ಕುಂದಾಪುರ; ಶ್ರೀ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ರಕ್ತ ನಿಧಿ ಕೇಂದ್ರದಲ್ಲಿ ಅಭಿಮಾನಿ ಬಳಗದವರಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಶಿಬಿರದ ಉದ್ಘಾಟನೆಯನ್ನು ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ನೆರವೇರಿಸಿದರು. ಉದ್ಘಾಟನೆಯ ಸಂದರ್ಭದಲ್ಲಿ ಅಭಯ ಹಸ್ತ ಚಾರಿಟೇಬಲ್ ಸಂಸ್ಥೆಯ ಸತೀಶ ಸಾಲಿಯಾನ್, ಗೆಳೆಯರ ಬಳಗ ಆನಗಳ್ಳಿಯ ಅಧ್ಯಕ್ಷ ಗಣೇಶ ಕೆ ಕಾಂಚನ್, ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರಭಿ ಪೈ, ರೆಡ್ ಕ್ರಾಸನ ಶಿವರಾಮ […]
ಕುಂದಾಪುರ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ ಇ ಆರ್ ಎನ್ ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸಯ್ಯದ್ ಇಮ್ರಾನ್, ಸೀನಿಯರ್ ಸಾಫ್ಟ್ ವೇರ್ ಡೆವೆಲಪರ್, ರೆಸ್ಟ್ ಕೊಡರ್ ಅಕಾಡೆಮಿ ಆಗಮಿಸಿದ್ದರು. ಇದೆ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಪ್ರೊ. […]
ಮಂಗಳೂರು: ವಿ.ಕೆ. ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ “Diya With Rangoli Competition – 2025” ಎಂಬ ಆಕರ್ಷಕ ಸ್ಪರ್ಧೆ ಆಯೋಜಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ರಂಗೋಲಿ ಮತ್ತು ದಿಯಾ ವಿನ್ಯಾಸವನ್ನು ಪ್ರದರ್ಶಿಸಿ ₹10,000 ಮೌಲ್ಯದ ಗಿಫ್ಟ್ ವೌಚರ್ ಗೆಲ್ಲುವ ಅವಕಾಶವನ್ನು ಭಾಗವಹಿಸುವವರಿಗೆ ನೀಡಲಾಗಿದೆ.ಸ್ಪರ್ಧೆಯ ಅವಧಿ: ಅಕ್ಟೋಬರ್ 20ರಿಂದ ಅಕ್ಟೋಬರ್ 24, 2025ರವರೆಗೆ.ಭಾಗವಹಿಸುವ ವಿಧಾನ:• ಸ್ಪರ್ಧೆಯಲ್ಲಿ ಭಾಗವಹಿಸಲು ಇನ್ಸ್ಟಾಗ್ರಾಂನಲ್ಲಿ @vkfurniture_electronics ಪುಟವನ್ನು ಫಾಲೋ ಮಾಡಬೇಕು.• ದಿಯಾ ಇರಿಸಿದ ಸುಂದರವಾದ ರಂಗೋಲಿಯ ಚಿತ್ರವನ್ನು ಪೋಸ್ಟ್ ಹಾಗೂ ಸ್ಟೋರಿಯಾಗಿ ಅಪ್ಲೋಡ್ […]
ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಣೆಗೆ ಹಿರಿಯ ಐಎಎಸ್ ಅಧಿಕಾರಿಗಳ ನಿಯೋಜನೆ ಬೆಂಗಳೂರು: ರಾಜ್ಯದ ಅಭಿವೃದ್ಧಿ ಚಟುವಟಿಕೆಗಳಿಗೆ ವೇಗ ನೀಡುವ ಉದ್ದೇಶದಿಂದ ಸರ್ಕಾರವು ಹಿರಿಯ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳನ್ನು ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಿಸಿದೆ. ಈ ಕುರಿತು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಕ್ಟೋಬರ್ 15, 2025ರಂದು ಅಧಿಸೂಚನೆ ಸಂಖ್ಯೆ ಸಿಆಸುಇ (ಆಸು) 06 ಇಸವ 2025 ಅನ್ನು ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುವ ಅಭಿವೃದ್ಧಿ ಯೋಜನೆಗಳ ಜಾರಿ, ಮೇಲ್ವಿಚಾರಣೆ, ಅಹವಾಲುಗಳ ವಿಚಾರಣೆ ಹಾಗೂ […]
