ಕುಂದಾಪುರ; ಅದಮ್ಯ ಸಂಕಲ್ಪ ಪ್ರತಿಷ್ಠಾನ, ರಥಬೀದಿ ಭಟ್ಕಳ ನೇತೃತ್ವದಲ್ಲಿ, ಶ್ರೀ ಮಾರಿಕಾಂಬಾ ದೇವಸ್ಥಾನ ಮತ್ತು ಚೆನ್ನಪಟ್ಟಣ ಶ್ರೀ ಹನುಮಂತ ದೇವಸ್ಥಾನದವರ ಸಹಕಾರದೊಂದಿಗೆ ಶ್ರೀ ವಿರಾಂಜನೇಯ ಧರ್ಮಛತ್ರ, ರಥಬೀದಿ ಭಟ್ಕಳದಲ್ಲಿ ಕುಂದಾಪುರ ರೆಡ್ ಕ್ರಾಸನ ರಕ್ತ ನಿಧಿ ಕೇಂದ್ರದ ಮೂಲಕ ಇತ್ತೀಚೆಗೆ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಯಿತು. ಸುಮಾರು ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ರಕ್ತದಾನಿಗಳು ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ್ ಶೆಟ್ಟಿ, ಕಾರ್ಯಾದರ್ಶಿ ಸತ್ಯನಾರಾಯಣ ಪುರಾಣಿಕ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು […]

Read More

ಉಡುಪಿ, ಫೆ.18 “ಹಿಂದೂಳಿದವರು ಮುಖ್ಯವಾಹಿನಿಗೆ ಬರಬೇಕು ಶಿಕ್ಷಣ ಪಡೆಯಬೇಕು ಸಾಂಸ್ಕ್ರತಿಕವಾಗಿ ಮುಂದೆಬರಬೇಕು ಈ ಥರಹದ ಹಲವಾರು ಉದ್ದೇಶಗಳನ್ನು ಇಟ್ಟುಕೊಂಡು ಈ ಸಂಸ್ಥೆಯನ್ನು ಕಟ್ಟಿದ್ದೇವೆ, ರಾಜಕೀಯದಲ್ಲಿ ಇಂದು ನಾವು ಜಯಿಸುತ್ತೇವೆ ಮತ್ತೊಮ್ಮೆ ಇತರರು ಗೆಲ್ಲಬಹುದು ರಾಜಕೀಯ ಶಾಸ್ವತ್ವಲ್ಲ ಆದರೆ ಮಾನವ  ಬಂಧುತ್ವ ವೇದಿಕೆಯಂತ ವೇದಿಕೆ ನಿರಂತರವಾಗಿ ಸಮಾಜಕ್ಕೆ ಸೇವೆ ದೊರಕಲಿದೆ, ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸುತ್ತದೆ” ಎಂದು ಮಾನವ ಬಂಧುತ್ವ ವೇದಿಕೆಯ  ಸಂಸ್ಥಾಕರಾದ  ಲೋಕಪಯೋಗಿ ಸಚಿವ ಸನ್ಮಾನ್ಯ ಸತೀಶ್ ಜಾರಕಿ ಹೋಳಿ  ಮಾನವ ಬಂಧುತ್ವ ವೇದಿಕೆ ಕರ್ನಾಟಕ, ಮಹಿಳಾ […]

Read More

ಉಡುಪಿ: ಇತರ ಭಾಷೆಗಳಿಗೆ ಪ್ರೊತ್ಸಾಹಿಸುವುದರೊಂದಿಗೆ ಮಾತೃ ಭಾಷೆ ಕೊಂಕಣಿಯ ಮೇಲೆ ಮಮತೆ ಮತ್ತು ಪ್ರೀತಿಯನ್ನು ಇರಿಸಿಕೊಂಡು ಪ್ರತಿನಿತ್ಯ ನಮ್ಮ ಮನೆಗಳಲ್ಲಿ ಅದನ್ನು ಕಡ್ಡಾಯವಾಗಿ ಮಾತನಾಡುವುದರ ಮೂಲದ ಅದರ ಬೆಳವಣಿಗೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಭಾನುವಾರ ಅಂಬಾಗಿಲು ಬಳಿಯ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಧರ್ಮಪ್ರಾಂತ್ಯದ ಪಾಕ್ಷಿಕ ಪತ್ರಿಕೆ ಉಜ್ವಾಡ್ ಇದರ 11 ನೇ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಇಂದು ನಾವು ನಮ್ಮ ಮಕ್ಕಳಿಗೆ ಉತ್ತಮ […]

