Report From : Franklin Dsouza ಶಿವಮೊಗ್ಗ, ಮಾರ್ಚ್ 20, 2026: ಮಾರ್ಚ್ 19, 2026 ರಂದು ಸೇಂಟ್ ಜೋಸೆಫ್ ಅವರ ಘನತೆ, ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ನಲ್ಲಿ ಶಿವಮೊಗ್ಗ ಡಯಾಸಿಸ್ನಲ್ಲಿ ಕ್ರಿಸ್ಮ್ ಮಾಸ್ ಅನ್ನು ಗಂಭೀರವಾಗಿ ಆಚರಿಸಲಾಯಿತು. ಈ ದಿನವನ್ನು ಪವಿತ್ರೀಕರಣದ ದಿನವಾಗಿಯೂ ಆಚರಿಸಲಾಯಿತು, ಚರ್ಚ್ನಲ್ಲಿ ಪುರೋಹಿತರು ಮತ್ತು ಧಾರ್ಮಿಕರ ಪವಿತ್ರ ಕರೆಯನ್ನು ಎತ್ತಿ ತೋರಿಸಿತು. ಧರ್ಮಪ್ರಾಂತ್ಯದ ಆಡಳಿತಾಧಿಕಾರಿಗಳಾದ ಮೋಸ್ಟ್ ರೆವ್ ಡಾ. ಡ್ಯೂಮಿಂಗ್ ಡಯಾಸ್ ಅವರು ಧರ್ಮಪ್ರಾಂತ್ಯದ ಪ್ರಧಾನರು ಮತ್ತು ಯಾಜಕರ ಜೊತೆಗೆ ಅಪೋಸ್ಟೋಲಿಕ್ ಆಡಳಿತಾಧಿಕಾರಿಯ […]
ಶ್ರೀನಿವಾಸಪುರ : ಬುಧವಾರ ವಿದ್ಯಾರ್ಥಿಗಳ ಜೀವನದ ಗುರಿಯನ್ನ ಮುಟ್ಟಲು ಮೊದಲ ಹಂತದ ಪರೀಕ್ಷೆಯಾದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆಯಾದ ಕನ್ನಡ ಪರೀಕ್ಷೆಯ ಸುಗಮವಾಗಿ ನಡೆಯಿತು.ತಾಲೂಕಿಗೆ ಸಂಬಂಧಿಸಿದಂತೆ ಒಟ್ಟು ೧೦ ಕೇಂದ್ರಗಳಲ್ಲಿ ೨೫೫೩ ಪರೀಕ್ಷೆಗೆ ಹಾಜರಾಗಿ ೨೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ ಹಾಗು ನೋಡಲ್ ಅಧಿಕಾರಿ ಲಕ್ಮೀ ನಾರಾಯಣ ತಿಳಿಸಿದರು.
ಕುಂದಾಪುರ, ಮಾ. 19: ಇಲ್ಲಿನ ಕಾರ್ಮೆಲ್ ಸಂಸ್ಥೆಯ ಧರ್ಮಭಗಿನಿಯರು ಸಂತ ಜೋಸೆಫರಿಗೆ ಸಮರ್ಪಿಸಲ್ಪಟ್ಟ ಕಾನ್ವೆಂಟ್ ನಲ್ಲಿ ದಿನಾಂಕ 19 ರಂದು ಸಂತ ಜೋಸೆಫರ ಹಬ್ಬವನ್ನು ಕುಂದಾಪುರ ರೋಜರಿ ಚರ್ಚಿನ ಧರ್ಮಗುರು ಅ|ವಂ| ಪೌಲ್ ರೇಗೊ ಇವರ ನೇತ್ರತ್ವದಲ್ಲಿ ಹಾಗೂ ಬ್ರಹ್ಮಾವರ ಹೋಲಿ ಫೆಮಿಲಿ ಚರ್ಚಿನ ಧರ್ಮಗುರು ವಂ। ಜೋಕಿಮ್ ಡಿಸೋಜಾ ಇವರುಗಳು ಪವಿತ್ರ ಬಲಿದಾನವನ್ನು ಅರ್ಪಿಸುವ ಮೂಲಕ ಹಬ್ಬವನ್ನು ಆಚರಿಸಿದರು. “ಸಂತ ಜೋಸೆಪರು ದೇವರ ಮಾತುಗಳನ್ನು ಚಾಚೂ ತಪ್ಪದೆ ಪಾಲಿಸಿದ ವಿಧೇಯ ಮಹಾಪುರುಷನಾಗಿದ್ದಾನೆ, ಅತಂಕದ ವೇಳೆ […]
