ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ತಾಲ್ಲೂಕು ಕಚೇರಿಯನ್ನು ಕಾರ್ಪೋರೇಟ್ ಹಾಗೂ ರಿಯಲ್ ಎಸ್ಟೇಟ್ರಿಗೆ ಮೊದಲ ಆದ್ಯತೆ ನೀಡುವುದಕ್ಕೆ ರೈತ ಸಂಘ ಜಾನುವಾರುಗಳ ಸಮೇತ ಹೋರಾಟ ಕೋಲಾರ ಜು. 04: ತಾಲ್ಲೂಕು ಕಚೇರಿಯನ್ನು ಕಾರ್ಪೋರೇಟ್ ಹಾಗೂ ರಿಯಲ್ ಎಸ್ಟೇಟ್ರಿಗೆ ಮೊದಲ ಆದ್ಯತೆ ನೀಡುವುದನ್ನು ವಿರೋದಿಸಿ ಹಾಗೂ ರೈತರು ಅರ್ಜಿ ನೀಡಿ 3 ತಿಂಗಳಾದರೂ ಕೆಲಸವಾಗದೆ, ಹೆಜ್ಜೆ ಹೆಜ್ಜೆಗೂ ಲಂಚಾವತಾರ ದಲ್ಲಾಳರ ಹಾವಳಿ ತಾಂಡವಾಡುತ್ತಿದ್ದು, ಪ್ರತಿ ನಿತ್ಯ ರೈತರ ಶೋಷಣೆ ಹಾಗೂ ಅಧಿಕಾರಿಗಳ ಲಂಚಭಾಕತನ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಸರಿಪಡಿಸಿ, […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಟೊಮೋಟೋ ಮಾರುಕಟ್ಟೆಗೆ ಜಾಗದ ಕೊರತೆ 50 ಎಕರೆ ಜಮೀನನ್ನು ಮಂಜೂರು ಮಾಡಿ ಮಾರುಕಟ್ಟೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಿಸಲು ರೈತ ಸಂಘದ ಆಗ್ರಹ ಕೋಲಾರ, ಜೂ.08: ಟೊಮೋಟೋ ಮಾರುಕಟ್ಟೆಗೆ ಜಾಗದ ಕೊರತೆಯಿರುವುದರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿ ಮಾರುಕಟ್ಟೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಾರುಕಟ್ಟೆಯಲ್ಲಿ ಆಗುತ್ತಿರುವ ಅವ್ಯವಸ್ಥೆಯನ್ನು ತಪ್ಪಿಸಿ, ರೈತರಿಗೆ ಅನುಕೂಲ ಮಾಡಿ ಮಾರುಕಟ್ಟೆಯನ್ನು ಅಭಿವೃದ್ದಿ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಕೋಲಾರ ಮಾಲೂರು ರಸ್ತೆಗೆ […]
JANANUDI NETWORK ತಾಯಂದಿರು ಸಾಲ ಮರುಪಾವತಿಸಿ ಶೂನ್ಯಬಡ್ಡಿ ಪ್ರಯೋಜನ ಪಡೆಯಿರಿ :ಪುಢಾರಿಗಳ ಮಾತು ಕೇಳಿ ತಪ್ಪು ಮಾಡದಿರಿ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ನಂಬಿಕೆಗೆ ಮತ್ತೊಂದು ಹೆಸರು ತಾಯಂದಿರಾಗಿದ್ದು, ಬ್ಯಾಂಕಿನ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತರಲು ಹುನ್ನಾರ ನಡೆಸುವ ಕೆಲವು ಪುಢಾರಿಗಳ ಮಾತು ಕೇಳದೇ ನೀವು ಪಡೆದಿರುವ ಸಾಲವನ್ನು ಮರುಪಾವತಿ ಮಾಡಿ ಶೂನ್ಯ ಬಡ್ಡಿಯ ಪ್ರಯೋಜನ ಪಡೆಯಿರಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಳಹಳ್ಳಿ ಗೋವಿಂದಗೌಡ ಮನವಿ ಮಾಡಿದರು. ಭಾನುವಾರ ತಾಲ್ಲೂಕಿನ ಹೋಳೂರು ಹೋಬಳಿ,ಹೊಳಲಿ. ಬೇತಮಂಗಲ ಹೋಬಳಿಯೆ ಬಡಮಾಕನಹಳ್ಳಿ, […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಸ್ಲಿಂ ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಲೇಖನ ಸಮಗ್ರಿ ವಿತರಿಸಲಾಯಿತು. ಶ್ರೀನಿವಾಸಪುರ: ಮುಸ್ಲಿಂ ಸಮುದಾಯದ ಪೋಷಕರು ತಮ್ಮ ಮಕ್ಕಳ ಆರೋಗ್ಯ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕು. ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಶಾಲೆ ಬಿಡಲಿಸಿ ಕೆಲಸಕ್ಕೆ ಹಚ್ಚಬಾರದು ಎಂದು ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಶಂಷುನ್ನೀಸಾ ಹೇಳಿದರು. ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ತಾಲ್ಲೂಕು ಎಸ್ಎಫ್ಐ ಕಾರ್ಯಕರ್ತರು, ಪುತ್ತೂರಿನ ವಿದ್ಯಾರ್ಥಿನಿ ಮೇಲೆ ಈಚೆಗೆ ನಡೆದ ಸಾಮೂಹಿ ಅತ್ಯಾಚಾರ ಘಟನೆಯನ್ನು ಖಂಡಿಸಿ ಶನಿವಾರ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ತಾಲ್ಲೂಕು ಎಸ್ಎಫ್ಐ ಕಾರ್ಯಕರ್ತರು ಪುತ್ತೂರಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಸಾಮೂಹಿ ಅತ್ಯಾಚಾರ ಹಾಗೂ ಅಮಲು ಪದಾರ್ಥ ಸಾಗಾಟ ತಡೆಗಟ್ಟುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಎಸ್ಎಫ್ಐ ಸಹ ಕಾರ್ಯದರ್ಶಿ ಶ್ರೀಕಾಂತ್ […]
JANANUDI NETWORK ಸಂತ ಮೇರಿಸ್ ಪಿ.ಯು.ಕಾಲೇಜು ವಿದ್ಯಾರ್ಥಿ ಸಂಸತ್ತು ಉದ್ಘಾಟನೆ: ಪ್ರಮಾಣಿಕ,ಸರಳ ತ್ಯಾಗಮಯಿ ನಾಯಕರುಗಳಾಗಿ ಕುಂದಾಪುರ,ಜು.6 : ‘ನೀಜವಾದ ನಾಯಕರೆಂದರೆ ಲಾಲ್ ಬಾಹೂದ್ದುರ್ ಶಾಸ್ತ್ರಿ, ಮಹಾತ್ಮ ಗಾಂಧಿಜಿಯ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ, ಅವರುಗಳು ತನಗಾಗಿ ಎನೊಂದು ಗಳಿಸಿಕೊಳ್ಳದೆ, ದೇಶದ ಹಿತಕ್ಕಾಗಿ ಜೀವಿಸಿದವರು, ಸರಳವಾಗಿ, ಪ್ರಮಾಣಿಕವಾಗಿ, ತ್ಯಾಗಮಯ ಜೀವನವನ್ನು ನಡೆಸಿ ಕೀರ್ತಿಯ ಉತ್ತುಂಗಕ್ಕೆ ಎರಿದವರು ನೀವುಗಳು ಅವರಂತೆ ನಡೆದು ಉತ್ತಮ ನಾಯಕರಾಗಿರಿ’ ಎಂದು ನ್ಯಾಯವಾದಿ ರಾಘವೇಂದ್ರ ಚರಣ ನಾವಡ ಹೇಳಿದರು. ಅವರು ಕುಂದಾಪುರ ಸಂತ ಮೇರಿಸ್ ಪದವಿ […]