Read More

ಶಂಕರನಾರಾಯಣ : ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ರವರು ಭೇಟಿ ನೀಡಿ ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೇಯೋದ್ದೇಶದ ಕುರಿತು ವಿಸ್ತೃತವಾದ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳೊಂದಿಗೆ ತಮ್ಮ ಸುಧೀರ್ಘ ಅನುಭವವನ್ನು ಹಂಚಿಕೊಂಡರು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಆಯೋಜಿಸಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ಆಡಳಿತ ಮಂಡಳಿಯು ಮದರ್ ತೆರೇಸಾರವರ ಆದರ್ಶ ಮೌಲ್ಯಗಳಿಂದ ಪ್ರೇರಿತರಾಗಿ ಮಂಗಳೂರಿನಿಂದ ಬಂದು ಕುಗ್ರಾಮವಾದ ಶಂಕರನಾರಾಯಣದಲ್ಲಿ ಕಳೆದ 26 […]

Read More

ಶ್ರೀನಿವಾಸಪುರ : ತಾಲೂಕಿನ ಬೆಳೆಯುವ ಅವರೆ ಕಾಯಿ, ಮಾವಿನಹಣ್ಣು ರುಚಿಯು ರಾಜ್ಯದ ಜನತೆ ಮನ ಸೊತಿದ್ದು, ಬೆಂಗಳೂರು, ಚನೈ ಇತರೆ ಮಾರುಕಟ್ಟೆಗಳಿಗೆ ಹೆಚ್ಚಿನ ಅವರೆಕಾಯಿ ರಪ್ತು ಆಗುತ್ತದೆ, ಇದರ ಹಿನ್ನೆಲೆಯಲ್ಲಿ ತಾಲೂಕಿನ ರೈತರ ಮೂರು ರಿಂದ ನಾಲ್ಕು ತಿಂಗಳು ಹಗಲಿರುಳು ಕಷ್ಟ ಬಿದ್ದು, ಅವರೆಕಾಯಿಗಳು ಬೆಳೆಯುತ್ತಾರೆ ಇದರ ಹಿನ್ನೆಲೆಯಲ್ಲಿ ಅವರೆಕಾಯಿಯು ಪರಿಸರದ ಹವಾಮಾನ ರೀತ್ಯ ತುಂಬಾ ಸೊಗಡಿನಿಂದ ಕೂಡಿ ರುಚಿಕರವಾಗಿರುತ್ತದೆ ಎಂದು ಆರ್ಯ ವೈಶ್ಯ ಮಂಡಲಿ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್ ಅಭಿಪ್ರಾಯಪಟ್ಟರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆರ್ಯ […]

Read More

ಕುಂದಾಪುರ ಫೆಬ್ರವರಿ 15, 2025 ಕುಂದಾಪುರ ತಾಲೂಕಿನ ಹೊಸಂಗಡಿ, ಕೆರೆಕಟ್ಟೆ ಸಂತ ಅಂತೋನಿಯವರ ಪ್ರಸಿದ್ದ ಪುಣ್ಯ ಕ್ಷೇತ್ರದಲ್ಲಿ ಸಂತ ಅಂತೋನಿಯವರ ಅವರ ನಾಲಿಗೆಯ ಅವಶೇಷದ ಹಬ್ಬವನ್ನು ಯೇಸು ಕ್ರಿಸ್ತರ 2025 ರ ಜುಬಿಲಿ ವರ್ಷದಲ್ಲಿ, ವಿಶೇಷ ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಫೆ.15 ರಂದು ಆಚರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಇವರು ಹಬ್ಬದ ಪ್ರಯುಕ್ತ ದಿವ್ಯ ಬಲಿದಾನವನ್ನು ಅರ್ಪಿಸಿ “ನಾವು ಯೇಸುಕ್ರಿಸ್ತರ 2025 ರ ಜುಬಿಲಿ ವರ್ಷದಲ್ಲಿ ಇದ್ದೇವೆ, ಯೇಸು […]

