ಕುಂದಾಪುರ, ಡಿ.19: ಕುಂದಾಪುರ ರೋಜರಿ ಚರ್ಚ್ ವಠಾರದಲ್ಲಿರುವ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ವಾರ್ಷೀಕೋತ್ಸವವು ಡಿಸೆಂಬರ್ 18 ರಂದು ನೆಡಯಿತು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಹೋಲಿ ರೋಜರಿ ಚರ್ಚಿನ ಧರ್ಮಗುರು, ರೋಜರಿ ಕಿಂಡರ್ ಗಾರ್ಟನ್ ಶಾಲೆಯ ಮಾರ್ಗದರ್ಶಕರರಾದ ಅ|ವಂ|ಪೌಲ್ ರೇಗೊ “ಮಕ್ಕಳಿಗೆ ಪ್ರೀತಿಯಿಂದ ಬೆಳೆಸಿರಿ, ಆದರೆ ಅತಿ ಮುದ್ದು ಮಾಡಬೇಡಿ. ಚಿಕ್ಕ ಮಕ್ಕಳು ಹಠ ಮಾಡುತ್ತಾರೆಂದು ಮೊಬಾಯ್ಲ್ ಅವರ ಕೈಯಲ್ಲಿ ಕೊಡಬೇಡಿ, ಮೊಬಾಯ್ಲ್ ಉಪಯೋಗಿಸುವಾಗ ವೀಕಿರಣಗಳು ಹೊರಸುಸುತ್ತವೆ, ಈ ವೀಕಿರಣ ಮಕ್ಕಳಿಗೆ ಬಹಳ ಅಪಾಯಕಾರಿ ಎಂದು ಹಿರಿಯರು […]

Read More

ಮಂಗಳೂರು; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋವೊಂದರಲ್ಲಿ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಧರ್ಮದ ಪಾದ್ರಿಗಳು, ಪಾಸ್ಟರ್‍ಗಳು, ಸನ್ಯಾಸಿನಿಯರು ಹಾಗೂ ಕರ್ತನಾದ ಯೇಸು ಕ್ರಿಸ್ತರ ವಿರುದ್ಧ ಬಳಸಿರುವ ಅವಮಾನಕಾರಿ ಮತ್ತು ನಿಂದನಾತ್ಮಕ ಭಾಷೆಯನ್ನು ಕಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ.) ಅತ್ಯಂತ ತೀವ್ರವಾಗಿ ಖಂಡಿಸುತ್ತದೆ. ಕಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ.) ಕೇಂದ್ರೀಯ ಅಧ್ಯಕ್ಷರಾದ ಸಂತೋಷ್ ಡಿಸೋಜಾ ಬಜ್ಪೆ ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ, “ಇದು ಕೇವಲ ಒಂದು ಧಾರ್ಮಿಕ ಸಮುದಾಯದ ಅವಮಾನವಲ್ಲ; ಭಾರತದ ಸಂವಿಧಾನದಲ್ಲಿ ಅಡಕವಾಗಿರುವ ಧಾರ್ಮಿಕ ಸ್ವಾತಂತ್ರ್ಯ, […]

Read More

ಶ್ರೀನಿವಾಸಪುರ ( www.vknews.in ): ಸರ್ಕಾರಿ ಶಾಲೆಗಳ ಜಮೀನುಗಳನ್ನು ಉಳಿಸುವಲ್ಲಿ ಶಿಕ್ಷಕರು ಸಕ್ರಿಯವಾಗಿ ಕ್ರಮಕೈಗೊಳ್ಳಬೇಕು. ಸರ್ಕಾರಿ ಶಾಲೆಗಳ ಜಮೀನುಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಡಿಡಿಪಿಐ) ಅಲ್ಮಾಸ್ ಫರ್ವೀನ್‌ತಾಜ್ ಅವರು ಸೂಚಿಸಿದರು. ಪಟ್ಟಣದ ಬಿಆರ್‌ಸಿ ಕಚೇರಿಯಲ್ಲಿ ಮಂಗಳವಾರ ಓದು ಕರ್ನಾಟಕ ನೈತಿಕ ಗಣಿತ, ಎಲ್‌ ಬಿ ಎಂ ಹಾಗೂ ಮೌಲ್ಯ ಶಿಕ್ಷಣ ವಿಷಯಗಳ ಕುರಿತು ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]