JANANUDI NETWORK ರೋಟರಿ ದಕ್ಷಿಣ ಕುಂದಾಪುರ ಪದಗ್ರಹಣ ಸಮಾರಂಭ : ಸಮಾಜದಲ್ಲಿ ಯಾರನ್ನೂ ಕಡೆಗಣಿಸ ಬೇಡಿ ಶುದ್ದ ಮನಸ್ಸಿನಿಂದ ಸಮಾಜಕ್ಕೆ ಒಳಿತನ್ನು ಮಾಡಿ ಕುಂದಾಪುರ, ಜು.5: ‘ನಾನು ರೋಟರಿಯಿಂದ ಆಶಿರ್ವಾದ ಗೊಂಡಿದ್ದೆನೆ, ರೋಟೆರಿಯನ್ ಆದ ನಾವು ಸಮಾಜಕ್ಕೆ ಒಳೆದನ್ನು ಮಾಡುವ, ಆಗ ನಾವೆಲ್ಲರೂ ಆಶಿರ್ವಾದಿತರಾಗುತ್ತೇವೆ, ಸಮಾಜಕ್ಕೆ ಬೇಕಾದ ಉತ್ತಮ ಯೋಜನೆಗಳನ್ನು ರೂಪಿಸಿ, ಅದಕ್ಕೆ ಸಂಬಂಧ ಪಟ್ಟ ಆರ್ಥಿಕ ಹಣ ದೇವರ ದಯೆಯಿಂದ ಪ್ರಾಪ್ತವಾಗುತ್ತದೆ’ ಎಂದು ಪಿ.ಡಿ.ಜಿ., ಎ.ಕೆ.ಎಸ್. ಡಾ|ರೊ| ವಿನಯ್ಕುಮಾರ್ ಪೈ ರಾಯ್ಕರ್ (ಪಾಸ್ಟ್ ಡಿಸ್ಟಿಕ್ ಗವರ್ನರ್ […]
JANANUDI NETWORK ಸಂಗಮ್ ಜಂಕ್ಷನ್ನಲ್ಲಿ ಅಪಘಾತಕ್ಕಿಡಾದ ಮಹಿಳೆ ಸಾವು : ಸಂಗಮ್ ಜಂಕ್ಷನಲ್ಲಿ ಪ್ರಥಮ ಬಲಿ ಕುಂದಾಪುರ, ಜು.6: ಕಳೆದ ಶನಿವಾರ ಸಂಜೆ ಅಪಘಾತಕ್ಕಿ ಇಡಾಗಿ ಗಂಭೀರವಾಗಿ ಘಾಯಗೊಂಡ ಚಿಕ್ಕನಸಾಲು ನಿವಾಸಿ ಪ್ರಮೀಳಾ (50) ಸಾವು ಬದುಕಿನ ಹೋರಾಟದಲ್ಲಿ ಕೊನೆಗೆ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾಳೆ. ಪ್ರಥಮ ಹಂತದಲ್ಲಿ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆದು ಮಣಿಪಾಲದಲ್ಲಿ ಸೇರಿಸಲ್ಪಟ್ಟ ಪ್ರಮೀಳಾ ಕೆಲವು ದಿನ ಚಿಕಿತ್ಸೆ ಪಡೆದಿದ್ದಳು, ತೀವ್ರ ಗಂಭೀರವಾಗಿ ಘಾಯಗೊಂಡ ಪ್ರಮೀಳಾ ಚಿಕಿತ್ಸೆಗೆ […]
ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 11 ಜನರ ದಾರುಣ ಸಾವು ಚಿಕ್ಕಬಳ್ಳಾಪುರ,ಜು.03: ಟಾಟಾ ಏಸ್ ಮತ್ತು ಖಾಸಗಿ ಬಸ್ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 11 ಜನರು ದಾರುಣವಾಗಿ ಸಾವನ್ನಪ್ಪಿರುವ ಹ್ರದಯ ಜಲ್ಲ್ ಎನ್ನುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ನಡೆದಿದೆ. ಈ ದುರಂತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು. ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಂತಾಮಣಿ ಹಾಗೂ ಕೋಲಾರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆಯೆಂದು ತಿಳಿದು ಬಂದಿದೆ. ಬಸ್ ಮುರುಗಮಲ್ಲದಿಂದ […]

