ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ “ನನ್ನ ಭಾರತಕ್ಕಾಗಿ ಯುವ ಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ನಡೆಯಲಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4, 2026ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಡಾ. ಶೇಷಪ್ಪ ಕೆ. ಅಮೀನ್ ಕಾರ್ಯಕ್ರಮ ಸಂಯೋಜನಾಧಿಕಾರಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಉದ್ಘಾಟಿಸಿ ಶುಭಹಾರೈಸಿದರು. […]

Read More

ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್‌ನಲ್ಲಿ ಪವಿತ್ರ ಶುಭ ಶುಕ್ರವಾರವನ್ನು ಆಳವಾದ ಭಕ್ತಿ ಮತ್ತು ಭಕ್ತಿಯಿಂದ ಆಚರಿಸಲಾಯಿತು, ಸಂಜೆ 4:00 ಗಂಟೆಗೆ ನೂರಾರು ಭಕ್ತರು ನೆರೆದಿದ್ದರು, ವಿಶಾಲವಾದ ಚರ್ಚ್ ಅದರ ಸಾಮರ್ಥ್ಯಕ್ಕೆ ತಕ್ಕಂತೆ ತುಂಬಿತ್ತು. ಆಳವಾದ ಮೌನ ಮತ್ತು ಪ್ರತಿಬಿಂಬದಿಂದ ಗುರುತಿಸಲ್ಪಟ್ಟ ಪ್ರಾರ್ಥನೆಯನ್ನು ಮೂರು ಭಾಗಗಳಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು. ನಮ್ಮ ಭಗವಂತನ ಉತ್ಸಾಹವನ್ನು ಪ್ರಾರ್ಥನಾಪೂರ್ವಕವಾಗಿ ಪೂಜ್ಯ ಮತ್ತು ಧ್ಯಾನಸ್ಥ ರೀತಿಯಲ್ಲಿ ಘೋಷಿಸಲಾಯಿತು, ಪುರೋಹಿತರು, ಸಾಮಾನ್ಯರು ಮತ್ತು ಗಾಯಕವೃಂದದ ಸದಸ್ಯರು ಓದುವಿಕೆ ಮತ್ತು ಗಂಭೀರ ಗಾಯನದ ಮಿಶ್ರಣದ ಮೂಲಕ ಸುಂದರವಾಗಿ […]

Read More

ಕೋಟ ಸಂತ ಜೋಸೆಫರ ಇಗರ್ಜಿಯಲಿ ಪವಿತ್ರ ಗುರುವಾರ ಆಚರಣೆ. ಈ ದಿನ ಕ್ರೈಸ್ತರು ಏಸುಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನ (Last Supper) ಮಾಡಿದ ಮತ್ತು ಶಿಷ್ಯರ ಪಾದಗಳನ್ನು ತೊಳೆದ ದಿನವನ್ನು ನೆನಪಿಸಿಕೊಳ್ಳುತ್ತಾರೆ. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಸ್ಟಾನಿ ತಾವ್ರೊ ಪವಿತ್ರ ಬಲಿಪೊಜೆ ನೆರವೇರಿಸಿದರು. ಅತಿಥಿ ಧರ್ಮ ಗುರುಗಳಾದ ವಂದನೀಯ ಸ್ಟೀವನ್ ಫೆರ್ನಾಂಡಿಸ್ ಅವರು ಪ್ರವಚನ ನೀಡಿದರು. ಭಕ್ತಾದಿಗಳು ಬಹು ಸಂಖ್ಯೆಯಲ್ಲಿ ಭಾಗವಹಿಸಿದರು.

Read More

ಮಿಲಾಗ್ರೆಸ್ ಚರ್ಚ್ ಶುಭ ಶುಕ್ರವಾರವನ್ನು ಆಚರಿಸಿ, ದೇವರು ತನ್ನ ಮಗ ಯೇಸುವಿನ ಮೂಲಕ ಮಾನವಕುಲಕ್ಕೆ ವ್ಯಕ್ತಪಡಿಸಿದ ಪ್ರೀತಿಯ ಬಗ್ಗೆ ಧ್ಯಾನಿಸಲು ಮತ್ತು ಚಿಂತಿಸಲು ಆಚರಿಸಿತು. ಈ ದಿನ ಕ್ರಿಸ್ತನು ಶಿಲುಬೆಯ ಮೇಲೆ ತನ್ನನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡನು, ಇದು ಅವನ ಆಳವಾದ ಮತ್ತು ಅಗಾಧವಾದ ಪ್ರೀತಿಯನ್ನು ವ್ಯಕ್ತಪಡಿಸುತ್ತದೆ. ಶಿಲುಬೆಯ ಮೇಲೆ ತನ್ನ ಜೀವನದ ಕೊನೆಯವರೆಗೂ ಪ್ರೀತಿ. ಭಕ್ತರು ದೇವರ ವಾಕ್ಯವನ್ನು ಪ್ರತಿಬಿಂಬಿಸುತ್ತಾ ಮತ್ತು ಪ್ರಪಂಚದ ಅಗತ್ಯಗಳಿಗಾಗಿ ಹತ್ತು ಪ್ರಾರ್ಥನೆಗಳನ್ನು ಸಲ್ಲಿಸುವಾಗ ಪ್ರಾರ್ಥನೆ ಮಹತ್ವದ್ದಾಗಿದೆ. ಶಿಲುಬೆಯ ಅನಾವರಣವು ಕ್ರಿಸ್ತನ ಮಾನವೀಯತೆಯ […]

