿಗಲ್ಲಾಗಿದೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ […]

Read More

M.C.C. Bank records ₹13 crore profit; to open 22nd branch at Deralakatte (D.K. District) and 23rd branch at Katapady (Udupi District), Plans to increase number of branches to 25 in the financial year 2026-27 ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ ದಾಖಲಿಸಿ; ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು […]

Read More

ಮಂಗಳೂರು; “ಆತ್ಮಹತ್ಯೆ ತಡೆಗಟ್ಟುವಿಕೆ – ದ್ವಾರಪಾಲಕರಾಗಿ ಶಿಕ್ಷಕರು” ಕುರಿತು ಅರ್ಥಪೂರ್ಣ ಜಾಗೃತಿ ಅಧಿವೇಶನವನ್ನು ಉರ್ವಾದ ಸೇಂಟ್ ಅಲೋಶಿಯಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಏಪ್ರಿಲ್ 1, 2026 ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು. ಭಾವನಾತ್ಮಕ ತೊಂದರೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಲು ಮತ್ತು ಬೆಂಬಲಿಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ಶಿಕ್ಷಕರನ್ನು ಸಜ್ಜುಗೊಳಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ. ಶಿಕ್ಷಕಿ ಶ್ರೀಮತಿ ಸೋನಿಯಾ ಸಲ್ಡಾನ್ಹಾ ಅವರು ಅಧಿವೇಶನವನ್ನು ನಿರೂಪಿಸಿದರು, ಶಿಕ್ಷಕರ ಪ್ರಭಾವವು ತರಗತಿಯನ್ನು ಮೀರಿ ಹೋಗುತ್ತದೆ ಮತ್ತು ಕೆಲವೊಮ್ಮೆ ಒಂದು […]

Read More
1 21 22 23 24 25 293