ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ 23-10-2023 ಸೋಮವಾರದಂದು ದಸರಾ ಹಬ್ಬದ ನಿಮಿತ್ತ ಮಂಗಳೂರಿನ ಬಿಷಪ್ ಮೋಸ್ಟ್ ರೆ.ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಸೌಹಾರ್ದ ಭೇಟಿ ನೀಡಿದರು. ಕುದ್ರೋಳಿಗೋಕರ್ಣಂತೇಶ್ವರಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಅವರ ಆಹ್ವಾನದ ಮೇರೆಗೆ ಧಾರ್ಮಿಕ ಸೌಹಾರ್ದತೆಯ ಸಂಕೇತವಾಗಿ ಈ ಭೇಟಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿಷಪ್ ತಮ್ಮ ಸಂದೇಶದಲ್ಲಿ ಸಮಾಜದಲ್ಲಿ ಸಾಮರಸ್ಯದ ಅಗತ್ಯವನ್ನು ಎತ್ತಿ ತೋರಿಸಿದರು ಮತ್ತು ಕುದ್ರೋಳಿ ದೇವಸ್ಥಾನದ ಸಂಸ್ಥಾಪಕರಾದ ಶ್ರೀ ನಾರಾಯಣ ಗುರುಗಳ ಉಪದೇಶಗಳನ್ನು ಶ್ಲಾಘಿಸಿದರು. ಮಂಗಳೂರು ದಸರಾ ಎಂದೂ ಕರೆಯಲ್ಪಡುವ ಕುದ್ರೋಳಿ […]

Read More

ಮೈಸೂರು,ಅ.೨೪: ನಿನ್ನೆಯಿಂದ ಮೂರು ದಿನಗಳ ಕಾಲ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿಯಾಗಲು ಸಿಎಂ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಪ್ರಯಾಣ ಆರಂಭಿಸಿ ಮೈಸೂರಿಗೆ ತಲುಪಲಿದ್ದಾರೆ. ಮಹಾರಾಣಿ ವಿಜ್ಞಾನ ಕಾಲೇಜಿನ ಹಾಸ್ಟೆಲಿಗೆ ಭೇಟಿ ನೀಡಲಿದ್ದಾರೆ. ನಂತರ ಇಂದು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನ ವೀಕ್ಷಣೆ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. […]

Read More

ಕುಂದಾಪುರ: ಕಳೆದ ಹಲವು ವರ್ಷಗಳಿಂದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ನ್ಯಾಯಾಲಯ ಮೆಟ್ಟಿಲೇರಿದ ಬೇಳೂರು ಗ್ರಾಮದ ಸರ್ವೇ ನಂಬ್ರ 211/10ರ ಕೃಷಿ ಭೂಮಿ ವಿವಾದ ಈಗ ಮುಖ್ಯಮಂತ್ರಿ, ಗೃಹಮಂತ್ರಿಗಳ ತನಕ ಹೋಗಿದೆ.ನಿವೃತ್ತ ಮುಖ್ಯೋಪಾಧ್ಯಾಯ ಬೇಳೂರಿನ ಆನಂದ ಶೆಟ್ಟಿ, ಬೇಳೂರು ಗ್ರಾಮದ ಸರ್ವೇ ನಂಬ್ರ 211/10ರ 57 ಸೆಂಟ್ಸ್ ಜಾಗ ತನ್ನದೆಂದು ಶಿಕ್ಷಕ ಶಶಿಧರ ಶೆಟ್ಟಿ, ರಜನಿ ಎಸ್. ಶೆಟ್ಟಿ ದಂಪತಿ ಅಕ್ರಮವಾಗಿ ವಶಪಡಿಸಿಕೊಂಡು ಕೃಷಿ ಮಾಡುತ್ತಿರುವುದಲ್ಲದೇ ತಮಗೆ ಜೀವ ಬೆದರಿಕೆ ಉಂಟು ಮಾಡುತ್ತಿದ್ದಾರೆಂದು ಹಲವು ವರ್ಷಗಳಿಂದ ದೂರು […]

