ಮಂಗಳೂರು: ಸಪ್ಟೆಂಬರ್ 2018ರಿಂದ ಜೂನ್2022ರ ರಾಜೀವ್‍ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ ನಡೆಸಿರುವ ಹೋಮಿಯೋಪಥಿ ವೈದ್ಯಕೀಯ ವಿಭಾಗದ ಪರೀಕ್ಷೆಗಳಲ್ಲಿ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್‍ಕಾಲೇಜಿನ ಪದವಿಪೂರ್ವ ವಿದ್ಯಾರ್ಥಿಗಳು (ಬಿ.ಎಚ್.ಎಮ್.ಎಸ್2017-18) 10 ರ್‍ಯಾಂಕ್ ಗಳಲ್ಲಿ 7ರ್ಯಾಂಕ್‍ಗಳಿಸುವ ಮೂಲಕ ಸ್ಥಿರ ಮತ್ತು ದಕ್ಷ ಪರಿಶ್ರಮವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಕೋರ್ಸ್‍ವಾರು 21 ಹಾಗೂ ವಿಷಯವಾರು 82 ರ್‍ಯಾಂಕ್ ಗಳನ್ನು ಪಡೆದು ಒಟ್ಟು110 ರ್‍ಯಾಂಕ್ ಗಳನ್ನು ಗಳಿಸಿಕೊಂಡಿದೆ. ಫಾದರ್ ಮುಲ್ಲರ್‍ಚಾರಿಟೇಬಲ್ ಸಂಸ್ಥೆಯನಿರ್ದೇಶಕರಾದಅತೀ ವಂದನೀಯ ಫಾ.ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ತಮ್ಮ […]

Read More

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ  ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿನಿಯರಾದ  ಭಾರ್ಗವಿ (ತೃತೀಯ ಬಿ.ಎ) ಮತ್ತು ಧನ್ಯಶ್ರೀ ಜೋಗಿ  ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರಿಂದ ರಾಜ್ಯ ಪುರಸ್ಕಾರ ದೊರೆತಿದೆ. ಇವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ , ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

National level open karate Championship -2024 held at DivyaKshetra Shree Math hariharapuraKoppa District on 21-01-2024 & 22-01-2024. Milagres Central School Participants exhibited outstanding performance, clinching numerous prizes across various categories. The school success at such a prestigious event not only highlights the student’s individual achievements but also underscore the institutions commitment to nurturing sporting talent […]

Read More

ಕುಂದಾಪುರ (ಫೆ.1) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಏಷಿಯನ್ ಶೀಟೋ – ರೂ ಸ್ಪೋರ್ಟ್ಸ್ ಕರಾಟೆ – ಡೊ ಅಸೋಸಿಯೇಷನ್ ವತಿಯಿಂದ ಮುಂಬೈನಲ್ಲಿ ನಡೆದ 7ಣh ಇಂಟರ್ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ – 2024 ಏಷ್ಯಾ ಕಪ್ ನಲ್ಲಿ ಭಾಗವಹಿಸಿ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ, ಅರ್ನೋನ್ ಡಿ ಅಲ್ಮೇಡಾ, ಅಥರ್ವ ಕಟಾ – ಕುಮಿಟೆಯಲ್ಲಿ ಪ್ರಥಮ, ಭುವನ್ […]

Read More

ಕೋಲಾರ : ತಾಲ್ಲೂಕು ಪಾರ್ಶ್ವಗಾನಹಳ್ಳಿ ಮೊರಾರ್ಜಿದೇಸಾಯಿ ಮಾದರಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ, ವಿದ್ಯಾಭ್ಯಾಸ , ವಸತಿ ಸೌಲಭ್ಯಗಳ ಹಾಗೂ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ್ದ ಜಿಲ್ಲಾಧಿಕಾರಿ ಅಕ್ರಂ ಪಾಷ.