ಬೆಂಗಳೂರು : ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಕೃಷಿ ಭೂಮಿಯಲ್ಲಿ ನಿರ್ಮಿಸಲಾದ ಮನೆಗಳಿಗೂ ಅಧಿಕೃತ ದಾಖಲೆ ನೀಡಲು ಸರ್ಕಾರ ಹಾದಿ ಸುಗಮಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಮಂಗಳವಾರ ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಂಡಿಸಿದ ಸೂಚನೆಗೆ ಉತ್ತರಿಸಿದ ಸಚಿವರು ಈ ಮಾಹಿತಿ ನೀಡಿದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ […]
ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬುಕಿಂಗ್ನಲ್ಲಿ ವೇಗ ಕಾಯ್ದುಕೊಳ್ಳಲು ಭಾರತ್, ಇಂಡೇನ್ ಮತ್ತು ಎಚ್ಪಿ ಅನಿಲ ಸರಬರಾಜು ಕಂಪನಿಗಳ ಬುಕಿಂಗ್ ಸಂಖ್ಯೆ, ವಾಟ್ಸ್ಆಯಪ್ ಸಂಖ್ಯೆ ಬದಲಾಗಿದ್ದು, ಗ್ರಾಹಕರು ಇದನ್ನು ಬಳಸಿ ಸಹಕರಿಸಬೇಕು’ ಎಂದು ರಾಜ್ಯ ಎಲ್ಪಿಜಿ ವಿತರಕರ ಸಂಘದ ಅಧ್ಯಕ್ಷ ಮೆಹುಲ್ ಜೆ.ಪಟೇಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಲ್ಲಿ ದೇಶಗಳಲ್ಲಿ ಯುದ್ಧದ ಕಾರಣ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ಆತಂಕದಲ್ಲಿ ಜನರು ಅಗತ್ಯವಿಲ್ಲದಿದ್ದರೂ ಸಿಲಿಂಡರ್ಗಳ ಮುಂಗಡ ಬುಕಿಂಗ್ಗೆ ಮುಂದಾಗುತ್ತಿದ್ದಾರೆ. ಇದರಿಂದ ಕೇಂದ್ರದ […]
ಬೆಂಗಳೂರು: ರಾಜ್ಯದ ಹಲವೆಡೆ ಸುರಿದ ಭಾರಿ ಆಲಿಕಲ್ಲು ಮಳೆ ಕಾಶ್ಮೀರದಂತಹ ವಾತಾವರಣ ಸೃಷ್ಟಿಸಿದೆ. ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ತಂಪು ನೀಡಿದರೂ, ಈ ಹವಾಮಾನ ವೈಪರೀತ್ಯದಿಂದಾಗಿ ಆ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಕೃಷಿ ವಲಯಕ್ಕೆ ಭಾರೀ ಹೊಡೆತ ಬಿದ್ದಿದೆ. ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಕಳಘಟಗಿ, ಹುಬ್ಬಳ್ಳಿ, ಕುಂದಗೋಳದಲ್ಲಿ ಹಿಮ ಬಿದ್ದಂತೆ ಭಾಸವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದಾರೆ. ಗದಗದಲ್ಲಿ ಸಿಡಿಲು ಬಡಿದು ರೈತ ಸಾವು, ಬೆಳಗಾವಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಇದೇ […]