Read More

ಬೆಂಗಳೂರು:ಆರ್ಡರ್‌ ಕೊಟ್ಟ ಕೇಕ್ ನಲ್ಲಿ ಹೆಸರಿನ ಸ್ಪೆಲಿಂಗ್ ಮಿಸ್ಟೇಕ್ ಆಗಿದ್ದಕ್ಕೆ ಬೇಕರಿ ಸಿಬ್ಬಂದಿಗೆ ಚೂರಿಯಿಂದ ಇರಿದ ಬೆಂಗಳೂರು ನಗರದ ತಿರುಮನಹಳ್ಳಿಯ ಬೇಕರಿಯಲ್ಲಿ (ಅ.17) ರಂದು ಬೆಂಗಳೂರು ನಗರದ ತಿರುಮನಹಳ್ಳಿಯ ಬೇಕರಿಯಲ್ಲಿ ನಡೆದಿದೆ. ಚೂರಿಯಿಂದ ಇರಿದ ಆರೋಪಿ ಪರಾರಿಯಾಗಿದ್ದಾನೆ. ಚೂರಿಯಿಂದ ಇರಿತಕ್ಕೊಳಗಾದ ಬೇಕರಿ ಸಿಬ್ಬಂದಿಯ ಹೆಸರು ವಂಶಿ ಎಂದು ತಿಳಿದು ಬಂದಿದೆ. ವಂಶಿಯ ಎರಡು ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳು ಬೇಕರಿ ಸಿಬ್ಬಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಬೇಕರಿಗೆ ಬಂದಿದ್ದ […]

Read More

October 19, 2023: Karnataka Service of Communion, held their meeting at Diocesan Pastoral Centre “Jnananilaya”, Diocese of Belthangady on 17th and 18th October, 2023. On 17th program began at 9am with Rosary led by Fr Franklin D’Souza. welcome by KRSC Coordinator Bro. Cherian Ramapuram. Episcopal Advisor of KRSC Most Rev. Lawrence Mukkuzhy – Bishop of […]

Read More

ಬೆಂಗಳೂರು: ಖಾಲಿ ಇರುವ ಮನೆಗಳಲ್ಲಿ ಕಳ್ಳತನಕ್ಕಾಗಿ ಮನೆಗಳ ವಿವರ ನೀಡಿ ಸಹಕಾರ ನೀಡಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲನ್ನು ಅಮಾನತುಗೊಳಿಸಿರುವ ಘಟನೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ  ನಡೆದಿದೆ. ಇದು ಬೇಲಿಯೆ ಹೋಲ ಮೆಯ್ದಂತೆ ಆಗಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಯಲ್ಲಪ್ಪ ಎಂಬ ಕಾನ್ಸ್ಟೇಬಲ್ ಕಳ್ಳರ ಗ್ಯಾಂಗ್ ಜೊತೆ ಸೇರಿ ಕಳ್ಳತನಕ್ಕೆ ಸಾಥ್ ನೀಡುತಿದ್ದರು. ಕೆಲದಿನಗಳ ಹಿಂದೆ ಮನೆ ಕಳ್ಳತನ ಮಾಡಿದ ಪ್ರಕರಣವೊಂದರಲ್ಲಿ ಬನಶಂಕರಿ ಪೊಲೀಸರು ಕಳ್ಳರನ್ನು ಸೆರೆಹಿಡಿದು ವಿಚಾರಣೆ ನಡೆಸಿದಾಗ. ಈ ವೇಳೆ ಕಳ್ಳತನದಲ್ಲಿ ಅದೇ ಪೊಲೀಸ್ […]