Read More

ಮಂಗಳೂರು, ಡಿಸೆಂಬರ್ 16, 2025 – ಪ್ರಸಿದ್ಧ ಅನಿವಾಸಿ ಉದ್ಯಮಿ ಮತ್ತು ಮಹಾದಾನಿ ಶ್ರೀ ಮೈಕಲ್ ಡಿ’ಸೋಜಾ ಅವರ ಕಾರವಾರ ಮತ್ತು ಗುಲ್ಬರ್ಗಾ ಜೋಡಿ ಧರ್ಮಪ್ರಾಂತ್ಯಗಳ ಸಮುದಾಯಗಳನ್ನು ಸಮರ್ಥಗೊಳಿಸುವ ಗುರಿಯುಳ್ಳ ಮಹತ್ವಾಕಾಂಕ್ಷಿ ವಿಶನ್ 2030 ಕಾರ್ಯಯೋಜನೆಗೆ ಮಂಗಳೂರು ಧರ್ಮಕ್ಷೇತ್ರದ, ಧರ್ಮಾಧ್ಯಕ್ಷರ ನಿವಾಸದಲ್ಲಿ ತಿಳುವಳಿಕೆ ಒಡಂಬಡಿಕೆಗೆ (MoU) ಸಹಿ ಮಾಡುವುದರ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರವಾರ ಮತ್ತು ಗುಲ್ಬರ್ಗಾ ಧರ್ಮಕ್ಷೇತ್ರಗಳಿಗಾಗಿ ಮೈಕಲ್ ಡಿ’ ಸೊಜಾ ವಿಶನ್ 2030 ಕಾರ್ಯಯೋಜನೆ ವಸತಿ ಮತ್ತು ಶಿಕ್ಷಣ ಕಾರ್ಯಕ್ರಮಗಳ ಮೂಲಕ ನಡೆಯಲಿದೆ. […]

Read More

Souharda Christmas Utsav 2025 Celebrated with Spirit of Harmony at Kadri Park ಮುಖ್ಯ ಅತಿಥಿಯಾಗಿದ್ದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೌಹಾರ್ದ ಕ್ರಿಸ್ಮಸ್ ಉತ್ಸವದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದನ್ನು ಶ್ಲಾಘಿಸಿದರು. ಎಲ್ಲರಿಗೂ ಖುಷಿಯನ್ನು ಹಂಚುವ ಕಾರ್ಯ ಪ್ರಶಂಸನೀಯವೆಂದರು. ಎಲ್ಲಾ ಸರ್ವ ಧರ್ಮ ದವರು ಖುಷಿ ಯನ್ನು ದೇಶದಲ್ಲಿ ಹಂಚಿ ದರೆ ಖುಷಿ ಯೂ ದೇಶದಲ್ಲಿ ಯಾವ ಜಾತಿ ಧರ್ಮ ಬೇದ ಭಾವ ವಿಲ್ಲದೆ ಎಲ್ಲರನ್ನೂ ಖುಷಿ ಯಾಗಿ ಇರುತ್ತೆ ನಾವೂ ಎಲ್ಲಾರೂ ಈ […]

Read More

ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ) ಇವರ ಜಂಟಿ ಆಶ್ರಯದಲ್ಲಿ ಶೆವೊಟ್ ಪ್ರತಿಷ್ಟಾನ್ (ರಿ) ಕುಂದಾಪುರ ಇವರ ಸಹಯೋಗ ದೊಂದಿಗೆ ದಿನಾಂಕ 14/12/2025 ರಂದು ಗಂಗೊಳ್ಳಿಯ ಕೊಸೆಸಾಂವ್ ಮಾತಾ ಚರ್ಚಿನ ಸಂತ ಜೋಸೆಫ್ ವಾಜ್ ಸಭಾಭವನದಲ್ಲಿ ಕುಂದಾಪುರ ವಲಯ ಮಟ್ಟದ ” ಕ್ರಿಸ್ಮಸ್ ಭಾಂಧವ್ಯ” ಎನ್ನುವ ಕಾರ್ಯಕ್ರಮವು ನಡೆಯಿತು. ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಸಮಿತಿಯ ಅಧ್ಯಕ್ಷರಾದ ಶ್ರೀ ರೆಮಿ […]