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಪುನರ್ವಸತಿ ಕೇಂದ್ರ ಆಸ್ಪತ್ರೆಯೊಂದರ ಮೇಲೆ ಸೋಮವಾರ ತಡರಾತ್ರಿ ವಾಯುದಾಳಿ ನಡೆದಿದ್ದು, 400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಸರ್ಕಾರ ಆರೋಪಿಸಿದೆ.ಅಫ್ಘಾನ್ ಸರ್ಕಾರದ ವಕ್ತಾರ ಹಮ್ಹುಲ್ಲಾ ಫಿತ್ರತ್ ಈ ವಿಷಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಫಿತ್ರತ್, “ಕಾಬೂಲ್ನ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ದಾಳಿಯಿಂದ ಆಸ್ಪತ್ರೆಯ ಬಹುಭಾಗ ಧ್ವಂಸಗೊಂಡಿದ್ದು, ಹಲವರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಎಂದು ಹೇಳಿದ್ದಾರೆ.ಆದರೆ, ಇದಕ್ಕೆ ಪ್ರತಿಕ್ರಿಯಿಸಿದ […]
ಬೆಳ್ತಂಗಡಿ: ಪರೀಕ್ಷೆಗಳಾದ KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಇದೇ ಮಾರ್ಚ್ 18, 2026 ರಿಂದ ವಿಶೇಷ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತಿದೆ. ಈ ಕ್ರ್ಯಾಶ್ ಕೋರ್ಸ್ನಲ್ಲಿ ಪ್ರತಿಯೊಂದು ಅಧ್ಯಾಯವನ್ನು ತಜ್ಞ ಉಪನ್ಯಾಸಕರು ಬೋಧಿಸುವುದರ ಜೊತೆಗೆ ಅಧ್ಯಯನಕ್ಕೆ ಅಗತ್ಯವಾದ ರೆಫರೆನ್ಸ್ ಮಾಡ್ಯೂಲ್ಗಳು ಹಾಗೂ ತರಗತಿ ಕಾರ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಪ್ರತಿದಿನ ಅಭ್ಯಾಸ ಪತ್ರಿಕೆಗಳೊಂದಿಗೆ ಅಧ್ಯಾಯವಾರು ಪರೀಕ್ಷೆಗಳನ್ನೂ ನಡೆಸಲಾಗುತ್ತದೆ. ಮೊದಲ 20 ದಿನಗಳಲ್ಲಿ ಮೂರು ದಿನಕ್ಕೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ, […]
ಕೋಟ: ಕ್ರೈಸ್ತರ ಪವಿತ್ರ ಹಾಗೂ ಪ್ರಾಯಶ್ಚಿತ್ತದ ಕಾಲದ ಪ್ರಯುಕ್ತವಾಗಿ ಎಕದಿನದ ಧ್ಯಾನ ಕೂಟವನ್ನು ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಮಾರ್ಚ್ 15 ರಂದು ಆಯೊಜಿಸಲಾಗಿತ್ತು. ಬಸ್ರೂರು ಫಿಲಿಪ್ ನೇರಿ ಸೆಂಟ್ರಲ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಡೆನ್ಸಿ ಮಾರ್ಟಿಸ್ ಅವರು ಪ್ರಧಾನ ಪ್ರವಚಕರಾಗಿ ಧ್ಯಾನ ಕೂಟವನ್ನು ನಡೆಸಿದರು ಕೊಟ್ಟರು. ಶಿಲುಬೆಯ ಹಾದಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಧ್ಯಾನ ಕೂಟ ಪವಿತ್ರ ಬಲಿಪೂಜೆಯೊಂದಿಗೆ ಅಂತ್ಯ ಗೊಂಡಿತು. ಭಕ್ತಾದಿಗಳು ಬಹು ಸಂಖ್ಯೆಯಲ್ಲಿ ಹಾಜರಾಗಿ ಆತ್ಮಿಕ ಪ್ರಯೋಜನವನ್ನು ಪಡಕೊಂಡರು ಹಾಗೂ ಮುಂಬರುವ “ಶುಭ […]