Read More

ಕೋಲಾರ,ಫೆ.12: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತರ ಕೇಂದ್ರ ಮಂಗಸಂದ್ರ ಸಮಾಜ ಕಾರ್ಯ ವಿಭಾಗದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಗೂ ಬಸವಶ್ರೀ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಹಾಗೂ ಯುವಜನ ಮತ್ತು ಅಭಿವೃದ್ಧಿ ಸಂಸ್ಥೆ ಕೋಲಾರ್ ಸಹಯೋಗದೊಂದಿಗೆ ಮಾದಕ ವಸ್ತುಗಳ ವ್ಯಸನ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಶಿವರಾಜ್ ಕುಮಾರ್ ಪ್ರಾಸ್ತವಿಕವಾಗಿ ಮಾತನಾಡಿ, ಪ್ರಸ್ತುತದಲ್ಲಿ ಯುವಕರ ಪೀಳಿಗೆಯ ಬಗ್ಗೆ ಯುವಕರು ದುಚ್ಚಟಗಳಿಗೆ ಒಳಗಾಗಿದ್ದು, ದುಶ್ಚಟಗಳಿಂದ ಹೊರಬರಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ […]

Read More

ಕುಂದಾಪುರ, ಫೆ.೧೪ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಇಲ್ಲಿನ ತಾಲೂಕು ಕಚೇರಿ ಎದುರು ಧರಣಿ ನಿರತ ಗ್ರಾಮ ಲೆಕ್ಕಾಧಿಕಾರಿಗಳನ್ನು ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಮೊಳಹಳ್ಳಿ ದಿನೇಶ್ ಹೆಗ್ಡೆಯವರು, ಭೇಟಿ ಮಾಡಿ ಮನವಿಯನ್ನು ಸ್ವೀಕರಿಸಿದರು. ಗ್ರಾಮ ಲೆಕ್ಕಾಧಿಕಾರಿಗಳಿಗೆ ಮೂಲಭೂತ ಸೌಕರ್ಯ ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರನ್ನು ಭೇಟಿ ನೀಡಿ ಚರ್ಚಿಸಿ ಶೀಘ್ರವಾಗಿ ನಿಮ್ಮ ಬೇಡಿಕೆ ಈಡೇರಿಸಲು ಪ್ರಯತ್ನಿಸುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ, […]

Read More

ಬಾರ್ಕೂರುಃ ಬಾರ್ಕೂರಿನ ನ್ಯಾಷನಲ್ ಜೂನಿಯರ್ ಕಾಲೇಜಿನ ಅತ್ಯಂತ ಗೌರವಾನ್ವಿತ ನಿವೃತ್ತ ಪ್ರಾಂಶುಪಾಲರಾದ ಶ್ರೀ ಬಿ. ಸೀತಾರಾಮ ಶೆಟ್ಟಿ ಅವರ ನಿಧನದ ಹೃದಯವಿದ್ರಾವಕ ಸುದ್ದಿಯನ್ನು ನಾವು ತೀವ್ರ ದುಃಖದಿಂದ ಹಂಚಿಕೊಳ್ಳುತ್ತೇವೆ, ಅವರು ಇಂದು ಬೆಳಗಿನ ಜಾವ 1:30 ಕ್ಕೆ ತಮ್ಮ ಸ್ವರ್ಗೀಯ ನಿವಾಸಕ್ಕೆ ತೆರಳಿದರು. ಅವರ ಪಾರ್ಥೀವ ಶರೀರವು ಬಾರ್ಕೂರಿನ ಅವರ ಮನೆಯಲ್ಲಿರುತ್ತದೆ, ಅಲ್ಲಿ ನಾವು ಅವರ ಉದಾತ್ತ ಆತ್ಮಕ್ಕೆ ನಮ್ಮ ಅಂತಿಮ ನಮನಗಳು ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಬಹುದು. ಅಂತಿಮ ವಿಧಿವಿಧಾನಗಳು ಇಂದು, ಫೆಬ್ರವರಿ 12, 2025 ರಂದು […]

Read More