Read More

ಉಡುಪಿಯಿಂದ ದಾವಣಗೆರೆಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚಂದ್ರು (24) ಅವರು ಜನ್ಸಾಲೆ ಬಳಿ ಬಂದಾಗ ಅವರಿಗೆ ಜೋರಾಗಿ ನಡುಕ ಪ್ರಾರಂಭಗೊಂಡಿತು ನಂತರ ಸಿದ್ದಾಪುರದಲ್ಲಿ ಬಸ್ಸನ್ನು ನಿಲ್ಲಿಸಿದ ಚಾಲಕ 108ಕ್ಕೆ ವಾಹನದ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ನಿರ್ವಾಹಕ ಪರಪ್ಪ ಅವರು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು, ಜ.29: ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೈಂಟ್ ಜೋಸೆಫ್ಸ್ ಇಂಡಿಯನ್ ವಿದ್ಯಾ ಸಂಸ್ಥೆಯು, ಹೊಸ ವಿಭಿನ್ನ ಆಲೋಚನೆಯೊಂದಿಗೆ ತನ್ನ ವಿದ್ಯಾರ್ಥಿಗಳೊಂದಿಗೆ ಕ್ರಿಯಾತ್ಮಕವಾಗಿ ತನ್ನ ಸುವರ್ಣ ಮಹೋತ್ಸವವನ್ನು ಶಾಲಾ ಆವರಣದಲ್ಲಿ ಜನವರಿ 28, 2024 ರಂದು ‘ಗೋಲ್ಡನ್ ಜೂಬಿಲಿ ಯೂನಿಟಿ ರನ್’ ಎಂಬ ಈವೆಂಟ್‌ನ್ನು ಆಯೋಜಿಸುವ ಮೂಲಕ ಆಚರಿಸಿತು. ದೃಷ್ಠಿಹೀನ ಮತ್ತು ಬಡ ಮಕ್ಕಳಿಗೆ ಶಿಕ್ಷಣದ ಸೌಲಭ್ಯಗಳನ್ನು ನೀಡುವ ಉದ್ದೇಶವನ್ನು ಶಿಕ್ಷಣ ಸಂಸ್ಥೆ ಹೊಂದಿದ್ದು, ಸಾಮಾಜಿಕ ಹಿತಾಸಕ್ತಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮಾನವೀಯತೆಯ ಸಂದೇಶವನ್ಬು ಸಾರಿತು. ಈ ಕಾರ್ಯಕ್ರಮಕ್ಕೆ ಗೌರವಾನ್ವಿತ […]

Read More

ಬ್ಯಾಂಕ್‍ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್‍ನ ಸುರತ್ಕಲ್ ಶಾಖೆಯನ್ನು 26.01.2024ರಂದು ಲ್ಯಾಂಡ್ ಲಿಂಕ್ಸ್ ಪರ್ಲ್, ಸರ್ವಿಸ್ ರಸ್ತೆ, ಸುರತ್ಕಲ್, ಮಂಗಳೂರಿನ ನೆಲ ಮಹಡಿಯಲ್ಲಿರುವ ಸಂಪೂರ್ಣ ಹವಾನಿಯಂತ್ರಿತ ಆವರಣಕ್ಕೆ ಸ್ಥಳಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಸುರತ್ಕಲ್ ಶಾಖೆಯ ಬೆಳ್ಳಿಹಬ್ಬವನ್ನು ಆಚರಿಸಲಾಯಿತು.ಸುರತ್ಕಲ್ ಶಾಖೆಯ ನೂತನ ಆವರಣವನ್ನು ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಸುರತ್ಕಲ್‍ನ ಸೇಕ್ರೆಡ್ ಹಾರ್ಟ್ ಚರ್ಚ್‍ನ ಧರ್ಮಗುರುಗಳಾದ ರೆ| ಫಾ| ಆಸ್ಟಿನ್ ಪೀಟರ್ ಪೆರಿಸ್ ಅವರು ನೂತನ ಆವರಣವನ್ನು ಆಶೀರ್ವಚಿಸಿದರು. ಕಾರ್ಯಕ್ರಮಕ್ಕೆ ಮುಖ್ಯ […]

Read More

ಕುಂದಾಪುರ (ಜ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿರುವ ಕುಂದಾಪುರದ ವಿದ್ಯುತ್ ಗುತ್ತಿಗೆದಾರರೂ ಆಗಿರುವ ಕೆ. ರತ್ನಾಕರ್ ನಾಯಕ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಾರೆ, ಆರ್ಥಿಕವಾಗಿ ಸಭಲರಾಗುತ್ತಾರೆ, ಹಣವಂತರಾಗುತ್ತಾರೆ. ಆದರೆ ಹೃದಯವಂತರಾಗುವುದೂ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಆದರೆ ಇಂದಿನ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದೊಂದಿಗೆ, ಮೌಲ್ಯಾಧಾರಿತ ಶಿಕ್ಷಣ […]

Read More
1 23 24 25 26 27 181