ಕೋಟೇಶ್ವರ:ಎಲ್ಲೇ ಹೋದರು ನಮ್ಮ ಭಾಷೆಯನ್ನು ಪ್ರೀತಿಸಿದಾಗ, ಮಾತನಾಡಿದಾಗ ಜನರು ನಮ್ಮನ್ನು ಗುರುತಿಸುತ್ತಾರೆ. ವಿಶ್ವ ಕುಂದಾಪ್ರ ಕನ್ನಡ ದಿನವು ನಮ್ಮ ಭಾಷೆ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸಲು ಸಹಾಯ ಮಾಡಿದೆ ಎಂದು ಪ್ರಗತಿಪರ ಕೃಷಿಕ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಕೆ.ಶಿವಮೂರ್ತಿ ಹೇಳಿದರು.ಅವರು ಬುಧವಾರ ಬೀಜಾಡಿ ಮಿತ್ರಸೌಧದಲ್ಲಿ ಮಿತ್ರ ಸಂಗಮ ಬೀಜಾಡಿ-ಗೋಪಾಡಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್‍ಸೈಡ್, ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್ ಸಹಯೋಗದಲ್ಲಿ […]

Read More

ಬೆ೦ಗಳೂರು ನಗರದ ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿ ಸಮೀಪದಅನ೦ತನಗರದಲ್ಲಿ ಯಮರೂಪಿ ರಸ್ತೆ ಗು೦ಂಡಿಯಿ೦ದಾಗಿ ಅಮಾಯಕ ಮಹಿಳೆಯೊಬ್ಬರು ಜೀವಕಳೆದುಕೊ೦ಡಿರುವ ಘಟನೆ ನಡೆದಿದೆ. ಕೇರಳ ಮೂಲದ ಮೇಧಾ (32) ಮೃತಪಟ್ಟ ದೌರ್ಭಾಗ್ಯಕರ ಯುವತಿ. ಈಕಎಲೆಕ್ಟ್ರಾನಿಕ್‌ ಸಿಟಿಯ ಭವಿಷ್ಯ ವಿಧಿ (EPFO) ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ತಕಕ)ಮೇಧಾ ಅವರು ತಮ್ಮ ಸ್ನೇಹಿತ ಅಜಯ್‌ ಗುರು ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಮು೦ದೆ ಹೋಗುತ್ತಿದ್ದ ಕಾರು ಏಕಾಶಕಿ ಬ್ರೇಕ್‌ ಹಾಕಿದೆ. ಈ ವೇಳೆ ಬೈಕ್‌ನ ಹಿ೦ಬದಿ ಕುಳಿತಿದ್ದ ಮೇಧಾ ಅವರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. […]

Read More

ಬೀದರ್; ಮಗುವನ್ನು ಆರೈಕೆ ಮಾಡಲು ಸಾಧ್ಯವಾಗದೆ 50 ದಿನದ ಹಸುಗೂಸನ್ನು ಹೆತ್ತ ತಾಯಿಯೇ ತನ್ನ ಕುಟುಂಬದವರೊಂದಿಗೆ ಸೇರಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಅತ್ಯಂತ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ವಾಣಿಶ್ರೀ, ಆಕೆಯ ತಂದೆ ಬಸವರಾಜ್, ತಾಯಿ ರತ್ನಮಾ ಹಾಗೂ ಸಹೋದರ ಸಂತೋಷ್ ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರದ ದೇಗೂಲೂರು ತಾಲೂಕಿನ ಕವಳಗಡ್ಡ ಗ್ರಾಮದ ಸಂಜು ಎಂಬುವವರ ಜೊತೆ […]