Math’s Club at UBMC English Medium School ಕುಂದಾಪುರ : ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆಯು 11.10.2025 ರಂದು ಶಾಲೆಯಲ್ಲಿ ಗಣಿತ ಕ್ಲಬ್ ಅನ್ನು ನಡೆಸಿತು. ಕ್ಲಬ್ನ ಸಂಯೋಜಕರಾದ ದಿವ್ಯಾ ಮತ್ತು ಉಜ್ವಲಾ ಶಿಕ್ಷಕರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಮತ್ತು ವಿದ್ಯಾರ್ಥಿಗಳು ಕ್ಲಬ್ ಅನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವಂತೆ ಹೇಳಿದರು. ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಮತ್ತು ಸೃಜನಶೀಲ ಕೌಶಲ್ಯಗಳನ್ನು ಪ್ರದರ್ಶಿಸುವ ವಿವಿಧ ಗಣಿತ ಚಟುವಟಿಕೆಗಳನ್ನು […]
ಕಾಪು; ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು. ದೇವಳದ ನವದುರ್ಗಾ ಲೇಖನ ಮಂಟಪದಲ್ಲಿ ತಂದೆ-ತಾಯಿ ಜೊತೆ ನವದುರ್ಗಾ ಲೇಖನವನ್ನು ಬರೆದು ಶಾಶ್ವತ ಸೇವೆಯನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ […]
ಕುಂದಾಪುರ : ಕುಂದಾಪುರ ನಗರದ ಮದ್ದುಗುಡ್ಡೆ ಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಮಿಥುನ್ ಖಾರ್ವಿ, ಚಂದ್ರ ಪೂಜಾರಿ, ರೆಹಮತ್, ನಿರಂಜನ್ ನಾಯಕ್ ಎಂದು ಗುರುತಿಸಲಾಗಿದೆ. ಕುಂದಾಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ : ದಿನಾಂಕ 12/10/2025 ರಂದು 23:30 ಗಂಟೆಗೆ ಕುಂದಾಪುರ ಕಸಬಾ ಗ್ರಾಮದ ಮದ್ದುಗುಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ […]
ಕುಂದಾಪುರ, ಅ.12; ಅಕ್ಟೋಬರ್ 12 ರಂದು ಭಾಗ್ಯವಂತೆ ರೋಜರಿ ಮಾತಾ ಚರ್ಚಿನಲ್ಲಿ, ಚರ್ಚ್ ವ್ಯಾಪ್ತಿಯಲ್ಲಿನ ಎಲ್ಲಾ ವಿಧದ ವಾಹನಗಳ ಆಶಿರ್ವಚನ ಕಾರ್ಯಕ್ರಮ ನಡೆಯಿತು. ಪ್ರಾರ್ಥನ ವಿಧಿಯನ್ನು ನಡೆಸಿದ ಬಳಿಕ, ಚರ್ಚ್ ಮೈದಾನದಲ್ಲಿ ಚರ್ಚಿನ ಧರ್ಮಗುರು ಅ।ವಂ।ಪೌಲ್ ರೇಗೊ ಪವಿತ್ರ ಜಲದಿಂದ ಎಲ್ಲರ ವಾಹನಗಳನ್ನು ಆಶಿರ್ವದಿಸಿದರು.
‘Yuva Ratna’ Youth Leader Godwin Muscarenhas Honoured at Mount Rosary Church, Santhekatte–Kallianpur ಸಂತೆಕಟ್ಟೆ-ಕಲ್ಯಾಣಪುರ ಮೌಂಟ್ ರೋಸರಿ ಚರ್ಚ ಇದು ಹೆಮ್ಮೆ ಮತ್ತು ಸಂತೋಷದ ಸಂದರ್ಭವಾಗಿತ್ತು, ಅವರಲ್ಲಿ ಒಬ್ಬರು – ಒಬ್ಬ ಉತ್ಸಾಹಭರಿತ ಯುವ ನಾಯಕ ಮತ್ತು ಭರವಸೆಯ ಉದ್ಯಮಿ ಶ್ರೀ ಗಾಡ್ವಿನ್ ಮಸ್ಕರೇನ್ಹಾಸ್ – ಪ್ರತಿಷ್ಠಿತ ‘ಯುವ ರತ್ನ’ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಸನ್ಮಾನಿಸಲಾಯಿತು, ಇದು ಯುವಜನರಿಗೆ ಅವರ ಅನುಕರಣೀಯ ನಾಯಕತ್ವ ಮತ್ತು ಸೇವೆಗಾಗಿ ಕರ್ನಾಟಕ ರಾಜ್ಯ ಮಟ್ಟದ ಮನ್ನಣೆಯಾಗಿತ್ತು. ಸನ್ಮಾನ ಸಮಾರಂಭವು 2025 […]

