ಶ್ರೀನಿವಾಸಪುರ: ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ ಹೇಳಿದರು.ಪಟ್ಟಣದ ಜಗದ್ಗುರು ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿಯಿಂದ ಭಾನುವಾರ ಏರ್ಪಡಿಸಿದ್ದ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.ಬ್ರಾಹ್ಮಣ ಸಮುದಾಯ ತಮ್ಮೊಳಗೆ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಹ ಬದಿಗೊತ್ತಿ ಒಗ್ಗೂಡಬೇಕು. ಸಮಾಜದ ಎಲ್ಲ ರಂಗಗಳಲ್ಲೂ ಮುಂದೆ ಬರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಸಾಂಸ್ಕøತಿಕ ಪರಂಪರೆಗೆ ಬೆಲೆ ನೀಡಬೇಕು. […]

Read More

ಚಿತ್ರದುರ್ಗ, ಹಿರಿಯೂರು, ನವೆಂಬರ್ 26, 2023: ಹಿರಿಯೂರಿನ ಅಸಂಪ್ಷನ್ ಶಾಲೆಗಳು, ಚಿತ್ರದುರ್ಗ ಜಿಲ್ಲೆ, ಶಿವಮೊಗ್ಗ ಧರ್ಮಪ್ರಾಂತ್ಯವು ತನ್ನ ವಾರ್ಷಿಕ ದಿನ 2023 ಅನ್ನು ನವೆಂಬರ್ 25 ರಂದು ಸಂಜೆ 5 ರಿಂದ 9:30 ರವರೆಗೆ ಆಚರಿಸಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಬೆಂಗಳೂರು ಆರ್ಚ್ ಡಯಾಸಿಸ್ ನ ವಿಕಾರ್ ಜನರಲ್ ಮಾನ್ಸಿಂಜರ್ ಸಿ ಫ್ರಾನ್ಸಿಸ್ ವಹಿಸಿದ್ದರು. ಮೌಂಟ್ ಕಾರ್ಮೆಲ್ ಎಜುಕೇಶನ್ ಸೊಸೈಟಿ(ಆರ್) ಕಾರ್ಯದರ್ಶಿ ರೆ.ಫಾ.ವೀರೇಶ್ ಮೊರಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯೂರಿನ ಪುರಸಭಾ ಸದಸ್ಯೆ ಶ್ರೀಮತಿ ಮಗ್ದಲಾ ಮರಿಯಾ, ಚಿತ್ರದುರ್ಗದ […]

Read More

ಹಾಸನ: ಎಸ್‌ ಡಿಎ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ.. 31 ವರ್ಷದ ಸುಚಿತ್ರಾ ಮೃತ ಮಹಿಳೆ ಅಧಿಕಾರಿ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ್‌ ಒನ್‌ ಕೇಂದ್ರದಲ್ಲಿ ಎಸ್‌ ಡಿಎ ಅಧಿಕಾರಿಯಾಗಿಕಾರ್ಯನಿರ್ವಹಿಸುತ್ತಿದ್ದರು. ಸುಚಿತ್ರಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಆದರೆ ಈಗ ಏಕಾಏಕಿರಕ್ಷಣಾಪುರಂ ಬಡಾವಣೆಯ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಎಸ್‌ ಡಿಎ ಅಧಿಕಾರಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ […]

Read More

ಬೆಂಗಳೂರು,ನ.25:ಭ್ರೂಣ ಪತ್ತೆ ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಭ್ರೂಣಗಳನ್ನು ಪತ್ತೆ ಮಾಡಿ ಅಬಾರ್ಷನ್ ಮಾಡಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 900 ಭ್ರೂಣ ಹತ್ಯೆ ಮಾಡಿರೋದು ತಿಳಿದು ಬಂದಿದೆ. ಕಳೆದ ಅಕ್ಟೋಬರ್​ ತಿಂಗಳಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ನಾಲ್ವರು ಗರ್ಭಿಣಿಯರನ್ನು ಸ್ಕ್ಯಾನ್ ಮಾಡಿಸುತ್ತಿದ್ದರು.ಇದು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದಾಗ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹೆಸರಿನವರನ್ನು ಬಂಧಿಸಲಾಗಿತ್ತು. ಆರೋಪಿಗಳ […]