Read More

ಕೊಪ್ಪಳ: ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್‌ ಮಾಡಿ ಕೊಪ್ಪಳಕ್ಕೆ ಕರೆತಂದು ಬಿಯರ್‌ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದೆ. ಸಣಾಪುರ ಬಳಿಯ ಹೋಟೆಲೆನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರ ಪತ್ತೆಗೆ ಜಾಲಾ ಬಿಸಲಾಗಿದೆ. ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಯುವತಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ಅಣ್ಣ ಬಂದಿರುವುದಾಗಿ ಹೇಳಿದಾಗ ವಿದ್ಯಾರ್ಥಿನಿ ಕಾಲೇಜಿನಿಂದ ಹೊರಗಡೆ ಹೋಗಿದ್ದಾಳೆ. ಅವಾಗ ಆರೋಪಿಗಳು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್‌ ಮಾಡಿ ಕೊಪ್ಪಳ ಜಿಲ್ಲೆಯ […]

Read More

ಶ್ರೀನಿವಾಸಪುರ: ತಾಲ್ಲೂಕಿನ ಪಾತೂರು ಗ್ರಾಮದ ಮಹಿಳೆಯರು ಜೀವ ವಿಮೆ ಮಾಡಿಸಲು, ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಗೆ ಹಣ ನೀಡಿ ಮೋಸಹೋಗಿರುವ ಘಟನೆ ನಡೆದಿದೆ.ಅ.11 ರಂದು ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ತಾನು ತಮಿಳುನಾಡಿನ ಶಿವಗುಣ, ಚಿಂತಾಮಣಿಯಲ್ಲಿ ಟಿಎಂಎಫ್ ಫೈನಾನ್ಸ್ ಎಂಬ ಸಂಸ್ಥೆ ನಡೆಸುತ್ತಿದ್ದೇನೆ. ಟಿಎಂಎಫ್ ಮೂಲಕ ಜೀವ ವಿಮೆ ಮಾಡಿಸುತ್ತೇನೆ. 10 ಮಂದಿ ಮಹಿಳೆಯರು ಗುಂಪಾಗಿ ರೂ.1 ಲಕ್ಷ ಜೀವ ವಿಮೆ ಪಡೆಯಲು ತಲಾ ರೂ.2600 ಹಾಗೂ ರೂ.50 ಸಾವಿರ ಜೀವ ವಿಮೆ ಪಡೆಯಲು ರೂ.1300 ಕಟ್ಟಬೇಕು […]

Read More

ಶ್ರೀನಿವಾಸಪುರ : ಮಾನಸಿಕ ಅಸ್ವಸ್ಥ ದಿನಾಚರಣೆಯು ಒಂದು ರೀತಿಯಲ್ಲಿ ಮಾನಸಿಕವಾಗಿ ಅಸ್ವಸ್ಥಾದವರ ಬಗ್ಗೆ ಜಾಗೃತಿ ಹಾಗು ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸಪುರ ಪ್ರಧಾನ ಸಿವಿಲ್ ನ್ಯಾಯಾದೀಶರಾದ ಬಿ.ಕೆ.ಮನು ಹೇಳಿದರು.ತಾಲೂಕಿನ ಪಿಲ್ಲಕುಂಟೆ ಗ್ರಾಮದ ದಿವ್ಯಜ್ಯೋತಿ ವೃದ್ಧಾಶ್ರಮದಲ್ಲಿ ಕಾನೂನು ಸೇವಾ ಸಮಿತಿ ವತಿಯಿಂದ ಮಂಗಳವಾರ ಮಾನಸಿಕ ಅಸ್ವಸ್ಥ ದಿನ ಮತ್ತು ಹಿರಿಯ ನಾಗರೀಕರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಾನಸಿಕ ಆರೋಗ್ಯ ಪರಿಸ್ಥಿತಿಗಳ ಪ್ರಭುತ್ವ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸುವ ಸಾಮೂಹಿಕ ಪ್ರಯತ್ನಗಳು ಇದಾಗಿವೆ. […]

Read More
1 36 37 38 39 40 181