Read More

ಮಂಗಳೂರು; ಕೊಂಕಣಿಯ ಖ್ಯಾತ ಸಾಹಿತಿ ವಾಲೇರಿಯನ್ ಕ್ವಾಡರ್ಸ್ ಇವರ ಆಶಾವಾದಿ ಪ್ರಕಾಶನದ ಬೆಳ್ಳಿ ಹಬ್ಬ ಮತ್ತು ಪಯ್ಣಾರಿ ಸುದ್ದಿ ಸಂಸ್ಥೆಯ ದಶಮಾನೋತ್ಸವ ಸಂಭ್ರಮದ ವೇಳೆ, ಕೊಂಕಣಿಯಲ್ಲಿ ಸಾಹಿತ್ಯ, ಸಾಮಾಜಿಕ ಸೇವೆ, ಇನ್ನಿತರ ಕ್ಷೇತ್ರದಲ್ಲಿ ವಿಶೇಷ ಸೇವೆ ನೀಡಿದ ದಿಖ್ಖರ ಜೊತೆ ಕುಂದಾಪುರದ ಖ್ಯಾತ ಸಾಹಿತಿ, ಕವಿ, ನಾಟಕಾರ, ಹಾಗೂ ಮಾಧ್ಯಮದ  ಇವರ ಸೇವೆಯನ್ನು,  ಪರಿಗಣಿಸಿ, ಮಂಗಳೂರಿನ ಹಂಪನ್ನಕಟ್ಟೆಯ ಎಮ್. ಸಿ. ಸಿ. ಬ್ಯಾಂಕಿನ ಸಭಾಭವನದಲ್ಲಿ ನಡೆದ ಸಂಭ್ರಮದಲ್ಲಿ ಗೌರವ ನೀಡಿ, ಸನ್ಮಾನಿಸಿ ಪುರಸ್ಕರಿಸಲಾಯಿತು.      ಬರ್ನಾಡ್ ಡಿಕೋಸ್ತಾ […]

Read More

ವಾಮಂಜೂರು, ಡಿಸೆಂಬರ್ 4, 2025 – ವಾಮಂಜೂರಿನ ಸೇಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ, ಅಪೊಸ್ತಲರ ರಾಣಿಯ ಮಿಷನರಿ ಸಿಸ್ಟರ್ಸ್ ಆರು ಸಹೋದರಿಯರ ಧಾರ್ಮಿಕ ವೃತ್ತಿಯ ಸುವರ್ಣ ಮತ್ತು ಬೆಳ್ಳಿ ಮಹೋತ್ಸವಗಳನ್ನು ಆಚರಿಸಿದಾಗ, ಆಳವಾದ ಕೃತಜ್ಞತೆ ಮತ್ತು ಸಂತೋಷದ ದಿನವು ಅನಾವರಣಗೊಂಡಿತು. 50 ವರ್ಷಗಳ ಬದ್ಧ ಧಾರ್ಮಿಕ ಜೀವನವನ್ನು ಪೂರ್ಣಗೊಳಿಸಿದ ಸುವರ್ಣ ಮಹೋತ್ಸವದ ವಿದ್ಯಾರ್ಥಿಗಳನ್ನು – ಸೀನಿಯರ್ ಮಾರಿಯಾ ಗೊರೆಟ್ಟಿ ಕ್ವಾಡ್ರೋಸ್, ಸೀನಿಯರ್ ಎಂ. ಜಯಾ ಮಥಿಯಾಸ್, ಸೀನಿಯರ್ ಎಂ. ಎಮಿಲಿ ಡಿ’ಸೋಜಾ ಮತ್ತು ಸೀನಿಯರ್ ಎಂ. […]

Read More

ಮಂಗಳೂರು; ವೈಸಿಎಸ್–ಮಂಗಳೂರು ಡಿಸೆಂಬರ್ 13, 2025 ರಂದು ಮಂಗಳೂರಿನ ಮುಲ್ಕಿಯಲ್ಲಿರುವ ಡಿವೈನ್ ಕಾಲ್ ಸೆಂಟರ್‌ನಲ್ಲಿ ನಡೆದ ಪ್ರಾದೇಶಿಕ ಚುನಾವಣೆ ಮತ್ತು ಕೌನ್ಸಿಲ್ ಸಭೆ 2025 ರ ಫಲಿತಾಂಶಗಳನ್ನು ಘೋಷಿಸಲು ಸಂತೋಷಪಡುತ್ತದೆ. ಚಳುವಳಿಗೆ ಸೇವೆ ಸಲ್ಲಿಸಲು ಮಂಗಳೂರು ಡಯಾಸಿಸ್‌ನಿಂದ ಈ ಕೆಳಗಿನ ನಾಯಕರನ್ನು ಆಯ್ಕೆ ಮಾಡಲಾಗಿದೆ: ಶ್ರೀ ಅಲಿಸ್ಟರ್ ಫೆರ್ನಾಂಡಿಸ್ (ಕಾರ್ಡೆಲ್)ಕರ್ನಾಟಕ ಪ್ರಾದೇಶಿಕ ವೈಸಿಎಸ್ ಅಧ್ಯಕ್ಷರು ಶರೋನ್ ಡಿಸೋಜಾ (ಉಜಿರೆ)ಕರ್ನಾಟಕ ಪ್ರದೇಶದ ರಾಷ್ಟ್ರೀಯ ಪ್ರತಿನಿಧಿ ವೈಸಿಎಸ್ ಇಬ್ಬರೂ ನಾಯಕರಿಗೆ ನಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಮತ್ತು ಅವರ ಹೊಸ […]

Read More
1 36 37 38 39 40 286