Read More

ಬೆಂಗಳೂರು, ನ.೨೫: ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನವೆಂಬರ್‌ 25 ರಂದು ಹಾಗೂ 26 ರಂದು ಕರಾವಳಿ ಶ್ರೀಮಂತ ಕ್ರೀಡೆ ಕಂಬಳ ಆಯೋಜಿಸಲಾಗಿದ್ದು,  ʼಬೆಂಗಳೂರು ಕಂಬಳʼಕ್ಕೆ ಮೊದಲ ಕೆರೆ ಉದ್ಘಾಟನೆ ನಡೆದಿದೆ. ಇಂದು ಈ ಸಮಾರಂಭದಲ್ಲಿ ಪಾಲುಗೊಂಡ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ವಿಶೇಷ ದೀಪ ಬೆಳಗಿಸಿ, ಗಂಗಾರಾತಿ ಮಾಡುವುದರ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು […]

Read More

ಬಿಹಾರ: ಗರ್ಭಿಣಿಯೊಬ್ಬರು ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಬಿಹಾರದ ಬಕ್ಸರ್‌ ಜಿಲ್ಲೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಜಿಲ್ಲೆಯ ನೈನಿಜೋರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಜೋಟ್ಯಿ ನೈನಿಜೋರ್‌ ಗ್ರಾಮದ ಭರತ್‌ ಯಾದವ್‌ ಅವರ ಪತ್ನಿ ಜ್ಞಾನತಿ ದೇವಿ (32) ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವರ ಇಡೀ ಕುಟುಂಬವು ಅತ್ಯಂತ ಸಂತೋಷದಿಂದ ನವಜಾತ ಶಿಶುಗಳ ಆರೈಕೆಗಾಗಿ ಒಟ್ಟಿಗೆ ಕೂಡಿದ್ದಾರೆ. ಈ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ ನಾಲ್ಕು ಶಿಶುಗಳು ಜನಿಸಿರುವುದು ಇದೇ ಮೊದಲು ಎಂದು […]

Read More

ಬೆಂಗಳೂರು, ನವೆಂಬರ್ 23: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸತೊಡಗಿದೆ. ಕಳೆದೊಂದು ವಾರದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಆಗಿದ್ದು. ಈ ಮಳೆ ಮುಂದಿನ ಎರಡು ವಾರಗಳ ಕಾಲ ಮುಂದುವರಿಯಲಿದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಡಿಸೆಂಬರ್ 1ರವರೆಗೆ ವ್ಯಾಪಕವಾಗಿ ಮಳೆ ಆಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರಾವಳಿಯ ಮೂರು ಜಿಲ್ಲೆಗಳು […]

Read More

ಶಿವಮೊಗ್ಗ, ನವೆಂಬರ್ 23, 2023: ಶಿವಮೊಗ್ಗ ವಿವಿಧೋದ್ದೇಶ ಸಮಾಜ ಸೇವಾ ಸಂಘ® ತನ್ನ ವಾರ್ಷಿಕ ದಿನಾಚರಣೆ – 2023 ಮತ್ತು ಸ್ತ್ರೀಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ದಶಮಾನೋತ್ಸವವನ್ನು 22 ನವೆಂಬರ್ 2023 ರಂದು ಶಿವಮೊಗ್ಗದ ಲಗಾನ ಮಂದಿರದ ಲಗಾನ ಮಂದಿರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿಯ ಅಧ್ಯಕ್ಷ ಅತಿ ವಂದನೀಯ ಡಾ.ಫ್ರಾನ್ಸಿಸ್ ಸೆರಾವೋ ಎಸ್.ಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. […]

Read More
1 31 32 33 34 35 181