ಶಿವಮೊಗ್ಗ: ಈ ವರ್ಷ ಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲಾ ಪಾಸ್ಟರ್ಸ್ ಪೆಲೋಶಿಪ್ ವತಿಯಿಂದ ದಿನಾಂಕ 19/12/2024 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ 2 ಗಂಟೆಯವರೆಗೆ.ಬಿ ಎಚ್ ರಸ್ತೆಯಲ್ಲಿರುವ ಸೆಕ್ರೆಟ್ ಹಾರ್ಟ್ ನ ದೇವಾಲಯದ ಸ್ನೇಹ ಭವನ ಆವರಣದಲ್ಲಿ ಶಿವಮೊಗ್ಗ ಪಾಸ್ಟರ್ಸ್ ಫೆಲೋಶಿಪ್ ನ ವತಿಯಿಂದ ಸಂಯುಕ್ತ ಕ್ರಿಸ್ಮಸ್ ಉತ್ಸವ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮವನ್ನು ಸಮಸ್ತ ಸಹೋದರ ಮತ್ತು ಸಹೋದರಿಯರು ಬಂದು ಈ ಕಾರ್ಯಕ್ರವನ್ನು ಯಶಸ್ವಿಗೊಳಿಸಬೇಕಾಗಿ ಶಿವಮೊಗ್ಗ ಜಿಲ್ಲಾ ಫಾಸ್ಟರ್ ಪೆಲೋಶಿಪ್ ನ ಅಧ್ಯಕ್ಷರಾದ ಪಾಸ್ಟರ್ […]

Read More

ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ 17,813 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅದರ ಹಿಂದಿನ ವರ್ಷ 2021ರಲ್ಲಿ 14, 468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಎಂದು ಪ್ರಶ್ನಿಸಿದರು. ಬೆಳಗಾವಿ ಮಹಿಳೆಯೊಬ್ಬರ ಮೇಲೆ ನಡೆದ ದೌರ್ಜನ್ಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. […]

Read More

ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ.22ರಂದು ಶಂಕುಸ್ಥಾಪನಾ ಕಾರ್ಯಕ್ರಮಕ್ಕೂ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು. 2 ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ತಿಳಿಸಿದರು.ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿದ್ದರು.

Read More

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು.ಸಮ್ಮೇಳನದ ಉದ್ಘಾಟನೆ ಪೆ.3ರಂದು ಬೆಳಿಗ್ಗೆ ನಡೆಯಲಿದ್ದು, ಅದರ ಉದ್ಘಾಟನೆಯನ್ನು ತಾವು ನೆರವೇರಿಸಿಕೊಡಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಹ್ವಾನಿಸಿದರು. ತಾವು ಸಮ್ಮೇಳನಕ್ಕೆ ಬರುವುದಾಗಿ ಸಮ್ಮತಿ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ರಾಜ್ಯ ಸಮ್ಮೇಳನಕ್ಕೆ ಶುಭ ಕೋರಿದರು.

Read More

ಬೆಳಗಾವಿ: ಒಂದೆಡೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ ಇನ್ನೊಂದೆಡೆ ಸುವರ್ಣಸೌಧದ ಬಳಿ ವಿವಿಧ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಮಧ್ಯಪ್ರಿಯರು ಕೂಡ ಪ್ರತಿಭಟನೆ ನಡೆಸಿದ್ದು ಹಲವು ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿದ್ದಾರೆ.ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟದ ಸಂಘದಿಂದ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಲಾಗಿದ್ದು,ಈ ವೇಳೆ ಮದ್ಯಪ್ರಿಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಧ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್‌ ಅವರು ಅಚ್ವರಿಗೊಳಗಾಗಿದ್ದಾರೆ. ಜೊತೆಗೆ […]

