ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿಂಗ್ ( JRCW) ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಶಾಲಾ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸೇವಾ ಮನೋಭಾವ ಮತ್ತು ಆರೋಗ್ಯ ಜಾಗೃತಿಯನ್ನು ಬೆಳೆಸುವ ದೃಷ್ಟಿಯಿಂದ ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಅಧ್ಯಕ್ಷರಾದ ಶ್ರೀ ಎಸ್ .ಜಯಕರ ಶೆಟ್ಟಿಯವರು ರೆಡ್ ಕ್ರಾಸ್ ನ ಪರದೆಯನ್ನು ಅನಾವರಣಗೊಳಿಸುವ ಮೂಲಕ JRCW […]
ಕೋಲಾರ : ಸರ್ಕಾರದ ಸೌಲಭ್ಯಗಳು ವಿಳಂಬವಿಲ್ಲದೆ ಜನರಿಗೆ ತಲುಪಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಇಂದು ಕೆಜಿಎಫ್ ನಗರಸಭೆ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ಹಾಹಾಕಾರ […]
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಯತ್ನ ಪ್ರಕರಣ ದೊಡ್ಡದಾಗಿ ಸೌಂಡ್ ಮಾಡಿತ್ತು. ಆದರೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ ತನ್ನ ಅಪಹರಣದ ಪ್ರಯತ್ನ, ಹುಡುಗಿಯೆ ಕಟ್ಟಿರುವ ಕಟ್ಟುಕಥೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ನಲ್ಲಿ ಗೀರಿ ಅಪಹರಣದ ಕಥೆ ಕಟ್ಟಿದ್ದಾಳೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಕಾಶಿಬೆಟ್ಟು ಸರಕಾರಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಸ್ಕೂಟರ್ ತಡೆದು ಕಾರಿನಲ್ಲಿ ಬಂದ ಮೂವರು ಮೂವರು […]
Bank of Baroda Reduces Car Loan Interest Rates by 30 bps to 7.60% P.A. ಮಂಗಳೂರು, 10 ಫೆಬ್ರವರಿ 2026: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಕಾರ್ ಲೋನ್ ಬಡ್ಡಿದರವನ್ನು ತಕ್ಷಣದಿಂದಲೇ 30 ಬೇಸಿಸ್ ಪಾಯಿಂಟ್ಗಳಿಂದ ಕಡಿಮೆ ಮಾಡಿರುವುದಾಗಿ ಇಂದು ಪ್ರಕಟಿಸಿದೆ. ಬ್ಯಾಂಕ್ನ ಫ್ಲೋಟಿಂಗ್ ಬಡ್ಡಿದರ ಈಗ 7.60%* ವಾರ್ಷಿಕದಿಂದ ಆರಂಭವಾಗುತ್ತದೆ (ಹಿಂದೆ 7.90% ವಾರ್ಷಿಕ). ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್ಗಳಿಗೆ 8.50%* ವಾರ್ಷಿಕದಿಂದ ಆರಂಭವಾಗುವ ಆಕರ್ಷಕ […]
Mega Joshal D’Souza Music Night in Aid of ‘Goretti Hospital’ at Santekate on Easter ಕಲ್ಯಾಣಪುರ; ಓಪನ್ ಏರ್ ಸ್ಟೇಜ್, ಮೌಂಟ್ ರೋಸರಿ ಚರ್ಚ್ ಮೈದಾನ, ಸಂತೆಕಟ್ಟೆ-ಕಲ್ಯಾಣಪುರ ಕಥೊಲಿಕ್ ಸಭಾ ಉಡುಪಿ ಪ್ರದೇಶ (ನೋಂದಣಿ) ‘ಗೊರೆಟ್ಟಿ ಆಸ್ಪತ್ರೆಯ ಸಹಾಯಾರ್ಥ ಮೇಗಾ ಜೋಶಲ್ ಡಿಸೋಜ ಸಂಗೀತ ರಾತ್ರಿ’ ಈಸ್ಟರ್ ಭಾನುವಾರ 5ನೇ ಏಪ್ರಿಲ್ 2026 ರಂದು ಸಂಜೆ 5.00 ಕ್ಕೆ ನಡೆಯಲಿದೆ. ನಮ್ಮ ಪ್ರದೇಶದ ಪ್ರತಿಯೊಬ್ಬ ಹೃದಯಕ್ಕೂ ಹತ್ತಿರವಾದ ಉದಾತ್ತ ಧ್ಯೇಯದೊಂದಿಗೆ ಆಯೋಜಿಸಲಾದ ‘ಮೆಗಾ […]
ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗಾರ್ಗಿದೇವಿ ಭರತನಾಟ್ಯದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಭರತನಾಟ್ಯ ಪ್ರವೀಣೆ ವಿದ್ಯಾರ್ಥಿನಿ ಗಾರ್ಗಿದೇವಿಯ ಈ ಅಮೋಘ ಸಾಧನೆಯನ್ನು ಶ್ಲಾಘಿಸಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಎಂ. ಸುಕುಮಾರ್ ಶೆಟ್ಟಿಯವರು, ಕಾರ್ಯದರ್ಶಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂಧಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಬೆಳ್ತಂಗಡಿ, ಫೆ.9: ದ.ಕ.ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಷೇತ್ರ. ನಮ್ಮಲ್ಲಿ ಅನೇಕರು ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅದರಲ್ಲೂ ವಿದ್ವತ್ ಶಿಕ್ಷಣ ಸಂಸ್ಥೆ ಸಮಾಜಮುಖಿಯಾಗಿ ಚಿಂತಿಸಿ, ಸಮಾಜದ ವಿದ್ಯಾರ್ಥಿಗಳಿಗಾಗಿ 54 ಕ್ಕೂ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗಳಿವೆ, ಅದಕ್ಕೆ ಹೇಗೆ ತಯಾರಿ ನಡೆಸಬೇಕೆಂಬ ನೆಲೆಯಲ್ಲಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಉಚಿತವಾಗಿ ಮಾರ್ಗದರ್ಶನ ನೀಡಲು ಮುಂದಾಗಿರುವ ಏಕೈಕ ಕಾಲೇಜೆಂದರೆ ಅದು ವಿದ್ವತ್ ಕಾಲೇಜು ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ […]
ದಿನಾಂಕ 07-02-2026ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಐ.ಸಿ.ವೈ.ಎಂ. ಚರ್ಚಿನಲ್ಲಿ ಪೋಷಕರಾದ ಸಂತ ಗೊನ್ಜಾಲೊ ಗರ್ಸಿಯವರ ದಿನವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಸಂಜೆ ಚರ್ಚಿನ ಧರ್ಮಗುರುಗಳಾದ ವಂ। ಫಾ. ಎಡ್ವಿನ್ ಡಿಸೋಜಾ ರವರು ಯುವಜನರಿಗಾಗಿ ದಿವ್ಯ ಬಲಿ ಪೂಜೆಯನ್ನು ನೆರವೇರಿಸಿದರು. ಐ.ಸಿ.ವೈ.ಎಂ ಸದಸ್ಯರು ಪ್ರಾರ್ಥನಾ ವಿಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಬಲಿ ಪೂಜೆಯ ನಂತರ ಯುವಜನರಿಗಾಗಿ ಧರ್ಮಗುರುಗಳು ವಿಶೇಷ ಪ್ರಾಥನೆಯನ್ನು ಸಲ್ಲಿಸಿದರು.ನಂತರ ಚರ್ಚಿನ ಸಭಾಭವನದಲ್ಲಿ ಯುವಜನರಿಗಾಗಿ ಸ್ನೇಹಕೂಟವನ್ನು ಎರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜಯರಾಣಿ ಕಾನ್ವೆಂಟಿನ ಧರ್ಮಭಗಿನಿಯರು ಹಾಜರಿದ್ದು, ಯುವಜನರಿಗಾಗಿ ವಿವಿಧ […]
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ಫೆಬ್ರವರಿ 07, 2026 ರಂದು ʼಕಾವ್ಯಾಂ ವ್ಹಾಳೊ-11ʼ ಶೀರ್ಷಿಕೆಯಡಿ ಕವಿಗೋಷ್ಟಿ ನಡೆಯಿತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, “ಕಾವ್ಯಾಂ ವ್ಹಾಳೊ” ಎಂಬ ಕಾರ್ಯಕ್ರಮವು ಕಳೆದ ವರ್ಷ ಮಾರ್ಚ್ 8 ರಂದು ಅಂತರಾಷ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ ಮಹಿಳೆಯರಿಗಾಗಿ ಪ್ರಾರಂಭಿಸಿ, ಇಂದು ಕಾವ್ಯಾಂ – ವ್ಹಾಳೊ ಇದರ 11ನೇ ಆವೃತ್ತಿಗೆ ತಲುಪಿದೆ ಎಂದು ಹರುಷ ವ್ಯಕ್ತಪಡಿಸಿದರು. ಕರ್ನಾಟಕ ಸರ್ಕಾರವು […]