Read More

ಕುಂದಾಪುರ :ರಾಷ್ಟ್ರೀಯ ಅಹಿಂದ ಸಂಘಟನೆ ರಿ.ಬೆಂಗಳೂರು ಇದರ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿ ಬೈಂದೂರು ಕಾಂಗ್ರೆಸ್ ನ ಯುವ ಮುಂದಾಳು ಸುಬ್ರಹ್ಮಣ್ಯ ಪೂಜಾರಿ, ಯೆಡ್ತರೆ ಇವರನ್ನು ನಿಯೋಜಿಸಿ ರಾಷ್ಟ್ರೀಯ ಅಲ್ಪಸಂಖ್ಯಾತರ ಹಿಂದುಳಿದ ವರ್ಗ,ಪರಿಶಿಷ್ಟ ಪಂಗಡ,ಪರಿಶಿಷ್ಟ ಜಾತಿ, ರಾಜ್ಯಘಟಕ,ರಾಜ್ಯ ಸಮಿತಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ನ ಕಟ್ಟಾ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ಮಂಚೂಣಿಯಲ್ಲಿರುವ ಸುಬ್ರಹ್ಮಣ್ಯ ಪೂಜಾರಿ ತನ್ನ ನಿಸ್ವಾರ್ಥ, ಪ್ರಾಮಾಣಿಕ ಸೇವೆಯಿಂದಾಗಿ ಕ್ಷೇತ್ರದಲ್ಲಿ ಜನಪ್ರಿಯರಾಗಿದ್ದಾರೆ.

Read More

ಆಗಸ್ಟ್‌ 9 ರಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಹಾಗೂ ರಂಗ್‌‌ ತರಂಗ್‌, ಮೂಡಬಿದರೆ ಇದರಸಹಯೋಗದಲ್ಲಿ ಗಂಟಾಲ್‌ಕಟ್ಟೆ ಚರ್ಚ್ ವಠಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ “ಕೊಂಕ್ಣಿ ಸಂಭ್ರಮ್” ಕೊಂಕಣಿಸಮ್ಮೇಳನವು ವಿಜೃಂಭಣೆಯಿಂದ ನಡೆಯಿತು. ಸಮ್ಮೇಳನಾಧ್ಯಕ್ಷರಾಗಿ ಕೊಂಕಣಿಯ ಹಿರಿಯ ಸಾಹಿತಿ ಶ್ರೀ ಡೊಲ್ಫಿಎಫ್.ಲೋಬೊರವರು ಉಪಸ್ಥಿತರಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅಕಾಡೆಮಿಯ ಕೆಲಸ ಕಾರ್ಯಗಳಿಗೆಮೆಚ್ಚುಗೆ ವ್ಯಕ್ತಪಡಿಸಿದರು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ನೆರೆದಿರುವಸರ್ವರನ್ನು ಸ್ವಾಗತಿಸಿ, “ಕೊಂಕಣಿ ಭಾಷೆಗೆ ಯಾವುದೇ ಲಿಪಿಯ ಹಂಗಿಲ್ಲ, ಇದನ್ನು ಪ್ರಮುಖವಾಗಿ ಐದು ಲಿಪಿಗಳನ್ನುಬಳಸಿ […]

Read More

ನ್ಯೂಯಾರ್ಕ್, ಜುಲೈ 25: ಗಾಲ್ಫ್ ಆಟದಲ್ಲಿ ನಿಖರತೆ ಹಾಗೂ ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತೀಯ ಮೂಲದ ಖ್ಯಾತ ರಕ್ತನಾಳ ಶಸ್ತ್ರಚಿಕಿತ್ಸಕ, ವಿಜ್ಞಾನಿ, ಕ್ರೀಡಾಪಟು ಹಾಗೂ ಆವಿಷ್ಕಾರಕ ಡಾ. ದಿನಕರ್ ಬಿ. ರೈ ಅಭಿವೃದ್ಧಿಪಡಿಸಿರುವ ‘ರೈಸ್ ಸೂಪರ್ ಟಿ’ ಮತ್ತು ‘ರೈಸ್ ಡಿವೈಸ್’ ಎಂಬ ಎರಡು ನೂತನ ಗಾಲ್ಫ್ ಅಲೈನ್‌ಮೆಂಟ್ ಸಾಧನಗಳನ್ನು ನ್ಯೂಯಾರ್ಕ್‌ನ ವಿಲೇಜ್ ಕ್ಲಬ್ ಆಫ್ ಲೇಕ್ ಸಕ್ಸೆಸ್‌ನಲ್ಲಿ ಜುಲೈ 25ರಂದು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗಾಲ್ಫ್ ಆಟಗಾರರು, ಕ್ಲಬ್ ಸದಸ್ಯರು, ವೃತ್ತಿಪರರು ಹಾಗೂ ಕ್ರೀಡಾಭಿಮಾನಿಗಳು […]