Read More

ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್‌ 14 ರಿಂದ ಡಿಸೆಂಬರ್‌ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ ಅನುಕೂಲವಾಗುವಂತೆ ಡಿ. 14ರಿಂದ 18 ರವರೆಗೆ ಇಂಟರ್ ಲಾಕಿಂಗ್ ಹಾಗೂ ಡಿ. 19 ರಿಂದ 22 ರವರೆಗೆ ಪುನರ್ ನಿರ್ಮಾಣ ಕಾಮಗಾರಿಯನ್ನು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹಮ್ಮಿಕೊಂಡಿದ್ದು, ಹಾಗಾಗಿ ಈ ಸಮಯದಲ್ಲಿ ಓಡಾಡುವ ರೈಲುಗಳ ಸಂಚಾರವನ್ನು […]

Read More

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು […]

Read More

ಬೆಳಗಾವಿ : ಬೆಳಗಾವಿ ತಾಲೂಕಿನ ಹೊಸ ಪಂಟಮೂರಿ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ ಮಗಳು ಪ್ರಿಯಕರನೊಂದಿಗೆ ಪರಾರಿಯಾಗಿದ್ದಕ್ಕೆ ಇಂದು ನಸುಕಿನ ಜಾವ 1 ಘಂಟೆಗೆ ರಾಕ್ಷಸ ರೂಪದಲ್ಲಿರುವ ಕೇಲ ಆರೋಪಿಗಳು ಹುಡುಗಿ ಪ್ರೀತಿಸಿದವನ ಜೊತೆ ರಾತೋರಾತ್ರಿ ನಿನ್ನ ಹುಡಗನೊಂದಿಗೆ ಷರಾರಿಯಾಗಿದ್ದಾಳೆ ಎಂದು ಪ್ರೀಯಕರನ ಮನೆಗೆ ಸುಗ್ಗಿ ಅವನ ಕುಟುಂಬದವರ ಮೇಲೆ ಹಲ್ಲೆ ಮಾಡಿ ಯುವಕನ ತಾಯಿಯೊಂದಿಗೆ ದೌರ್ಜನ್ಯನಡೆಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಆಕೆಯನ್ನು ಬೆತ್ತಲಾಗಿಸಿ ನಡು ಬಿದಿಯಲ್ಲಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ದುಷ್ಟ ಕ್ರೌರ್ಯ ಮೆರೆದಿದ್ದಾರೆ. ತಾಲ್ಲೂಕಿನ […]

Read More

ಬೆಳಗಾವಿ: 2023ನೇ ಸಾಲಿನ ಕರ್ನಾಟಕ ಸ್ಟಾಂಪು ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸ್ಟಾಂಪ್‌ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಇನ್ನು ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿದ್ಯು ನೋಂದಣಿ. ಇಲಾಖೆಯಲ್ಲಿ ಸ್ಟಾಂಪ್‌ ನಿಂದ ಬರುವ ಆದಾಯ ಕೇವಲ 10%. ಅದರಲ್ಲಿ ಸೋರಿಕೆ ತಡೆಗಟ್ಟಲು ಕ್ರಮದ ಜೊತೆಗೆ ಪರಿಷ್ಕರಣೆಗೆನಿರ್ಧಾರಿಸಿರುವುದಾಗಿ ಸ್ಪಷ್ಟಪಡಿಸಿದರು. ಪವರ್‌ ಆಫ್‌ ಅಚಾರ್ನಿ, ಡೀಡ್ಸ್‌ ಆ್ಯಂಡ್‌ ಅಫಿಡವಿಟ್‌ ಹಾಗೂ ಇತರ ಕಾನೂನು ದಾಖಲೆಗಳಿಗೆ ಸಂಬಂಧಿಸಿದ ಮುದ್ರಾಂಕ ಶುಲ್ಕ ಹೆಚ್ಚಳವಾಗಲಿದೆ. ಮುದ್ರಾಂಕ ಶುಲ್ಕ ಮತ್ತು […]

Read More
1 29 30 31 32 33 181