Read More

ಶ್ರೀನಿವಾಸಪುರ : ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶ್ರೀ ಪಾರ್ವತಿ ಸಮೇತ ಸಹಮನೇಶ್ವರಸ್ವಾಮಿ ಬ್ರಹ್ಮರಥೋತ್ಸವವು ಗುರುವಾರ ಭಕ್ತಿಭಾವದಿಂದ, ಸಂಪ್ರದಾಯಬದ್ಧವಾಗಿ ಹಾಗೂ ಅದ್ದೂರಿಯಾಗಿ ನಡೆಯಿತು. ಉತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆಗಳು, ಅಭಿಷೇಕ, ಅಲಂಕಾರ ಕಾರ್ಯಗಳು ನೆರವೇರಿದವು. ನಂತರ ಗ್ರಾಮ ದೇವರ ಉತ್ಸವ ಮೂರ್ತಿಯನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.  ಈ ವೇಳೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹೂವು, ಹಣ್ಣು, ಪೂಜೆ ಸಾಮಗ್ರಿಗಳನ್ನು ಸಮರ್ಪಿಸಿ ಭಕ್ತಿಭಾವದಿಂದ […]

Read More

ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮವು ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಜರಗಿತು. ಧರ್ಮಾಧ್ಯಕ್ಷರು 12 ಮಂದಿ ಪ್ರೆಷಿತರ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ […]

Read More

ಕುಂದಾಪುರ : ಕಳೆದ 40 ವರ್ಷಗಳಿಂದ ಗ್ರಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸಿ ಇದೀಗ ವಯೋ ನಿವೃತ್ತಿ ಹೊಂದಿರುವ ಜೋಸೆಫ್ ಡಿಸೋಜಾ ಅವರನ್ನು ಪತ್ನಿ ಆಶಾ ಡಿಸೋಜ ಸಹಿತ ಕಂಡ್ಲುರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಮ್ಮಾನಿಸಿ ಬೀಳ್ಕೊಡಲಾಯಿತು.ಕುಂದಾಪುರ, ಗಂಗೊಳ್ಳಿ, ಕೋಟ, ಬೈಂದೂರು, ಶಂಕರನಾರಾಯಣ, ಕಂಡ್ಲುರು ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಇವರು ತುರ್ತು ಸಂದರ್ಭಗಳಲ್ಲಿ ರಾಜ್ಯದ ವಿವಿದೆಡೆಗಳಲ್ಲೂ ಕರ್ತವ್ಯ ನಿಭಾಯಿಸಿದ್ದಾರೆ.ಈ ಸಂದರ್ಭದಲ್ಲಿ ಠಾಣಾ ಉಪ ನೀರಿಕ್ಷಕ ನಿರಂಜನ್ ಗೌಡ ಹಾಗೂ ಸಿಬಂದಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು. ತಮ್ಮ […]

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, 450 ಹಾಸಿಗೆಗಳ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಇಂದಿರಾ ಗಾಂಧಿ ಆಸ್ಪತ್ರೆಯ ಹೊಸ ಆಡಿಟೋರಿಯಂವನ್ನು ಭರ್ಜರಿಯಾಗಿ ಉದ್ಘಾಟಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ), ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರು ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು. ಆಸ್ಪತ್ರೆಯಲ್ಲಿ ಕೈಗೊಂಡಿರುವ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಅವರು ಪ್ರಶಂಸಿಸಿದರು. ಈ ಹೊಸ ಸಭಾಂಗಣವನ್ನು ವೈದ್ಯಕೀಯ ವಿಚಾರ ಸಂಕಿರಣಗಳು, […]

Read More

Mount Carmel Central School Celebrates ATL Community Day with Innovation ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯು ಎಟಿಎಲ್ ಸಮುದಾಯ ದಿನವನ್ನು ನಾವೀನ್ಯತೆಯೊಂದಿಗೆ ಆಚರಿಸುತ್ತದೆಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯು ಮಂಗಳವಾರ, ಮಾರ್ಚ್ 31, 2026 ರಂದು ಎಟಿಎಲ್ ಸಮುದಾಯ ದಿನವನ್ನು ಅತ್ಯಂತ ಉತ್ಸಾಹ ಮತ್ತು ಬೌದ್ಧಿಕ ಚೈತನ್ಯದಿಂದ ಆಚರಿಸಿತು. ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಶ್ರೀ ಕರಿಸ್ಸಿಮಾ ಅವರ ಮಾರ್ಗದರ್ಶನದಲ್ಲಿ, ಗಣಿತ ಮತ್ತು ವಿಜ್ಞಾನ ಅಧ್ಯಾಪಕರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಆಯೋಜಿಸಲಾದ ಶೈಕ್ಷಣಿಕ ಅವಧಿಗಳು ಮತ್ತು ಆಕರ್ಷಕ […]

Read More
1 22 23 24 25 26 293