ಭದ್ರಾವತಿಯ ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಎಂ ಸಿ ಹಳ್ಳಿಯ ಭದ್ರಗಿರಿ ದೇವಸ್ಥಾನದ ಸಮುದಾಯ ಭವನದಲ್ಲಿ, ಭದ್ರಾವತಿ ಸರ್ಕಾರಿ ಶಾಲೆಯ ವಿಶೇಷ ಭೋದನಾ ವಿದ್ಯಾರ್ಥಿಗಳಿಗೆ ಮತ್ತು ಚಿಲ್ಡ್ರನ್ ಕ್ಲಬ್ ನ ಮಕ್ಕಳಿಗೆ ಮಕ್ಕಳ ವ್ಯಕ್ತಿತ್ವ ವಿಕಸನ ಕುರಿತು ವಿಶೇಷ ಶಿಬಿರವನ್ನು ಆಯೋಜಿಸಲಾಗಿತ್ತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭದ್ರಗಿರಿ ಕ್ಷೇತ್ರದ ಶ್ರೀ ಶ್ರೀ ಮುರುಗೇಶ್ ಸ್ವಾಮಿಗಳು ಮಾತನಾಡಿ ಮಕ್ಕಳ ಸಮಾಜದ ಅವಿಭಾಜ್ಯ ಅಂಗ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಮಕ್ಕಳ ವ್ಯಕ್ತಿತ್ವ ವಿಕಸನ ಶಿಕ್ಷಣದ ಜೊತೆಗೆ ಇತರೆ ಆಟೋಟಗಳು, […]

Read More

ಬೆಂಗಳೂರು: ಇಸ್ರೇಲ್ ಮೇಲೆ ಪ್ಯಾಲೇಸ್ತೀನಿನ ಹಮಾಸ್ ಉಗ್ರರು ಭೀಕರ ರಾಕೆಟ್ ದಾಳಿ ನಡೆಸಿದ್ದರಿಂದ ಇಸ್ರೇಲ್ ಯುದ್ಧ ಘೋಷಿಸಿದೆ. ಇದರಿಂದ ಇಸ್ರೇಲ್‌ ನಲ್ಲಿ ನೆಲೆಸಿರುವ ಕನ್ನಡಿಗರು ಸೇರಿ ಸಾವಿರಾರು ಭಾರತೀಯರು ಸಂಕಷ್ಟದಲ್ಲಿದ್ದಾರೆ. ಅದರಲ್ಲಿಯೂ ನಮ್ಮ ರಾಜ್ಯದ ದ.ಕನ್ನಡ ಉಡುಪಿ ಮತ್ತು ಉ.ಕನ್ನಡದವರು ಅನೇಕರಿದ್ದಾರೆ ಹೀಗಾಗಿ ಅಲ್ಲಿನ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನು ತೆರೆದಿದೆ. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಸಹಾಯವಾಣಿ 080 22340676 ಹಾಗೂ 080 22253707 ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ […]

Read More

Photo: Richard Dsouza ಉಡುಪಿ: ಅ.8: ನಮ್ಮ ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ನಮ್ಮಲ್ಲಿ ಡಾಕ್ಟರ್ ಎಂಜಿನಿಯರ್ ಮತ್ತು ಇತರ ಕ್ಷೇತ್ರಗಳಲ್ಲಿ ಇದ್ದಾರೆ, ಆದರೆ ಸರಕಾರಿ ಸೇವೆಯ ಕ್ಷೇತ್ರದಲ್ಲಿ ಬಹಳ ವಿರಳ ಅದರಲ್ಲಿ ನಮ್ಮ ಮಕ್ಕಳ ಆಸಕ್ತಿ ಹೆಚ್ಚಬೇಕು. ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅಂಬಾಗಿಲಿನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ ಅನುಗ್ರಹದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ […]

Read More

ಶ್ರೀನಿವಾಸಪುರ: ಸರ್ಕಾರಿ ಉರ್ದು ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು. ಪಟ್ಟಣದಲ್ಲಿ ಸೋರುತ್ತಿರುವ ಉರ್ದು ಶಾಲಾ ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಚಿಂತಾಮಣಿ ರಸ್ತೆ ಸಮೀಪದ ಸರ್ಕಾರಿ ಉರ್ದು ಶಾಲೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಏರ್ಪಡಿಸಿದ್ದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಭಾವಿ ಪ್ರಜೆಗಳನ್ನು ರೂಪಿಸುವ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.ಬಳಕೆಗೆ ಯೋಗ್ಯವಲ್ಲದ ಹಾಗೂ ಮಳೆ ಸುರಿದಾಗ ಸೋರುವ ಶಾಲಾ ಕಟ್ಟಗಳಲ್ಲಿ […]