Read More

ಪಡುಕೋಣೆ ;ದಿನಾಂಕ. 8. 8. 26 ಮತ್ತು 9.8.26 ರಂದು ಶನಿವಾರ ಅಪರಾಹ್ನ 4.00 ಘಂಟೆಗೆ ಸರಿಯಾಗಿ ಸೌಪರ್ಣಿಕ  ನದಿಯ ತೀರದಲ್ಲಿರುವ ಪಡುಕೋಣೆ ಚರ್ಚಿಗೆ   ನೂತನ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲೆಸ್ಲಿ ಕ್ಲಿಫರ್ಡ್   ಡಿ’ಸೋಜಾರವರು ತಮ್ಮ ಅಧಿಕ್ರತ ಭೇಟಿ ಮಾಡಿದರು. ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ! ಪ್ರಾನ್ಸಿಸ್ ಕರ್ನೆಲಿಯೊರವರು ಅವರನ್ನು ಅಲಂಗಿಸಿ ಮಲ್ಲಿಗೆ ಹಾರವನ್ನು ಹಾಕಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು. ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಜೋಸೆಫ್ ಸಿರಿಲ್ ಡಿ’ಸಿಲ್ವಾರವರು ಹೂ ಗುಚ್ಛವನ್ನು ನೀಡಿದರು. ಯುವತಿಯರು  ತಾಂಬೂಲ,  ಬೆಲ್ಲ […]

Read More

ಮಲ್ಪೆ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು.‘ಆತ ಹೇಳಿದಂತೆ ಮಾಡಿ’ಹಬ್ಬದ ಸಂದೇಶವಾಗಿದ್ದು, ಪೂರ್ವ ಸಿದ್ದತೆಯಾಗಿ 9 ದಿನಗಳ ನೊವೆನಾ ಪ್ರಾರ್ಥನೆಗೆ ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಧ್ವಜಾರೋಹಣದ ಮೂಲಕ ಚಾಲನೆ ನೀಡಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು. ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಪ್ರವಚನ ನೀಡಿ ‘ಕ್ರೈಸ್ತ ವಿಶ್ವಾಸಿಗಳು ತಮ್ಮ […]

Read More

P.A. College of Pharmacy Secures Grade ‘A’ in QCI Accreditation and Achieves 6th Rank in Karnataka ಮಂಗಳೂರು ಸಮೀಪದ ನಡುಪದವಿನ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಗುಣಮಟ್ಟದ ಶಿಕ್ಷಣ ಹಾಗೂ ಉನ್ನತ ಶೈಕ್ಷಣಿಕ ಮಾನದಂಡಗಳನ್ನು ಕಾಯ್ದುಕೊಳ್ಳುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸುವಂತೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (QCI) ಮಾನ್ಯತೆಯಲ್ಲಿ ‘ಎ’ ಗ್ರೇಡ್ ಅನ್ನು ಪಡೆದುಕೊಂಡಿದೆ.ಕಾಲೇಜಿನಲ್ಲಿ ಪ್ರಸ್ತುತ ಡಿ.ಫಾರ್ಮ್, ಬಿ.ಫಾರ್ಮ್, ಎಂ.ಫಾರ್ಮ್ ಹಾಗೂ ಫಾರ್ಮ್.ಡಿ  ಕೋರ್ಸ್‌ಗಳನ್ನು ನಡೆಸಲಾಗುತ್ತಿದ್ದು, ಔಷಧ ಶಿಕ್ಷಣ ಕ್ಷೇತ್ರದಲ್ಲಿ […]

Read More