ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರದಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸಿ ಇತ್ತೀಚೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ಜಗದೀಶ್ ಅವರಿಗೆ ಸಂಕಷ್ಟ :ನ್ಯಾಯಾಲಯ ಕೋಲಾರ ತನಿಖೆಗೆ ಭ್ರಷ್ಟಾಚಾರ ನಿಗ್ರಹದಳಕ್ಕೆ ಆದೇಶ ನೀಡಿದೆ ಕೋಲಾರ : ಬೆಲೆ ಬಾಳುವ ಬೆಳ್ಳಿ ಗದೆ , ಕಿರೀಟ , ಚಿನ್ನದ ಉಂಗುರವನ್ನು ಉಡುಗೊರೆ ರೂಪದಲ್ಲಿ ಲಂಚವನ್ನು ನೀಡಿದ ಮತ್ತು ಸ್ವೀಕರಿಸಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕೋಲಾರ ಜಿಲ್ಲಾ ಪಂಚಾಯಿತಿಯ ಹಿಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಲಿ ಉಡುಪಿ ಜಿಲ್ಲಾಧಿಕಾರಿಯಾದ ಜಿ.ಜಗದೀಶ್ IAS, 9 ಪಿ.ಡಿ.ಓಗಳು ಮತ್ತು […]
JANANUDI.COM NETWORK ಕೊರೊನಾ ಭಯದ ಜೊತೆಗೆ ಪರೀಕ್ಷೆಯ ಭಯದೊಡನೆ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ ಕುಂದಾಪುರ, ಜೂ.25: ಪ್ರಪಂಚದಲ್ಲಿ ಕಂಡೂ ಕಂಡರಿಯದ ವಾತವರಣ ಕೊರೊನಾ ಸಾಂಕ್ರಮಿಕ ಕಣ್ಣಿಗೆ ಕಾಣದ ಚಿಕ್ಕ ವೈರಸ್ ಆದರೆ ಅತಿ ಭಯಂಕರ ರಕ್ಕಸ ಕೊರೊನಾ ಕೋವಿಡ್ 19 (ಕೆಲವರಿಗೆ ಕೊರೊನಾ ಸೊಂಕು ತಗುಲಿದ ನಂತರ ಕೋವಿಡ್ 19 ಆಗಿ ರೋಗವಾಗಿ ಬದಲ್ಲುತ್ತೆ) ಬಿಂಬಿಸಿದ ಈ ಪೀಡೆಯ ಜೊತೆ ಇವತ್ತು ಕರ್ನಾಟಕ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಯಿತು. ಈ ಪರೀಕ್ಷೆಯಿಂದ ಯಾವ […]
JANANUDI.COM NETWORK ಕುಂದಾಪುರ ತಾಲೂಕು ಆಟೊ ರಿಕ್ಷಾ ಮತ್ತು ವಾಹನ ಚಾಲಕರ ಸಂಘದಿಂದ ಸ್ಥಾಪಕ ಸದಸ್ಯ ಉಮೇಶ್ ಗೆ ಆರೋಗ್ಯ ಪರಿಹಾರದ ಮೊತ್ತ ಕುಂದಾಪುರ, ಜೂ.22: ಕುಂದಾಪುರ ತಾಲೂಕು ಆಟೊ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (CITU) ಇದರ ಸ್ಥಾಪಕ ಸದಸ್ಯರಲ್ಲೊಬ್ಬರಾದ ಮತ್ತು ಸಂಘದ ಚಟುವಟಿಕೆಗಳಲ್ಲಿ ಇಂದಿಗು ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉಮೇಶ್ ಎನ್. ಅವರು ಇತ್ತೀಚೆಗೆ ಕಸ್ತುರ್ಬ ಆಸ್ಪತ್ರೆ ಮಣಿಪಾಲ ಇಲ್ಲಿ ಹ್ರದಯ ಚಿಕಿತ್ಸೆಗೆ ಒಳಗಾಗಿದ್ದು.ಅವರಿಗೆ ನಮ್ಮ ಸಂಘದವತಿಯಿಂದ ನೀಡುವ ಆರೋಗ್ಯ ಪರಿಹಾರದ […]
JANANUDI.COM NETWORK ಬೆಂಗಳೂರು ಬಸ್ಸಿನಿಂದ ಬರುತಿದ್ದ ಕುಂದಾಪುರದ ಯುವಕ ಮನೆ ಹತ್ತಿರ ಬರುವಾಗ ಬಸ್ಸಿನಲ್ಲೇ ಮ್ರತ ಪಟ್ಟ ಕುಂದಾಪುರ: ೧೬ ಬೆಂಗಳೂರಿನಿಂದ ಖಾಸಗಿ ಬಸ್ನಲ್ಲಿ ಕುಂದಾಪುರದ ತನ್ನ ಮನೆಗೆ ಬರುತಿದ್ದ ಸಾಫ್ಟ್ವೇರ್ ಉದ್ಯೋಗಿ ಯುವಕ ಬಸ್ನಲ್ಲೇ ಕುಂದಾಪುರಕ್ಕೆ ಹತ್ತಿರ ಮುಟ್ಟುವಾಗ ಸಾವನ್ನಪ್ಪಿದ್ದ ಆಘಾತಕಾರಿ ದುಖಭರಿತ ಘಟನೆ ವರದಿಯಾಗಿದೆ. ಮೃತ ಯುವಕ ಕೋಟೇಶ್ವರ ಕುಂಬ್ರಿ ನಿವಾಸಿ ವಿಷ್ಣುಮೂರ್ತಿಯವರ ಮಗ ಚೈತನ್ಯ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲೇ ಇಂಜಿನಿಯರ್ ಶಿಕ್ಷಣ ಪಡೆದಿದ್ದ ಯುವಕ ಎರಡು ವರ್ಷಗಳಿಂದ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪೊಲೀಸ್ ಕಾನ್ಸ್ಟೆಬಲ್ನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಕೋಲಾರ : 2019-20 ಮತ್ತು 2020-21ನೇ ಸಾಲಿನ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸೆಟೆಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ರಾಜ್ಯದಲ್ಲಿನ ಪ್ರಸ್ತುತ ಪರಿಸ್ಧಿತಿಯನ್ನು ಅವಲೋಕಿಸಿ ಅರ್ಜಿಗಳ ಆಹ್ವಾನದ ದಿನಾಂಕವನ್ನು ವಿಸ್ತರಿಸಲಾಗಿದೆ. ಇನ್ನುಳಿದ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಸಿಪಿಸಿ (ಪುರುಷ ಮತ್ತು ಮಹಿಳಾ) (ಕಲ್ಯಾಣ ಕರ್ನಾಟಕ)ದ 558 […]
JANANUDI.COM NETWORK ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು :ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು ! ಮುಂಬಯ್: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ 34 ವರ್ಷದ ನಟ ಬಾಂದ್ರಾದಲ್ಲಿನ ತಮ್ಮ ನಿವಾಸದಲ್ಲಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. […]
JANANUDI.COM NETWORK ಲಾಕ್ಡೌನ್ ಹಿಂತೆಗೆದರೂ ಬಿಕೋ ಎನ್ನುತ್ತಿರುವ ಬಸ್ನಿಲ್ದಾಣ ವ್ಯಾಪಾರಸ್ಥರು ಕಂಗಾಲು ! ಕುಂದಾಪುರ: ಕರೋನಾ ಮಹಾಮಾರಿಯಿಂದಾಗಿ ಕಳೆದ ಮಾರ್ಚ್ ತಿಂಗಳಲ್ಲಿ ಲಾಕ್ ಡೌನ್ ಘೋಷಿಸಲ್ಪಟ್ಟ ನಂತರ ನೀರವ ವಾಗಿದ್ದ ಕುಂದಾಪುರದ ಹೊಸ ಬಸ್ಸು ನಿಲ್ದಾಣ ಇದೀಗ ಲಾಕ್ ಡೌನ್ ಕಟ್ಟು ನಿಟ್ಟು ಹಿಂತೆಗೆಯಲ್ಪಟ್ಟು ಬೆರಳೆಣಿಕೆಯಷ್ಟು ಬಸ್ಸುಗಳ ಓಡಾಟ ಆರಂಭಗೊಂಡರೂ ಪ್ರಯಾಣಿಕರಿಲ್ಲದೆ ಬಿಕೋ ಯೆನ್ನುತ್ತಿದೆ. ಇದರಿಂದಾಗಿ ಪುರಸಭೆಗೆ ಮಾಸಿಕ ಸಾವಿರಾರು ರೂಪಾಯಿ ಬಾಡಿಗೆ ಸಲ್ಲಿಸುವ ಬಸ್ಸು ನಿಲ್ದಾಣದ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಜ್ಯಾದ್ಯಂತ 1.36 ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ- ಹೆಚ್.ನಾಗೇಶ್ ಕೋಲಾರ : ರಾಜ್ಯ ಸರ್ಕಾರವು ಪ್ರಸುತ್ತ ಸಾಲಿನಲ್ಲಿ ರಾಜ್ಯಾದ್ಯಂತ 1.36 ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು ಇಂದು ವಿಶ್ವ ಪರಿಸರ ದಿನಾಚರಣೆಯ ಆಂಗವಾಗಿ ಸಾಮಾಜಿಕ ಅರಣ್ಯ ಮತ್ತು ವಲಯ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಗರಸಭೆ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಅವಿಭಜಿತ ಜಿಲ್ಲೆಯ ಫ್ಯಾಕ್ಸ್ಗಳ ಗಣಕೀಕರಣಕ್ಕೆ ಜೂನ್ 30ರ ಕಾಲಮಿತಿ ತಪ್ಪಿದಲ್ಲಿ ಆರ್ಥಿಕ ಸೌಲಭ್ಯ ನಿಲುಗಡೆ-ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ಕೋಲಾರ:- ಅವಿಭಜಿತ ಜಿಲ್ಲೆಯ ಎಲ್ಲಾ ಸೊಸೈಟಿಗಳ ಗಣಕೀಕರಣ ಕಾರ್ಯ ಜೂನ್ ಅಂತ್ಯದೊಳಗೆ ಮುಗಿಸಿರಬೇಕು ಇಲ್ಲವಾದಲ್ಲಿ ಯಾವುದೇ ಆರ್ಥಿಕ ಸೌಲಭ್ಯ ನೀಡುವುದಿಲ್ಲ ಎಂದು ಎಸ್ಎಫ್ಸಿಎಸ್ ಸಿಇಒಗಳಿಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು. ಶನಿವಾರ ನಗರದ ಸಹಕಾರಿ ಯೂನಿಯನ್ ಸಭಾಗಂಣದಲ್ಲಿ […]