Read More

ಬೆಳಗಾಂ : ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ಯೂನಿವರ್ಸಿಟಿ ಬೆಳಗಾಂ, ಇಲ್ಲಿನ ಭಗಿನಿ ಆಲಿಸ್ ಡಿಸೋಜ ಡಿ ಎಂ (SR. SADHANA BS)  ಇವರು ಸಂಶೋಧನಾ ವಿದ್ಯಾರ್ಥಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧ “Contribution of Konkani Phonemes towards the expression of emotions ” ಪರೀಕ್ಷಕರು ಮೌಲ್ಯಮಾಪನ ಮಾಡಿ ಸಲ್ಲಿಸಿದ ಶಿಫಾರಸು ವರದಿಯನ್ನು ಆಧರಿಸಿದ ವಿಶ್ವವಿದ್ಯಾಲಯದ ವಿದ್ಯಾ ವಿಧಾನ ಮಂಡಳಿ ಮತ್ತು ಕಾರ್ಯಕಾರಿ ಪರಿಷತ್ತಿನ ಅನುಮೋದನೆಗೆ ಒಳಪಟ್ಟು ಮಾನ್ಯ ಕುಲಪತಿಗಳ ಆದೇಶದಂತೆ ಆಲಿಸ್ ಡಿಸೋಜ ಡಿಎಂ,  ಡಾ. ಆಫ್ […]

Read More

ಮಂಗಳೂರು “ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬಗಳಾಗಿದ್ದು, 1939 ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್ ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, 2023 ನವೆಂಬರ್ 4 – 5 ಎರಡು ದಿನ, ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದೇಶದ […]

Read More

ಮಂಗಳೂರು ಉತ್ತರ ವಲಯ, ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ಅಕ್ಟೋಬರ್3, ಮತ್ತು 4, 2023 ರಂದು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.  ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ, ಬೊಂದೇಲ್ ಇವರ ಸಹಯೋಗದಲ್ಲಿ ಕ್ರೀಡಾಕೂಟವನ್ನು ಸಂಭ್ರಮದಿಂದ ಉದ್ಘಾಟಿಸಲಾಯಿತು.  ಉದ್ಘಾಟನಾ  ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂದನೀಯ ಫಾ. ಆಂಟನಿ ಸೇರಾ, ಅಧ್ಯಕ್ಷರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ […]

Read More

” ಗಾಂಧೀಜಿಯವರು ಭಾರತವನ್ನು ಸ್ವತಂತ್ರಗೊಳಿಸುವಲ್ಲಿ ಮಾತ್ರವಲ್ಲದೇ, ದೇಶ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವುದರಲ್ಲಿಯೂ ಮುಂಚೂಣಿಯ ಪಾತ್ರವಹಿಸಿದ್ದರು. ಭಾರತದ ಸಂವಿಧಾನದಲ್ಲಿಯೂ ಅಳವಡಿಸಲಾದ ರಾಮರಾಜ್ಯದ ಪರಿಕಲ್ಪನೆ ಮತ್ತು ಸರಳತೆ, ಸ್ವಚ್ಚತೆಯೆಂಬ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಜನಜೀವನದಲ್ಲಿ ತಲುಪಿಸಿದವರೂ ಗಾಂಧೀಜಿಯವರು. ಹಾಗೆಯೇ ಗಾಂಧೀಜಿಯವರ ಶ್ರೇಷ್ಠ ತತ್ವ ಮತ್ತು ಮೌಲ್ಯಗಳನ್ನು ಅತ್ಯಂತ ಸಾರ್ಥಕ ರೀತಿಯಲ್ಲಿ ಬದುಕಿ ಯಶಸ್ವಿಯಾದವರು ಮಾಜಿ ಪ್ರಧಾನಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿಯ […]

Read More

ಮಂಗಳೂರು : 29/09/2023 ರಿಂದ 01/10/2023 ರವರೆಗೆ ಮಂಗಳೂರಿನ ಟೌನ್ ಹಾಲ್ ನಲ್ಲಿ ಜರುಗಿದ ರಾಜ್ಯ ಮಟ್ಟದ ಇಕ್ವಿಪ್ಪೇಡ್ ಮತ್ತು ಕ್ಲಾಸಿಕ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2023ರ ಲ್ಲಿ ಭಾಗವಹಿಸಿದ ಬಾಲoಜನೇಯ ಜಿಮ್ ಸದಸ್ಯರಾದ ಶ್ರೀ ವಿನ್ಸೆoಟ್ ಪ್ರಕಾಶ್ ಕಾರ್ಲೊ ಇವರು 83 ಕೆಜಿ ವಿಭಾಗ ದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದು ಸ್ಟ್ರಾಂಗ್ ಮ್ಯಾನ್ ಆಫ್ ಕರ್ನಾಟಕ 2023 ಬಿರುದನ್ನು ಪಡೆದಿರುತ್ತಾರೆ.ಈ ಸ್ಪರ್ಧೆ ಯಲ್ಲಿ ಇವರ ಮಗಳಾದ ಕುಮಾರಿ ವೇನಿಝಿಯಾ ಕಾರ್ಲೊ 76 ಕೆಜಿ […]

Read More
1 37 38 39 40 41 181